Breaking News

ಬೆಳಗಾವಿ

ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರೊಂದಿಗೆ ಪೋಷಕರ ಪಾತ್ರ ಮುಖ್ಯ: ಡಾ. ಎಸ್. ಎಸ್. ತೇರದಾಳ

ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರೊಂದಿಗೆ ಪೋಷಕರ ಪಾತ್ರ ಮುಖ್ಯ: ಡಾ. ಎಸ್. ಎಸ್. ತೇರದಾಳ ಯುವ ಭಾರತ ಸುದ್ದಿ ಬೆಳಗಾವಿ : ವಿದ್ಯಾರ್ಥಿಗಳು ಭವ್ಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಂಸ್ಕಾರದ ಜೊತೆಗೆ ಜ್ಞಾನದ ಅವಶ್ಯಕತೆಯಿದೆ. ಅವೆರಡೂ ಸಿಗುವುದು ಪಾಲಕರು ಮತ್ತು ಶಿಕ್ಷಕರಿಂದ ಎಂದು ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ ಅಭಿಪ್ರಾಯಪಟ್ಟರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪೋಷಕರ ಸಭೆ ಉದ್ದೇಶಿಸಿ …

Read More »

ಹಿರೇಬಾಗೇವಾಡಿಯಲ್ಲಿ ವಿರೋಧಿಗಳ ವಿರುದ್ದ ಮತ್ತೆ ರಣಕಹಳೆ ಮೊಳಗಿಸಿದ ಸಾಹುಕಾರ್ !

ಹಿರೇಬಾಗೇವಾಡಿಯಲ್ಲಿ ವಿರೋಧಿಗಳ ವಿರುದ್ದ ಮತ್ತೆ ರಣಕಹಳೆ ಮೊಳಗಿಸಿದ ಸಾಹುಕಾರ್ ! ಯುವ ಭಾರತ ಸುದ್ದಿ ಬೆಳಗಾವಿ : ಮಾಜಿ ಸಚಿವ ಹಾಗೂ ಗೋಕಾಕ ಹಾಲಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಮತ್ತೆ ತಮ್ಮ ವಿರೋಧಿಗಳ ವಿರುದ್ಧ ರಣಕಹಳೆ ಮೊಳಗಿಳಿಸಿದ್ದಾರೆ. ಗುರುವಾರ ಸಂಜೆ ಹಿರೇಬಾಗೇವಾಡಿಯಲ್ಲಿ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಳಗದವರು ಏರ್ಪಡಿಸಿದ್ದ ಅಭಿಮಾನದ ಸಮಾವೇಶ ಉದ್ದೇಶಿಸಿ ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು. ಬೆಳಗಾವಿ ಗ್ರಾಮೀಣ ಮತಕ್ಷೇತ್ರ …

Read More »

ವಿಧಾನಸಭೆ ಚುನಾವಣೆ : ಚುನಾವಣಾ ಪ್ರಚಾರ ಸಾಮಗ್ರಿಗಳ ದರ ನಿಗದಿ

ವಿಧಾನಸಭೆ ಚುನಾವಣೆ : ಚುನಾವಣಾ ಪ್ರಚಾರ ಸಾಮಗ್ರಿಗಳ ದರ ನಿಗದಿ ಯುವ ಭಾರತ ಸುದ್ದಿ ಬೆಳಗಾವಿ : ಮುಂಬರುವ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಳಸಲಾಗುವ ವಿವಿಧ ಸಾಮಗ್ರಿಗಳ ದರಗಳನ್ನು ನಿಗದಿಪಡಿಸಿ ಚುನಾವಣಾ ಆಯೋಗಕ್ಕೆ ಕಳಿಸಲಾಗುತ್ತದೆ. ನೀತಿಸಂಹಿತೆ ಜಾರಿಯಲ್ಲಿರುವಾಗ ಕೈಗೊಳ್ಳಲಾಗುವ ಪ್ರಚಾರದ ವೆಚ್ಚವನ್ನು ಈ ದರಗಳ ಆಧಾರದ ಮೇಲೆಯೇ ಲೆಕ್ಕ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ವಿಧಾನಸಭಾ ಚುನಾವಣಾ -2023 ರ ಪ್ರಚಾರ ಸಾಮಗ್ರಿಗಳ ದರ …

Read More »

