Breaking News

ಬೆಳಗಾವಿ

ಬೃಹತ್ ಜನಜಾಗೃತಿ ಸಮಾವೇಶ

ಬೃಹತ್ ಜನಜಾಗೃತಿ ಸಮಾವೇಶ   ಯುವ ಭಾರತ ಸುದ್ದಿ ಬೆಳಗಾವಿ :  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸುಕ್ಷೇತ್ರ ತಂಗಡಗಿಯ ಶ್ರೀ ಹಡಪದ ಅಪ್ಪಣ್ಣ ಮಹಾ ಸಂಸ್ಥಾನ ಮಠದ ಆವರಣದಲ್ಲಿ ಫೆ. 1ರಂದು ಸಮುದಾಯ ಭವನ ಉದ್ಘಾಟನೆ, ನೂತನ ಕಟ್ಟಡದ ಅಡಿಗಲ್ಲು ಹಾಗೂ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷ ಸಂತೋಷ ಹಡಪದ ತಿಳಿಸಿದರು. ಬುಧವಾರ ಬೆಳಗಾವಿಯ …

Read More »

ಬೆಳಗಾವಿಯಲ್ಲಿ ಜ. 28, 29 ರಂದು ಅಖಿಲ ಕರ್ನಾಟಕ ಜೈನ ಸಾಹಿತ್ಯ ಸಮ್ಮೇಳನ

ಬೆಳಗಾವಿಯಲ್ಲಿ ಜ. 28, 29 ರಂದು ಅಖಿಲ ಕರ್ನಾಟಕ ಜೈನ ಸಾಹಿತ್ಯ ಸಮ್ಮೇಳನ ಯುವ ಭಾರತ ಸುದ್ದಿ ಬೆಳಗಾವಿ : ಭರತೇಶ ಶಿಕ್ಷಣ ಸಂಸ್ಥೆ ಕನ್ನಡ ನಾಡು, ನುಡಿ, ಏಳ್ಗಗೆಗಾಗಿ ಹತ್ತಾರು ಕಾರ್ಯಕ್ರಮಗಳನ್ನೂ ಕಳೆದ 50 ವರ್ಷದುದ್ದಕ್ಕೂ ಆಯೋಜಿಸುತ್ತ ಬಂದಿದೆ. ಜೈನಧರ್ಮದ ಪ್ರಸಾರ, ಪ್ರಚಾರಕ್ಕಾಗಿ ಮೂಂಚೂಣಿಯಲ್ಲಿದೆ. ಭಟ್ಟಾರಕ ಪರಂಪರೆಯನ್ನು ಮುಂದುವರೆಸಲು ಸಾಕಷ್ಟು ಪ್ರಯತ್ನಪಟ್ಟಿದೆ. ಕನ್ನಡ ವಿಶ್ವವಿದ್ಯಾಲಯ ಹಂಪಿಯ ಹಿರಿತನದಲ್ಲಿ ಯಕ್ಷ-ಯಕ್ಷಣಿಯರ ಪರಿಕಲ್ಪನೆ, ಜೈನ ಶಾಸನಗಳು, ಚಂಪು ಕಾವ್ಯ ಕುರಿತು ಹಾಗೂ …

Read More »

ರಕ್ತದಾನವೇ ಶ್ರೇಷ್ಠ ದಾನ

ರಕ್ತದಾನವೇ ಶ್ರೇಷ್ಠ ದಾನ ಯುವ ಭಾರತ ಸುದ್ದಿ ಬೆಳಗಾವಿ : ಎಲ್ಲ ದಾನಗಳಲ್ಲಿ ರಕ್ತದಾನ ಅತ್ಯಮೂಲ್ಯವಾದುದು. ಇದರಿಂದ ದೈಹಿಕ ಆರೋಗ್ಯವು ಉತ್ತಮವಾಗುವದಲ್ಲದೇ ತನ್ನಿಂದ ಇನ್ನೊಬ್ಬರಿಗೆ ಜೀವದಾನವಾಯಿತು ಎಂಬ ಆತ್ಮ ಸಂತೋಷವನ್ನು ಹೊಂದಬಹುದಾಗಿದೆ ಎಂದು ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ರಕ್ತಭಂಡಾರದ ಅಧಿಕಾರಿ ಡಾ. ಅಶೋಕ ಅಲತಗಿ ಹೇಳಿದರು. ನಗರದ ಉದ್ಯಮಬಾಗ ಅಶೋಕ ಐರನ್ ನ ಪ್ಲಾಂಟ 3 ರಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. 18 ವರ್ಷ …

Read More »

