Breaking News

ಬೆಳಗಾವಿ

ಉಷಾತಾಯಿ ಗೋಗಟೆ ಪ್ರೌಢಶಾಲೆ ವಾರ್ಷಿಕ ಸಾಮಾಜಿಕ ಕಾರ್ಯಕ್ರಮ 31ರಂದು

ಉಷಾತಾಯಿ ಗೋಗಟೆ ಪ್ರೌಢಶಾಲೆ ವಾರ್ಷಿಕ ಸಾಮಾಜಿಕ ಕಾರ್ಯಕ್ರಮ 31ರಂದು ಯುವ ಭಾರತ ಸುದ್ದಿ ಬೆಳಗಾವಿ : ಪಾಟೀಲ ಗಲ್ಲಿಯ ಶ್ರೀಮತಿ ಉಷಾ ತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯ ವಾರ್ಷಿಕ ಸಾಮಾಜಿಕ ಚಟುವಟಿಕಾ ಕಾರ್ಯಕ್ರಮ ಡಿಸೆಂಬರ್ 31ರಂದು ಬೆಳಗ್ಗೆ 10:15ಕ್ಕೆ ಶಾಲೆಯ ಸಭಾಗ್ರಹದಲ್ಲಿ ನಡೆಯಲಿದೆ. ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಮುಖ್ಯ ಅತಿಥಿಯಾಗಿ ಆಗಮಿಸುವರು. ರಾಷ್ಟ್ರ ಸೇವಿಕಾ ಸಮಿತಿ ಜಿಲ್ಲಾ ಸೇವಾ ಪ್ರಮುಖೆ ಪಂಕಜಾ ಭಟ್ ಉಪಸ್ಥಿತರಿರುವರು. ಬೆಳಗಾವಿ ಎಜುಕೇಶನ್ ಸೊಸೈಟಿ …

Read More »

ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ​ ಜಾರಿ: ರಾಜ್ಯಾದ್ಯಂತ ಈ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ​ ಜಾರಿ: ರಾಜ್ಯಾದ್ಯಂತ ಈ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಯುವ ಭಾರತ ಸುದ್ದಿ ಬೆಳಗಾವಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ತಳಿಯ ಕಾರಣಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ. ಮಾರ್ಗಸೂಚಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸರ್ಕಾರದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ ಮತ್ತು ಕಂದಾಯ ಸಚಿವ ಆರ್‌.ಆಶೋಕ ಹೊಸ …

Read More »

ಕೆ.ಎಸ್. ಈಶ್ವರಪ್ಪ ಹಾಗೂ  ರಮೇಶ ಜಾರಕಿಹೊಳಿಯವರಿಗೆ ಇಂದೇ ಗುಡ್ ನ್ಯೂಸ್ ?

ಕೆ.ಎಸ್. ಈಶ್ವರಪ್ಪ ಹಾಗೂ  ರಮೇಶ ಜಾರಕಿಹೊಳಿಯವರಿಗೆ ಇಂದೇ ಗುಡ್ ನ್ಯೂಸ್ ? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ನಡೆವೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ. ಇದು ಸಚಿವ ಸಂಪುಟ ಸೇರುವ ನಿರೀಕ್ಷೆಯಲ್ಲಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರಿಗೆ ಶುಭ ಸಂದೇಶ ರವಾನಿಸುವ ಸಂಕೇತ ಇದೆ. ಇವರಿಬ್ಬರು ಸೇರಿ ಆರು ಜನರಿಗೆ ಸಚಿವ …

Read More »

ಬೆಳಗಾವಿಯ ಸಿಂದೊಳ್ಳಿಯಲ್ಲಿ ಕೊಲೆ

ಬೆಳಗಾವಿಯ ಸಿಂದೊಳ್ಳಿಯಲ್ಲಿ ಕೊಲೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕಿನ ಸಿಂದೊಳ್ಳಿ ಗ್ರಾಮದಲ್ಲಿ ಯುವಕರ ಮೇಲೆ ರವಿವಾರ ಮಾರಣಾಂತಿಕ ಹಲ್ಲೆ ನಡೆದಿದೆ. ಒಬ್ಬ ಮೃತಪಟ್ಟಿದ್ದು ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ಬಸವರಾಜ (23 ವರ್ಷ) ಮೃತಪಟ್ಟಿದ್ದು, ಗಿರೀಶ್ ಗಾಯಗೊಂಡಿದ್ದಾನೆ. ಗ್ರಾಮದಲ್ಲಿ ಭಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

Read More »

