Breaking News

ಮನೆ

ರಾಜ್ಯ ಸರಕಾರದ ಮೊದಲ ವರ್ಷದ ಸಮಾರಂಭ: ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಪ್ರಸಾರ ಜು.27 ರಂದು

ರಾಜ್ಯ ಸರಕಾರದ ಮೊದಲ ವರ್ಷದ ಸಮಾರಂಭ: ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಪ್ರಸಾರ ಜು.27 ರಂದು ಬೆಳಗಾವಿ ,ಜು.26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮೊದಲ ವರ್ಷದ ಸಮಾರಂಭವು ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್‌ಫಾರಂ ಮೂಲಕ ಜು.27ರಂದು ಬೆಳಗ್ಗೆ 11ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ. ಈ ಸಮಾರಂಭವು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಭಿತ್ತರವಾಗಲಿದೆ. ಅದೇ ರೀತಿ ಬೆಳಗಾವಿ ಜಿಲ್ಲಾ …

Read More »

ರಾಜ್ಯದಲ್ಲಿ 5072 ಬೆಳಗಾವಿಯಲ್ಲಿ 341 ಜನರಿಗೆ ಕೊರೊನಾ ಸೊಂಕು

ರಾಜ್ಯದಲ್ಲಿ 5072 ಬೆಳಗಾವಿಯಲ್ಲಿ 341 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.25′ ರಾಜ್ಯದಲ್ಲಿ ಇಂದು ,5072 ಜನರಿಗೆ ಕೊರೊನಾ ಸೊಂಕು ತಗುಲಿದ್ದು , ರಾಜ್ಯದಲ್ಲಿ ಇಂದು ಒಟ್ಟು ,72 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 341 ಜನರಿಗೆ ಸೊಂಕು ತಗುಲಿದ್ದು, 5 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ – 2036, ಬೆಳಗಾವಿ -341, ಬಳ್ಳಾರಿ – 222, ದಕ್ಷಿಣ ಕನ್ನಡ – 218, ಮೈಸೂರು -187, ಕಲಬುರಗಿ ಮತ್ತು ಧಾರವಾಡ …

Read More »

ರಸಗೊಬ್ಬರ ವೈಜ್ಞಾನಿಕ ಬಳಕೆಗೆ ಸಚಿವ ಸುರೇಶ್ ಅಂಗಡಿ ಸಲಹೆ

ರಸಗೊಬ್ಬರ ವೈಜ್ಞಾನಿಕ ಬಳಕೆಗೆ ಸಚಿವ ಸುರೇಶ್ ಅಂಗಡಿ ಸಲಹೆ ಬೆಳಗಾವಿ, ಜುಲೈ 25 :ಜಿಲ್ಲೆಯಲ್ಲಿ ಕಳೆದ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿ ಮರು ಬಿತ್ತನೆ ಕಾರ್ಯ ನಡೆಯುವುದರೊಂದಿಗೆ ವಾಣಿಜ್ಯ ಬೆಳೆ ಕಬ್ಬಿನ ಬೆಳೆಯ ಕ್ಷೇತ್ರದಲ್ಲಾದ ಹೆಚ್ಚಳ, ಕೊರೋನಾ ಮಹಾಮಾರಿಯಿಂದ ಉಂಟಾದ ಬೆಳೆ ನಷ್ಟದಿಂದ ಪಂರ್ಮಾಯ ಬೆಳೆಗಳ ನಿರಂತರ ಬಿತ್ತನೆ ಬೇಸಿಗೆ ಹಂಗಾಮಿನಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಕಾಲುವೆಗಳ ಮೂಲಕ ನೀರನ್ನು ಒದಗಿಸಿದ ಹಿನ್ನೆಲೆಯಲ್ಲಿ ನಿರಂತರವಾಗಿ ಬಿತ್ತನೆ/ನಾಟಿ …

Read More »

