Breaking News

ಬೆಳಗಾವಿ

ಮಹಾದೇವ ಮೊಕಾಶಿ ಅವರಿಗೆ ಪಿಎಚ್ ಡಿ

ಮಹಾದೇವ ಮೊಕಾಶಿ ಅವರಿಗೆ ಪಿಎಚ್ ಡಿ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಇಲ್ಲಿನ ಕಣಬರಗಿ ನಿವಾಸಿ ಹಾಲಿ ಬೇಡಕಿಹಾಳ ಶ್ರೀಮತಿ ಕುಸುಮಾವತಿ ಮಿರ್ಜಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇಂಗ್ಲಿಷ್ ಉಪನ್ಯಾಸಕ ಮಹಾದೇವ ಮೊಕಾಶಿ ಅವರ ಮಹಾ ಪ್ರಬಂಧಕ್ಕೆ ಪಿಎಚ್ ಡಿ ಗೌರವ ನೀಡಿದೆ. ಮಾರ್ ಜಿನಲಾಯಜ್ಡ ಸೆಲ್ಫ್ ಆ್ಯಂಡ್ ನ್ಯೂ ವ್ಹಾಯ್ಸ್ ಇನ್ ಸೆಲೇಕ್ಟ್ ದಲಿತ್ ವುಮೆನ್ಸ್ ಅಟೋ ಬಯೋಗ್ರಾಫಿಸ್ ; ಎ …

Read More »

ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಸ್ಪರ್ಧೆ – ಆರ್ ಎಲ್ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ!

ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಸ್ಪರ್ಧೆ – ಆರ್ ಎಲ್ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ! ಯುವ ಭಾರತ ಸುದ್ದಿ ಬೆಳಗಾವಿ : ಬೆಂಗಳೂರಿನ ಅರುಣೋದಯ ಇನ್‌ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ಸಹಯೋಗದಲ್ಲಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಆಯೋಜಿಸಿದ್ದ ಅತ್ಯುತ್ತಮ ಗ್ರಾಮೀಣ ಕಾನೂನು ಮತ್ತು ಕ್ಲಿನಿಕ್ ಸ್ಪರ್ಧೆಯಲ್ಲಿ ಬೆಳಗಾವಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದಿದ್ದಾರೆ. …

Read More »

ಅಶೋಕ ಚಂದರಗಿ ಸರಕಾರಕ್ಕೆ ಕಿವಿಮಾತು!

ಅಶೋಕ ಚಂದರಗಿ ಸರಕಾರಕ್ಕೆ ಕಿವಿಮಾತು! ಯುವ ಭಾರತ ಸುದ್ದಿ ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸಂಜೆ 7ಕ್ಕೆ ಕೇಂದ್ರ ಗೃಹ ಸಚಿವ ಅಮಿತ ಶಾ ನೇತೃತ್ವದಲ್ಲಿ ಎರಡೂ ರಾಜ್ಯಗಳ ಸಿಎಂ ಗಳ ಸಭೆ ನವದೆಹಲಿಯಲ್ಲಿ ನಡೆಯಲಿದೆ. ಈ ಮಧ್ಯೆ ಅಂದಿನ ಕರ್ನಾಟಕ ಮುಖ್ಯಮಂತ್ರಿ ಬಿ.‌ಡಿ.ಜತ್ತಿ ಅವರು 1960ರಲ್ಲೇ ಅಂದಿನ ಕೇಂದ್ರ ಗೃಹ ಸಚಿವ ಗೋವಿಂದ ವಲ್ಲಭ ಪಂತ ಅವರ ಸೂಚನೆ ಮೇರೆಗೆ ಮುಂಬೈಗೆ ತೆರಳಿ ಗಡಿ …

Read More »

ತುಂಬಿ ತುಳುಕುತ್ತಿದೆ ಈ ಕೆರೆ..ಮುಳವಾಡ ಏತ ನೀರಾವರಿ…!

