Breaking News

ಗೋಕಾಕ

ರಹಮಾನ ಫೌಂಡೇಷನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

 ರಹಮಾನ ಫೌಂಡೇಷನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ   ಯುವ ಭಾರತ ಸುದ್ದಿ ಗೋಕಾಕ :  ಸಮಾಜಸೇವೆಯಲ್ಲಿ ತೊಡಗುವವರು ಪರಸ್ಪರ ಸಹೋದರತ್ವದ ಭಾವನೆಗಳನ್ನು ಹೊಂದಿ ಸಮಾಜ ಸೇವೆ ಮಾಡಿದರೆ ಒಳ್ಳೆಯ ಸಮಾಜ ನಿರ್ಮಿಸಲು ಸಾಧ್ಯ ಎಂದು ಹೈದರಾಬಾದನ ಸಫಾ ಬೈತುಲ ಮಾಲ ಸಾಮಾಜಿಕ ಸಂಘಟನೆಯ ಅಧ್ಯಕ್ಷ ಹಜರತ ಮೌಲಾನಾ ಗಯಾಸ ಅಹ್ಮದ್ ರಶಿದಿ ಹೇಳಿದರು. ರವಿವಾರದಂದು ನಗರದ ಲಕ್ಕಡಗಲ್ಲಿಯ ಅಹ್ಮದ್ ಶಾ ಶಾದಿ ಮಹಲನಲ್ಲಿ ಇಲ್ಲಿನ ರಹಮಾನ ಫೌಂಡೇಷನ್ …

Read More »

ಕೌಶಲ್ಯದ ಮೊದಲ ಮೆಟ್ಟಿಲು ಸ್ವಯಂ ಅರಿವು- ಶಿಕ್ಷಕ ಬಿಲ್

ಕೌಶಲ್ಯದ ಮೊದಲ ಮೆಟ್ಟಿಲು ಸ್ವಯಂ ಅರಿವು- ಶಿಕ್ಷಕ ಬಿಲ್ ಯುವ ಭಾರತ ಸುದ್ದಿ ಗೋಕಾಕ : ತಾಲೂಕಿನ ಮಮದಾಪೂರದ ಬಲಭೀಮ (ಹೊರಗಿನ ಹಣಮಂತ ದೇವರ) ದೇವಸ್ಥಾನದ ಆವರಣದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 23ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗೋಕಾಕದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ (ಪ್ರೌಢ ವಿಭಾಗದ)ದ ಕನ್ನಡ ವಿಷಯ ಬೋಧಕರಾದ ಶ್ರೀ ಟಿ. …

Read More »

ಗೋಕಾಕ : ಉಚಿತ ಆರೋಗ್ಯ ತಪಾಸಣೆ ಶಿಬಿರ

ಗೋಕಾಕ : ಉಚಿತ ಆರೋಗ್ಯ ತಪಾಸಣೆ ಶಿಬಿರ ಯುವ ಭಾರತ ಸುದ್ದಿ ಗೋಕಾಕ : ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದರ ನಿವಾರಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿ ಎಂದು ರಹೆಮಾನ ಫೌಂಡೇಶನ್ ನ ಜಿಲ್ಲಾ ಮುಖ್ಯಸ್ಥ ಮೌಲಾನಾ ಅಬ್ದುಲಾಸಾಬ ರಹಮಾನಿ ಕೊಣ್ಣೂರ ಹೇಳಿದರು. ರವಿವಾರದಂದು ನಗರದ ಲಕ್ಕಡಗಲ್ಲಿಯ ಅಹಮದ ಶಾ ಶಾದಿ ಮಹಲ್ ನಲ್ಲಿ ರಹಮಾನ ಫೌಂಡೇಶನ್ ನ …

Read More »