ಸೌ ಇಂದುಮತಿ ಆವಾಡೆ ಜಿನೈಕ್ಯ

ಸೌ ಇಂದುಮತಿ ಆವಾಡೆ ಜಿನೈಕ್ಯ ಬೆಳಗಾವಿ. ಜು.24: ಇಚಲಕರಂಜಿ ಶಾಸಕ ಪ್ರಕಾಶ ಕಲ್ಲಪ್ಪಣ್ಣ ಆವಾಡೆ ಅವರ ಮಾತೃಶ್ರೀ ಮತ್ತು ಮಾಜಿ ಸಂಸದ ಹಾಗೂ ದಕ್ಷಿಣ ಭಾರತ ಜೈನ ಸಭೆಯ ಮಾಜಿ ಅಧ್ಯಕ್ಷ ಕಲ್ಲಪ್ಪಣ್ಣ ಆವಾಡೆ ಅವರ ಧರ್ಮಪತ್ನಿ ಸೌ ಇಂದುಮತಿ ಕಲ್ಲಪ್ಪಣ್ಣ ಆವಾಡೆ ಅವರು ಶನಿವಾರದಂದು ಜಿನೈಕ್ಯರಾದರು. ಸೌ.ಇಂದುಮತಿ ಕಲ್ಲಪ್ಪಣ್ಣ ಆವಾಡೆ ಅವರು ಇಂದಿರಾಗಾಂಧಿ ಮಹಿಳಾ ಸೂತ ( ನೂಲು) ಗಿರಣಿಯ ಸಂಸ್ಥಾಪಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.‌ಜೈನ ಸಮಾಜದ ಅನೇಕ …

Read More »

ಎಚ.ಬಿ.ದೇವೇಂದ್ರ ಸ್ವಾಮಿ ಜಿನೈಕ್ಯ

ಎಚ.ಬಿ.ದೇವೇಂದ್ರ ಸ್ವಾಮಿ ಜಿನೈಕ್ಯ ಬೆಳಗಾವಿ. ಜು.25: ಕರ್ನಾಟಕ ಜೈನ ಅಸೋಸಿಯೇಶನ್ ಬೆಂಗಳೂರು ಸಂಸ್ಥೆಯ ಮಾಜಿ ಕಾರ್ಯದರ್ಶಿ ಎಚ.ಬಿ.ದೇವೇಂದ್ರಸ್ವಾಮಿ ಅವರು ಇಂದು ಶನಿವಾರ ಬೆಳಗಿನ ಜಾವ 4 ಗಂಟೆಗೆ ಬೆಂಗಳೂರಿನಲ್ಲಿ ಜಿನೈಕ್ಯರಾದರು.‌ದೇವೇಂದ್ರಸ್ವಾಮಿ‌ ಅವರು ಕರ್ನಾಟಕ ಜೈನ ಅಸೋಸಿಯೇಶನ್ ಸಂಸ್ಥೆಯ ಶ್ರೇಯೊಭಿವೃದ್ದಿಗೆ ಸಾಕಷ್ಟು ಶ್ರಮಿಸಿದವರು, ಮತ್ತು ಜೈನ ಸಮಾಜ ಏಳ್ಗೆಯಲ್ಲಿ ಅವಿರತ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು. ದೇವೇಂದ್ರಸ್ವಾಮಿ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಹಳ್ಳಿಯ ಸಂದೇಶ ಪತ್ರಿಕಾ ಬಳಗ ಭಗವಂತರಲ್ಲಿ …

Read More »

ರೇಲ್ವೆ ಇಲಾಖೆ ಜನರ ಜೀವನಾಡಿ: ಸುರೇಶ ಅಂಗಡಿ

ರೇಲ್ವೆ ಇಲಾಖೆ ಜನರ ಜೀವನಾಡಿ: ರೈಲ್ವೆ ಸಚಿವ ಸುರೇಶ ಅಂಗಡಿ ಬೆಳಗಾವಿ, ಜು.24: ರೇಲ್ವೆ ಇಲಾಖೆ ಜನರ ಜೀವನಾಡಿ , ಕೋವಿಡ್ -19 ಸಮಯದಲ್ಲಿಯೂ ವಲಸೆ ಕಾರ್ಮಿಕರಿಗೆ ವಿವಿಧ ರಾಜ್ಯಗಳಲ್ಲಿ ಪ್ರಯಾಣಿಸಲು ಅವಕೂಲತೆ ಕಲ್ಪಿಸಿ, ಅವರಿಗೆಲ್ಲ ಕೇಂದ್ರ ಸರ್ಕಾರದ ಮನರೇಗಾ ಯೋಜನೆಯಡಿಯಲ್ಲಿ ಉದ್ಯೋಗಾವಕಾಶ ಕಲ್ಪಿಸಿದೆ ಎಂದು ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ಸುರೇಶ ಅಂಗಡಿ ಅವರು ಹೇಳಿದರು. ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟೀಜ್ (CII) ಬೆಳಗಾವಿ ವತಿಯಿಂದ ನಡೆಸಲಾದ ನ್ಯೂ …

