Breaking News

ಬೆಳಗಾವಿ

ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ.!

ಅಧಿಕಾರಿಯೊಳಗೆ ಮತ್ತೊಬ್ಬ ಅಧಿಕಾರಿ,! ಯುವ ಭಾರತ ಸುದ್ದಿ, ಮೂಡಲಗಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ಆಗಿ ಬಂದಿದ್ದು, ತಹಶೀಲ್ದಾರ ಮೋಹನಕುಮಾರ ಭಸ್ಮೆಯವರಿಗೆ ಮೂಡಲಗಿ ಯಾವ ಋಣಾನುಬಂಧವೂ ಗೊತ್ತಿಲ್ಲ ಆದರೆ ಈ ಕೊರೋನಾ ಎರಡನೇ ಅಲೆ ಮುನ್ಸೂಚನೆಯಿಂದಲೂ ಆ ಭಗವಂತ ಅವರನ್ನು ಇಲ್ಲಿಗೆ ಕಳಿಸಿದ್ದಾನೆ ಎಂಬ ಭಾವನೆ ಮೂಡುತ್ತದೆ. ಮೋಹನಕುಮಾರ ಭಸ್ಮೆ ಅವರು ಬರೀ ತಹಶೀಲ್ದಾರ ಅಷ್ಟೇ ಅಲ್ಲ, ಅವರೊಳಗೆ ಇನ್ನೊಬ್ಬ ಅಧಿಕಾರಿ ಇದ್ದಾನೆ. ವೈದ್ಯೋ ನಾರಾಯಣ …

Read More »

ನಿಘಂಟು ತಜ್ಞರೆಂದೇ ಪ್ರಖ್ಯಾತರಾದ ಪ್ರೊ .ಜಿ ವೆಂಕಟಸುಬ್ಬಯ್ಯ ನಿಧನ

ಗೋಕಾಕ: ನಿಘಂಟು ತಜ್ಞರೆಂದೇ ಪ್ರಖ್ಯಾತರಾದ ಪ್ರೊ .ಜಿ ವೆಂಕಟಸುಬ್ಬಯ್ಯನವರು, ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕರವೇ ಅಧ್ಯಕ್ಷ ಹಾಗೂ ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿ ಬಸವರಾಜ ಖಾನಪ್ಪನವರ ತಿಳಿಸಿದ್ದಾರೆ. ಸೋಮವಾರದಂದು ನಗರದಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜೆ ವೆಂಕಟಸುಬ್ಬಯ್ಯನವರು ಮೊದಲು ಉದ್ಯೋಗಕ್ಕಾಗಿ ಸೇರಿದ್ದು ಮಂಡ್ಯದ ಪುರಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ. ನಂತರ ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿ. ಬೆಂಗಳೂರಿನ ಹೈಸ್ಕೂಲಿನಲ್ಲಿ ಕೆಲಕಾಲ ಅಧ್ಯಾಪಕರಾಗಿ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ …

Read More »

ನಗರಸಭೆ ಉಪಚುನಾವಣೆಯ ಪ್ರಚಾರಕ್ಕೆ ಯುವ ಅಭ್ಯರ್ಥಿ ಅಭಿಷೇಕನಿಂದ ಭರ್ಜರಿ ಚಾಲನೆ.!

ನಗರಸಭೆ ಉಪಚುನಾವಣೆಯ ಪ್ರಚಾರಕ್ಕೆ ಯುವ ಅಭ್ಯರ್ಥಿ ಅಭಿಷೇಕನಿಂದ ಭರ್ಜರಿ ಚಾಲನೆ.!   ಯುವ ಭಾರತ ಸುದ್ದಿ,  ಗೋಕಾಕ: ನಗರಸಭೆ ಉಪಚುನಾವಣೆಯ ಪ್ರಚಾರಕ್ಕೆ ಭರ್ಜರಿ ಚಾಲನೆ ಸಿಕ್ಕಿದ್ದು, ಅಭ್ಯರ್ಥಿಗಳು ನಾ ಮುಂದು ತಾ ಮುಂದು ಎಂದು ಮತದಾರರನ್ನು ಸೆಳೆಯಲು ಪೈಪೋಟಿ ಜೋರಾಗಿ ನಡೆಸಿದ್ದು ವಾರ್ಡ ನಂ 13ರ ಯುವ ಅಭ್ಯರ್ಥಿಯೋರ್ವ ಸೈಲೆಂಟಾಗಿ ಪ್ರಚಾರದಲ್ಲಿ ತೋಡಗಿ ಮತದಾರರ ಗಮನ ಸೆಳೆಯುತ್ತಿದ್ದಾರೆ. ನಗರಸಭೆಯಲ್ಲಿ ದಳವಾಯಿ ಮನೆತನದ ಮೂರನೇ ಕುಡಿ ಸದ್ಯಕ್ಕೆ ರಾಜಕೀಯ ಎಂಟ್ರಿ ಪಡೆದಿದ್ದು, …

