Breaking News

ಬೆಳಗಾವಿ

ಮಾಹಿತಿ ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿಗೆ ಕೈ ಜೋಡಿಸೋಣ : ಡಾ.ಚೇತನ ಸಿಂಗಾಯಿ

ಮಾಹಿತಿ ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿಗೆ ಕೈ ಜೋಡಿಸೋಣ : ಡಾ.ಚೇತನ ಸಿಂಗಾಯಿ ಯುವ ಭಾರತ ಸುದ್ದಿ ಬೆಳಗಾವಿ :                        ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ ತೀವ್ರವಾಗಿರಬೇಕು. ಪ್ರತಿಯೊಂದನ್ನು ಅರಿಯುವ ಹಾಗೂ ಆಲೋಚಿಸುವ ಕ್ರಮವಿದ್ದರೆ ಶಿಕ್ಷಣದ ಹಲವಾರು ಸವಾಲುಗಳನ್ನು ಎದುರಿಸಲು ಹಾಗೂ ಪೂರ್ವಸಿದ್ಧತೆಗಳನ್ನು ಮಾಡಲು ಸಾಧ್ಯವೆಂದು ರಾಮಯ್ಯ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಹಾಗೂ ಭಾರತ ಸರ್ಕಾರದ ರಾಷ್ಟ್ರೀಯ …

Read More »

ಅಶೋಕ ಚಂದರಗಿ ಅವರಿಗೆ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ ಗುರುವಾರ

ಅಶೋಕ ಚಂದರಗಿ ಅವರಿಗೆ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ ಗುರುವಾರ ಯುವ ಭಾರತ ಸುದ್ದಿ ಬೆಳಗಾವಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ಕೊಡಮಾಡುವ ಗಡಿನಾಡ ಚೇತನ ಪ್ರಶಸ್ತಿಯನ್ನು ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರಿಗೆ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 2 ರಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೆಂಗಳೂರಿನ ಕುಮಾರ …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸೋನಾಲಿ ಸರ್ನೋಬತ್ !

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸೋನಾಲಿ ಸರ್ನೋಬತ್ !   ಯುವ ಭಾರತ ಸುದ್ದಿ ಖಾನಾಪುರ :  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಎಂ. ಕೆ. ಹುಬ್ಬಳ್ಳಿಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಖಾನಾಪುರ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ಅಮಿತ್ ಶಾ ಅವರನ್ನು ಭೇಟಿಯಾದರು. ಈ ಭೇಟಿಯ ಸಂದರ್ಭದಲ್ಲಿ ಡಾ. ಸರ್ನೋಬತ್ ಅಮಿತ್ …

Read More »

ಕಿತ್ತೂರಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಬಾಬಾಸಾಹೇಬ್ ಪಾಟೀಲ ಮನವಿ

ಕಿತ್ತೂರಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಬಾಬಾಸಾಹೇಬ್ ಪಾಟೀಲ ಮನವಿ   ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಪಟ್ಟಣದ ಹೊರ ವಲಯದಲ್ಲಿ ನಿರ್ಮಾಣಗೊಳ್ಳಲಿರುವ ತಾಲೂಕು ಮಟ್ಟದ ಆಸ್ಪತ್ರೆಯನ್ನು ಕಿತ್ತೂರು ಪಟ್ಟಣದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಿತ್ತೂರು ಕಾಂಗ್ರೆಸ್ ವತಿಯಿಂದ ದಿ.31 ರಂದು ಮಂಗಳವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಾಬಾಸಾಹೇಬ ಪಾಟೀಲ ಪತ್ರಿಕೆಗೆ ತಿಳಿಸಿದ್ದಾರೆ.   ಮಂಗಳವಾರ ಬೆಳಿಗ್ಗೆ 10 ಕ್ಕೆ …

Read More »

ಬೆಳಗಾವಿಯಲ್ಲಿ ಇನ್ನೂ ಇಬ್ಬರು ಮನೆಗಳ್ಳರ ಬಂಧನ ; 3 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿಯ ಆಭರಣಗಳು ವಶಕ್ಕೆ

