Breaking News

ಬೆಳಗಾವಿ

ಕೊನೆಗೂ ಬೆಳಗಾವಿ-ಧಾರವಾಡ ರೈಲು ಮಾರ್ಗ ಕೆಲಸ ಶುರು !

ಕೊನೆಗೂ ಬೆಳಗಾವಿ-ಧಾರವಾಡ ರೈಲು ಮಾರ್ಗ ಕೆಲಸ ಶುರು !   ಯುವ ಭಾರತ ಸುದ್ದಿ ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಯೋಜನೆಗೆ ಮುಹೂರ್ತ ಕೂಡಿ ಬಂದಿದೆ. ಬಹು ಜನರ ಬೇಡಿಕೆಯ ನಿರೀಕ್ಷೆಯಾಗಿರುವ ಧಾರವಾಡ-ಬೆಳಗಾವಿ ನೇರ ಹೊಸ ರೈಲು ಮಾರ್ಗ ಯೋಜನೆಗೆ ಮುಹೂರ್ತ ಕೂಡಿ ಬಂದಿದ್ದು, ಮೊದಲ ಹಂತದಲ್ಲಿ ಕ್ಯಾರಕೊಪ್ಪ-ಮಮ್ಮಿಗಟ್ಟಿ ಮಧ್ಯೆ ಹಳಿ ನಿರ್ಮಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಧಾರವಾಡ-ಬೆಳಗಾವಿ ನೇರ ಹೊಸ ಮಾರ್ಗ ನಿರ್ಮಾಣಕ್ಕೆ …

Read More »

17 ರಿಂದ ಬಡೇಕೊಳ್ಳಮಠದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ

17 ರಿಂದ ಬಡೇಕೊಳ್ಳಮಠದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಯುವ ಭಾರತ ಸುದ್ದಿ ಬಡೆಕೊಳ್ಳಮಠ: ಬೆಳಗಾವಿ ತಾಲೂಕಿನ ಶ್ರೀ ಪಾವನಕ್ಷೇತ್ರ ಬಡೇಕೊಳ್ಳಮಠದ ಪವಾಡ ಪುರುಷ ಶ್ರೀ ನಾಗೇಂದ್ರ ಮಹಾಸ್ವಾಮಿಗಳವರ ಮಹಾಶಿವರಾತ್ರಿಯ ಜಾತ್ರೆಯು ಪ್ರತಿ ವರ್ಷದಂತೆ ಐದು ದಿನಗಳ ಕಾರ್ಯಕ್ರಮಗಳೊಂದಿಗೆ ಶ್ರದ್ದೆ ಮತ್ತು ಸಡಗರದಿಂದ ಜರಗಲಿದೆ. ಈ ಜಾತ್ರಾ ನಿಮಿತ್ತ ಕಾರ್ಯಕ್ರಮಗಳನ್ನು ಆಯೋಜನೆಗೊಂಡಿದ್ದು, ಭಕ್ತ ವೃಂದವು ಆಗಮಿಸಿ ಪೂಜ್ಯ ಅಜ್ಜನವರ ಆರ್ಶಿವಾದ ಅನುಗ್ರಹಕ್ಕೆ ಪಾತ್ರರಾಗಿ ಕೃತಾರ್ಥರಾಗಬೇಕು. ಶುಕ್ರವಾರ ದಿನಾಂಕ 17 ರಂದು ಸಾಯಂಕಾಲ …

Read More »

ಮದ್ಲೂರು ಗ್ರಾಮದ ಶ್ರೀ ಕಲ್ಮೇಶ್ವರ ಜಾತ್ರಾ ಮಹೋತ್ಸವ : ಜಾತ್ರಾ ಕಾರ್ಯಕ್ರಮಗಳು ಫೆ.17 ರಿಂದ

ಮದ್ಲೂರು ಗ್ರಾಮದ ಶ್ರೀ ಕಲ್ಮೇಶ್ವರ ಜಾತ್ರಾ ಮಹೋತ್ಸವ : ಜಾತ್ರಾ ಕಾರ್ಯಕ್ರಮಗಳು ಫೆ.17 ರಿಂದ ಯುವ ಭಾರತ ಸುದ್ದಿ ಬೆಳಗಾವಿ: ಯರಗಟ್ಟಿ ತಾಲೂಕಿನ ಮದ್ಲೂರು ಗ್ರಾಮದ ಶ್ರೀ ಕಲ್ಮೇಶ್ವರ ಜಾತ್ರಾ ಮಹೋತ್ಸವ ಜರುಗಲಿದ್ದು, ಫೆ.17 ರಿಂದ ಫೆ.19 ರ ವರೆಗೆ ವಿವಿಧ ಸಾಂಸ್ಕೃತಿಕ, ಹಾಗೂ ಕ್ರೀಡಾ ಕಾರ್ಯಕ್ರಮ ಜರುಗಲಿವೆ. ಫೆ.18 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಕಲ್ಮೇಶ್ವರ ಗದ್ದುಗೆ ಪೂಜೆ, ವೀಣಾ ಪೂಜೆಯೊಂದಿಗೆ ಪ್ರವಚನ, ಭಜನಾ ಮಂಡಳಿಯಿಂದ ಭಜನಾ …

