Breaking News

ಬೆಳಗಾವಿ

ಯುವಜನತೆಗೆ ಹೂಡಿಕೆ ಸಂಸ್ಕೃತಿಯ ಅರಿವು ಮುಖ್ಯ : ಕುಲಸಚಿವೆ ಕೆ. ಟಿ. ಶಾಂತಲಾ

ಯುವಜನತೆಗೆ ಹೂಡಿಕೆ ಸಂಸ್ಕೃತಿಯ ಅರಿವು ಮುಖ್ಯ : ಕುಲಸಚಿವೆ ಕೆ. ಟಿ. ಶಾಂತಲಾ ಯುವ ಭಾರತ ಸುದ್ದಿ ಬೆಳಗಾವಿ : ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣದ ಮಹತ್ವ, ಗಳಿಕೆಯ ಪ್ರಾಮುಖ್ಯತೆ ಮತ್ತು ಹೂಡಿಕೆಯ ಬಗ್ಗೆ ತಿಳಿವಳಿಕೆ ಮುಖ್ಯ ಎಂದು ರಾಚವಿ ಕುಲಸಚಿವೆ ಕೆ.ಟಿ. ಶಾಂತಲಾ ಅಭಿಪ್ರಾಯಪಟ್ಟರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕೊಟೇಕ್ ಸೆಕ್ಯೂರಿಟೀಸ್ ಉಪಕ್ರಮದಲ್ಲಿ ರಾಚವಿಯ ವೃತ್ತಿ ಮಾರ್ಗದರ್ಶನ, ತರಬೇತಿ ಮತ್ತು …

Read More »

ನಾಭಿಕ ಸಮಾಜಕ್ಕೆ ಅಗತ್ಯ ನಗದು ನೀಡಿದ ಕಿರಣ ಜಾಧವ

ನಾಭಿಕ ಸಮಾಜಕ್ಕೆ ಅಗತ್ಯ ನಗದು ನೀಡಿದ ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ನಾಭಿಕ ಸಮಾಜ ಸುಧಾರಣಾ ಮಂಡಳದ ವತಿಯಿಂದ ಶ್ರೀ ಸಂತ ಸೇನಾ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಧುರೀಣ ಕಿರಣ ಜಾಧವ ಅವರು ಕೆಲ ಸಾಮಗ್ರಿಗಳನ್ನು ನೀಡುವುದಾಗಿ ತಿಳಿಸಿ ನಗದನ್ನು ಹಸ್ತಾಂತರಿಸಿದರು. ಸರಕಾರದಿಂದ ಸಾಧ್ಯವಿರುವ ಅನುದಾನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಾಭಿಕ ಸಮಾಜದ …

Read More »

ಶೇಡೆಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ರಾಜೇಂದ್ರ ‌ಕುಮಾರ, ನಾಗೇಂದ್ರಪ್ರಸಾದ್.ಕೆ ಭೇಟಿ

ಶೇಡೆಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ರಾಜೇಂದ್ರರ್‌ಕುಮಾರ, ನಾಗೇಂದ್ರಪ್ರಸಾದ್.ಕೆ ಭೇಟಿ ರಾಜಕುಮಾರ ಕಾರ್ಯವೈಖರಿಗೆ ಶ್ಲಾಘನೆ, ತೋಟಗಾರಿಕೆ ಸದುದ್ದೇಶಗಳನ್ನು ಸಕಾರಗೊಳಿಸುವಲ್ಲಿ ಯಶಸ್ವಿಯಾಗಲು ಶುಭ ಹಾರೈಕೆ ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಶೇಡೆಗಾಳಿಯಲ್ಲಿರುವ ಸುಮಾರು ೩೦.೦೮ಎಕರೆ ವಿಸ್ತೀರ್ಣದಲ್ಲಿ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಸಂಸ್ಥೆ(ಕೆಎಸ್‌ಎಚ್‌ಡಿಎ) ತೋಟಗಾರಿಕೆ ಇಲಾಖೆಯ ತೋಟಗಾರಿಕೆ ಕ್ಷೇತ್ರಕ್ಕೆ ಬೆಂಗಳೂರು ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಕಟಾರಿಯಾ ಹಾಗೂ ತೋಟಗಾರಿಕೆ ನಿರ್ದೇಶಕ ನಾಗೇಂದ್ರಪ್ರಸಾದ್.ಕೆ ಅವರು …

