Breaking News

ಬೆಳಗಾವಿ

ಬೆಳಗಾವಿಯಲ್ಲಿ ಆಹಾರ, ಉಡುಗೆ ತೊಡುಗೆಯಲ್ಲಿ ವಿನೂತನ ಕಲಿಕಾ ಶೈಲಿ !

ಬೆಳಗಾವಿಯಲ್ಲಿ ಆಹಾರ, ಉಡುಗೆ ತೊಡುಗೆಯಲ್ಲಿ ವಿನೂತನ ಕಲಿಕಾ ಶೈಲಿ ! ಯುವ ಭಾರತ ಸುದ್ದಿ ಬೆಳಗಾವಿ:ನಗರದ ವಿಟ್ಟಲಾಚಾರ್ಯ ಶಿವಣಗಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವಿಶೇಷ ಕಲಿಕಾ ಕಾರ್ಯಕ್ರಮದ ಕೊನೆಯ ದಿನವಾಗಿತ್ತು.ಶಾಲೆಯ ಎಲ್ ಕೆಜಿ ಹಾಗೂ ಯುಕೆಜಿ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಆರು ದಿನಗಳ ಕಾಲ ಆರು ಬಣ್ಣಗಳ ಉಡುಗೆ ತೊಟ್ಟು ಬರುವಂತೆ ಹೇಳಲಾಗಿತ್ತು, ಅದೇ ರೀತಿ, ಅದೇ ಬಣ್ಣದ ಆಹಾರ ತರುವುದನ್ನು ಹೇಳಲಾಗಿತ್ತು, ಆ ಪ್ರಕಾರ ಪೋಷಕರ ಸಹಾಯದಿಂದ …

Read More »

ಕಠಿಣ ಪರಿಶ್ರಮ, ಸಮರ್ಪಣೆ, ತಾಳ್ಮೆಯು ಪ್ರಾಕ್ಟೀಸ್ ಮಾಡುವ ವಕೀಲರಿಗೆ ಅಗತ್ಯದ ಕೌಶಲ್ಯಗಳು: ಅನ್ವರ್ ಅಲಿ ನದಾಫ್ !

ಕಠಿಣ ಪರಿಶ್ರಮ, ಸಮರ್ಪಣೆ, ತಾಳ್ಮೆಯು ಪ್ರಾಕ್ಟೀಸ್ ಮಾಡುವ ವಕೀಲರಿಗೆ ಅಗತ್ಯದ ಕೌಶಲ್ಯಗಳು: ಅನ್ವರ್ ಅಲಿ ನದಾಫ್! ಯುವ ಭಾರತ ಸುದ್ದಿ ಬೆಳಗಾವಿ: ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯ ತನ್ನ ವಿದ್ಯಾರ್ಥಿಗಳಿಗಾಗಿ ಹಳೆ ವಿದ್ಯಾರ್ಥಿಗಳ ಉಪನ್ಯಾಸ ಮಾಲಿಕೆಯಲ್ಲಿ ಹೈಕೋರ್ಟ್ ವಕೀಲ ಅನ್ವರ್ ಅಲಿ ನದಾಫ್  ಮಾತನಾಡಿದರು. ಅವರು ಹೈಕೋರ್ಟ್‌ನಲ್ಲಿ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದು, ಉಪನ್ಯಾಸ ಮಾಲಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತಮ್ಮ ಕಾನೂನು ಪದವಿಯಿಂದ ಇತ್ತೀಚೆಗೆ ಧಾರವಾಡದ ಗೌರವಾನ್ವಿತ ಹೈಕೋರ್ಟ್‌ಗೆ …

Read More »

ಬಿ.ವಿ.ಬೆಲ್ಲದ ಕಾಲೇಜಿನಲ್ಲಿ ಋತುಚಕ್ರ ನೈರ್ಮಲ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮ!

ಬಿ.ವಿ.ಬೆಲ್ಲದ ಕಾಲೇಜಿನಲ್ಲಿ ಋತುಚಕ್ರ ನೈರ್ಮಲ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮ! ಯುವ ಭಾರತ ಸುದ್ದಿ ಬೆಳಗಾವಿ : ಕೆಎಲ್ ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಕಾಲೇಜು ಬೆಳಗಾವಿಯ ರೋಟರಿ ಕ್ಲಬ್ ಸೌತ್ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ವೇಳೆ ನೈರ್ಮಲ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಿತ್ತು. ಡಾ.ಅನಿತಾ ಉಮದಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಏಕೆ ಮತ್ತು ಎಷ್ಟು ಮುಖ್ಯ, ಸ್ಯಾನಿಟರಿ …

Read More »

