Breaking News

ಬೆಳಗಾವಿ

ಬೆಳಗಾವಿಯ ಆಶಾಕಿರಣ : ಜನ ನಾಯಕ ಕಿರಣ ಜಾಧವ

ಬೆಳಗಾವಿಯ ಆಶಾಕಿರಣ : ಜನ ನಾಯಕ ಕಿರಣ ಜಾಧವ ಬೆಳಗಾವಿಯ ಯುವ ನಾಯಕ ಕಿರಣ ಜಾಧವ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಸಾರ್ವಜನಿಕ ಜೀವನಕ್ಕೆ ಧುಮುಕಿದ ಕಿರಣ ಜಾಧವ ಅವರು ಈ ಹಿಂದೆ ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದು ತುಸು ಅಂತರದಿಂದ ಸೋಲು ಅನುಭವಿಸಿದ್ದರು. ಬಿಜೆಪಿಯಲ್ಲಿ ಅತ್ಯಂತ ಸಕ್ರಿಯರಾಗಿ ಸಂಘಟನೆಯನ್ನು ಕಟ್ಟಿ ಬೆಳೆಸುತ್ತಿರುವ, ಜನ ನಾಯಕರಾಗಿ ಗುರುತಿಸಿಕೊಂಡಿರುವ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ …

Read More »

ರಾಜ್ಯಶಾಸ್ತ್ರ ಪ್ರಾಚಾರ್ಯರು/ ಉಪನ್ಯಾಸಕರ ಸಂಘದ ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್‌.ಡಿ. ಬಡಿಗೇರ ನೇಮಕ

ರಾಜ್ಯಶಾಸ್ತ್ರ ಪ್ರಾಚಾರ್ಯರು/ ಉಪನ್ಯಾಸಕರ ಸಂಘದ ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್‌.ಡಿ. ಬಡಿಗೇರ ನೇಮಕ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕು ಪದವಿಪೂರ್ವ ಮಹಾವಿದ್ಯಾಲಯಗಳ ರಾಜ್ಯಶಾಸ್ತ್ರ ಪ್ರಾಚಾರ್ಯರ/ ಉಪನ್ಯಾಸಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಬೆಳಗಾವಿ ತಾಲೂಕು ಘಟಕದ ಅಧ್ಯಕ್ಷರಾಗಿ ಆರ್‌.ಡಿ. ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್‌.ಡಿ. ಬಡಿಗೇರ ಅವರು 2001 ರಿಂದ 2023 ರ ವರೆಗೆ 22 ವರ್ಷಗಳ …

Read More »

ಸಾರ್ಥಕ ಜೀವನ ವಿಧಾನದಿಂದ ಆಕಾಶದ ಮಿನುಗುವ ತಾರೆಗಳಂತೆ ಚಿರಾಯುವಾಗಬೇಕು : ಪ್ರಕಾಶ ಅವಲಕ್ಕಿ

ಸಾರ್ಥಕ ಜೀವನ ವಿಧಾನದಿಂದ ಆಕಾಶದ ಮಿನುಗುವ ತಾರೆಗಳಂತೆ ಚಿರಾಯುವಾಗಬೇಕು : ಪ್ರಕಾಶ ಅವಲಕ್ಕಿ ಯುವ ಭಾರತ ಸುದ್ದಿ ನಿಪ್ಪಾಣಿ : ಕೆಲವರು ತಮ್ಮ ಸಾರ್ಥಕ ಜೀವನದ ವಿಧಾನಗಳಿಂದಾಗಿ ಆಕಾಶದ ಮಿನುಗುವ ತಾರೆಗಳಂತೆ ಬೆಳಕನ್ನೀಯುತ್ತಾ ಚಿರಾಯುವಾಗಿರುತ್ತಾರೆ. ಅಂತಹ ವಿರಳ ಸಾಲಿನಲ್ಲಿ ನಮ್ಮ ತ್ಯಾಗವೀರ ಸಿರಸಂಗಿ ಲಿಂಗರಾಜರು ಸದಾ ಕಾಲಕ್ಕೂ ಪ್ರಾತಃ ಸ್ಮರಣೀಯರು ಎಂದು ಹುಕ್ಕೇರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಕಾಶ ಅವಲಕ್ಕಿ ಅಭಿಪ್ರಾಯಪಟ್ಟರು. ಕೆ.ಎಲ್.ಇ. ಸಂಸ್ಥೆಯ ಸ್ಥಳೀಯ ಜಿ. ಆಯ್. …

Read More »

