Breaking News

ಬೆಳಗಾವಿ

ಬೆಳಗಾವಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟನೆ

ಬೆಳಗಾವಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕನಾಗುವುದರೊಂದಿಗೆ ಭಾರತದ ಪ್ರಗತಿಯನ್ನು ವಿಶ್ವವೆ ನಿಬ್ಬೆರಗಾಗಿ ನೋಡುವಂತೆ ಮಾಡಿದ ಶ್ರೇಯಸ್ಸು ಅವರನ್ನು ಬೆಂಬಲಿಸಿದ ದೇಶದ ಸಮಸ್ತ ಜನತೆಗೆ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹೇಳಿದರು. ನಗರದ ಬಿ.ಕೆ. ಕಂಗ್ರಾಳಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆ ಮತ್ತು ಮಂಡಲ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಅಭಿಯಾನವನ್ನು ಉದ್ಘಾಟನೆಗೊಳಿಸಿ ಮಾತನಾಡಿ, …

Read More »

ನ್ಯಾಯಾಲಯ ಕಟ್ಟಡಗಳಿಗೆ ಶಂಕುಸ್ಥಾಪನೆ : ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಮುಖ್ಯ ನ್ಯಾಯಮೂರ್ತಿ ಕಳವಳ

ನ್ಯಾಯಾಲಯ ಕಟ್ಟಡಗಳಿಗೆ ಶಂಕುಸ್ಥಾಪನೆ : ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಮುಖ್ಯ ನ್ಯಾಯಮೂರ್ತಿ ಕಳವಳ ಯುವ ಭಾರತ ಸುದ್ದಿ ಬೆಳಗಾವಿ : ಭೇಟಿ ಪಡಾವೋ ಭೇಟಿ ಬಚಾವೋ ಎಂದು ಕೇಂದ್ರ ಸರಕಾರ ಆಂದೋಲನ ಆರಂಭಿಸಿದೆ. ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಯಬೇಕಾದರೆ ನಾವು ಭೇಟೋಂಕೋ ಪಡಾವೋ(ಗಂಡು ಮಕ್ಕಳಿಗೆ ಕಲಿಸಿ) ಅಂದರೆ ನಮ್ಮ ಮನೆಯ ಗಂಡು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ …

Read More »

ಬೆಳಗಾವಿಯಲ್ಲಿಂದು ನ್ಯಾಯಾಲಯ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ

ಬೆಳಗಾವಿಯಲ್ಲಿಂದು ನ್ಯಾಯಾಲಯ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಲೆ ಜ. 21 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿವಿಧ ನೂತನ ನ್ಯಾಯಾಲಯ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತಿತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ನ್ಯಾಯಾಲಯದ ಕಟ್ಟಡ ಉದ್ಘಾಟನಾ ಸಮಾರಂಭ ಮತ್ತು ವಕೀಲರ ಭವನದ …

Read More »

ಲಕ್ಷ್ಮೀಯನ್ನು ಸೋಲಿಸಲು ಮಹಾಲಕ್ಷ್ಮೀ ಸನ್ನಿಧಿಯಲ್ಲೇ ಪ್ರತಿಜ್ಞೆಗೈದ ಗೋಕಾಕ ಸಾಹುಕಾರ್ !

  ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ರಮೇಶ ಜಾರಕಿಹೊಳಿ ಸಂಕಲ್ಪ !         ಸುಳೇಭಾವಿಯಲ್ಲಿ ಅಭಿಮಾನದ ಕಾರ್ಯಕರ್ತರ ಬೃಹತ್ ಸಮಾವೇಶ   ಯುವ ಭಾರತ ಸುದ್ದಿ ಬೆಳಗಾವಿ: ಜಿಲ್ಲೆಯಲ್ಲಿರುವ ಸರ್ವ ಪಕ್ಷದ ಮುಖಂಡರನ್ನು ಒಂದುಗೂಡಿಸುವ ಮೂಲಕ ಬಿಜೆಪಿಗೆ ಕರೆತರುವ ಕಾರ್ಯ ಭರದಿಂದ ಸಾಗಿದ್ದು, 2023 ರಲ್ಲಿ ಬೆಳಗಾವಿ ಗ್ರಾಮೀಣ ಸೇರಿ ಜಿಲ್ಲೆಯ 14 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಅಧಿಕಾರಕ್ಕೆ ತರಲಾಗುವುದು ಎಂದು ಗೋಕಾಕ ಶಾಸಕ ರಮೇಶ …