26ನೇ ವರ್ಷದ ಅಯ್ಯಪ್ಪ ಸ್ವಾಮಿ ಮಹಾಪೂಜೆ

26ನೇ ವರ್ಷದ ಅಯ್ಯಪ್ಪ ಸ್ವಾಮಿ ಮಹಾಪೂಜೆ ಯುವ ಭಾರತ ಸುದ್ದಿ ಬೆಳಗಾವಿ : ಸ್ಥಳೀಯ ರುಕ್ಮಿಣಿನಗರ ಕಣಬರ್ಗಿ ರಸ್ತೆಯ ಶ್ರೀ ನವದುರ್ಗಾ ಅಯ್ಯಪ್ಪ ಮಂದಿರದ 26ನೇ ವಾರ್ಷಿಕ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನ ಪ್ರಸಾದ ಕಾರ್ಯಕ್ರಮ ದಿ.24 ಹಾಗೂ 25 ರಂದು ಎರಡು ದಿನಗಳಕಾಲ ಸಡಗರದಿಂದ ಜರುಗಿತು. ದಿ.24 ರಂದು ಸಂಜೆ ಪಲ್ಲಕ್ಕಿ ಉತ್ಸವ ಹಾಗೂ ಶ್ರೀ ಅಯ್ಯಪ್ಪಸ್ವಾಮಿಯ ಭಾವಚಿತ್ರದ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು. ದಿ.25 ರಂದು ಬೆಳಿಗ್ಗೆ …

Read More »

ವಾಜಪೇಯಿ ಜನ್ಮದಿನಾಚರಣೆ

ವಾಜಪೇಯಿ ಜನ್ಮದಿನಾಚರಣೆ ಯುವ ಭಾರತ ಸುದ್ದಿ ಬೆಳಗಾವಿ: ಅಜಾತ ಶತ್ರು ರಾಜಕೀಯ ಮುತ್ಸದ್ದಿ ದೇಶದ ಪ್ರಧಾನಿಯಾಗಿ ಉತ್ತಮ ಆಡಳಿತ ನೀಡಿದ ಧಿಮಂತ ನಾಯಕ ವಾಜಪೇಯಿಯವರ ರಾಜಕೀಯ ರಂಗದಲ್ಲಿ ಮೀನಗುವ ನಕ್ಷತ್ರವಾಗಿ ಸದಾ ಅವರ ಬೆಳಕು ಅಭಿವೃದ್ಧಿಪರ ಚಿಂತನೆಗೆ ಅತ್ಯವಶ್ಯಕವಾಗಿದೆ ಎಂದು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು. ಬೆಳಗಾವಿ ಗ್ರಾಮಾಂತರ ಬಿಜೆಪಿ ಜಿಲ್ಲಾ ಘಟಕದಿಂದ ರವಿವಾರ ನಗರದ ಆರ್ ಪಿಡಿ ವೃತ್ತದಲ್ಲಿರುವ ಜಿಲ್ಲಾ ಬಿಜೆಪಿ ಕಾರ್ಯಲಯದಲ್ಲಿ ಹಮ್ಮಿಕೊಂಡಿದ್ದ …

Read More »

ಅಖಿಲ ಭಾರತ ವೀರಶೈವ ಮಹಾಸಭೆಯಲ್ಲಿ ಅಮಾವಾಸ್ಯೆ ಅನುಭಾವ

ಅಖಿಲ ಭಾರತ ವೀರಶೈವ ಮಹಾಸಭೆಯಲ್ಲಿ ಅಮಾವಾಸ್ಯೆ ಅನುಭಾವ ಯುವ ಭಾರತ ಸುದ್ದಿ ಬೆಳಗಾವಿ : ನೇಯ್ಗೆ ಕಾಯಕದ ಜೇಡರ ದಾಸಿಮಯ್ಯನವರು ಸಮಾಜದ ಸತ್ಯ, ಧರ್ಮ, ನ್ಯಾಯ, ನೀತಿಯ ಬಲವಾದ ಪ್ರತಿ ಪಾದಕರಾಗಿದ್ದರು. ಸಮಾಜದವರ ಅನ್ಯಾಯ ,ಅನಾಚಾರದ ನಡೆಯನ್ನು ತಮ್ಮ ವಚನಗಳಲ್ಲಿ ನೇರವಾಗಿ ಖಂಡಿಸಿದ್ದುಂಟು. ಅವರದು ನಿರ್ಭಿತಿ, ನಿರ್ಭಿಡೆಯ ನಡೆ, ನೆಟ್ಟ ನೇರ ನುಡಿ. ಪತಿಯ ಮನದಿಂಗಿತವನ್ನು ಅರಿತು ನಡೆಯಬಲ್ಲ ದುಗ್ಗಳೆಯನ್ನು ಕೈಹಿಡಿದು ಸಂಸಾರ ಯೋಗಿ ಎನ್ನಿಸಿದರು ಎಂದು ವಿಶ್ರಾಂತ ಪ್ರಾಚಾರ್ಯ …

Read More »

ಮರಾಠಾ ಸಮಾಜದಿಂದ ಶ್ರೀ ಮಂಜುನಾಥ ಸ್ವಾಮೀಜಿಯವರಿಗೆ ಸನ್ಮಾನ!