ಬೆಳಗಾವಿಯಲ್ಲಿ ಇನ್ನೂ ಇಬ್ಬರು ಮನೆಗಳ್ಳರ ಬಂಧನ ; 3 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿಯ ಆಭರಣಗಳು ವಶಕ್ಕೆ   ಯುವ ಭಾರತ ಸುದ್ದಿ ಬೆಳಗಾವಿ: 2-11-2022 ರಂದು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಹದ್ದಿಯ ಮಚ್ಚೆ ಗ್ರಾಮದ ಲಕ್ಷ್ಮೀನಗರದಲ್ಲಿ ಮನೆ ಮತ್ತು ಕಾರು ಕಳ್ಳತನವಾದ ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಸಿಕೊಂಡು ತನಿಖೆ ಕೈಗೊಂಡಿದ್ದರು. ಹಿರಿಯ ಪೊಲೀಸ್ ಅಧಿಕಾರಗಳ ಆದೇಶದಂತೆ ಎಸ್.ವಿ.ಗಿರೀಶ , ಎಸಿಪಿ , ಬೆಳಗಾವಿ …

Read More »

ಕಿತ್ತೂರು ಕ್ಲಸ್ಟರ್ ನ ಮಕ್ಕಳ ಕಲಿಕಾ ಹಬ್ಬ ಉದ್ಘಾಟಿಸಿದ ಬಿಇಒ ಆರ್.ಟಿ.ಬಳಿಗಾರ

ಕಿತ್ತೂರು ಕ್ಲಸ್ಟರ್ ನ ಮಕ್ಕಳ ಕಲಿಕಾ ಹಬ್ಬ ಉದ್ಘಾಟಿಸಿದ ಬಿಇಒ ಆರ್.ಟಿ.ಬಳಿಗಾರ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು :  ಬಣ್ಣ ಬಣ್ಣದ ವೇಷಭೂಷಣ, ವಿದ್ಯಾರ್ಥಿಗಳಲ್ಲಿ ಸಂತಸ, ಸಂಭ್ರಮ, ವಿವಿಧ ಹಾಡುಗಳಗೆ ನರ್ತನ, ದಾರಿಯೂದ್ದಕ್ಕೂ ಹಬ್ಬದ ವಾತಾವರಣ ಕಂಡು ಬಂದಿದ್ದು ಸರ್ಕಾರಿ ಶಾಲಾ ಮಕ್ಕಳ ಕಲಿಕಾ ಹಬ್ಬದಲ್ಲಿ. ಹೌದು ! ಕಳೆದೆರೆಡು ವರ್ಷಗಳ ಹಿಂದೆ ಕೊರೊನಾ ಮಹಾಮಾರಿಯ ಹೊಡೆತಕ್ಕೆ ಶೈಕ್ಷಣಕ ರಂಗದಲ್ಲಿಯೂ ಸಾಕಷ್ಟು ಏರುಪೇರಾಗಿವೆ, ಮಕ್ಕಳ ಮನದಲ್ಲಿ ಕಲಿಕಾ ಉತ್ಸಾಹ …

Read More »

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ ಆರೋಪಿತನ ಬಂಧನ !

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ ಆರೋಪಿತನ ಬಂಧನ ! ಯುವ ಭಾರತ ಸುದ್ದಿ ಬೆಳಗಾವಿ : ಶ್ರೀ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಶ್ರೀರಾಮಚಂದ್ರ, ಲಕ್ಷ್ಮಣ, ಸೀತೆ, ಶ್ರೀ ಹನುಮಾನ ದೇವತೆಗಳ ಪೋಟೊಗಳನ್ನು ಬಳಸಿ ಎಲೆಕ್ಟ್ರಾನಿಕ್ ಉಪಕರಣಗಳಿಂದ ಅಶ್ಲೀಲವಾಗಿ ಮಾರ್ಪಡಿಸಿ ಹಿಂದೂ ದೇವತೆಗಳಿಗೆ ಅವಮಾನವಾಗುವ ರೀತಿಯಲ್ಲಿ ಸೋಶಿಯಲ್ ಮೀಡಿಯಾಗಳಲ್ಲಿ ಪ್ರಸಾರವಾಗುವಂತೆ ಮಾಡಿ ದೇವತೆಗಳ ಆರಾಧಕರಿಗೆ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವು ಉಂಟಾಗುವಂತೆ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು …

Read More »

ಬೆಳಗಾವಿಯಿಂದ ಇಬ್ಬರ ಗಡಿಪಾರು !