ಮಹಾಲಿಂಗ ಮಂಗಿಯವರ ಕೃತಿ, ರಾಜೇಶ್ವರಿ ಕಥಾ ಸಂಕಲನ ಲೋಕಾರ್ಪಣೆ

ಮಹಾಲಿಂಗ ಮಂಗಿ, ರಾಜೇಶ್ವರಿ ಕಥಾ ಸಂಕಲನ ಲೋಕಾರ್ಪಣೆ ಯುವ ಭಾರತ ಸುದ್ದಿ ಗೋಕಾಕ : ಮನದಲ್ಲಿ ಮೂಡಿದ ವಿಚಾರಗಳನ್ನು ಶಬ್ದಗಳ ಮೂಲಕ ಪೊಣಿಸಿ ಪುಸ್ತಕ ರೂಪದಲ್ಲಿ ನಾಡಿಗೆ ನೀಡುವಲ್ಲಿ ಸಾಹಿತಿಗಳ ಪಾತ್ರ ಹಿರಿಯದಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಕೆಎಲ್ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಇಲ್ಲಿನ ಹಿರಿಯ ಸಾಹಿತಿ ಮಹಾಲಿಂಗ ಮಂಗಿ ಅವರು ರಚಿಸಿದ ೧೯ ಕೃತಿಗಳು ಮತ್ತು ರಾಜೇಶ್ವರಿ …

Read More »

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಯುವ ಭಾರತ ಸುದ್ದಿ ಗೋಕಾಕ :                      ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆಚರಣೆಗೆ ತರುವುದರೊಂದಿಗೆ ಶ್ರೇಷ್ಠ ವ್ಯಕ್ತಿಗಳಾಗಿರೆಂದು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಗುರುವಾರದಂದು ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗೋಕಾಕ ಮತ್ತು …

Read More »

ಜೆಸಿಐ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ

ಜೆಸಿಐ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಯುವ ಭಾರತ ಸುದ್ದಿ ಗೋಕಾಕ : ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದ್ದು, ಆ ವ್ಯಕ್ತಿತ್ವವನ್ನು ವಿಕಸನಗೊಳಿಸುವ ಕಾರ್ಯವನ್ನು ಜಗತ್ತಿನಾದ್ಯಂತ ಜೆ.ಸಿ.ಐ ಸಂಸ್ಥೆ ಮಾಡುತ್ತಿದೆ ಎಂದು ಜೆ.ಸಿ.ಐ ವಲಯ ಅಧ್ಯಕ್ಷ ಎಂ.ಎಚ್.ಕಾಳಿಂಗರಾಜ ಹೇಳಿದರು. ಬುಧವಾರದಂದು ನಗರದಲ್ಲಿ ಜೆ.ಸಿ.ಐ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಿಗೆ ಪ್ರಮಾಣ ವಚನ ಭೋಧಿಸಿ ಮಾತನಾಡಿದರು. ಹುಟ್ಟು ಸಾವಿನ ಮಧ್ಯೆ ಸಮಾಜಕ್ಕೆ ಅಳಿಲು ಸೇವೆ …

Read More »

ಕಲಿಕಾ ಹಬ್ಬಕ್ಕೆ ಚಾಲನೆ

ಕಲಿಕಾ ಹಬ್ಬಕ್ಕೆ ಚಾಲನೆ ಯುವ ಭಾರತ ಸುದ್ದಿ ಗೋಕಾಕ : ಆಟದ ಮೈದಾನದಲ್ಲಿಯ ಮಕ್ಕಳ ಸಂಭ್ರಮ ತರಗತಿಯೊಳಗೂ ಕಾಣಲು ಸರಕಾರ ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಜಾರಿಗೆ ತಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಬಿ.ಬಳಗಾರ ಹೇಳಿದರು. ಗುರುವಾರದಂದು ತಾಲೂಕಿನ ನಂದಗಾವ ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಕಲಿಕೆಯಲ್ಲಿ ಆಸಕ್ತಿ ಮೂಢಿಸಲು ಈ ಕಲಿಕಾ ಹಬ್ಬ ಸಹಕಾರಿಯಾಗಿದೆ. ಮಕ್ಕಳು ತಾವು ಕಲಿತು ಇನ್ನುಳಿದ ತಮ್ಮ …