ತುಂಬಿ ತುಳುಕುತ್ತಿದೆ ಈ ಕೆರೆ..ಮುಳವಾಡ ಏತ ನೀರಾವರಿ…! ಖಾಜು ಸಿಂಗೆಗೋಳ ಯುವ ಭಾರತ ಸುದ್ದಿ  ಇಂಡಿ : ಮುಳವಾಡ ಏತ ನೀರಾವರಿ ಹಂತ-3ರ ಅಡಿಯಲ್ಲಿ ಬರುವ ತಿಡಗುಂದಿ ಶಾಖಾ ಕಾಲುವೆಯ ಕಿ.ಮೀ56 ರಿಂದ 66 ವರೆಗಿನ ಕಾಮಗಾರಿಯ ಮುಖಾಂತರ ರಾಜನಾಳ(ಅಥರ್ಗಾ),ತಡವಲಗಾ ಹಾಗೂ ಹಂಜಗಿ ಕೆರೆಗಳನ್ನು ತುಂಬಿಸುವ 100.49 ಕೋಟಿ ರೂ.ಗಳ ಯೋಜನೆ ಯಶಸ್ವಿಯಾಗಿದ್ದು,ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ,ಸಂಸದ ರಮೇಶ ಜಿಗಜಿಣಗಿ,ಶಾಸಕ ಯಶವಂತರಾಯಗೌಡ ಪಾಟೀಲ ಅವರ ವಿಶೇಷ ಕಾಳಜಿಯಿಂದ ೩ ಕರೆಗಳಿಗೆ …

Read More »

19 ರಂದು ಸವದತ್ತಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಮಾವೇಶ -ಲಕ್ಷ ಜನ ಸೇರುವ ನಿರೀಕ್ಷೆ !

19 ರಂದು ಸವದತ್ತಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಮಾವೇಶ -ಲಕ್ಷ ಜನ ಸೇರುವ ನಿರೀಕ್ಷೆ ! ಯುವ ಭಾರತ ಸುದ್ದಿ ಸವದತ್ತಿ : ಮೀಸಲಾತಿ ನೀಡುವಂತೆ ಒತ್ತಾಯಿಸಿ ಸವದತ್ತಿ ತಾಲೂಕಿನ ಪಂಚಮಸಾಲಿ ಸಮಾಜದ ವತಿಯಿಂದ ಡಿ.19 ರಂದು ತಾಲೂಕು ಮಟ್ಟದ ಪಂಚಮಸಾಲಿ ಸಮಾಜದ ಸಮಾವೇಶವನ್ನು ಏರ್ಪಡಿಸಲಾಗುತ್ತದೆ ಎಂದು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸವದತ್ತಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಮಾಜ ಬಾಂಧವರೊಂದಿಗೆ ಸಭೆ ನಡೆಸಿ ಮಾತನಾಡಿದರು. …

Read More »

ಸಂಘಟಿತ ಹೋರಾಟದಿಂದ ನಮ್ಮ ಹಕ್ಕು ಪಡೆಯಲು ಸಾಧ್ಯ; ಶೀತಲಗೌಡ ಪಾಟೀಲ!

ಸಂಘಟಿತ ಹೋರಾಟದಿಂದ ನಮ್ಮ ಹಕ್ಕು ಪಡೆಯಲು ಸಾಧ್ಯ; ಶೀತಲಗೌಡ ಪಾಟೀಲ! ಯುವ ಭಾರತ ಸುದ್ದಿ ಕಾಗವಾಡ : ಎಲ್ಲಿಯ ವರೆಗೆ ನಾವು ಪಕ್ಷಾತೀತವಾಗಿ ಸಂಘಟಿತರಾಗುವದಿಲ್ಲವೋ ಅಲ್ಲಿಯವರೆಗೆ ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಮತ್ತು ಶೈಕ್ಷಣಿಕವಾಗಿ ನಮಗೆ ನ್ಯಾಯ ದೊರೆಯಲು ಸಾಧ್ಯವಿಲ್ಲ. ಕಾರಣ ಇನ್ನೂ ಮುಂದೆ ಈ ಭಾಗದ ಜೈನ್ ಸಮಾಜ ಬಾಂಧವರೆಲ್ಲರು ಸಂಘಟಿತರಾಗಿ ಹೋರಾಡೋಣ ಎಂದು ಉಗಾರ ಬುದ್ರುಕ್ ಪದ್ಮಾವತಿ ದೇವಸ್ಥಾನದ ಧರ್ಮಾಧಿಕಾರಿಗಳಾದ ಶೀತಲಗೌಡ ಪಾಟೀಲ ಕರೆ ನೀಡಿದರು. ಅವರು ಶನಿವಾರ …

Read More »

ಶ್ರೀ ಕೃಷ್ಣವೇಣಿ ಮಂದಿರ ಕಳಸಾರೋಹಣ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ!

