Breaking News

ಬೆಳಗಾವಿ

ನಿಜಗುಣ ಮಹಾಸ್ವಾಮೀಜಿಗಳಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ : ಸಂಘಟಿತ ಹೋರಾಟದಿಂದ ಮುನ್ನಡೆದರೆ ಎಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಹುಣಶ್ಯಾಳ ಪಿಜಿ ಗ್ರಾಮಸ್ಥರು ಈಗಾಗಲೇ ಸಾಬೀತುಪಡಿಸಿದ್ದಾರೆ. ಹಿಂದಿನ ಗ್ರಾಪಂ ಸದಸ್ಯರ ಒಗ್ಗಟ್ಟಿನ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸರ್ಕಾರಿ ಯೋಜನೆಗಳು ಯಶಸ್ವಿಕಂಡಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸಮೀಪದ ಹುಣಶ್ಯಾಳ ಪಿಜಿ ಗ್ರಾಮದ …

Read More »

ಗೋಸಬಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ

15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದೆ ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ವiಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-19ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ …

Read More »

ಗ್ರಾಪಂ ಚುನಾವಣೆ: ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಹಿರೇಮಠ ಸೂಚನೆ

ಗ್ರಾಪಂ ಚುನಾವಣೆ: ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ಯುವಭಾರತ ಸುದ್ದಿ ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆಗೆ ನಿಯೋಜಿತರಾಗಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು. ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿರುವ ತರಬೇತಿ ಕೇಂದ್ರಗಳಿಗೆ ಗುರುವಾರ (ಡಿ.17) ಭೇಟಿ ನೀಡಿ ಅವರು ಮಾತನಾಡಿದರು. ಚುನಾವಣಾ ಪ್ರಕ್ರಿಯೆಗಳ ಕುರಿತು ಸಂದೇಹಗಳಿದ್ದರೆ ಸಂಬಂಧಿಸಿದ …

Read More »

ಯುವಕನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿ ಬಿಟ್ರು!

ಯುವಕನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿ ಬಿಟ್ರು! ಯುವ ಭಾರತ ಸುದ್ದಿ, ಬೆಳಗಾವಿ: ಪಕ್ಕದ ಮನೆಯವರ ಮದುವೆ ಮುಗಿಸಿಕೊಂಡು ಬಂದ ಯುವಕನನ್ನು ಹೊರಗೆ ಕರೆದುಕೊಂಡು ಹೋಗಿ ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜುನೆ(ಹಳೆ) ಬೆಳಗಾವಿಯ ಅಂಬೇಡ್ಕರ ಗಲ್ಲಿಯಲ್ಲಿ ನಡೆದಿದೆ. ಜುನೆ ಬೆಳಗಾವಿಯ ಅಂಬೇಡ್ಕರ ಗಲ್ಲಿಯ ರಥ ಗಲ್ಲಿಯಲ್ಲಿ ಕೊಲೆ ನಡೆದಿದ್ದು. ಕೊಲೆಯಾದ ಯುವಕ ಜಯಪಾಲ್ ಮಸನೂ ಘರಾನೆ(೩೭) ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕನನ್ನು ಬುಧವಾರ ತಡರಾತ್ರಿ ಮನೆಯಿಂದ …

Read More »

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಅರಭಾವಿ ಮಂಡಲದ ನೂತನ ಬಿಜೆಪಿ ಕಾರ್ಯಾಲಯವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ. ಯುವ ಭಾರತ ಸುದ್ದಿ, ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ …

Read More »

ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆಯ ಪ್ರಮಾಣ ಪತ್ರ ವಿತರಿಸಿದ ಜಿಲ್ಲಾ ಸಂಚಾಲಕ ರವೀಂದ್ರ ಸಣ್ಣಕ್ಕಿ

ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ವಿವಿಧ ಸಮಿತಿಯ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಪಟ್ಟಣ ಗಂಗಾನಗರದ ಡಾ: ಅಂಬೇಡ್ಕರ ಭವನದಲ್ಲಿ ಶನಿವಾರದಂದು ಜರುಗಿತು ಪದಾಧಿಕಾರಿಗಳ ಆಯ್ಕೆ: ತಾಲೂಕಾ ಗೌರವಾಧ್ಯಕ್ಷ-ಮರೇಪ್ಪ ವಾಯ್.ಮರೆಪ್ಪಗೋಳ, ಸಂಚಾಲಕ-ಯಲ್ಲಪ್ಪ ಸಂ.ಸಣ್ಣಕ್ಕಿ, ಸಂಘಟನಾ ಸಂಚಾಲಕರು- ಲಕ್ಕಪ್ಪ ಯ.ತೆಳಗಡೆ, ಸುರೇಶ ದೇ.ಸಣ್ಣಕ್ಕಿ, ಸಹ ಸಂಚಾಲಕರು-ಸಿದ್ದಪ್ಪ ಯ.ಹಾದಿಮನಿ, ಖಜಾಂಚಿ-ರಾಮಪ್ಪ ಸಂ.ಬಂಗೆನ್ನವರ, ಅಲ್ಪಸಂಖ್ಯಾತರ ಘಟಕದ ಸಂಚಾಲಕ-ವಿಜಯ ಜಾ.ಮೂಡಲಗಿ, ಸಂಘಟನಾ ಸಂಚಾಲಕರು-ಅಶೋಕ ಸಿ.ಮೂಡಲಗಿ, ಲಾಲಸಾಬ ಬ.ಸಿದ್ಧಾಪೂರ, ಸಹ …

