Breaking News

ಬೆಳಗಾವಿ

ರಾಜಯೋಗ ಕಲಿತು ಪರಮಾತ್ಮನ ಶಕ್ತಿ ಪಡೆದು ಜೀವನ ಉಜ್ವಲಗೊಳಿಸಿಕೊಳ್ಳಲು ರಾಜಯೋಗಿನಿ ಅಂಬಿಕಾಜಿ ಕರೆ

ರಾಜಯೋಗ ಕಲಿತು ಪರಮಾತ್ಮನ ಶಕ್ತಿ ಪಡೆದು ಜೀವನ ಉಜ್ವಲಗೊಳಿಸಿಕೊಳ್ಳಲು  ರಾಜಯೋಗಿನಿ ಅಂಬಿಕಾಜಿ ಕರೆ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಸರಕಾರ ಹಾಗೂ ಬ್ರಹ್ಮಾಕುಮಾರೀಸ್ ರವರ ಸಂಯುಕ್ತ ಸಹಯೋಗದೊಂದಿಗೆ ದಿವ್ಯಾಂಗ ಸೇವಾ ಅಭಿಯಾನದ ಉದ್ಘಾಟನಾ ಸಮಾರಂಭ ಸರ್ಕಾರಿ ಕಿವುಡ ಹೆಣ್ಣುಮಕ್ಕಳ ಶಾಲೆ, ಆಝಮ್ ನಗರ ಬೆಳಗಾವಿ ಇಲ್ಲಿ ಸೋಮವಾರ ನಡೆಯಿತು. ಬಸವರಾಜ ಎ.ಎಮ್. ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಳಗಾವಿ ಇವರು ಮಾತನಾಡಿ, ದಿವ್ಯಾಂಗ ಮಕ್ಕಳು …

Read More »

ಮರೆಯಲಾಗದ ಮಹಾತ್ಮ ತ್ಯಾಗವೀರ ಲಿಂಗರಾಜರು

ಮರೆಯಲಾಗದ ಮಹಾತ್ಮ ತ್ಯಾಗವೀರ ಲಿಂಗರಾಜರು ಜನವರಿ 10 ರಂದು ತ್ಯಾಗವೀರ ಲಿಂಗರಾಜ 162 ನೆಯ ಜಯಂತಿ ಉತ್ಸವ ತನ್ನಮಿತ್ತ ಲೇಖನ   `ಸೋಹಂ’ ಸಂಸ್ಕೃತಿಯನ್ನು `ದಾಸೋಹಂ’ ಸಂಸ್ಕೃತಿಯನ್ನಾಗಿಸಿದವರು ಶರಣರು. ಹೀಗೆ ಶರಣ ಸತ್ವವನ್ನು ಜೀವನದ ಉಸಿರನ್ನಾಗಿಸಿ ಜನತೆಯ ಹಿತಕ್ಕಾಗಿ ಬದುಕಿದ ಮಹಾಚೇತನ ಪ್ರಾತಃಸ್ಮರಣೀಯರಾದ ಸಿರಸಂಗಿ ಲಿಂಗರಾಜರು. ಉತ್ತರ ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ರಂಗಗಳಲ್ಲಿ ತೀರಾ ಹಿಂದುಳಿದ ವಾತಾವರಣವನ್ನು ತಳಿಗೊಳಿಸಿ, ಹಗಲಿರುಳೂ ದುಡಿದು ಉಪಯುಕ್ತ ಯೋಜನೆಗಳಿಂದ ಜನಜಾಗೃತಿಯನ್ನುಂಟು ಮಾಡಿದ ಲಿಂಗರಾಜರ …

Read More »

ರಾಣಿ ಚನ್ನಮ್ಮ ಬ್ಯಾಂಕಿನಿಂದ ಗ್ರಾಹಕರ ಸಮಾವೇಶ ಮತ್ತು ಕಾಯಕ ಕಟ್ಟೆ ಕಾರ್ಯಕ್ರಮ ಉದ್ಘಾಟಿಸಿದ ಆಶಾ ಕೋರೆ