ಶ್ರೀ ಕೃಷ್ಣವೇಣಿ ಮಂದಿರ-ಕಳಸಾರೋಹಣ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ! ಯುವ ಭಾರತ ಸುದ್ದಿ ಕಾಗವಾಡ : ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗದ ಕೃಷ್ಣಾ ನದಿ ತಟದಲ್ಲಿರುವ ಕಾಗವಾಡ ತಾಲೂಕಿನ ಪುಣ್ಯಕ್ಷೇತ್ರ ಜುಗೂಳ ಗ್ರಾಮದಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ನೂತನವಾಗಿ ನಿರ್ಮಿಸಿದ ಶ್ರೀ ಕೃಷ್ಣವೇಣಿ ಮಂದಿರದ ಕಳಸಾರೋಹಣ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಜರುಗಿತು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಕೃಷ್ಣಾ ನದಿ ತಟದಲ್ಲಿ ಬ್ರಾಹ್ಮಣ ಸಮಾಜದ …

Read More »

ಅಧಿವೇಶನ ಈ ಸಲದ ವೈಶಿಷ್ಟ್ಯ !

ಅಧಿವೇಶನ ಈ ಸಲದ ವೈಶಿಷ್ಟ್ಯ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನ ಮಂಡಲದ ವಿಶೇಷ ಅಧಿವೇಶನದ ಸಿದ್ಧತೆಗಳು ಭರದಿಂದ ಸಾಗಿವೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಸಿದ್ಧತೆಗಳನ್ನು ವೀಕ್ಷಿಸಿ ಪತ್ರಕರ್ತರಿಗೆ ಮಾಹಿತಿ ನೀಡಿದರು. * ಡಿಸೆಂಬರ್ 19 ರಿಂದ 30 ರವರೆಗೆ 15ನೇ ವಿಧಾನಸಭೆಯ 14 ನೇ ಅಧಿವೇಶನ ನಡೆಯಲಿದೆ. * ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಪೂರ್ವಸಿದ್ಧತೆಗಳು ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ. * …

Read More »

ವಿಧಾನಸಭಾ ಸಭಾಧ್ಯಕ್ಷ ಕಾಗೇರಿ ಅವರಿಂದ ಅಧಿವೇಶನ ಸಿದ್ಧತೆ ಪರಿಶೀಲನೆ ; ವಸತಿ, ಊಟೋಪಾಹಾರ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು

ವಿಧಾನಸಭಾ ಸಭಾಧ್ಯಕ್ಷ ಕಾಗೇರಿ ಅವರಿಂದ ಅಧಿವೇಶನ ಸಿದ್ಧತೆ ಪರಿಶೀಲನೆ ; ವಸತಿ, ಊಟೋಪಾಹಾರ ವ್ಯವಸ್ಥೆ ಅಚ್ಚುಕಟ್ಟಾಗಿ ಇರಬೇಕು ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಮಂಡಳದ ಚಳಿಗಾಲ ಅಧಿವೇಶನದ …

Read More »

ಪ್ರತ್ಯೇಕ ಪ್ರಕರಣ : ಕೊನೆಗೂ ಬಂಗಾರದ ಆಭರಣ ಪತ್ತೆ ಹಚ್ಚಿದ ಪೊಲೀಸರು!

ಪ್ರತ್ಯೇಕ ಪ್ರಕರಣ : ಕೊನೆಗೂ ಬಂಗಾರದ ಆಭರಣ ಪತ್ತೆ ಹಚ್ಚಿದ ಪೊಲೀಸರು! ಯುವ ಭಾರತ ಸುದ್ದಿ ಬೆಳಗಾವಿ : ಹಿಂಡಲಗಾ ಗ್ರಾಮದ ಶಾಂತಾ ಬಸವರಾಜ ಪರಗೊನ್ನವರ ಸಾಃ ಹಿಂಡಲಗಾ ಕೇಂದ್ರ ಕಾರಾಗೃಹ ಇವರ ಬಂಗಾರ ಆಭರಣ ಕಳುವಾದ ಬಗ್ಗೆ ನೀಡಿದ ದೂರಿನಂತೆ ದಿನಾಂಕ .30 / 11 / 2022 ರಂದು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು . ಹಿರಿಯ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ …

Read More »