Breaking News

ಬೆಳಗಾವಿ

ಹಸ್ತರೇಖೆ ಬದಲಾಯಿಸಿದರೆ, ಹಣೆಬರಹ ಬದಲಾಗದು-ಡಾ ಸೋನಾಲಿ ವ್ಯಂಗ್ಯ

ಹಸ್ತರೇಖೆ ಬದಲಾಯಿಸಿದರೆ, ಹಣೆಬರಹ ಬದಲಾಗದು-ಡಾ ಸೋನಾಲಿ ವ್ಯಂಗ್ಯ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯದ ಜನ ಅಧಿಕಾರ ಕೊಟ್ಟಾಗ ಜನರ ಬಗ್ಗೆ ಕಾಳಜಿ ವಹಿಸದ ಕಾಂಗ್ರೆಸ್ ಪಕ್ಷ ಈಗ ಹಸ್ತ ರೇಖೆಯನ್ನು ಬದಲಾಯಿಸಿ ಹಾಥ್ ಸೇ ಹಾಥ್ ಜೋಡೋ ಎನ್ನುವ ಅಭಿಯಾನ ಆರಂಭಿಸಿದ್ದು ಹಾಸ್ಯಾಸ್ಪದವಾಗಿದ್ದು ಈ ದೇಶದ ಜನ ಕಾಂಗ್ರೆಸ್ಸಿಗೆ 70 ವರ್ಷ ಅಧಿಕಾರ ಕೊಟ್ಟಾಗ ಇವರಿಂದ ಜನರ ಅದೃಷ್ಟ ಬದಲಾಯಿಸಲು ಆಗಿಲ್ಲ.ಈಗ ಹಸ್ತರೇಖೆ ಬದಲಾಯಿಸಿದ ಮಾತ್ರಕ್ಕೆ ಕಾಂಗ್ರೆಸ್ಸಿನ …

Read More »

ಮರಾಠಿ ಭಾಷಿಕರಿಗೆ ಟಿಕೆಟ್ ಕೊಡಿ..!

ಮರಾಠಿ ಭಾಷಿಕರಿಗೆ ಟಿಕೆಟ್ ಕೊಡಿ..! ವರದಿ : ಹರ್ಷವರ್ಧನ್ ಯುವ ಭಾರತ ವಿಶೇಷ ಬೆಳಗಾವಿ:  ಮಹಾನಗರ ಪಾಲಿಕೆಯಲ್ಲಿ ಮರಾಠಿ ಭಾಷಿಕರು ಮೇಯರ್ ಮತ್ತು ಉಪಮೇಯರ್ ಆಯ್ಕೆಯಾದ ನಂತರ ಈಗ ಎಂಎಲ್ಎ ಮೇಲೆ ಮರಾಠಿಗರ ಕಣ್ಣು ಬಿದ್ದಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಮೇಲಾಗಿ ಈಗಿನ ಶಾಸಕ ಅಭಯ ಪಾಟೀಲರ ಕಾರ್ಯವೈಖರಿ ಬಗ್ಗೆ ಬಹುತೇಕರಿಗೆ ಅಸಮಾಧಾನವಿದೆ.ಹೀಗಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಲ್ಲಿ ವಿಧಾನಸಭೆಗೆ ಮರಾಠಿ‌ಭಾಷಿಕರಿಗೆ ಪ್ರಾಮುಖ್ಯತೆ …

Read More »

ಪಾಲಿಕೆಯಲ್ಲಿ ಕನ್ನಡಕ್ಕೆ ಕುತ್ತು ..! ಕನ್ನಡ ಅಧಿಕಾರಿಗಳ ಎತ್ತಂಗಡಿಗೆ ಸಂಚು!

ಪಾಲಿಕೆಯಲ್ಲಿ ಕನ್ನಡಕ್ಕೆ ಕುತ್ತು ..! ಕನ್ನಡ ಅಧಿಕಾರಿಗಳ ಎತ್ತಂಗಡಿಗೆ ಸಂಚು! ಮರಾಠಿಯಲ್ಲಿ ದಾಖಲೆ ಕೇಳಿದ ನಗರಸೇವಕರು..! ಶಾಸಕರ ಮಾತಿಗೂ ಕಿಮ್ಮತು ಕೊಡದ ಆ ನಗರಸೇವಕರು ಯಾರು? ವರದಿ : ಹರ್ಷವರ್ಧನ್ ಯುವ ಭಾರತ ವಿಶೇಷ : ಬೆಳಗಾವಿ. ಕನ್ನಡ ನಾಡು ನುಡಿಗೆ ಕರ್ನಾಟಕ ಸರ್ಕಾರ ಬದ್ಧ ಎನ್ನುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಬೆಳಗಾವಿಯಲ್ಲಿ ಮಣ್ಣು ಪಾಲಾಗಿದೆ. ಬಿಜೆಪಿಯ ಮೊದಲ ಮರಾಠಿ ಭಾಷಿಕ ಮೇಯರ್ ,ಉಪಮೇಯರ್ ಆಯ್ಕೆಯಾದವರು ಈಗ ಕನ್ನಡ …