ಮೌಲ್ಯ ಶಿಕ್ಷಣ ಜಾಗೃತಿಗೆ ಬೆಳಗಾವಿಗೆ ಆಗಮಿಸಿದ ಏಕಾಂಗಿ ಬೈಕ್ ಯಾತ್ರೆ

ಮೌಲ್ಯ ಶಿಕ್ಷಣ ಜಾಗೃತಿಗೆ ಬೆಳಗಾವಿಗೆ ಆಗಮಿಸಿದ ಏಕಾಂಗಿ ಬೈಕ್ ಯಾತ್ರೆ ಯುವ ಭಾರತ ಸುದ್ದಿ ಬೆಳಗಾವಿ : ವಿವೇಕ ವಿದ್ಯಾ ವಾಹಿನಿ ಟ್ರಸ್ಟ್ ವತಿಯಿಂದ ಟ್ರಸ್ಟಿನ ಸಂಸ್ಥಾಪಕ, ಖ್ಯಾತ ಲೇಖಕ, ವಾಗ್ಮಿ ನಿತ್ಯಾನಂದ ವಿವೇಕವಂಶಿಯವರು ಮೌಲ್ಯ ಶಿಕ್ಷಣದ ಅಗತ್ಯ ಹಾಗೂ ಮಹತ್ವದ ಕುರಿತು ಜನಜಾಗೃತಿ ಮೂಡಿಸುವುದಕ್ಕಾಗಿ 18 ದಿನಗಳ 3,500 ಕ್ಕೂ ಹೆಚ್ಚು ಕಿ.ಮೀಗಳ “ಪ್ರದಕ್ಷಿಣಂ – ವಿವೇಕ ರಾಜ್ಯ ಪರಿಕ್ರಮ!” ಸಂಪೂರ್ಣ ಕರ್ನಾಟಕ ಹಾಗೂ ಅಕ್ಕ ಪಕ್ಕದ ರಾಜ್ಯಗಳ …

Read More »

ಕನ್ನಡ ರಂಗಭೂಮಿಯನ್ನು ಜೀವಂತವಾಗಿಡಬೇಕು : ಕಾರಂಜಿಮಠ ಶ್ರೀ

ಕನ್ನಡ ರಂಗಭೂಮಿಯನ್ನು ಜೀವಂತವಾಗಿಡಬೇಕು : ಕಾರಂಜಿಮಠ ಶ್ರೀ ಯುವ ಭಾರತ ಸುದ್ದಿ ಬೆಳಗಾವಿ :                          ಕನ್ನಡ ರಂಗಭೂಮಿಗೆ ಭವ್ಯವಾದ ಇತಿಹಾಸವಿದೆ. ಅದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗದೆ ಜೀವನ ವಿವಿಧ ಆಯಾಮಗಳನ್ನು ಕಟ್ಟಿಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಬೆಳಗಾವಿ ಕಾರಂಜಿಮಠದ ಪೂಜ್ಯ ಗುರುಸಿದ್ಧ ಮಹಾಸ್ವಾಮಿಗಳು ನುಡಿದರು. ಅವರು ಬೆಳಗಾವಿಯ ಕನ್ನಡ ಸಾಂಸ್ಕೃತಿಕ …

Read More »

ಶನಿ ಪ್ರದೋಷ ಶನಿವಾರ

ಶನಿ ಪ್ರದೋಷ ಶನಿವಾರ ಯುವ ಭಾರತ ಸುದ್ದಿ ಬೆಳಗಾವಿ : ಫೆ. 18 ರಂದು ಒಂದೇ ದಿನ ಶನಿ ಪ್ರದೋಷ ಹಾಗೂ ಮಹಾಶಿವರಾತ್ರಿ ಯೋಗಾಯೋಗದಿಂದ ಬಂದಿದೆ. ಈ ನಿಮಿತ್ತ ಪಾಟೀಲ ಗಲ್ಲಿಯ ಶನಿ ದೇವಸ್ಥಾನದಲ್ಲಿ ಶನಿಶಾಂತಿ , ತೈಲಾಭಿಷೇಕ, ರುದ್ರಾಭಿಷೇಕ ಮುಂತಾದವುಗಳ ಸೇವೆಗಳ ಆಯೋಜನೆ ಮಾಡಲಾಗಿದೆ. ಶನಿ ಪ್ರದೋಷ ನಿಮಿತ್ತ ಸಂಜೆ 6 ಗಂಟೆಗೆ ವಿಶೇಷ ಅಭಿಷೇಕ, ಮಾಡಲಾಗುವುದು. ದಿವಸಪೂರ್ತಿ ಮಂದಿರದಲ್ಲಿ ಪ್ರಸಾದದ ಆಯೋಜನೆ ಮಾಡಲಾಗಿದೆ. ಸಂಜೆ 7.30 ಕ್ಕೆ …

Read More »