Read More »

ಬೆಳಗಾವಿಯಲ್ಲಿ ಕೆಎಎಸ್ ಅಧಿಕಾರಿ ಪತಿ ಆತ್ಮಹತ್ಯೆಗೆ ಶರಣು

ಬೆಳಗಾವಿಯಲ್ಲಿ ಕೆಎಎಸ್ ಅಧಿಕಾರಿ ಪತಿ ಆತ್ಮಹತ್ಯೆಗೆ ಶರಣು ಯುವ ಭಾರತ ಸುದ್ದಿ ಬೆಳಗಾವಿ : ಹಿಡಕಲ್ ಡ್ಯಾಮ್ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ ಪೀರಜಾದೆ ಸೋಮವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಫ್ ಡಿ ಎ (ಕಂದಾಯ ನಿರೀಕ್ಷಕ)ಜಾಫರ್ ಪೀರ್ಜಾದೆ ಎಂಬುವರು ಆತ್ಮಹತ್ಯೆಗೆ ಶರಣಾದವರು. ಅಣ್ಣನ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ. …

Read More »

ದೇಹ ಬಲದ ಜೊತೆಗೆ ಆತ್ಮ ಮತ್ತು ಮನೋಬಲ ಬೆಳೆಸಿಕೊಳ್ಳಿ: ಡಿಸಿಪಿ ಪಿ.ವಿ. ಸ್ನೇಹಾ

ದೇಹ ಬಲದ ಜೊತೆಗೆ ಆತ್ಮ ಮತ್ತು ಮನೋಬಲ ಬೆಳೆಸಿಕೊಳ್ಳಿ: ಡಿಸಿಪಿ ಪಿ.ವಿ. ಸ್ನೇಹಾ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿತ್ತು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ವಿಜಯ ಎಫ್. ನಾಗಣ್ಣನವರ್ ದಲಿತ ಮಹಿಳೆ ಮತ್ತು ಸಾಹಿತ್ಯದ ಕುರಿತು ಮಾತನಾಡಿ, ದಲಿತ ಹೆಣ್ಣುಮಕ್ಕಳು ಮೂರು …

Read More »

ಬೆಳಗಾವಿ ಹುಡುಗನ ಫೀಲ್ಡಿಂಗ್‌ಗೆ ಸಚಿನ್ ಸೇರಿ ದಿಗ್ಗಜರು ಫಿದಾ !

ಬೆಳಗಾವಿ ಹುಡುಗನ ಫೀಲ್ಡಿಂಗ್‌ಗೆ ಸಚಿನ್ ಸೇರಿ ದಿಗ್ಗಜರು ಫಿದಾ ! ಯುವ ಭಾರತ ಸುದ್ದಿ  ಬೆಳಗಾವಿ : ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯದ ವೇಳೆ ಬೆಳಗಾವಿಯ ಕಿರಣ್ ತರಳೇಕರ್ ಅತ್ಯದ್ಭುತ ಕ್ಯಾಚ್ ಹಿಡಿದಿದ್ದು, ಕ್ರಿಕೆಟ್ ದಿಗ್ಗಜರ ಮನಸೂರೆಗೊಂಡಿದೆ. ಸಚಿನ್ ತೆಂಡೂಲ್ಕರ್ ಸೇರಿ ಹಲವು ಆಟಗಾರರು ಶಹಬಾಸ್‌ಗಿರಿ ನೀಡಿದ್ದಾರೆ. ಫುಟ್ಬಾಲ್ ಕೂಡಾ ಆಡಲು ಗೊತ್ತಿರುವ ವ್ಯಕ್ತಿಯನ್ನು ನೀವು ಕ್ರಿಕೆಟ್‌ಗೆ ಕರೆತಂದಾಗ ಹೀಗೇ ಆಗುತ್ತದೆ ಎಂದು ಸಚಿನ್ ಟ್ವಿಟ್ ಮಾಡಿದ್ದಾರೆ. ಇಂಗ್ಲೆಂಡ್ ತಂಡದ …

Read More »

ಲಿಂಗರಾಜ ಪಿಯು ಕಾಲೇಜಿನ ವಾರ್ಷಿಕೋತ್ಸವ : ನಿರ್ದಿಷ್ಟ ಗುರಿಯೊಂದಿಗೆ ಹೆಜ್ಜೆಯಿಡಿ : ಡಾ. ಆರತಿ ದರ್ಶನ