Read More »

ರಾಜ್ಯದಲ್ಲಿ 5007 ಬೆಳಗಾವಿಯಲ್ಲಿ 116 ಜನರಿಗೆ ಸೊಂಕು

ರಾಜ್ಯದಲ್ಲಿ 5007 ಬೆಳಗಾವಿಯಲ್ಲಿ 116 ಜನರಿಗೆ ಸೊಂಕು ಬೆಳಗಾವಿ. ಜು.:24: ರಾಜ್ಯದಲ್ಲಿ ಕೊರೊನಾ ಸೊಂಕಿನ ಅರ್ಭಟ ಮುಂದುವರೆದಿದ್ದು ಇಂದು ರಾಜ್ಯದಲ್ಲಿ 5007 ಜನರಿಗೆ ಕೊರೊನಾ ಸೊಂಕು ತಗುಲಿದೆ.‌ ಇಂದು 110 ಜನರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 116 ಜನರಿಗೆ ಕೊರೊನಾ ಸೊಂಕು ತಗುಲಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ -2267, ಮೈಸೂರು -281, ಉಡುಪಿ -190, ಬಾಗಲಕೋಟ -184, ದಕ್ಷಿಣ ಕನ್ನಡ -180, ಧಾರವಾಡ -174, ,ಕಲಬುರಗಿ -159, …

Read More »

ಗಣೇಶೋತ್ಸವ ಸಂಪೂರ್ಣ ನಿಷೇಧ ಬೇಡ- ಮನವಿ

ಗಣೇಶೋತ್ಸವ ಸಂಪೂರ್ಣ ನಿಷೇಧ ಬೇಡ- ಮಹಾ ಮಂಡಳ ಮನವಿ ಮಾರ್ಗಸೂಚಿ ಪ್ರಕಾರ ಆಚರಣೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ ಬೆಳಗಾವಿ, ಜು.24: ಕೋವಿಡ್-೧೯ ಹಿನ್ನಲೆಯಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಸರಕಾರದ ಮಾರ್ಗಸೂಚಿ ಪ್ರಕಾರ ಅವಕಾಶವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜು.24) ನಡೆದ ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ ಮಂಡಳಿಯ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರಕಾರಕ್ಕೆ ಕಳಿಸಲಾಗುವುದು. …

Read More »

ರಾಜ್ಯದಲ್ಲಿ 5030 ,ಬೆಳಗಾವಿಯಲ್ಲಿ 214 ಸೋಂಕಿತರು: 97 ಸಾವು

ರಾಜ್ಯದಲ್ಲಿ 5030 ,ಬೆಳಗಾವಿಯಲ್ಲಿ 214 ಸೋಂಕಿತರು: 97 ಸಾವು ಬೆಳಗಾವಿ.ಜು.23: ಕೊರೊನಾ ಸೊಂಕು ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿದ್ದು, ಇಂದು ರಾಜ್ಯದಲ್ಲಿ 5030 ಜನರಿಗೆ ಕೊರೊನಾ ಸೊಂಕು ತಗುಲಿದೆ. ‌ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80 ಸಾವಿರ ದಾಟಿದೆ.ರಾಜ್ಯದಲ್ಲಿ 97 ಜನರು ಸೋಂಕಿನಿಂದ ಸಾವನ್ಬಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗುಲಿದ್ದು, ಜಿಲ್ಲೆಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ- 2207, ರಾಯಚೂರು- 258, ಕಲಬುರಗಿ-229, ದಕ್ಷಿಣ ಕನ್ನಡ …

Read More »

1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ

ನಿಲಜಿ ಗ್ರಾಮಸ್ಥರ ಬಹುಕಾಲದ ಕನಸು ನನಸು 1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನಿಲಜಿ ಗ್ರಾಮದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು. ಇದರಿಂದಾಗಿ ಗ್ರಾಮಸ್ಥರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ನಿಲಜಿ ಗ್ರಾಮದ ಕೆರೆಯ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಒಟ್ಟು 1.50 ಕೋಟಿ ರೂಗಳನ್ನು ಲಕ್ಷ್ಮಿ …

Read More »