Read More »

ಆರೋಗ್ಯವಂಥ ಸಮಾಜಕ್ಕೆ ರಕ್ತದಾನ ಅವಶ್ಯಕ : ಕುಲಸಚಿವೆ ಕೆ. ಟಿ. ಶಾಂತಲಾ

ಆರೋಗ್ಯವಂಥ ಸಮಾಜಕ್ಕೆ ರಕ್ತದಾನ ಅವಶ್ಯಕ : ಕುಲಸಚಿವೆ ಕೆ. ಟಿ. ಶಾಂತಲಾ ಯುವ ಭಾರತ ಸುದ್ದಿ ಬೆಳಗಾವಿ : ತುರ್ತು ಸಂದರ್ಭದಲ್ಲಿ ರೋಗಿ ತನ್ನ ರಕ್ತದ ಗುಂಪು ಸಿಗದೇ ಸಾಯುವುದನ್ನು ಕಾಣುತ್ತೇವೆ. ರಕ್ತದ ಮಹತ್ವದ ಕುರಿತು ಸಮಾಜದಲ್ಲಿ ಅಷ್ಟಾಗಿ ತಿಳಿವಳಿಕೆಯಿಲ್ಲ. ವಿದ್ಯಾರ್ಥಿಗಳು ರಕ್ತದಾನದ ಕುರಿತು ಇನ್ನಷ್ಟು ಜಾಗೃತಿ ಮೂಡಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವೆ ಕೆ.ಟಿ. ಶಾಂತಲಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಯುವ ರೆಡ್‌ …

Read More »

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ : ಯುವಕರು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಬೇಕು: ಆದರ್ಶ ಗೋಖಲೆ

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ : ಯುವಕರು ಜೀವನದಲ್ಲಿ ಸ್ಪಷ್ಟ ಗುರಿ ಹೊಂದಬೇಕು: ಆದರ್ಶ ಗೋಖಲೆ ಯುವ ಭಾರತ ಸುದ್ದಿ ಬೆಳಗಾವಿ : ಯುವಕರು ಜೀವನದಲ್ಲಿ ಒಂದು ಗುರಿಯನ್ನು ಹೊಂದಿರಬೇಕು. ಸ್ಪಷ್ಟ ಗುರಿ ಹಾಗೂ ಸರಿಯಾದ ಉದ್ದೇಶವಿಲ್ಲದ ಯುವಕರು ಸಮಾಜಕ್ಕೆ ಅಪಾಯಕಾರಿ. ಜೊತೆಗೆ ರಾಷ್ಟ್ರದ ಅಭಿವೃದ್ಧಿಗೆ ಜಾತಿ ಅಡ್ಡಿಯಾಗಬಾರದು ಎಂದು ಮಂಗಳೂರಿನ ಲೇಖಕ ಆದರ್ಶ ಗೋಖಲೆ ಹೇಳಿದರು. ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ …

Read More »

ಬೆಳಗಾವಿ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಪೂಜೆ ಶನಿವಾರ

ಬೆಳಗಾವಿ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಪೂಜೆ ಶನಿವಾರ ಯುವ ಭಾರತ ಸುದ್ದಿ ಬೆಳಗಾವಿ : ಜನವರಿ 21 ಶನಿವಾರ ಶನಿ ಅಮಾವಾಸ್ಯೆ ಆಗಿದ್ದು, ಅಂದು ಪಾಟೀಲ ಗಲ್ಲಿಯ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿ ಶಾಂತಿ,ಅಶೋತ್ತರ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಪ್ರಸಾದ ವಿತರಣೆ, ಸಂಜೆ 7:30 ಕ್ಕೆ ಪಲ್ಲಕಿ ಸೇವೆ ನಡೆಯಲಿದೆ. ಶನಿ ಅಮಾವಾಸ್ಯೆಯ ಈ ದಿನದಂದು ಶನಿ …