ಅಸ್ವಸ್ಥ ಮಹಿಳೆಯನ್ನು ಬಿಮ್ಸ್ ಗೆ ದಾಖಲಿಸಲು ನೆರವಾದ ಡಾ.ಸೋನಾಲಿ ಸರ್ನೋಬತ್

ಅಸ್ವಸ್ಥ ಮಹಿಳೆಯನ್ನು ಬಿಮ್ಸ್ ಗೆ ದಾಖಲಿಸಲು ನೆರವಾದ ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ ಬೆಳಗಾವಿ : ಉದ್ಯಮಬಾಗ ಇಂಡಸ್ಟ್ರಿಯಲ್ ಏರಿಯಾದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸೋನಾಲಿ ಸರ್ನೋಬತ್ ಮತ್ತು ಫೇಸ್‌ಬುಕ್ ಫ್ರೆಂಡ್ಸ್ ಸರ್ಕಲ್ ತಂಡದ ಸಂತೋಷ ಧಾರೇಕರ, ಅವಧೂತ ತುಡವೇಕರ, ಸೌರಭ ಸಾವಂತ, ವಿವೇಕ ಮಹಾಂತಶೆಟ್ಟಿ ಇಂದು ಉದ್ಯಮಭಾಗ ಪೊಲೀಸ್ ಠಾಣೆಯ ತಂಡದ ಸಮನ್ವಯದಲ್ಲಿ ಸಿಪಿಐ ಆರ್. ಎಸ್. ಬಿರಾದಾರ, ಪಿಸಿ …

Read More »

ಹರ್ ಘರ್ ಭಗವಾ.. ಹರ್ ಘರ್ ಶಿವಬಸವ.. ಘೋಷವಾಕ್ಯ ಬಿಡುಗಡೆ ಮಾಡಿದ ಡಾ.ಸೋನಾಲಿ ಸರ್ನೋಬತ್

ಹರ್ ಘರ್ ಭಗವಾ.. ಹರ್ ಘರ್ ಶಿವಬಸವ.. ಘೋಷವಾಕ್ಯ ಬಿಡುಗಡೆ ಮಾಡಿದ ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರ ಬಿಜೆಪಿ ಕಚೇರಿಯಲ್ಲಿ ದೂರು ನಿವಾರಣಾ ಕಾರ್ಯಕ್ರಮ ನಡೆಯಿತು. ಹರ್ ಘರ್ ಭಗವಾ.. ಹರ್ ಘರ್ ಶಿವಬಸವ..ಎಂಬ ಘೋಷಣೆಯ ಅಭಿಯಾನದ ಘೋಷವಾಕ್ಯ ಬಿಡುಗಡೆ ಮಾಡಲಾಯಿತು. ಪರಮಪೂಜ್ಯ ಶ್ರೀ ಚನ್ನಬಸವ ಸ್ವಾಮೀಜಿ ಆವರೊಳ್ಳಿ, ಪರಮಪೂಜ್ಯ ಶ್ರೀ ಸಿದ್ಧ ಶಿವಯೋಗಿ ಶಾಂಡಿಲ್ಯೇಶ್ವರ ಮಠ ಹಿರೇಮುನವಳ್ಳಿ, ಶ್ರೀ ಶಿವಪುತ್ರ ಮಹಾ ಸ್ವಾಮೀಜಿ …

Read More »

ಸಂಗನಕೇರಿ :ಅಯ್ಯಪ್ಪಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಗನಕೇರಿ :ಅಯ್ಯಪ್ಪಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವ ಯುವ ಭಾರತ ಸುದ್ದಿ ಸಂಗನಕೇರಿ (ಘಟಪ್ರಭಾ):      ಶಬರಿಮಲೈ ಅಯ್ಯಪ್ಪಸ್ವಾಮಿಯ ಸಾನಿಧ್ಯವಾಗಿದ್ದು ಈ ಪವಿತ್ರ ದೇವಸ್ಥಾನಕ್ಕೆ ದೇಶದಾದ್ಯಂತ ಲಕ್ಷಾಂತರ ಭಕ್ತರು ಜಾತ್ಯಾತೀತ ಮನೋಭಾವನೆಯಿಂದ ಭಕ್ತಿ ಹಾಗೂ ಶೃದ್ಧಾಪೂರ್ವಕವಾಗಿ ಪಾಲ್ಗೊಂಡು ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಮೊರೆಯಿಡುತ್ತಾರೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಂಗನಕೇರಿ ಪಟ್ಟಣದಲ್ಲಿ ಇತ್ತೀಚೆಗೆ ಅಯ್ಯಪ್ಪಸ್ವಾಮಿ ಸೇವಾ ಸಮೀತಿಯಿಂದ ಜರುಗಿದ …

Read More »

ನೀರಿನ ಸಂಪಿಗೆ ಬಿದ್ದು ಮಕ್ಕಳಿಬ್ಬರ ದುರ್ಮರಣ

ನೀರಿನ ಸಂಪಿಗೆ ಬಿದ್ದು ಮಕ್ಕಳಿಬ್ಬರ ದುರ್ಮರಣ ಯುವ ಭಾರತ ಸುದ್ದಿ ಬೆಳಗಾವಿ : ಸವದತ್ತಿ ನಗರದ ಗುರ್ಲಹೊಸೂರ ವಾರ್ಡಿನಲ್ಲಿ ಭೀಕರ ದುರಂತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೀರಿನ ಸಂಪಿಗೆ ಬಿದ್ದು ಎರಡು ಮಕ್ಕಳು ಮೃತಪಟ್ಟಿದ್ದಾರೆ. ಎರಡು ಮಕ್ಕಳು ನಾಲ್ಕು ವರ್ಷದವರಾಗಿದ್ದಾರೆ. ದಿನಾಂಕ 10.01.2023 ರಂದು ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಗುರ್ಲ ಹೊಸೂರು ವಾರ್ಡಿನಲ್ಲಿರುವ ಇನ್ನು ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಕಟ್ಟಡದ ನೀರು ಸಂಗ್ರಹ ಮಾಡುವ ಸಂಪಿನಲ್ಲಿ …