ಇಂಡಿ ಮಂಡಲ ಕಾರ್ಯಕಾರಿಣಿ ಸಭೆ ಉದ್ಘಾಟನೆ

ಇಂಡಿ ಮಂಡಲ ಕಾರ್ಯಕಾರಿಣಿ ಸಭೆ ಉದ್ಘಾಟನೆ ಯುವ ಭಾರತ ಸುದ್ದಿ ಇಂಡಿ : ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಹೇಗೆ ವಿಜಯಶಾಲಿ ಆಗಿದೆಯೊ ಹಾಗೆ ರಾಜ್ಯದಲ್ಲಿಯೂ 2023 ರ ಚುನಾವಣೆಯಲ್ಲಿ ಬಿಜೆಪಿ 140 ಕ್ಕೂ ಹೆಚ್ಚು ಸೀಟ್‌ಗಳೊಂದಿಗೆ ರಾಜ್ಯದಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು ಭೂತಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಇಂಡಿಯಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಆಗುವಂತೆ ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ (ಕೂಚಬಾಳ)ಹೇಳಿದರು. ಅವರು …

Read More »

ಮಹಾರಾಷ್ಟ್ರದ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಬಣ್ಣ ಎರಚಿದ ಕಿಡಿಗೇಡಿ

ಮಹಾರಾಷ್ಟ್ರದ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಬಣ್ಣ ಎರಚಿದ ಕಿಡಿಗೇಡಿ ಯುವ ಭಾರತ ಸುದ್ದಿ ಪಿಂಪ್ರಿ-ಚಿಂಚ್‌ವಾಡ್ : ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಬಿಜೆಪಿ ನಾಯಕ ಹಾಗೂ ಸಚಿವ ಚಂದ್ರಕಾಂತ್ ಪಾಟೀಲ್ ಅವರ ಮೇಲೆ ಮಸಿ ಬಳಿದಿದ್ದಾರೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮಾ ಫುಲೆ ಮತ್ತು ಕರ್ಮವೀರ್ ಭಾವುರಾವ್ ಪಾಟೀಲ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಚಂದ್ರಕಾಂತ್ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಲಾಯಿತು. ಈ ವೇಳೆ ದಾಳಿಕೋರರನ್ನು ಪೊಲೀಸರು ಬಂಧಿಸಿದ್ದಾರೆ. ವಿವಾದಾತ್ಮಕ ಹೇಳಿಕೆ ಬಳಿಕ …

Read More »

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಯುವ ಭಾರತ ಸುದ್ದಿ ಬೆಳಗಾವಿ : ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆಯ ನಿಮಿತ್ತ ಕೆಎಲ್ ಇ ಸೊಸೈಟಿಯ ಬಿವಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಮಾನವ ಹಕ್ಕುಗಳ ಜಾಗೃತಿ ಜಾಥಾ ನಡೆಸಿದರು. ರ್ಯಾಲಿಯನ್ನು ಪ್ರಾಂಶುಪಾಲ ಡಾ.ಬಿ.ಜಯಸಿಂಹ ಉದ್ಘಾಟಿಸಿದರು. ಎಲ್‌ಎಲ್‌ಬಿ ಮತ್ತು ಬಿ.ಎ.ಎಲ್.ಎಲ್.ಬಿ. ಯ ವಿದ್ಯಾರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಫಲಕಗಳನ್ನು ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಸಹಾಯಕ …

Read More »

ಕಿತ್ತೂರು : ಸಾಹಿತ್ಯ ಸಮ್ಮೇಳನದ ವೈಭವ!

ಕಿತ್ತೂರು : ಸಾಹಿತ್ಯ ಸಮ್ಮೇಳನದ ವೈಭವ! ಮಕ್ಕಳ ಹತ್ಯೆ, ಬ್ರೂಣ ಹತ್ಯೆ, ಮಕ್ಕಳ ಅಪಹರಣ, ಬಿಕ್ಷಾಟನೆಗೆ ತಳ್ಳುವಿಕೆ, ವೇಶ್ಯಾವಾಟಿಕೆಗೆ ತಳ್ಳುವಿಕೆ, ಇವೆಲ್ಲಾ ಅವ್ಯವಹಾರ ನಡೆದಿವೆ, ಕಾನೂನಿನ ಚೌಕಟ್ಟಿದ್ದರೂ ಅದನ್ನು ಮೀರಿ, ಮಕ್ಕಳನ್ನು ಶೋಷಣೆಗೆ ಒಳಪಡಿಸುತ್ತಿರುವುದು ಅತ್ಯಂತ ಹೇಯ ಕಾರ್ಯವೆಂದು ಮಕ್ಕಳ ಸಾಹಿತಿ, ಎಂ.ಎಂ. ಸಂಗಣ್ಣವರ. ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಮುಗ್ದ ಮಕ್ಕಳು ವಿಶ್ವಮಾನ್ಯರು, ಜಗವನ್ನೆ ಪ್ರೀತಿಸುವ ಮನವುಳ್ಳವರು, ಈ ಆಧುನೀಕರಣ, ಜಾಗತೀಕರಣ, ವ್ಯಾಪಾರಿಕರಣದ ಕುತ್ಸಿತ ಪ್ರವೃತ್ತಿಗೆ …

Read More »

ಕಿತ್ತೂರು ಸಾಹಿತ್ಯ ಸಮ್ಮೇಳನ ಮೆರವಣಿಗೆ!