Read More »

ಅಕ್ರಮ ಕಳ್ಳಬಟ್ಟಿ ಸಾಗಾಟ : ಬಂಧನ

ಅಕ್ರಮ ಕಳ್ಳಬಟ್ಟಿ ಸಾಗಾಟ : ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ಸಾಗಾಟ ಮತ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಸಿಇಎನ್ ಮತ್ತು ಬೆಳಗಾವಿ ಡಿಸಿಆರ್ ಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಂಕರ ವೀರಭದ್ರ ಅಲದಾಳಿ(43) ಅಕ್ರಮ ಕಳ್ಳಬಟ್ಟಿ ಸಾಗಾಟ ಪ್ರಕರಣದಲ್ಲಿ ಬಂಧಿತ ವ್ಯಕ್ತಿಯಾಗಿದ್ದಾನೆ. 19ರಂದು ಜಿಲ್ಲಾ ಸಿಇಎನ್ ಪೊಲೀಸ್ ಠಾಣೆ ಮತ್ತು ಬೆಳಗಾವಿ ಡಿಸಿಆರ್ ಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ …

Read More »

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ರಮೇಶ ಜಾರಕಿಹೊಳಿ ಅಭಿಮಾನಿಗಳು !

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ರಮೇಶ ಜಾರಕಿಹೊಳಿ ಅಭಿಮಾನಿಗಳು ! ಯುವ ಭಾರತ ಸುದ್ದಿ ಬೆಳಗಾವಿ: ಬೆಳಗಾವಿ ಗ್ರಾಮಿಣ ಮತಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಳಗದ ವತಿಯಿಂದ ಜ. 20 ರಂದು ಸಂಜೆ 4 ಗಂಟೆಗೆ ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಅಭಿಮಾನದ ಕಾರ್ಯಕರ್ತರ ಸಮಾವೇಶ ಗ್ರಾಮದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, …

Read More »

21 ರಂದು ಪುಣೆಯ ಭೋಸರಿಯಲ್ಲಿ ಅತ್ಯಾಧುನಿಕ ಕೆಎಲ್‌ಇ ಮೆಡಿಕವರ್ ಆಸ್ಪತ್ರೆ ಉದ್ಘಾಟನೆ

21 ರಂದು ಪುಣೆಯ ಭೋಸರಿಯಲ್ಲಿ ಅತ್ಯಾಧುನಿಕ ಕೆಎಲ್‌ಇ ಮೆಡಿಕವರ್ ಆಸ್ಪತ್ರೆ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ : 107 ವರ್ಷಗಳ ಸುದೀಘ ಇತಿಹಾಸವನ್ನು ಹೊಂದಿರುವ ಕೆಎಲ್‌ಇ ಸಂಸ್ಥೆ ಜ.21 ರಂದು ಪುಣೆಯ ಭೋಸರಿಯಲ್ಲಿ ನೂತನ ಕೆಎಲ್‌ಇ ಮೆಡಿಕವರ್ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಆ ಮೂಲಕ ರಾಜ್ಯದ ಆಚೆಗೂ ಕೆಎಲ್‌ಇ ಸಂಸ್ಥೆಯ ಮೊಟ್ಟಮೊದಲ ಆರೋಗ್ಯ ಸೇವೆಗಳು ತೆರೆದುಕೊಳ್ಳಲಿವೆ. ದೇಶದಲ್ಲಿಯೇ ಖಾಸಗಿ ವಲಯದಲ್ಲಿ ಅದರಲ್ಲಿಯೂ ಕರ್ನಾಟಕದಲ್ಲಿ ಈಗಾಗಲೇ 4,500 ಕ್ಕೂ ಹೆಚ್ಚು ಹಾಸಿಗೆಗಳ …

Read More »