ಬೆಳಗಾವಿಯಿಂದ ಇಬ್ಬರ ಗಡಿಪಾರು ! ಯುವ ಭಾರತ ಸುದ್ದಿ ಬೆಳಗಾವಿ : ನಗರದಲ್ಲಿ ಅಕ್ರಮ ಚಟುವಟಿಕೆಗಳಾದ ಮಟಕಾ, ಅಕ್ರಮ ಸಾರಾಯಿ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಗಳ ಮೇಲೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಉಪವಿಭಾಗದ ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯ ಬಾದರವಾಡಿ ಗ್ರಾಮದ ಲಕ್ಷಣ @ ಬಾಳು ಸಾತೇರಿ ಪಾಟೀಲ ಹಾಗೂ ಮಾರಿಹಾಳ ಠಾಣೆ ವ್ಯಾಪ್ತಿಯ ಹುದಲಿ ಗ್ರಾಮದ ನಾಗಪ್ಪ ಶಾಂತಪ್ಪ …

Read More »

ರಮೇಶ ಜಾರಕಿಹೊಳಿ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ?

ರಮೇಶ ಜಾರಕಿಹೊಳಿ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು ?   ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸೋಮವಾರ ಬೆಳಗಾವಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಕೆಂಡ ಕಾರಿದ್ದಾರೆ. ಡಿ.ಕೆ.ಶಿವಕುಮಾರ್ ರಾಜಕೀಯ ಮಾಡಲು ನಾಲಾಯಕ್. ಒಂದೂವರೆ ವರ್ಷದಿಂದ ಸಮಾಧಾನದಿಂದ ಇದ್ದೆ. ವೈಯಕ್ತಿಕ ರಾಜಕೀಯ ಮಾಡಬಾರದು. ರಾಜಕಾರಣದಲ್ಲಿ ಷಡ್ಯಂತ್ರ ಮಾಡಿದ್ದಾನೆ. ವೈಯಕ್ತಿಕ ಟೀಕೆ ಮಾಡಿ ಜೀವನ ಹಾಳು ಮಾಡುತ್ತಿದ್ದಾರೆ ಎಂದು …

Read More »

ಕಾದರವಳ್ಳಿ ಮಲಪ್ರಭಾ ನದಿ ತೀರದ ಚರಂತಿಮಠದ ಶ್ರೀ ಸದ್ಗುರು ಅದೃಶ್ಯಶಿವಯೋಗೀಶ್ವರರ 85 ನೇ ಸ್ಮರಣೋತ್ಸವದ ಆಧ್ಯಾತ್ಮ ಚಿಂತನೆ

ಕಾದರವಳ್ಳಿ ಮಲಪ್ರಭಾ ನದಿ ತೀರದ ಚರಂತಿಮಠದ ಶ್ರೀ ಸದ್ಗುರು ಅದೃಶ್ಯಶಿವಯೋಗೀಶ್ವರರ 85 ನೇ ಸ್ಮರಣೋತ್ಸವದ ಆಧ್ಯಾತ್ಮ ಚಿಂತನೆ ಯುವ ಭಾರತ ಸುದ್ದಿ ಇಟಗಿ :                             ಪಾಪ ಮಾಡಿದರೆ ದು:ಖ ಲಭಿಸುತ್ತದೆ. ಪಾಪದಿಂದ ದೂರವಿದ್ದಾಗ ಸುಖ ದೊರೆಯುತ್ತದೆ ಎಂದು ಗಂದಿಗವಾಡದ ಪ್ರವಚನಕಾರ ಶ್ರೀಮೃತ್ಯುಂಜಯ್ಯ ಸ್ವಾಮೀಜಿ ಹೇಳಿದರು. ಕಾದರವಳ್ಳಿ ಗ್ರಾಮದ ಮಲಪ್ರಭಾ ನದಿ ತೀರದ …

Read More »