Breaking News

ಗೋಕಾಕ

288 ನೇ ಮಾಸಿಕ ಸಾಹಿತ್ಯ ಚಿಂತನ ಗೋಷ್ಠಿ

288 ನೇ ಮಾಸಿಕ ಸಾಹಿತ್ಯ ಚಿಂತನ ಗೋಷ್ಠಿ ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಸಾಹಿತ್ಯ ಚಿಂತನ ಕಮ್ಮಟ ಹಾಗೂ ಬೆಟಗೇರಿಯ ಶ್ರೀ ಸರ್ವೇಶ್ವರ ಪ್ರಸಾದಿತ ಶಿವ ಕಾಳಿಕಾಂಬಾ ಸಾಂಸ್ಕೃತಿಕ ಸಂಸ್ಥೆ (ರಿ) ಇವುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಜ.14 ರಂದು ಸಾಯಂಕಾಲ 5:30 ಘಂಟೆಗೆ ಫಾಲ್ಸ್ ರಸ್ತೆ ಪ್ರಾ. ಶಕುಂತಲಾ ದಂಡಗಿಯವರ ‘ನಿಸರ್ಗ’ ನಿಲಯದಲ್ಲಿ 288 ನೇ ಮಾಸಿಕ ಸಾಹಿತ್ಯ ಚಿಂತನ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಇತ್ತೀಚೆಗೆ ಆನಂದಕಂದರ ಜನ್ಮಭೂಮಿ ಬೆಟಗೇರಿ …

Read More »

ಗೋಕಾಕ : ಮಾಸಿಕ ಶಿವಾನುಭವ ಗೋಷ್ಠಿ

ಗೋಕಾಕ : ಮಾಸಿಕ ಶಿವಾನುಭವ ಗೋಷ್ಠಿ ಯುವ ಭಾರತ ಸುದ್ದಿ ಗೋಕಾಕ : ರೈತನೇ ಈ ಜಗದ ಶ್ರೇಷ್ಠ ಜೀವಿಯಾಗಿದ್ದು, , ಸಕಲರಿಗೂ ಅನ್ನ ನೀಡುವ ಕರ್ಮಯೋಗಿಯಾಗಿದ್ದಾನೆ ಎಂದು ನಂದಿ ಇಂಗಳಗಾಂವಿಯ ಶ್ರೀ ಮ.ನಿ.ಪ್ರ. ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಶುಕ್ರವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದ ಸಭಾಂಗಣದಲ್ಲಿ ಶ್ರೀ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ಲಿಂಗಾಯತ ಮಹಿಳಾ ವೇದಿಕೆ ಹಾಗೂ ವಚನ ಸಾಹಿತ್ಯ ಚಿಂತನ ಮಂಥನ ವೇದಿಕೆ ಇವುಗಳ …

Read More »

ಗೋಕಾಕ : ಅಡುಗೆ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ

ಗೋಕಾಕ : ಅಡುಗೆ ಸಿಬ್ಬಂದಿಗಳ ತರಬೇತಿ ಕಾರ್ಯಾಗಾರ ಯುವ ಭಾರತ ಸುದ್ದಿ, ಗೋಕಾಕ : ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ರವಿವಾರದಂದು ನಗರದ ಶ್ರೀ ಲಕ್ಷ್ಮೀ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ, ಪಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಮ್ ಡಿ.ಎಮ್) ಹಾಗೂ ತಾಲೂಕು ಪಂಚಾಯತ್ ಗೋಕಾಕ …

Read More »

ಮನ್ನಿಕೇರಿ : ಮಹಾಂತಲಿಂಗೇಶ್ವರ ಸಭಾ ಭವನ, ಪ್ರಸಾದ ನಿಲಯ, ಅತಿಥಿ ಗೃಹ, ಜಾತ್ಯಾತೀತ ಹಿಂದೂ ಸಮಾವೇಶ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಮನ್ನಿಕೇರಿ : ಮಹಾಂತಲಿಂಗೇಶ್ವರ ಸಭಾ ಭವನ, ಪ್ರಸಾದ ನಿಲಯ, ಅತಿಥಿ ಗೃಹ, ಜಾತ್ಯಾತೀತ ಹಿಂದೂ ಸಮಾವೇಶ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಭಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ಶ್ರೀ ಸಿದ್ದೇಶ್ವರ ಸ್ವಾಮೀಜಿ ಹಾಕಿಕೊಟ್ಟ ದಾರಿಯಲ್ಲಿ ನಡೆಯೋಣ

ಶ್ರೀ ಸಿದ್ದೇಶ್ವರ ಸ್ವಾಮೀಜಿ ಹಾಕಿಕೊಟ್ಟ ದಾರಿಯಲ್ಲಿ ನಡೆಯೋಣ ಯುವ ಭಾರತ ಸುದ್ದಿ ಗೋಕಾಕ : ಜ್ಞಾನಯೋಗಿ, ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮಿಗಳ ಅಮೃತ ಹಸ್ತದಿಂದ ಪ್ರಾರಂಭವಾದ ರೋಟರಿ ರಕ್ತ ಭಂಡಾರ ನಿರಾತಂಕವಾಗಿ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ರೋಟರಿ ಸೇವಾ ಸಂಘದ ಚೆರಮನ್ ಮಲ್ಲಿಕಾರ್ಜುನ ಕಲ್ಲೋಳಿ ಹೇಳಿದರು. ಬುಧವಾರದಂದು ನಗರದ ರೋಟರಿ ರಕ್ತ ಭಂಡಾರದ ಸಭಾಂಗಣದಲ್ಲಿ ರೋಟರಿ ಪರಿವಾರದವರು ಹಮ್ಮಿಕೊಂಡ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ …

Read More »

ಗೋಕಾಕ ಎಲ್.ಡಿ.ಎಸ್.ಫೌಂಡೇಶನ್ : ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೋತ್ಸವ

ಗೋಕಾಕ ಎಲ್.ಡಿ.ಎಸ್.ಫೌಂಡೇಶನ್ : ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೋತ್ಸವ ಯುವ ಭಾರತ ಸುದ್ದಿ ಗೋಕಾಕ : ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಬುದ್ಧ, ಬಸವಣ್ಣ, ಗಾಂಧಿಜೀ ಅವರ ಸಾಲಿಗೆ ಸೇರುವ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು ನುಡಿದಂತೆ ನಡೆದು ನಡೆದಾಡುವ ದೇವರೆಂದು ಪ್ರಸಿದ್ಧಿ ಪಡೆದವರು. ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ಸಹ ಬಾಳಿ ಬದುಕಬೇಕು ಎಂದು ಜಾನಪದ ತಜ್ಞ ಡಾ.ಸಿ.ಕೆ.ನಾವಲಗಿ ಹೇಳಿದರು. ಬುಧವಾರದಂದು ಸಾಯಂಕಾಲ ನಗರದಲ್ಲಿ ಇಲ್ಲಿನ ಎಲ್.ಡಿ.ಎಸ್.ಫೌಂಡೇಶನ್ …

Read More »

ರಸಪ್ರಶ್ನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ 12 ರಂದು

ರಸಪ್ರಶ್ನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ 12 ರಂದು ಯುವ ಭಾರತ ಸುದ್ದಿ ಗೋಕಾಕ : ಮೂಡಲಗಿ ಮತ್ತು ಗೋಕಾಕ ತಾಲೂಕಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಮಹಾವಿದ್ಯಾಲಯ ವತಿಯಿಂದ ರಸಪ್ರಶ್ನೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಸ್ವರ್ಧೆಯನ್ನು ದಿನಾಂಕ ೧೨ ರಂದು ಮುಂಜಾನೆ ೧೦ ಘಂಟೆಗೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಜ್ಞಾನ ವಸ್ತು ಪ್ರದರ್ಶನ ಸ್ವರ್ಧೆಯು ಪರಿಸರ ಸಮಸ್ಯೆಗಳು ಹಾಗೂ ಪರ್ಯಾಯ ಶಕ್ತಿ ವಿಷಯವನ್ನು ಒಳಗೊಂಡಿದೆ. …

Read More »

ಶಿಂಗಳಾಪುರ ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಚಾಲನೆ

ಶಿಂಗಳಾಪುರ ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಚಾಲನೆ ಯುವ ಭಾರತ ಸುದ್ದಿ ಗೋಕಾಕ :  ಸಮಿಪದ ಶಿಂಗಳಾಪೂರ ಗ್ರಾಮದ ಶ್ರೀ ಲಕ್ಷ್ಮಿ ನಗರ ಬಂಗ್ಲೆಯ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮಂಗಳವಾರದಂದು ಚಾಲನೆ ನೀಡಿದರು.,ಇದೇ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಜಾತ್ರಾ ಕಮಿಟಿ ವತಿಯಿಂದ ಸತ್ಕರಿಸಿ, ಗೌರವಿಸಲಾಯಿತು. …

Read More »

ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ ನೇತ್ರ ಶಸ್ತ್ರಚಿಕಿತ್ಸೆ

ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ ನೇತ್ರ ಶಸ್ತ್ರಚಿಕಿತ್ಸೆ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಷನ್ ಆಶ್ರಯದಲ್ಲಿ ಸೋಮವಾರದಂದು ನಗರದ ಬೆಳಕು ಆಸ್ಪತ್ರೆಯಲ್ಲಿ ಆರ್ಥಿಕವಾಗಿ ಹಿಂದುಳಿದ ೨೪ ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಲಾಯಿತು. ಫೌಂಡೇಷನ್ ಅಧ್ಯಕ್ಷ ಅರುಣ ಸಾಲಹಳ್ಳಿ ಅವರು ಮಾತನಾಡಿ ನಮ್ಮ ಸಂಸ್ಥೆಯ ವತಿಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಆರ್ಥಿಕವಾಗಿ ಹಿಂದುಳಿದ ಜನರಿಗೆ ಬಲ ತುಂಬುವ ಕಾರ್ಯವನ್ನು …

Read More »

ಗೋಕಾಕ : ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು

ಗೋಕಾಕ : ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಯುವ ಭಾರತ ಸುದ್ದಿ ಗೋಕಾಕ : ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದು ಹಾರೈಸಿದ ನಿಸರ್ಗಕವಿ, ರಸಋಷಿ, ಕುವೆಂಪುರವರು ಈ ದೇಶ ಕಂಡ ಅಪ್ರತಿಮ ರಾಷ್ಟ್ರಕವಿ ಎಂದು ಉಪನ್ಯಾಸಕ ಎಸ್.ಎಮ್.ಪೀರಜಾದೆ ಅವರು ಅಭಿಪ್ರಾಯ ಪಟ್ಟರು. ಇಲ್ಲಿನ ಬಸವಜ್ಯೋತಿ ಐ ಟಿ ಐ ಸಂಸ್ಥೆಯಲ್ಲಿ ಗುರುವಾರದಂದು ರಾಷ್ಟ್ರಕವಿ ಕುವೆಂಪು ರವರ ಜನ್ಮ ದಿನಾಚರಣೆಯ ನಿಮಿತ್ತ …

Read More »