Read More »

ಬೆಳಗಾವಿಗೆ 12ರಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರು: ಪ್ರತಿಭಾ ಪುರಸ್ಕಾರ, ವಿಪ್ರ ಸಾಧಕರಿಗೆ ಸನ್ಮಾನ

ಬೆಳಗಾವಿಗೆ 12ರಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರು: ಪ್ರತಿಭಾ ಪುರಸ್ಕಾರ, ವಿಪ್ರ ಸಾಧಕರಿಗೆ ಸನ್ಮಾನ ಬೆಳಗಾವಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಹಾಗೂ ವಿಪ್ರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಫೆ.12ರಂದು ಬೆಳಗಾವಿಯಲ್ಲಿ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಭಾಗ್ಯನಗರದ 2ನೇ ಕ್ರಾಸ್ ನ ಸಿಟಿ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಧಾರವಾಡ, ಚಿಕ್ಕೋಡಿ, ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕಳೆದ ಸಾಲಿನ ಎಸ್ …

Read More »

ನವೀಕೃತ ಗಣಪತಿ ದೇವಸ್ಥಾನ ಉದ್ಘಾಟಿಸಿದ ಡಾ.ಸೋನಾಲಿ ಸರ್ನೋಬತ್

ನವೀಕೃತ ಗಣಪತಿ ದೇವಸ್ಥಾನ ಉದ್ಘಾಟಿಸಿದ ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ ಖಾನಾಪುರ : ಕಣಕುಂಬಿಯ ಮಾವುಲಿ ದೇವಸ್ಥಾನದಲ್ಲಿ ನವೀಕೃತ ಗಣಪತಿ ದೇವಸ್ಥಾನವನ್ನು ಡಾ. ಸೋನಾಲಿ ಸರ್ನೋಬತ್ ಉದ್ಘಾಟಿಸಿದರು. ಕಣಕುಂಬಿಯಲ್ಲಿ 12 ವರ್ಷಗಳ ನಂತರ ಮಾವುಲಿ ಜಾತ್ರೆ ನಡೆಯುತ್ತಿದೆ. ಇಲ್ಲಿ ಮಲಪ್ರಭಾ ಮತ್ತು ಮಹದಾಯಿ ಎಂಬ ಎರಡು ನದಿಗಳ ಉಗಮ ಪುರಾತನ ರಾಮೇಶ್ವರ ದೇವಸ್ಥಾನದ ಬಳಿ ನಡೆಯುತ್ತದೆ. ಡಾ. ಸರ್ನೋಬತ್ ಅವರು ಈ ಸಾಂಪ್ರದಾಯಿಕ ಸಮಾರಂಭದಲ್ಲಿ ಮಾವುಲಿ ದೇವಿಯ ಆಶೀರ್ವಾದ …

Read More »

ಜೆಇಇ : ಬೆಳಗಾವಿ ಆರ್ ಎಲ್ ಎಸ್ ವಿದ್ಯಾರ್ಥಿಗಳ ಸಾಧನೆ

ಜೆಇಇ : ಬೆಳಗಾವಿ ಆರ್ ಎಲ್ ಎಸ್ ವಿದ್ಯಾರ್ಥಿಗಳ ಸಾಧನೆ ಯುವ ಭಾರತ ಸುದ್ದಿ ಬೆಳಗಾವಿ : ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದ ಪರೀಕ್ಷೆಯಾದ ಜೆಇಇ ಮೆನ್ 2023 ಸೆಶನ್ 1ರಲ್ಲಿ ಅತ್ಯುತ್ತಮ ಸಾಧನೆಗೈದು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಕ್ರಷ್ಣ ಎಂ ಮುರಕುಟೆ 98.12%, ಆಸ್ಟಿನ್ ಡಿ 79.79% , ವಿಶ್ವೇಶ್ವರ ಎಂ 96.2% , …

Read More »

ಬೆಳಗಾವಿಯ ಮುತ್ನಾಳ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿ 21 ಅಡಿ ಪ್ರತಿಮೆ ಪ್ರತಿಷ್ಠಾಪನೆ