Read More »

ತುಮ್ಮರಗುದ್ದಿಯಲ್ಲಿ ರಸ್ತೆ ತಡೆದು ಆಕ್ರೋಶ

ತುಮ್ಮರಗುದ್ದಿಯಲ್ಲಿ ರಸ್ತೆ ತಡೆದು ಆಕ್ರೋಶ  ಬೆಳಗಾವಿ: ರಮೇಶ ಜಾರಕಿಹೊಳಿ ಅವರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ನಕಲಿ ಸಿಡಿ ಹೊರ ತಂದಿರುವವರ ವಿರುಧ ಕಠಿಣ ಕ್ರಮ ಕೈಗೊಂಡು ಜಾರಕಿಹೊಳಿ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿ ತಾಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿ ರವಿವಾರ ಪ್ರತಿಭಟನೆ ನಡೆಸಲಾಯಿತು. ತುಮ್ಮರಗುದ್ದಿಯಲ್ಲಿ ಬೆಳಗಾವಿ-ಗೋಕಾಕ ಹೆದ್ದಾರಿ ಮೇಲೆ ಟೈರ್ ಗೆ ಬೆಂಕಿ ಹಚ್ಚಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ರಮೇಶ ಜಾರಕಿಹೊಳಿ ಅಭಿಮಾನಿಗಳು, ನಕಲಿ ಸಿಡಿಯ …

Read More »

ಮೂಡಲಗಿ, ಪಂಚಮಸಾಲಿ ಸಮಾಜ ಬಾಂದವರು* 2ಎ *ಮಿಸಲಾತಿ ನೀಡುವಂತೆ ತಹಶೀಲದಾರ ಡಿ ಜೆ ಮಹಾತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

  ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ …

Read More »

ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್‍ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮುಂದಿನ ವರ್ಷ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ : ಈಗಿಂದಲೇ ದೇಣ ಗೆ ಸಂಗ್ರಹಕ್ಕೆ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರ ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡದ ಸುಪ್ರಸಿದ್ಧ ಬಲಭೀಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ …

Read More »

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಯುವ ಭಾರತ ಸುದ್ದಿ,  ಮೂಡಲಗಿ: ಯಾರು ಎಷ್ಟೇ ಹೇಳಿಕೊಳ್ಳಲಿ.ಮಾತನಾಡಲಿ. ಬೆಳಗಾವಿ ಎಂದೆಂದಿಗೂ ನಮ್ಮದೇ. ಈ ವಿಚಾರದಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ ಶಿವಬೋಧರಂಗ ಸ್ವಾಮಿಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮವಾಗಿದ್ದು, …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಂದ ವಿಕಲಚೇತನರಿಗೆ ತ್ರೀಚಕ್ರ ವಾಹಾನ ವಿತರನೆ

ಗೋಕಾಕ: ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಜವಾಬ್ದಾರಿಯಿಂದ ರೈತನ ನೋವನ್ನು ಅರಿತು ಮಾತನಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಹಿಲ್ ಗಾರ್ಡನ್ ಆವರಣದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಇಲಾಖೆಯಿಂದ ಯಮಕನಮರಡಿ ಮತಕ್ಷೇತ್ರದ 15 ವಿಕಲಚೇತನ ಫಲಾನುಭವಿಗಳಿಗೆ ನೀಡಲಾದ ತ್ರೀಚಕ್ರ ವಾಹನಗಳನ್ನು ವಿತರಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಜವಾಬ್ದಾರಿಯ ಸ್ಥಾನದಲ್ಲಿರುವ ಕೃಷಿ ಸಚಿವರು ಹಾದಿ ಬೀದಿಯಲ್ಲಿ ಜನಸಮಾನ್ಯರು ಮಾತನಾಡುವ …

Read More »

ಗೋಕಾಕ ಮತಕ್ಷೇತ್ರದ 15 ವಿಕಲಚೇತನ ಫಲಾನುಭವಿಗಳಿಗೆ ತ್ರೀಚಕ್ರ ವಾಹನಗಳ ವಿತರನೆ

ಗೋಕಾಕ: ವಿಶೇಷ ಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿ ಶ್ರಮಿಸುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಇಲಾಖೆಯಿಂದ ಗೋಕಾಕ ಮತಕ್ಷೇತ್ರದ 15 ವಿಕಲಚೇತನ ಫಲಾನುಭವಿಗಳಿಗೆ ನೀಡಲಾದ ತ್ರೀಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ನೇತ್ರತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಎಲ್ಲ ವರ್ಗಗಳ …

Read More »