ರಾಣಿ ಚನ್ನಮ್ಮ ಬ್ಯಾಂಕಿನಿಂದ ಗ್ರಾಹಕರ ಸಮಾವೇಶ ಮತ್ತು ಕಾಯಕ ಕಟ್ಟೆ ಕಾರ್ಯಕ್ರಮ ಉದ್ಘಾಟಿಸಿದ ಆಶಾ ಕೋರೆ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕಿನ ವತಿಯಿಂದ ಗ್ರಾಹಕರ ಸಮಾವೇಶ ಮತ್ತು ಕಾಯಕ ಕಟ್ಟೆಯ ಮಹಿಳಾ ಉದ್ದಿಮೆದಾರರ ಬಳಗದವರಿಂದ ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ಗೃಹ ಕೈಗಾರಿಕೆಯಲ್ಲಿ ತಯಾರಾದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸೋಮವಾರ ಕನ್ನಡ ಸಾಹಿತ್ಯ ಭವನದಲ್ಲಿ ರಾಣಿ ಚನ್ನಮ್ಮಾ ಮಹಿಳಾ …

Read More »

ಲಿಂಗರಾಜ ಕಾಲೇಜು : ಅರ್ಥಶಾಸ್ತ್ರ ಸಂಘ ಉದ್ಘಾಟನೆ

ಲಿಂಗರಾಜ ಕಾಲೇಜು : ಅರ್ಥಶಾಸ್ತ್ರ ಸಂಘ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ : ಅರ್ಥಶಾಸ್ತ್ರ ಸಂಘಗಳು ವಿದ್ಯಾರ್ಥಿಗಳಲ್ಲಿ ಸ್ವ ಉದ್ಯೋಗ, ಆರ್ಥಿಕ ಸ್ವಾವಲಂಬನೆ ಮತ್ತು ನಿರ್ವಹಣೆ ಮೂಡಿಸುತ್ತದೆ ಎಂದು ರಕ್ಷಣಾ ಮತ್ತು ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ಸಾರ್ವಜನಿಕ ಸಂಪರ್ಕ ವಿಭಾಗದ ಮಾಜಿ ಮುಖ್ಯಸ್ಥ ಡಾ.ಜಯಪ್ರಕಾಶ ರಾವ್ ಹೇಳಿದರು. ಸ್ಥಳಿಯ ಕೆ.ಎಲ್.ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಅರ್ಥಶಾಸ್ತ್ರ ಸಂಘ ಉದ್ಘಾಟಿಸಿ ಮಾತನಾಡಿದರು. ಅರ್ಥಶಾಸ್ತ್ರ ಸಂಘ ವಿದ್ಯಾರ್ಥಿಗಳಲ್ಲಿ ಸಂಶೋಧನಾ …

Read More »

ಬೆಳಗಾವಿ ಪೊಲೀಸರ ಕಾರ್ಯಾಚರಣೆ ; ಕೊನೆಗೂ ಆರೋಪಿಗಳು ಬಂಧನ

ಬೆಳಗಾವಿ ಪೊಲೀಸರ ಕಾರ್ಯಾಚರಣೆ ; ಕೊನೆಗೂ ಆರೋಪಿಗಳು ಬಂಧನ ಬೆಳಗಾವಿ ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 8,50,000 ರೂ. ಕಿಮ್ಮತ್ತಿನ ಬಂಗಾರದ ಆಭರಣ, ಒಂದು ಕಾರ್, ಮತ್ತು 2 ಮೋಟರ್ ಸೈಕಲ್‌ ಜಪ್ತಿ ಮಾಡಿಕೊಂಡಿದ್ದಾರೆ. ಯುವ ಭಾರತ ಸುದ್ದಿ ಬೆಳಗಾವಿ : ಕಳೆದ ಸೋಮವಾರ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಹದ್ದಿಯ ಮಚ್ಛೆ ಗ್ರಾಮದ ಲಕ್ಷ್ಮೀ ನಗರದಲ್ಲಿ ಮನೆ ಮತ್ತು ಕಾರು ಕಳ್ಳತನವಾದ ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ …

Read More »

ರವಿ ಕೋಕಿತ್ಕರ್ ಮೇಲೆ ಗುಂಡಿನ ದಾಳಿ : ಮೂವರ ಬಂಧನ

ರವಿ ಕೋಕಿತ್ಕರ್ ಮೇಲೆ ಗುಂಡಿನ ದಾಳಿ : ಮೂವರ ಬಂಧನ ಯುವ ಭಾರತ ಸುದ್ದಿ ಬೆಳಗಾವಿ : ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಪಾಟೀಲ ಮಾಳದ ಅಭಿಜಿತ್ ಸೋಮನಾಥ ಬಾತಕಾಂಡೆ (41),ಬಸ್ತವಾಡ ಸಂಭಾಜಿಗಲ್ಲಿಯ ರಾಹುಲ್ ನಿಂಗಾಣಿ ಕೊಡಚವಾಡ(32), ಬಸ್ತವಾಡ …

Read More »

ಸಾಹಿತ್ಯ ಸಮ್ಮೇಳನ : ಕರದಂಟು ನಾಡಿಗೆ ಕೂಡಿ ಬಾರದ ಯೋಗ !

ಸಾಹಿತ್ಯ ಸಮ್ಮೇಳನ : ಕರದಂಟು ನಾಡಿಗೆ ಕೂಡಿ ಬಾರದ ಯೋಗ ! ಬೆಟಗೇರಿ ಕೃಷ್ಣಶರ್ಮ, ಬಸವರಾಜ ಕಟ್ಟಿಮನಿ ಅವರಂತಹ ಮೇರು ಸಾಹಿತಿಗಳನ್ನು ಗೋಕಾವಿ, ಕುಂದರನಾಡು ಕನ್ನಡ ನಾಡಿಗೆ ನೀಡಿದೆ. ಆದರೆ, ಕನ್ನಡ ಸಾಹಿತ್ಯ ಪರಿಷತ್ತು ಮಾತ್ರ ಕರದಂಟು ನಾಡಿನಲ್ಲಿ ಇದುವರೆಗೆ ಸಾಹಿತ್ಯ ಸಮ್ಮೇಳನ ನಡೆಸಲು ಆಸಕ್ತಿ ವಹಿಸದೆ ಇರುವುದು ಬೇಸರದ ಸಂಗತಿ. ಯುವ ಭಾರತ ಸುದ್ದಿ ಬೆಳಗಾವಿ : ಕನ್ನಡ ಸಾಹಿತ್ಯ ಪರಿಷತ್ತು ಇದುವರೆಗೆ ಒಟ್ಟು 86 ಅಖಿಲ ಭಾರತ …

Read More »

ಹಿಂದೂ ಸಂಘಟನೆ ಕಾರ್ಯಕರ್ತ ರವಿ ಕೋಕಿತ್ಕರ್ ಮೇಲೆ ಫೈರಿಂಗ್

ಹಿಂದೂ ಸಂಘಟನೆ ಕಾರ್ಯಕರ್ತ ರವಿ ಕೋಕಿತ್ಕರ್ ಮೇಲೆ ಫೈರಿಂಗ್ ಯುವ ಭಾರತ ಸುದ್ದಿ ಬೆಳಗಾವಿ : ಹಿಂದೂಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯುವನಾಯಕ ರವಿ ಕೋಕಿತ್ಕರ್ ಮೇಲೆ ಇಂದು ಸಂಜೆ ಹಿಂಡಲಗಾ ಗ್ರಾಮದಲ್ಲಿ ಫೈರಿಂಗ್ ಮಾಡಲಾಗಿದೆ. ಅವರು ಇಂದು ಸಂಜೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಫೈರಿಂಗ್ ಮಾಡಲಾಗಿದೆ. ಅವರ ಕುತ್ತಿಗೆ ಗುಂಡು ತಗಲಿದೆ. ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More »