ಕಿತ್ತೂರು ಸಾಹಿತ್ಯ ಸಮ್ಮೇಳನ ಮೆರವಣಿಗೆ! ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ತಾಲೂಕಿನ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು. ಸಮ್ಮೇಳನಾಧ್ಯಕ್ಷ ಎಂ.ಎಂ.ಸಂಗಣ್ಣವರ ಅವರನ್ನು ಗೌರವ ಪೂರ್ವಕವಾಗಿ ಹೆದ್ದಾರಿ ಪಕ್ಕದ ಚನ್ನಮ್ಮಾಜಿಯ ವರ್ತುಳದಿಂದ ವೀರಭದ್ರೇಶ್ವರ ಸಭಾ ಮಂಟಪದವರೆಗೂ ಸಾರೋಟದಲ್ಲಿ ಕರೆ ತರಲಾಯಿತು, ಜಿಲ್ಲಾಧ್ಯೆಕ್ಷೆ ಮಂಗಳಾ ಮೆಟಗುಡ್ಡ, ಹಾಗೂ ತಾಲೂಕಾಧ್ಯಕ್ಷ ಡಾ.ಎಸ್.ಬಿ. ದಳವಾಯಿ ಸರ್ವಾಧ್ಯಕ್ಷರಿಗೆ ಸಾಥ್ ನೀಡಿದರು. …

Read More »

ಜತ್ತ, ಅಕ್ಕಲಕೋಟೆ ಕನ್ನಡಿಗರ ನೆರವಿಗೆ ಕನ್ನಡ ಸಂಘಟನೆಗಳ ಮೊರೆ

  ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕಕ್ಕೆ ತಮ್ಮನ್ನು ಸೇರಿಸಬೇಕೆಂದು ಪಂಚಾಯತಿಗಳಲ್ಲಿ ನಿರ್ಣಯಗಳನ್ನು ಅಂಗೀಕರಿಸುತ್ತಿರುವ ಮಹಾರಾಷ್ಟ್ರದ ಜತ್ತ,ಅಕ್ಕಲಕೋಟೆ ತಾಲೂಕುಗಳ ಕನ್ನಡಿಗರ ಧ್ವನಿಯನ್ನು ಮತ್ತು ಹೋರಾಟವನ್ನು ಮಹಾರಾಷ್ಟ್ರ ಸರಕಾರ ಧಮನಿಸುವ ಪ್ರಯತ್ನ ಮಾಡುತ್ತಿದೆ. ಇದರ ವಿರುದ್ಧ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿತು. ಮಹಾರಾಷ್ಟ್ರ ಸರಕಾರ ಅಲ್ಲಿಯ ಕನ್ನಡಿಗರ ಮೇಲೆ ಪೋಲೀಸರ ಮೂಲಕ ದಬ್ಬಾಳಿಕೆ ನಡೆಸಿದ್ದು ನಿರ್ಣಯ ಅಂಗೀಕರಿಸಿದ …

Read More »

ಐವರನ್ನು ಗಡಿಪಾರು ಮಾಡಿದ ಬೆಳಗಾವಿ ಪೊಲೀಸ್ !

ಐವರನ್ನು ಗಡಿಪಾರು ಮಾಡಿದ ಬೆಳಗಾವಿ ಪೊಲೀಸ್ ! ಯುವ ಭಾರತ ಸುದ್ದಿ ಬೆಳಗಾವಿ  ಬೆಳಗಾವಿ ನಗರದಲ್ಲಿ ಅಕ್ರಮ ಚಟುವಟಿಕೆ ಕೈಗೊಂಡ ಆರೋಪದ ಮೇರೆಗೆ ಮಾರ್ಕೆಟ್ ಪೊಲೀಸ್ ಠಾಣೆಯ ಎಸಿಪಿ ನಾರಾಯಣ ಬರಮನಿ ಅವರ ಶಿಫಾರಸ್ಸಿನ ಮೇರೆಗೆ ಡಿಸಿಪಿ ರವೀಂದ್ರ ಗಡಾದಿ ಅವರು ಐವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಖಂಜರಗಲ್ಲಿಯ ಮಹಮದ್ ರಫಿ ಮೋದಿನಸಾಬ ತಹಸೀಲ್ದಾರ(68), ಖಂಜರ್ ಗಲ್ಲಿಯ ನಿವಾಸಿ ಇಜಾರ ಅಹಮದ್ ಮಹಮದ್ …

Read More »