Read More »

ನಾಳೆ ಪರಿವರ್ತನಾ ದಿನ ಕಾರ್ಯಕ್ರಮ

ಮೂಡಲಗಿ: ಮಾನವ ಬಂಧುತ್ವ ವೇದಿಕೆ ಹಾಗೂ ಯುವ ಜೀವನ ಸೇವಾ ಸಂಸ್ಥೆ, ಕರುನಾಡು ಸೈನಿಕ ತರಬೇತಿ ಕೇಂದ್ರ ಹಾಗೂ ಜೈ ಭೀಮ ಯುವಕರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆಯುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಮೌಢ್ಯ ವಿರೋಧಿ ದಿನಾಚರಣೆಯನ್ನು ಡಿ.6ರಂದು ಪಟ್ಟಣದ ರುದ್ರಭೂಮಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವುದರ ಜೊತೆಗೆ ಕೊರೋನಾ ನಿಯಮಾವಳಿಯ ಪ್ರಕಾರ …

Read More »

ಬಿಜೆಪಿ ಪಕ್ಷ ಉಪ್ಪಾರ ಸಮಾಜವನ್ನು ಕೇವಲ ರಾಜಕೀಯ ಉದ್ದೇಶಕ್ಕಾಗಿ ಮತ ಬ್ಯಾಂಕ ಆಗಿ ಬಳಸಿ ಕೊಳ್ಳುತಿದ್ದಿದೆ:ಮಲ್ಲಿಕಾರ್ಜುನ ಚೌಕಶಿ!!

  ಬಿಜೆಪಿ ಪಕ್ಷ ಉಪ್ಪಾರ ಸಮಾಜವನ್ನು ಕೇವಲ ರಾಜಕೀಯ ಉದ್ದೇಶಕ್ಕಾಗಿ ಮತ ಬ್ಯಾಂಕ ಆಗಿ ಬಳಸಿ ಕೊಳ್ಳುತಿದ್ದಿದೆ:ಮಲ್ಲಿಕಾರ್ಜುನ ಚೌಕಶಿ!! ಯುವ ಭಾರತ ಸುದ್ದಿ,  ಬೆಳಗಾವಿ: ಬಿಜೆಪಿ ಪಕ್ಷ ಉಪ್ಪಾರ ಸಮಾಜವನ್ನು ಕೇವಲ ರಾಜಕೀಯ ಉದ್ದೇಶಕ್ಕಾಗಿ ಮತ ಬ್ಯಾಂಕ ಆಗಿ ಬಳಸಿ ಕೊಳ್ಳುತಿದ್ದು ಅದು ಖಂಡನೀಯ 2006 ರಲ್ಲಿ ಹುಬ್ಬಳ್ಳಿಯ ನೆಹರು ನಗರದಲ್ಲಿ ನಡೆದ ಉಪ್ಪಾರರ ಬ್ರಹತ್ ಸಮಾವೇಶದಲ್ಲಿ ಉಪ್ಪಾರ ಸಮಾಜದ ಲಕ್ಷ್ಮಣ ಉಪ್ಪಾರ ಅವರನ್ನು ಎಂಎಲ್ಸಿ ಮಾಡುವುದಾಗಿ ಹಾಗೂ ಉಪ್ಪಾರರನ್ನು …

Read More »

ದಾಸ ಶ್ರೇಷ್ಠ, ಸಂತ ಕನಕದಾಸರ 533ನೇ ಜಯಂತಿಯನ್ನು ಧುಪದಾಳನಲ್ಲಿ ಆಚರಣೆ..

ಗೋಕಾಕ: ತಾಲೂಕಿನ ಧೂಪದಾಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಭೀಮ ಆರ್ಮಿ ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಸಾಹಿತ್ಯದ ,ರೂವಾರಿ ಮಹಾನ್ ಸಂತ, ದಾಶ೯ನಿಕ, ಕನಕದಾಸರ ೫೩೩ ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತ್ತು. ಈ ಸಂದರ್ಭದಲ್ಲಿ ಕಾಯ೯ಕ್ರಮದಲ್ಲಿ ಭೀಮ ಆಮಿ೯ ಜಿಲ್ಲಾಧ್ಯಕ್ಷರಾದ ಸುನೀಲ ಕೊಟಬಾಗಿ ಮತ್ತು ರೆಹಮಾನ್ ಮೊಕಾಶಿ ಕ ರ ವೆ ತಾಲೂಕ ಸಂಚಾಲಕರು ಗೋಕಾಕ ತಾಲೂಕ ಪ್ರಧಾನ ಕಾಯ೯ದಶಿ೯ಯಾದ ಸುನೀಲ ಈರಗಾರ ಮತ್ತು ಧೂಪದಾಳ ಗ್ರಾಮ …

Read More »