Breaking News

ಬೆಳಗಾವಿ

ಬೆಳಗಾವಿ ಅಭಿವೃದ್ಧಿಗೆ ಎಫ್ಒಎಬಿ ಕಾರ್ಯ ಪ್ರಶಂಸನೀಯ: ಲೋಗೋ ಲೋಕಾರ್ಪಣೆಗೊಳಿಸಿದ ರವಿಶಂಕರ ಗುರೂಜಿ

ಬೆಳಗಾವಿ ಅಭಿವೃದ್ಧಿಗೆ ಎಫ್ಒಎಬಿ ಕಾರ್ಯ ಪ್ರಶಂಸನೀಯ: ಲೋಗೋ ಲೋಕಾರ್ಪಣೆಗೊಳಿಸಿದ ರವಿಶಂಕರ ಗುರೂಜಿ ಯುವ ಭಾರತ ಸುದ್ದಿ ಬೆಳಗಾವಿ :                                ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳೆಲ್ಲ ಬೆಳಗಾವಿಯ ಅಭಿವೃದ್ಧಿಗಾಗಿ ಒಗ್ಗೂಡಿರುವುದು ಅತ್ಯಂತ ಒಳ್ಳೆಯ ಬೆಳವಣಿಗೆ ಎಂದು ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ ಗುರೂಜಿ ಪ್ರಶಂಸಿಸಿದ್ದಾರೆ. …

Read More »

ಕಿತ್ತೂರು ರಾಣಿ ಚನ್ನಮ್ಮ ಟ್ರೋಫಿಗೆ ಚಾಲನೆ ನೀಡಿದ ಡಾ.ಸೋನಾಲಿ ಸರ್ನೋಬತ್

ಕಿತ್ತೂರು ರಾಣಿ ಚನ್ನಮ್ಮ ಟ್ರೋಫಿಗೆ ಚಾಲನೆ ನೀಡಿದ ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ ಖಾನಾಪುರ : ಇಂದು 07 – 02 – 2023 ರಂದು ಮಲಪ್ರಭಾ ಮೈದಾನದಲ್ಲಿ ಖಾನಾಪುರದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಟ್ರೋಫಿ ಥ್ರೋ ಬಾಲ್ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಖಾನಾಪುರದ ಯುವ ಸಮಿತಿಯೊಂದಿಗೆ ಡಾ. ಸೋನಾಲಿ ಸರ್ನೋಬತ್ ಅವರ ನಿಯತಿ ಫೌಂಡೇಶನ್ ಇಂದು ಖಾನಾಪುರದಲ್ಲಿ ಬಾಲಕಿಯರ ಥ್ರೋ ಬಾಲ್ ಪಂದ್ಯಗಳನ್ನು ಆಯೋಜಿಸಿದೆ. ಹದಿನಾರು ಬಾಲಕಿಯರ ತಂಡಗಳು …

Read More »

ಅದಲು-ಬದಲು ? ಬೆಳಗಾವಿ ಗೆಲ್ಲಲು ಪಣತೊಟ್ಟ ಕಮಲ ಪಕ್ಷ !

ಅದಲು-ಬದಲು ? ಬೆಳಗಾವಿ ಗೆಲ್ಲಲು ಪಣತೊಟ್ಟ ಕಮಲ ಪಕ್ಷ ! ವರದಿ-ಹರ್ಷವರ್ಧನ  ಯುವ ಭಾರತ ಸುದ್ದಿ ಬೆಳಗಾವಿ :ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿಯ ಮೂರು ಮತಕ್ಷೇತ್ರದಲ್ಲಿ ಗೆದ್ದೇ ತೀರಬೇಕು ಎಂಬ ಛಲದಲ್ಲಿ ಇದೀಗ ಬಿಜೆಪಿ ಭರದ ತಯಾರಿ ನಡೆಸಿದೆ. ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಮತಕ್ಷೇತ್ರದಲ್ಲಿ ಈ ಬಾರಿ ಕಮಲ ಅರಳಿಸಲೇಬೇಕು ಎಂಬ ಛಲತೊಟ್ಟಿರುವ ಪಕ್ಷದ ವರಿಷ್ಠರು ಇದಕ್ಕೆ ಬೇಕಾದ ಅಸ್ತ್ರಗಳನ್ನು ತಮ್ಮ ಬತ್ತಳಿಕೆಯಲ್ಲಿ ಸಜ್ಜಾಗಿರಿಸಿಕೊಂಡಿದ್ದಾರೆ. ಬೆಳಗಾವಿ ಉತ್ತರ ಮತ್ತು …

Read More »

ಮನುಷ್ಯ ನಾನು ಅಂಬುವ ಅಂಹಕಾರ ತೊರೆದು ಬದುಕಬೇಕು:ಡಾ.ಮಾತೆ ಗಂಗಾದೇವಿ!