Read More »

ಬೆಳಗಾವಿ ರಸ್ತೆಗೆ ಸಿಎಂ ಬೊಮ್ಮಾಯಿ ಹೆಸರು

ಬೆಳಗಾವಿ ರಸ್ತೆಗೆ ಸಿಎಂ ಬೊಮ್ಮಾಯಿ ಹೆಸರು ‍ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಅನಗೋಳದ ಬೆಮ್ಕೋ ಹೈಡ್ರಾಲಿಕ್ಸ್ ನಿಂದ ನಾಲ್ಕನೇ ರೈಲ್ವೆ ಗೇಟ್ ವರೆಗಿನ ರಸ್ತೆಗೆ ಬಸವರಾಜ ಬೊಮ್ಮಾಯಿ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಬಸವರಾಜ ಬೊಮ್ಮಾಯಿ ಮಾರ್ಗದ ಫಲಕವನ್ನು ಅನಾವರಣಗೊಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗಿರುವ ಈ ರಸ್ತೆಗೆ ನಾಮಕರಣ ಮಾಡುವುದರ ಜೊತೆಗೆ …

Read More »

ರಾಯಚೂರು, ಧಾರವಾಡ, ಉಡುಪಿ, ಹಾವೇರಿಯಲ್ಲಿ ಜವಳಿ ಪಾರ್ಕ್

ರಾಯಚೂರು, ಧಾರವಾಡ, ಉಡುಪಿ, ಹಾವೇರಿಯಲ್ಲಿ ಜವಳಿ ಪಾರ್ಕ್ ಯುವ ಭಾರತ ಸುದ್ದಿ ಬೆಳಗಾವಿ : ಧಾರವಾಡ, ಉಡುಪಿ, ರಾಯಚೂರು, ಹಾವೇರಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಜವಳಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಜವಳಿ ಕ್ಷೇತ್ರಕ್ಕೆ ಪ್ರೋತ್ಸಾಹಿಸಲಾಗುತ್ತದೆ. ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಯಡಿ ಆರು ಜವಳಿ ಪಾರ್ಕ್ ಸ್ಥಾಪಿಸಲಾಗಿದೆ. ಇದರ ಜೊತೆಗೆ ಬೇರೆ ಬೇರೆ …

Read More »

ಸಿಎಂ ಭೇಟಿಯಾದ ಚಂದರಗಿ : ಜತ್ತ, ಅಕ್ಕಲಕೋಟೆ ಕನ್ನಡಿಗರ ಸಭೆ ನಡೆಸುವ ವಾಗ್ದಾನ

ಸಿಎಂ ಭೇಟಿಯಾದ ಚಂದರಗಿ : ಜತ್ತ, ಅಕ್ಕಲಕೋಟೆ ಕನ್ನಡಿಗರ ಸಭೆ ನಡೆಸುವ ವಾಗ್ದಾನ ಯುವ ಭಾರತ ಸುದ್ದಿ ಬೆಳಗಾವಿ : ಮಹಾರಾಷ್ಟ್ರ ಸಹಿತ ಹೊರನಾಡ ಕನ್ನಡಿಗರಿಗೆ ಕರ್ನಾಟಕ ಸರಕಾರ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಚರ್ಚಿಸಲು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಬೆಳಗಾವಿಗೆ ಕಳಿಸಲಾಗುವದು. ಕೆ ಎಲ್ ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತು ಕನ್ನಡ ಹೋರಾಟಗಾರ ಅಶೋಕ ಚಂದರಗಿ ಸಹಿತ ಜತ್ತ, ಅಕ್ಕಲಕೋಟೆ ಕನ್ನಡಿಗರೊಂದಿಗೆ …

Read More »

ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆ ಬುಧವಾರ

ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆ ಬುಧವಾರ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ ನಿರ್ಮಿಸಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಕಟ್ಟಡದ ಉದ್ಘಾಟನೆ ಡಿಸೆಂಬರ್ 28 ರಂದು ಬೆಳಗ್ಗೆ 9:30 ಕ್ಕೆ ಕ್ಯಾಂಪ್ ಪ್ರದೇಶದ ನೂತನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಸಚಿವರಾದ …

Read More »

ಜ.2ರಿಂದ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ: ಕೋಟ ಶ್ರೀನಿವಾಸ ಪೂಜಾರಿ

ಜ.2ರಿಂದ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ: ಕೋಟ ಶ್ರೀನಿವಾಸ ಪೂಜಾರಿ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯ ಬಿಜೆಪಿ ವತಿಯಿಂದ ಜನವರಿ 2 ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ವನ್ನು ಆಯೋಜಿಸಲಾಗಿದೆ ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಬೆಳಗಾವಿ ಸುವರ್ಣ ಸೌಧದ ಬಿಜೆಪಿ ಶಾಸಕಾಂಗ ಪಕ್ಷದ …

Read More »

ಮಲಾಮರಡಿ ಶಾಲೆ : ಗ್ರಾಮೀಣ ಮಕ್ಕಳು ಪ್ರತಿಭಾ ಸಂಪನ್ನರು ; ಕುಸುಗಲ್ಲ

ಮಲಾಮರಡಿ ಶಾಲೆ : ಗ್ರಾಮೀಣ ಮಕ್ಕಳು ಪ್ರತಿಭಾ ಸಂಪನ್ನರು ; ಕುಸುಗಲ್ಲ ಯುವ ಭಾರತ ಸುದ್ದಿ ಬೆಳಗಾವಿ : ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಲ್ಲಿ ಬಹುತೇಕವಾಗಿ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳು, ಅದರಲ್ಲೂ ಕನ್ನಡ ಸರಕಾರಿ ಶಾಲೆಯ ಮಕ್ಕಳೆಂಬುದು ಗಮನಾರ್ಹವಾದುದು. ಸೂಕ್ಷ್ಮಾವಲೋಕನೆಯ ಮಕ್ಕಳ ಮನಸ್ಸು ಅರಳುವ ಮೊಗ್ಗು, ಸೂಕ್ತ ವಾತಾವರಣದಲ್ಲಿ ಅವರು ವಿಕಾಸಹೊಂದಬೇಕು. ನಾಳಿನ ನಾಗರಿಕರಾಗುವ ಮಕ್ಕಳ ಉಜ್ವಲ ಭವಿತವ್ಯಕ್ಕೆ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣವೆಂಬುದನ್ನು ಯಾರೂ ಅಲ್ಲಗಳೆಯಲಾಗದು ಎಂದು ಸಾಹಿತಿ …

Read More »

ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಉದ್ಘಾಟನೆ ಇಂದು

ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಉದ್ಘಾಟನೆ ಇಂದು ಯುವ ಭಾರತ ಸುದ್ದಿ ಬೆಳಗಾವಿ : ಮಂಗಳವಾರ ಡಿ. 27 ಸಂಜೆ 6 ಕ್ಕೆಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಉದ್ಘಾಟನೆಗೊಳ್ಳುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಕಳೆದ 17 ವರ್ಷಗಳಿಂದ ಬಸ್ ನಿಲ್ದಾಣಕ್ಕೆ ರಾಣಿ ಚೆನ್ನಮ್ಮಳ ಹೆಸರು ಇರುವಂತೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಇಂದು ಸುವರ್ಣ ವಿಧಾನಸೌಧದ ಎದುರು ಧರಣಿ ಮಾಡಿ, ಮಾನ್ಯ ಮುಖ್ಯಮಂತ್ರಿಗಳಿಗೆಸಾರಿಗೆ ಸಚಿವ ಶ್ರೀರಾಮುಲು ಅವರ ಮುಖಾಂತರ ಕನ್ನಡ …

Read More »