ಭಾರೀ ಕುತೂಹಲ ; ಸಾಹುಕಾರ್ ಗರ್ಜನೆಗೆ ಕ್ಷಣಗಣನೆ

ಭಾರೀ ಕುತೂಹಲ ; ಸಾಹುಕಾರ್ ಗರ್ಜನೆಗೆ ಕ್ಷಣಗಣನೆ ಯುವ ಭಾರತ ಸುದ್ದಿ ಬೆಳಗಾವಿ : ಸುವರ್ಣ ವಿಧಾನ ಸೌಧದ ಮಗ್ಗುಲಲ್ಲಿಯೇ ಇರುವ ಹಿರೇಬಾಗೇವಾಡಿಯಲ್ಲಿಂದು ಸಂಜೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಅಭಿಮಾನಿಗಳು ಹಮ್ಮಿಕೊಂಡಿರುವ ಅಭಿಮಾನದ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಭಾರೀ ಕುತೂಹಲ ಕೆರಳಿಸಿದೆ. ಕೆಲ ದಿನಗಳ ಹಿಂದಷ್ಟೇ ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ರಮೇಶ ಜಾರಕಿಹೊಳಿಯವರ ಅಭಿಮಾನಿಗಳು ಇಂಥದ್ದೇ ಅಭಿಮಾನದ ಸಮಾವೇಶ ನಡೆಸಿದ್ದರು. ರಮೇಶ ಜಾರಕಿಹೊಳಿಯವರ …

Read More »

ಇಂದು ಬೆಳಗಾವಿಗೆ ಪ್ರದಕ್ಷಿಣಂ – ವಿವೇಕ ರಾಜ್ಯ ಪರಿಕ್ರಮ ! ಯಾತ್ರೆ

ಇಂದು ಬೆಳಗಾವಿಗೆ ಪ್ರದಕ್ಷಿಣಂ – ವಿವೇಕ ರಾಜ್ಯ ಪರಿಕ್ರಮ ! ಯಾತ್ರೆ ಯುವ ಭಾರತ ಸುದ್ದಿ ಬೆಳಗಾವಿ : ಗುರುವಾರ ಫೆಬ್ರವರಿ 16 ರಂದು ಮೌಲ್ಯ ಶಿಕ್ಷಣದ ಅಗತ್ಯ ಹಾಗೂ ಮಹತ್ವದ ಕುರಿತು ಜನಜಾಗೃತಿ ಮೂಡಿಸುವುದಕ್ಕಾಗಿ ಸಂಪೂರ್ಣ ಕರ್ನಾಟಕ ರಾಜ್ಯ ಏಕಾಂಗಿ ಬೈಕ್ ಯಾತ್ರೆ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ವಿವೇಕ ವಿದ್ಯಾ ವಾಹಿನಿ ಟ್ರಸ್ಟ್‌ನ ಸಂಸ್ಥಾಪಕ ನಿತ್ಯಾನಂದ ವಿವೇಕವಂಶಿ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಖಾನಾಪುರ ನಲ್ಲಿ …

Read More »

19 ರಂದು ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಅಭಿನಂದನಾ ಸಮಾರಂಭ

19 ರಂದು ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಅಭಿನಂದನಾ ಸಮಾರಂಭ ಯುವ ಭಾರತ ಸುದ್ದಿ ರಾಯಬಾಗ : ಪ್ರಗತಿಪರ ಖ್ಯಾತ ಸಾಹಿತಿ, ರಾಯಬಾಗದ ಎಸ್.ಪಿ. ಮಂಡಳ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರು ತಮ್ಮ ಪ್ರಾಧ್ಯಾಪಕ ವೃತ್ತಿಯ ಸುದೀರ್ಘ ಸೇವೆಯ ನಿವೃತ್ತಿ ಹಿನ್ನೆಲೆಯಲ್ಲಿ ಅವರ ಅಪಾರ ವಿದ್ಯಾರ್ಥಿ ಬಳಗ ಫೆ.19 ರಂದು ರಾಯಬಾಗದ ಮಹಾವೀರ ಭವನದಲ್ಲಿ ಸಂಭ್ರಮದ ಅಭಿನಂದನಾ ಸಮಾರಂಭ …

Read More »

ಭೀಕರ ಅಪಘಾತ ಸಹೋದರರ ದುರ್ಮರಣ

ಭೀಕರ ಅಪಘಾತ ಸಹೋದರರ ದುರ್ಮರಣ ಯುವ ಭಾರತ ಸುದ್ದಿ ಚಿಕ್ಕೋಡಿ : ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದವರಾದ ಬೈಕ್ ನಲ್ಲಿ ಸಾಗುತ್ತಿದ್ದ ಶಿವಕುಮಾರ್ ರಾಜು ಘೋಸೆ ಮತ್ತು ಅವರ ಸಹೋದರ ಅಶ್ವಿನ್ ಕುಮಾರ್ ಅಪಘಾತಕ್ಕೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ ಚಿಕ್ಕೋಡಿ ತಾಲೂಕು ಬೆಳಕೂಡ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದ ಇವರಿಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕೋಡಿ ಪೊಲೀಸ್ …

Read More »