ಮನುಷ್ಯ ನಾನು ಅಂಬುವ ಅಂಹಕಾರ ತೊರೆದು ಬದುಕಬೇಕು:ಡಾ.ಮಾತೆ ಗಂಗಾದೇವಿ! ಯುವ ಭಾರತ ಸುದ್ದಿ (ಗೋಕಾಕ) ಬೆಟಗೇರಿ: ಅಂಗ ಎಂಬ ಶರೀರ ಹೊತ್ತ ಮನುಷ್ಯ ಅಂಹಕಾರ ಎಂಬ ಅ ಅಕ್ಷರದ ಅಡ್ಡ ಗೇರೆ ಅಳಿಸಿದರೆ ಲಿಂಗವಾಗುತ್ತೆದೆ. ಹಾಗೇ ಮನುಷ್ಯ ನಾನು ಅಂಬುವದು ತೊರೆದು ಬದುಕಬೇಕು. ಶಿವ ನಾಮಸ್ಮರಣೆ ಮಾಡುವುದರಿಂದ ಪರಮಾತ್ಮನ ಕೃಪೆಗೆ ಪಾತ್ರರಾಗುತ್ತೀರಿ ಎಂದು ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಹೇಳಿದರು. ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಅವರು …

Read More »

ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ.ಸೋನಾಲಿ ಸರ್ನೋಬತ್

ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ ಖಾನಾಪುರ : ಖಾನಾಪುರ ತಾಲೂಕಿನ ಕೌಂದಲ್ ಗ್ರಾಮದ ಮಹದೇವ್ ಸುಭಾಷ್ ಕೋಲೇಕರ್ (17 ವರ್ಷ )ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನಲೆಯಲ್ಲಿ ಖಾನಾಪುರ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ಮಹದೇವ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಅವರು ತಮ್ಮ ನಿಯತಿ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುತ್ತಿದ್ದಾರೆ.

Read More »

BREAKING ಬೆಳಗಾವಿಗೆ ಅಚ್ಚರಿ ಮೇಯರ್ !

BREAKING ಬೆಳಗಾವಿಗೆ ಅಚ್ಚರಿ ಮೇಯರ್ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ನೂತನ ಮೇಯರ್ ಆಯ್ಕೆ ಇಂದು ನಡೆದಿದೆ.ಬೆಳಗಾವಿ ಮಹಾನಗರಪಾಲಿಕೆಗೆ ಶೋಭಾ ಸೋಮನಾಚೆ ನೂತನ ಮೇಯರ್ ಹಾಗೂ ರೇಷ್ಮಾ ಪಾಟೀಲ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಒಂದೂವರೆ ವರ್ಷದ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಆದರೆ, ಕೆಲ ಕಾರಣಗಳಿಂದ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಇಂದು ನಡೆದ ನಿರ್ಣಾಯಕ ಮೇಯರ್, …

Read More »

ಸಂಚಾರಿ ಇ- ಚಲನ್ ಪ್ರಕರಣಗಳ ಮೊತ್ತ ಶೇ.50 ರಷ್ಟು ರಿಯಾಯಿತಿ ; ದಂಡ ರಿಯಾಯಿತಿ ಸೌಲಭ್ಯ ಸದ್ಬಳಕೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಸಲಹೆ

ಸಂಚಾರಿ ಇ- ಚಲನ್ ಪ್ರಕರಣಗಳ ಮೊತ್ತ ಶೇ.50 ರಷ್ಟು ರಿಯಾಯಿತಿ ; ದಂಡ ರಿಯಾಯಿತಿ ಸೌಲಭ್ಯ ಸದ್ಬಳಕೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಸಲಹೆ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಬಾಕಿ ಪೊಲೀಸ್ ಇಲಾಖೆಯ ಸಂಚಾರಿ – ಇ ಚಲನ್ ನಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ವಾಹನ …

Read More »