ಮರಾಠಾ ಸಮಾಜದಿಂದ ಶ್ರೀ ಮಂಜುನಾಥ ಸ್ವಾಮೀಜಿಯವರಿಗೆ ಸನ್ಮಾನ!     ಯುವ ಭಾರತ ಸುದ್ದಿ ಬೆಳಗಾವಿ : ಮರಾಠಾ ಸಮಾಜಕ್ಕೆ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಗೆ ಆಗಮಿಸಿದ್ದ ಶ್ರೀ ಮಂಜುನಾಥ ಸ್ವಾಮೀಜಿ ಅವರನ್ನು ಇಲ್ಲಿಯ ಮರಾಠಾ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರವಾಗಿ ಮಾತನಾಡಿದ ಶ್ರೀ ಮಂಜುನಾಥ ಸ್ವಾಮೀಜಿಯವರು, ಮರಾಠಾ ಸಮಾಜದ ಅಭಿವೃದ್ಧಿಗೆ ಪೂರಕವಾದ ಮೀಸಲಾತಿ ನೀಡಲು ಸರಕಾರ ಮುಂದಾಗಬೇಕು. ಸರಕಾರಕ್ಕೆ ಸಲ್ಲಿಸಿರುವ ಬೇಡಿಕೆಯನ್ನು ಆದಷ್ಟು ಬೇಗನೇ ಈಡೇಸಬೇಕು ಎಂದು ಒತ್ತಾಯಿಸಿದರು. …

Read More »

ಬೆಂಕಿ ಕೆನ್ನಾಲಿಗೆಗೆ ಬೆಳಗಾವಿಯಲ್ಲಿ ಅಂಗಡಿಗಳು ಭಸ್ಮ

ಬೆಂಕಿ ಕೆನ್ನಾಲಿಗೆಗೆ ಬೆಳಗಾವಿಯಲ್ಲಿ ಅಂಗಡಿಗಳು ಭಸ್ಮ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿನ ಹಳೆ ಪಿ.ಬಿ. ರಸ್ತೆಯ ಕಾಮತ್ ಗಲ್ಲಿ ಶನಿವಾರ ರಾತ್ರಿ ನಾಲ್ಕು ಅಂಗಡಿಗೆ ಬೆಂಕಿ ಹತ್ತಿಕೊಂಡು ಭಸ್ಮವಾಗಿವೆ. ಮೊದಲು ಒಂದು ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ನಂತರ ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದು ನಂತರ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Read More »

ವಿಜೃಂಭಣೆಯಿಂದ ನಡೆದ ಸಂತಿ ಬಸ್ತವಾಡ ಸಂತ ಜೋಸೆಫರ ಆರ್ಪನೇಜ್ ಪ್ರೌಢಶಾಲೆ ಸುವರ್ಣ ಮಹೋತ್ಸವ

ವಿಜೃಂಭಣೆಯಿಂದ ನಡೆದ ಸಂತಿ ಬಸ್ತವಾಡ ಸಂತ ಜೋಸೆಫರ ಆರ್ಪನೇಜ್ ಪ್ರೌಢಶಾಲೆ ಸುವರ್ಣ ಮಹೋತ್ಸವ ಯುವ ಭಾರತ ಸುದ್ದಿ ಬೆಳಗಾವಿ : ಸಂತಿಬಸ್ತವಾಡ ಗ್ರಾಮದ ಸಂತ ಜೋಸೆಫರ ಆರ್ಪನೇಜ್ ಪ್ರೌಢಶಾಲೆ ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಸ್ಯಾಲಿ ಬಿ.ಎಸ್ ( ಪ್ರಾಂತ್ಯಾಧಿಕಾರಿಗಳು ಬೆಥನಿ ಪಶ್ಚಿಮ ಪ್ರಾಂತ್ಯ ಧಾರವಾಡ) ಇವರು ಸಂತ ಜೊಸೆಫ್ ಓರ್ಪನೇಜ್ ಹೈಸ್ಕೂಲ್ ಇದು ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ …

Read More »