Read More »

ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ

ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ ಯುವ ಭಾರತ ಸುದ್ದಿ ಬೆಳಗಾವಿ : ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಯುನಿವರ್ಸಿಟಿ ಬ್ಲೂ ಆಗಿ 2022-23 ನೇ ಶೈಕ್ಷಣಿಕ ವರ್ಷಕ್ಕೆ ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ಸಮೀಕ್ಷಾ ಎ. ಚವಾಣ್ ಮತ್ತು ಕೋಮಲ್ ಲಾಟ್ಕರ್ ಆಯ್ಕೆಯಾಗಿದ್ದಾರೆ. ಸಮೀಕ್ಷಾ ಎ. ಚವ್ಹಾಣ್ ಈಜು ಚಾಂಪಿಯನ್‌ಶಿಪ್‌ನಲ್ಲಿ ಹಾಗೂ ಕೋಮಲ್ ಲಾಟ್ಕರ್ ಟೇಕ್ವಾಂಡೋ …

Read More »

ಮೈ ಕೊರೆಯುವ ಚಳಿಗೆ ತತ್ತರಿಸಿದ ಜನತೆ

ಮೈ ಕೊರೆಯುವ ಚಳಿಗೆ ತತ್ತರಿಸಿದ ಜನತೆ ಯುವ ಭಾರತ ಸುದ್ದಿ ಬೆಳಗಾವಿ : ಚಳಿಯ ತೀವ್ರತೆಯಿಂದ ಜನ ಕಂಗಾಲಾಗಿದ್ದಾರೆ. ಮೈ ಕೊರೆಯುವ ಚಳಿಗೆ ಜನ ತತ್ತರಿಸಿ ಹೋಗುವಂತಾಗಿದ್ದು, ಬಹಳಷ್ಟು ಜನ ಮನೆಯಿಂದ ಹೊರಬರಲು ಹಿಂದೇಟು ಹಾಕುವ ವಾತಾವರಣ ನಿರ್ಮಾಣವಾಗಿದೆ. ಜನವರಿ ತಿಂಗಳಲ್ಲೇ ಕನಿಷ್ಠ ತಾಪಮಾನ ದಾಖಲಾಗಿದ್ದು ತೀವ್ರ ಚಳಿ ತಾಳಲಾರದೆ ಜನ ಬಿಸಿಲಿನ ಮೊರೆ ಹೋಗುತ್ತಿದ್ದಾರೆ. ಮೂರ್ನಾಲ್ಕು ದಿನಗಳಿಂದ ಚಳಿ ಜೋರಾಗಿದೆ. ಹೀಗಾಗಿ ಜನ ಮನೆಯಿಂದ ಹೊರಬರಲು ತಡವರಿಸುವಂತಾಗಿದೆ. ಬೆಳಗಾವಿ …

Read More »

ಪುತ್ರನನ್ನು ಕೊಂದಿದ್ದಾರೆಂದು ತಪ್ಪು ತಿಳಿದು ಕೊಲೆಗೆ ಯತ್ನಿಸಿದ್ದ ಮಹಿಳೆಗೆ ಜೈಲು ಶಿಕ್ಷೆ

ಪುತ್ರನನ್ನು ಕೊಂದಿದ್ದಾರೆಂದು ತಪ್ಪು ತಿಳಿದು ಕೊಲೆಗೆ ಯತ್ನಿಸಿದ್ದ ಮಹಿಳೆಗೆ ಜೈಲು ಶಿಕ್ಷೆ ಯುವ ಭಾರತ ಸುದ್ದಿ ಬೆಳಗಾವಿ : ಪುತ್ರನನ್ನೇ ಕೊಂದಿದ್ದಾರೆಂದು ತಪ್ಪು ತಿಳಿದು ವ್ಯಕ್ತಿಯೊಬ್ಬನ ಕುತ್ತಿಗೆಗೆ ಇರಿದು ಕೊಲೆ ಮಾಡಲು ಯತ್ನಿಸಿದ್ದ ಮಹಿಳೆಗೆ ಬೆಳಗಾವಿಯ 9ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು 5 ವರ್ಷ ಜೈಲು ಶಿಕ್ಷೆ ಮತ್ತು 10,000 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ : ಕಾಕತಿ ಪೋಲಿಸ್ ಠಾಣೆ …

Read More »