ಗುರುಭವನ ಲೋಕಾರ್ಪಣೆಗೊಳಿಸಿದ ಶಾಸಕ ದೊಡ್ಡಗೌಡರ

ಗುರುಭವನ ಲೋಕಾರ್ಪಣೆಗೊಳಿಸಿದ ಶಾಸಕ ದೊಡ್ಡಗೌಡರ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು :  ಪಟ್ಟಣದಲ್ಲಿ ಎಲ್ಲ ಶಿಕ್ಷಕರ ಸಹಾಯ ಸಹಕಾರದಿಂದ ತಲೆ ಎತ್ತಿರುವ ಗುರುಭವನಕ್ಕೆ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದರು. ಇಲ್ಲಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಹಿಂಭಾಗದಲ್ಲಿ ನಿರ್ಮಾಣಗೊಂಡಿರುವ ರಾಜಗುರು ಗುರುಭವನದ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ಕಡೆಗಳಲ್ಲಿ ಗುರುಭವನ ನಿರ್ಮಾಣಕ್ಕೆ ಹಲವಾರು ಸಮಸ್ಯೆಗಳು ಎದುರಾಗಿ ಎಲ್ಲ ಕಾರ್ಯಗಳು …

Read More »

ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ನಿಲ್ಲಿಸುವಂತೆ ಆದೇಶ ಹೊರಡಿಸಿದ ಬಿ ಒ ಕಚೇರಿ : ಪಾಲಕರ ಆಕ್ರೋಶ

ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ನಿಲ್ಲಿಸುವಂತೆ ಆದೇಶ ಹೊರಡಿಸಿದ ಬಿ ಓ ಕಚೇರಿ : ಪಾಲಕರ ಆಕ್ರೋಶ (ಚಿತ್ರಕಲೆ ಸ್ಪರ್ಧೆಯಲ್ಲಿ 1 ಲಕ್ಷದ 50 ಸಾವಿರ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 70 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆದರೆ ಕಾರ್ಯಕ್ರಮ ಸಂಯೋಜಿಸಬಾರದು ಎಂಬ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಬಂದ ಆದೇಶಕ್ಕೆ ವಿದ್ಯಾರ್ಥಿಗಳು ತೊಂದರೆ ಅನುಭವಿಸಬೇಕಾಯಿತು.) ಯುವ ಭಾರತ ಸುದ್ದಿ ಬೆಳಗಾವಿ: ಇಂದು ಫೆ.5 ರಂದು ವಿಮಲ್ ಫೌಂಡೇಶನ್ ಶ್ರೀ ಕಿರಣ …

Read More »

ಬೆಳಗಾವಿ ರಾಮಕೃಷ್ಣ ಮಿಶನ್ ಶ್ರೀ ವಿಶ್ವಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ ಸಂಪನ್ನ : ಭಗವಂತನನ್ನು ನಂಬಿದರೆ ಎಂಥ ಕಷ್ಟದಲ್ಲೂ ಕೈ ಬಿಡಲಾರ- ಸ್ವಾಮಿ ಮಂಗಳನಾಥನಂದಜೀ ಮಹಾರಾಜ್

ಬೆಳಗಾವಿ ರಾಮಕೃಷ್ಣ ಮಿಶನ್ ಶ್ರೀ ವಿಶ್ವಭಾವೈಕ್ಯ ಮಂದಿರದ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ ಸಂಪನ್ನ : ಭಗವಂತನನ್ನು ನಂಬಿದರೆ ಎಂಥ ಕಷ್ಟದಲ್ಲೂ ಕೈ ಬಿಡಲಾರ- ಸ್ವಾಮಿ ಮಂಗಳನಾಥನಂದಜೀ ಮಹಾರಾಜ್ (ರಾಮನಂಥ ಪುತ್ರ, ಸುಗ್ರೀವನಂಥ ಮಿತ್ರ, ಭರತನಂಥ ತಮ್ಮ ಪ್ರಪಂಚದಲ್ಲಿ ಯಾರಿಗೂ ಸಿಗಲ್ಲ : ಸ್ವಾಮಿ ಮಂಗಳಾನಾಥನಂದಜೀ ಮಹಾರಾಜ್) ಯುವ ಭಾರತ ಸುದ್ದಿ ಬೆಳಗಾವಿ : ಆಧ್ಯಾತ್ಮಿಕತೆ ಬ್ರಹ್ಮಚರ್ಯ ಪರಿಪಾಲನೆಯಲ್ಲಿ ಅಡಗಿದೆ. ಭಗವಂತನಲ್ಲಿ ಅಚಲವಾದ ಶ್ರದ್ಧೆ ಇಟ್ಟು ಜೀವಿಸಿದರೆ ಭಗವಂತ ಎಂತಹ ಕಷ್ಟದಲ್ಲೂ ಕೈಬಿಡುವುದಿಲ್ಲ …

Read More »