ನಾಡಿನ ಸಾಂಸ್ಕೃತಿಕ ವಲಯಕ್ಕೆ ಸಂಸ್ಥಾನಗಳ ಕೊಡುಗೆ ಅನನ್ಯ : ಮಹಾಂತೇಶ ಕವಟಗಿಮಠ

ನಾಡಿನ ಸಾಂಸ್ಕೃತಿಕ ವಲಯಕ್ಕೆ ಸಂಸ್ಥಾನಗಳ ಕೊಡುಗೆ ಅನನ್ಯ : ಮಹಾಂತೇಶ ಕವಟಗಿಮಠ ಯುವ ಭಾರತ ಸುದ್ದಿ ಬೆಳಗಾವಿ : ಇತಿಹಾಸವನ್ನು ಬಲ್ಲವರು ಇತಿಹಾಸವನ್ನು ನಿರ್ಮಿಸಬಲ್ಲರು ಎಂಬ ನುಡಿಯನ್ನು ಇಂದಿನ ಯುವ ಜನಾಂಗ ಅರಿಯಬೇಕು. ನಮ್ಮ ನಾಡಿನ ಹಾಗೂ ದೇಶ ಕೆಲವು ಸಂಸ್ಥಾನಿಕರು ಸಾಂಸ್ಕೃತಿಕ ವಲಯಕ್ಕೆ ಭವ್ಯವಾದ ಕೊಡುಗೆಯನ್ನು ನೀಡುವ ಮೂಲಕ ಇಂದಿಗೂ ಅಮರರಾಗಿ ಉಳಿದಿದ್ದಾರೆ ಎಂದು ಕರ್ನಾಟಕ ಸರ್ಕಾರ ವಿಧಾನ ಪರಿಷತ್ತಿನ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. …

Read More »

ಇಟಗಿಯಲ್ಲಿ ಸಂಭ್ರಮದ ವಿಶ್ವ ವಿಕಲಚೇತನರ ದಿನಾಚರಣೆ

ಇಟಗಿಯಲ್ಲಿ ಸಂಭ್ರಮದ ವಿಶ್ವ ವಿಕಲಚೇತನರ ದಿನಾಚರಣೆ ಯುವ ಭಾರತ ಸುದ್ದಿ ಇಟಗಿ : ಇಟಗಿ ಗ್ರಾಮದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಗ್ರಾಮ ಸಭೆ ನಡೆಯಿತು. ಗ್ರಾಪಂ ಅಭಿವೃದ್ದಿ ಅಧಿಕಾರಿ ವಿರೇಶ ಸಜ್ಜನ್ ಮಾತನಾಡಿ, ಗ್ರಾಪಂ ಮಟ್ಟದಲ್ಲಿ ಕ್ರಿಯಾ ಯೋಜನೆ ರೂಪಿಸಲು ವಿಕಲಚೇತನರ ಸಮನ್ವಯ ಗ್ರಾಮ ಸಭೆಗಳ ಮೂಲಕ ಅವರ ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲಾಗುವುದು. ಸರಕಾರ ಗ್ರಾಪಂಗಳಲ್ಲಿ ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ವಿಕಲಚೇತನರ ಸಮನ್ವಯ …

Read More »

ಬೆಳಗಾವಿ: ಕನ್ನಡ ಗೀತೆಗಳ ಸ್ಪರ್ಧೆ

ಬೆಳಗಾವಿ: ಕನ್ನಡ ಗೀತೆಗಳ ಸ್ಪರ್ಧೆ ಯುವ ಭಾರತ ಸುದ್ದಿ ಬೆಳಗಾವಿ :                       ಕನ್ನಡ ಮಹಿಳಾ ಸಂಘದ ಸಾಹಿತ್ಯ ಕಲಾ ವೇದಿಕೆ ವತಿಯಿಂದ ಫೆಬ್ರವರಿ 5ರಂದು ಕನ್ನಡ ಗೀತೆಗಳ ಸ್ಪರ್ಧೆಯ ಸ್ವರ ಪರೀಕ್ಷೆ (ಆಡಿಶನ್) ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಟಿಳಕವಾಡಿ ಬುಧವಾರ ಪೇಟೆಯ ಜಿ.ಜಿ.ಚಿಟ್ನೀಸ್ ಸ್ಕೂಲ್ ನಲ್ಲಿ ಆಡಿಶನ್ ನಡೆಯಲಿದ್ದು, …

Read More »

ಬೆಳಗಾವಿಯಲ್ಲಿ 26, 27 ರಂದು ಸಿರಿಧಾನ್ಯ- ಸಾವಯವ ಮೇಳ

ಬೆಳಗಾವಿಯಲ್ಲಿ 26, 27 ರಂದು ಸಿರಿಧಾನ್ಯ- ಸಾವಯವ ಮೇಳ ಯುವ ಭಾರತ ಸುದ್ದಿ ಬೆಳಗಾವಿ : 2023 ನೇ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಜ.26 ಹಾಗೂ 27 ರಂದು ಎರಡು ದಿನಗಳ ಕಾಲ ಸಿರಿಧಾನ್ಯ ಮತ್ತು ಸಾವಯುವ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಜ.23) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಜಿಲ್ಲಾಡಳಿತ, …

Read More »

ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯದಿಂದ ಎನ್.ಎಸ್.ಎಸ್. ಕೋಶ ರಾಷ್ಟ್ರೀಯ ಏಕೀಕರಣ ಶಿಬಿರದ ಸಮಾರೋಪ

ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯದಿಂದ ಎನ್.ಎಸ್.ಎಸ್. ಕೋಶ ರಾಷ್ಟ್ರೀಯ ಏಕೀಕರಣ ಶಿಬಿರದ ಸಮಾರೋಪ ಯುವ ಭಾರತ ಸುದ್ದಿ ಬೆಳಗಾವಿ : ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯ ಕರ್ನಾಟಕ ರಾಜ್ಯ ರಾಷ್ಟೀಯ ಸೇವಾ ಯೋಜನೆ ಕೋಶದ ಸಹಯೋಗದಲ್ಲಿ ಹಾಗೂ ರಾಷ್ಟೀಯ ಸೇವಾ ಯೋಜನೆ, ಪ್ರಾದೇಶಿಕ ನಿರ್ದೇಶನಾಲಯ, ಭಾರತ ಸರ್ಕಾರದ ಬೆಂಬಲದೊಂದಿಗೆ ರಾಷ್ಟ್ರೀಯ ಏಕೀಕರಣ ಶಿಬಿರವನ್ನು ಕೆ.ಎಲ್.ಇ, ಜೆ.ಎನ್.ಎಮ್.ಸಿ ಆವರಣದಲ್ಲಿ ಏಕೀಕರಣದ ಮೂಲಕ ಸುಸ್ಥಿರ ಅಭಿವೃದ್ದಿಯ ಕಡೆಗೆ ಸಣ್ಣ ಬದಲಾವಣೆಗಳು ಎಂಬ ಶೀರ್ಷಿಕೆಯೊಂದಿಗೆ ಜ.17 ರಿಂದ …

Read More »

ಮನಿಹಾಳದಲ್ಲಿ 27 ಕುರಿ ಸಾವು

ಮನಿಹಾಳದಲ್ಲಿ 27 ಕುರಿ ಸಾವು ಯುವ ಭಾರತ ಸುದ್ದಿ ಬೆಳಗಾವಿ : ರಾಮದುರ್ಗ ತಾಲೂಕಿನ ಮನಿಹಾಳ ಗ್ರಾಮದಲ್ಲಿ ನೂರು ಕುರಿಗಳ ಪೈಕಿ 27 ಕುರಿಗಳು ಮೃತಪಟ್ಟಿವೆ. ವಿಠ್ಠಲ ಸನದಿ ಎಂಬುವರಿಗೆ ಸೇರಿದ ಕುರಿಗಳಾಗಿವೆ. ಒಟ್ಟು 100 ಕುರಿಗಳಲ್ಲಿ 27 ಕುರಿಗಳು ಮೃತಪಟ್ಟಿವೆ. ಕುರಿಗಳ ಸಾವಿಗೆ ಕಾರಣ ಏನು ಎಂಬುದು ತಿಳಿದಿಲ್ಲ. ಪಶುಪಾಲನಾ ಇಲಾಖೆ ವರದಿ ಬಳಿಕ ಇವುಗಳ ಸಾವಿಗೆ ಕಾರಣವೇನು ಎನ್ನುವುದು ಗೊತ್ತಾಗಲಿದೆ.

Read More »

ನೇತ್ರದಾನ ವಾಗ್ದಾನ: ಮತ್ತೊಬ್ಬರಿಗೆ ಮಾದರಿ ನಡೆ ಪ್ರಮಾಣ ಪತ್ರ ವಿತರಣೆಯಲ್ಲಿ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಪ್ರೊ.ಅಂಬೋರೆ ಶ್ಲಾಘನೆ

ನೇತ್ರದಾನ ವಾಗ್ದಾನ: ಮತ್ತೊಬ್ಬರಿಗೆ ಮಾದರಿ ನಡೆ ಪ್ರಮಾಣ ಪತ್ರ ವಿತರಣೆಯಲ್ಲಿ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಪ್ರೊ.ಅಂಬೋರೆ ಶ್ಲಾಘನೆ ಯುವ ಭಾರತ ಸುದ್ದಿ ಬೆಳಗಾವಿ ಎನ್‌ಎಸ್‌ಎಸ್ ಸ್ವಯಂ ಸೇವಕರು ನೇತ್ರದಾನ ಮಾಡುವ ವಾಗ್ದಾನ ಮಾಡಿರುವುದು ಬಹಳ ಹೆಮ್ಮೆಯ ಸಂಗತಿಯಾಗಿದ್ದು, ನಿಮ್ಮ ಈ ನಡೆಯು ಆದರ್ಶನೀಯವಾಗಿದೆ ಎಂದು ಬೆಳಗಾವಿ ವಿಭಾಗದ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಪ್ರೊ.ರವಿಕುಮಾರ್ ಅಂಬೋರೆ ಹೇಳಿದರು. ಚಿಕ್ಕೋಡಿ ತಾಲೂಕಿನ ಕೇರೂರ ಪಪೂ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ನೇತ್ರದಾನ ಮಾಡುವ ವಾಗ್ದಾನ …

Read More »