ಲಿಂಗರಾಜ ಪಿಯು ಕಾಲೇಜಿನ ವಾರ್ಷಿಕೋತ್ಸವ : ನಿರ್ದಿಷ್ಟ ಗುರಿಯೊಂದಿಗೆ ಹೆಜ್ಜೆಯಿಡಿ : ಡಾ. ಆರತಿ ದರ್ಶನ ಯುವ ಭಾರತ ಸುದ್ದಿ ಬೆಳಗಾವಿ : ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಯಶಸ್ಸನ್ನು ಸಾಧಿಸಬೇಕು. ಯಶಸ್ಸು ದೊರೆಯುವ ವರೆಗೆ ಕ್ರಿಯಾಶೀಲವಾಗಿ ಪ್ರಯತ್ನದಲ್ಲಿ ತೊಡಗಿದಾಗ ಪ್ರತಿಫಲ ನಮ್ಮದಾಗುತ್ತದೆ ಎಂದು ಮಧುಮೇಹ ತಜ್ಞ ವೈದ್ಯೆ ಡಾ.ಆರತಿ ದರ್ಶನ ಹೇಳಿದರು. ಅವರು ಲಿಂಗರಾಜ ಪಿಯು ಕಾಲೇಜಿನ ದ್ವಿತೀಯ ವರ್ಷದ ಬಿಳ್ಕೊಡುವ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ವಿದ್ಯಾರ್ಥಿ …

Read More »

ಗೋಕಾಕನಲ್ಲಿ ಮರಾಠಾ ಸಮಾಜಕ್ಕೆ 6 ಗುಂಟೆ ಜಾಗ ನೀಡಿದ ರಮೇಶ ಜಾರಕಿಹೊಳಿ

ಗೋಕಾಕನಲ್ಲಿ ಮರಾಠಾ ಸಮಾಜಕ್ಕೆ 6 ಗುಂಟೆ ಜಾಗ ನೀಡಿದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ಗೋಕಾಕ ನಗರದಲ್ಲಿ ಮರಾಠಾ ಸಮಾಜದ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳಲು ಪೂರಕವಾಗಿ 6 ಗುಂಟೆ ಜಾಗವನ್ನು ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ಘೋಷಣೆ ಮಾಡಿ ಪತ್ರ ನೀಡಿರುವುದನ್ನು ಸಕಲ ಮರಾಠಾ ಸಮಾಜ ಅಭಿನಂದಿಸಿದೆ. ಗೋಕಾಕನಲ್ಲಿ ಭಾನುವಾರ ನಡೆದ ಕರ್ನಾಟಕ ಕ್ಷತ್ರಿಯ ಮರಾಠಾ ಸಮಾಜದ ಸಮಾವೇಶದಲ್ಲಿ ರಮೇಶ ಜಾರಕಿಹೊಳಿ ಅವರು ಈ ಘೋಷಣೆ …

Read More »

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ಬಿಗ್ ಶಾಕ್ ನೀಡಿದ ಪೊಲೀಸರು !

ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರಿಗೆ ಬಿಗ್ ಶಾಕ್ ನೀಡಿದ ಪೊಲೀಸರು ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ಹೋರಾಟ ಮಾಡುತ್ತಿರುವ ಕನ್ನಡ ಮುಖಂಡರಿಗೆ ಇದೀಗ ಕರ್ನಾಟಕದ ಪೊಲೀಸ್ ಇಲಾಖೆ ಬಿಗ್ ಶಾಕ್ ನೀಡಿದೆ. ಇದರಿಂದ ಇಲ್ಲಿಯ ಕನ್ನಡ ಹೋರಾಟಗಾರರು ಸಭೆ ಸೇರಿ ಪೊಲೀಸ್ ಇಲಾಖೆ ವಿರುದ್ಧ ಸಿಡಿದೆದಿದ್ದಾರೆ. ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲ ಅಧಿವೇಶನ ವೇಳೆ ಎಂಇಎಸ್ ಮಹಾಮೇಳಾವ ಹಮ್ಮಿಕೊಂಡಿತ್ತು. ಆ ಸಂದರ್ಭದಲ್ಲಿ ಎಂಇಎಸ್ ಮುಖಂಡರ ಮುಖಕ್ಕೆ …

Read More »

ಫೆ.13 ರಿಂದ 15 : ಕಲಿಕಾ ಹಬ್ಬ

ಫೆ.13 ರಿಂದ 15 : ಕಲಿಕಾ ಹಬ್ಬ ಯುವ ಭಾರತ ಸುದ್ದಿ ಬೆಳಗಾವಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಬೆಳಗಾವಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು/ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ (ಗ್ರಾಮೀಣ) ಹಾಗೂ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ/ಪ್ರೌಢಶಾಲೆ ಮಾಸ್ತಮರ್ಡಿ (ಬೆಳಗಾವಿ ಗ್ರಾಮೀಣ ವಲಯ) ಇವರ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ಗ್ರಾಮೀಣ ವಲಯದ ಸರ್ಕಾರಿ ಕನ್ನಡ …

Read More »