ಬೆಳಗಾವಿಯ ಮುತ್ನಾಳ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿ 21 ಅಡಿ ಪ್ರತಿಮೆ ಪ್ರತಿಷ್ಠಾಪನೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ತಾಲೂಕಿನ ಮುತ್ನಾಳ ಗ್ರಾಮಕ್ಕೆ ಹೊಂದಿಕೊಂಡಿರುವ ಶ್ರೀ ಕ್ಷೇತ್ರ ಕಾಂಚನಶೃತಿ ವಿದ್ಯಾಸಂಸ್ಥೆ ಅಹಿಂಸಾ ಕ್ಷೇತ್ರದಲ್ಲಿ ಭಗವಾನ್ ಶ್ರೀ ಬಾಹುಬಲಿಯ ಭವ್ಯವಾದ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಯಿತು. ಕರ್ನಾಟಕದ ಶ್ರವಣಬೆಳಗೊಳ, ಕಾರ್ಕಳ, ಧರ್ಮಸ್ಥಳ, ವೇಣೂರು, ಗೊಮ್ಮಟಗಿರಿ, ಕನಕಗಿರಿ ಕ್ಷೇತ್ರಗಳಲ್ಲಿ ಭಗವಾನ್ ಬಾಹುಬಲಿ ಪ್ರತಿಮೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದಲ್ಲಿ ಈ ತರಹದ …

Read More »

13 ರಿಂದ 16 ರವರೆಗೆ ದಾಸನವಮಿ ಉತ್ಸವ ನಿಮಿತ್ತ ಕೀರ್ತನೆ

13 ರಿಂದ 16 ರವರೆಗೆ ದಾಸನವಮಿ ಉತ್ಸವ ನಿಮಿತ್ತ ಕೀರ್ತನೆ ಯುವ ಭಾರತ ಸುದ್ದಿ ಬೆಳಗಾವಿ : ಬಸವನಗಲ್ಲಿಯ ಶ್ರೀ ಸಮರ್ಥ ಶ್ರೀಧರ ತತ್ವಜ್ಞಾನ ಮಂಡಳ , ಶ್ರೀ ಶ್ರೀಧರ ಸ್ವಾಮಿ ಮಂದಿರದ ವತಿಯಿಂದ ಫೆ.13 ರಿಂದ 15 ರವರೆಗೆ ಮೂರು ದಿನಗಳ ಕಾಲ ದಾಸ ನವಮಿ ಉತ್ಸವ ನಿಮಿತ್ತ ಪ್ರತಿದಿನ ಸಂಜೆ 4:30 ರಿಂದ 6:30 ರವರೆಗೆ ಶ್ರೀ ಹ.ಭ.ಪ.ನೀನಾದ ಬುವಾ ಕುಲಕರ್ಣಿ ರಾಮದಾಸಿ , ನಾಸಿಕ ಇವರಿಂದ …

Read More »

ಬೆಳಗಾವಿ ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ

ಬೆಳಗಾವಿ ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ಯುವ ಭಾರತ ಸುದ್ದಿ ಬೆಳಗಾವಿ : ನ್ಯೂಸ್ ಫಸ್ಟ್ ಬೆಳಗಾವಿ ಜಿಲ್ಲಾ ವರದಿಗಾರ ಶ್ರೀಕಾಂತ ಕುಬಕಡ್ಡಿ, ಪಬ್ಲಿಕ್ ಟಿವಿ ವರದಿಗಾರ ದಿಲೀಪ ಕುರಂದವಾಡೆ ಹಾಗೂ ಪ್ರಜಾವಾಣಿ ವರದಿಗಾರ ಚನ್ನಪ್ಪ ಮಾದರ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಶ್ರೀಕಾಂತ ಕುಬಕಡ್ಡಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಕಳೆದೊಂದು ದಶಕದಿಂದ ಟಿವಿ9 ಹಾಗೂ ಸದ್ಯ ನ್ಯೂಸ್ ಫಸ್ಟ್ ವಾಹಿನಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದಿಲೀಪ ಕುರಂದವಾಡೆ …

Read More »

ಶ್ರೀ ರವಿಶಂಕರ ಗುರೂಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕಿರಣ ಜಾಧವ

ಶ್ರೀ ರವಿಶಂಕರ ಗುರೂಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ ಗುರೂಜಿ ಅವರನ್ನು ಬೆಳಗಾವಿ ಸಕಲ ಮರಾಠಾ ಸಮಾಜದ ನಾಯಕ ಮತ್ತು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ರವಿಶಂಕರ ಗುರೂಜಿ ಅವರು ನಗರದ ಸಿಪಿಎಡ್ ಮೈದಾನದಲ್ಲಿ ಮಹಾ ಸತ್ಸಂಗ ನಡೆಸಿಕೊಡಲು ಬೆಳಗಾವಿಗೆ ಆಗಮಿಸಿದ್ದಾರೆ. ಈ …

Read More »