ಕಾರ್ಮಿಕರ ಏಳಿಗೆಗಾಗಿ ಇಲಾಖೆ ನಿರಂತರವಾಗಿ ಶ್ರಮಿಸಲಿದೆ; ವೆಂಕಟೇಶ ಶಿಂದಿಹಟ್ಟಿ

ಕಾರ್ಮಿಕರ ಏಳಿಗೆಗಾಗಿ ಇಲಾಖೆ ನಿರಂತರವಾಗಿ ಶ್ರಮಿಸಲಿದೆ; ವೆಂಕಟೇಶ ಶಿಂದಿಹಟ್ಟಿ ಯುವ ಭಾರತ ಸುದ್ದಿ ಬೆಳಗಾವಿ: ರಾಷ್ಟ್ರದ ಪ್ರಗತಿಯಲ್ಲಿ ಕಾರ್ಮಿಕರ ಪಾತ್ರ ಅತ್ಯಂತ ಪ್ರಮುಖವಾದದ್ದು, ಪ್ರಸ್ತುತ ದಿನಮಾನಗಳಲ್ಲಿ ಅವರ ಸೇವೆಯನ್ನು ಪರಿಗಣಿಸಿ ಸರ್ಕಾರ ಸೌಲಭ್ಯಗಳ ಭತ್ಯೆ ಹೆಚ್ಚಿಸಿರುವುದು ಸ್ವಾಗತಾರ್ಹ ನಡೆ ಎಂದು ಕಾರ್ಮಿಕ ಉಪ ಆಯುಕ್ತ ವೆಂಕಟೇಶ ಅಪ್ಪಯ್ಯ ಶಿಂದಿಹಟ್ಟಿ ಸಂತಸ ವ್ಯಕ್ತಪಡಿಸಿದರು. ನಗರದ ಕಾರ್ಮಿಕ ಭವನದಲ್ಲಿ ರಾಜಾ ಲಖಮಗೌಡ ಕಾನೂನು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ “ಕಾರ್ಮಿಕ ರಕ್ಷಣೆಯಲ್ಲಿ ಕಾನೂನು” ಎಂಬ ಎರಡು …

Read More »

ಅಂತರ್ ವಿವಿ ಅಥ್ಲೆಟಿಕ್ಸ್ : ಕೋಚ್/ ಮ್ಯಾನೇಜರ್ ಆಗಿ ರಿಚಾ ರಾವ್ ನೇಮಕ

ಅಂತರ್ ವಿವಿ ಅಥ್ಲೆಟಿಕ್ಸ್ : ಕೋಚ್/ ಮ್ಯಾನೇಜರ್ ಆಗಿ ರಿಚಾ ರಾವ್ ನೇಮಕ ಯುವ ಭಾರತ‌ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ (ಪುರುಷ ಮತ್ತು ಮಹಿಳಾ) ತಂಡಗಳು ನೈಋತ್ಯ ವಲಯ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಲು ಚೆನ್ನೈನ ಟಿಎನ್ ಪಿಇಎಸ್ ವಿಶ್ವವಿದ್ಯಾನಿಲಯಕ್ಕೆ ತೆರಳುತ್ತಿವೆ. ಜನವರಿ 9 ರಿಂದ 12 ರವರೆಗೆ ಚಾಂಪಿಯನ್‌ಶಿಪ್ ನಡೆಯಲಿದ್ದು, ಬೆಳಗಾವಿ ಬಿ.ವಿ.ಬೆಲ್ಲದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ರಿಚಾ …

Read More »