Read More »

ಗೋಕಾಕ ಬಿಜೆಪಿ ಕಚೇರಿಯಲ್ಲಿ ವಿವೇಕಾನಂದರ ಜನ್ಮದಿನಾಚರಣೆ : ವಿವೇಕಾನಂದರು ಯುವ ಸಮುದಾಯದ ಸ್ಪೂರ್ತಿ ಸೆಲೆ ; ಭೀಮಶಿ ಭರಮಣ್ಣವರ

ಗೋಕಾಕ ಬಿಜೆಪಿ ಕಚೇರಿಯಲ್ಲಿ ವಿವೇಕಾನಂದರ ಜನ್ಮದಿನಾಚರಣೆ : ವಿವೇಕಾನಂದರು ಯುವ ಸಮುದಾಯದ ಸ್ಪೂರ್ತಿ ಸೆಲೆ ; ಭೀಮಶಿ ಭರಮಣ್ಣವರ ಯುವ ಭಾರತ ಸುದ್ದಿ ಗೋಕಾಕ : ಸ್ವಾಮಿ ವಿವೇಕಾನಂದರು ಯುವ ಸಮುದಾಯದ ಸ್ಪೂರ್ತಿ ಸೆಲೆ. ಅವರ ವಿಚಾರಧಾರೆಗಳು ಮನುಕುಲಕ್ಕೆ ಸದಾ ಮಾರ್ಗದರ್ಶಕವಾಗಿವೆ ಎಂದು ಗೋಕಾಕ ನಗರ ಬಿಜೆಪಿ ಅಧ್ಯಕ್ಷ ಭೀಮಶಿ ಭರಮಣ್ಣವರ ಹೇಳಿದರು. ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಗುರುವಾರ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ಸ್ವಾಮಿ …

Read More »

ಮಹಾಲಿಂಗ ಮಂಗಿ ಅವರ ಸಾಹಿತ್ಯ ಕೃತಿಗಳ ಲೋಕಾರ್ಪಣೆ ಭಾನುವಾರ

ಮಹಾಲಿಂಗ ಮಂಗಿ ಅವರ ಸಾಹಿತ್ಯ ಕೃತಿಗಳ ಲೋಕಾರ್ಪಣೆ ಭಾನುವಾರ ಯುವ ಭಾರತ ಸುದ್ದಿ ಗೋಕಾಕ : ಸಾಹಿತಿ, ರಂಗ-ಚಿತ್ರ ಕಲಾವಿದ, ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ, ಹೋರಾಟಗಾರ, ಬಹುಮುಖ ಸಾಧನೆಯ ಮುಲಕ ಗುರುತಿಸಿಕೊಂಡಿರುವ ಮಹಾಲಿಂಗ ಮಂಗಿ ಅವರ ಮಹಾಪ್ರಸ್ಥಾನ, ಮುತ್ತಿನ ತೇರು, ಮುಸ್ಸಂಜೆಯ ಕಾವ್ಯ ದರ್ಶನ ಮತ್ತು 18 ಸಾಹಿತ್ಯ ಕೃತಿಗಳ ಭವ್ಯ ಲೋಕಾರ್ಪಣೆ ಸಮಾರಂಭ ಜನವರಿ 15 ರಂದು ಬೆಳಗ್ಗೆ 10 ಕ್ಕೆ ಗೋಕಾಕ ಕೆಎಲ್ ಇ ಸಂಸ್ಕೃತಿ ವಿದ್ಯಾಲಯದ …

Read More »

ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಮನ್ನಿಕೇರಿಯಲ್ಲಿ 1.40 ಕೋಟಿ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ :          ‌ ‌ ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. …

Read More »