Breaking News

ವಿಜಯಪುರ

ಪ್ರತಿಯೊಬ್ಬ ಪ್ರಜೆಯು ಸಂವಿಧಾನವನ್ನು ಗೌರವಿಸಬೇಕು:ಶಂಕರಗೌಡ ಬಿರಾದಾರ

ಪ್ರತಿಯೊಬ್ಬ ಪ್ರಜೆಯು ಸಂವಿಧಾನವನ್ನು ಗೌರವಿಸಬೇಕು:ಶಂಕರಗೌಡ ಬಿರಾದಾರ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಜನರಿಂದ ಜನರಿಗಾಗಿ ನಿರ್ಮಾಣಗೊಂಡ ವಿಶ್ವದ ಅತ್ಯುತ್ತಮ ಪುಸ್ತಕವೆಂದರೆ ಅದು ನಮ್ಮ ದೇಶದ ಸಂವಿಧಾನ ಎಂದು ರಾಷ್ಟ್ರೀಯ ಬಸಬ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ್ ಅವರು ಹೇಳಿದರು ಪಟ್ಟಣದ ಬಸವ ಜನ್ಮ ಸ್ಮಾರಕದ ಮುಂದೆ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆ ಏರ್ಪಡಿಸಿದ್ದ 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಜನವರಿ 26ರಂದು ನಮ್ಮ …

Read More »

ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ

ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಭಾರತೀಯ ಜನತಾ ಪಕ್ಷದ ಬೂತ್ ಅಭಿಯಾನದ ಅಂಗವಾಗಿ ಬಸವನ ಬಾಗೇವಾಡಿ ಪಟ್ಟಣದಲ್ಲಿ ಮನೆ ಮನೆ ಚಿತ್ರ ಬಿಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ, ಈ ಬಾರಿ ರಾಜ್ಯದಲ್ಲಿ ಮತೊಮ್ಮೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರಲು ಎಲ್ಲಾ ಕಾರ್ಯಕರ್ತರು ಹಾಗೂ ಎಲ್ಲ ಪದಾಧಿಕಾರಿಗಳ ನೇತೃತ್ವದಲ್ಲಿ ಎಲ್ಲ ಬೂತ್ ಗಳಲ್ಲಿ …

Read More »

ಹೊಸ ತಾಲೂಕು : ಸರಕಾರಿ ಕಚೇರಿ ತೆರೆಯಲು ಬೃಹತ್ ಪ್ರತಿಭಟನೆ

ಹೊಸ ತಾಲೂಕು : ಸರಕಾರಿ ಕಚೇರಿ ತೆರೆಯಲು ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ದೇವರಹಿಪ್ಪರಗಿ : ನೂತನ ತಾಲೂಕಿಗೆ ಬೇಕಾಗುವ ಸರಕಾರಿ ಕಚೇರಿಗಳು ಹಾಗೂ ಸಿಪಿಐ ಕಚೇರಿ ತೆರೆಯಲು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರಗತಿಪರ ಸಂಘಟನೆಗಳಿಂದ ಪಟ್ಟಣದ ಮೊಹರೆ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಸಿ.ಎ. ಗುಡದಿನ್ನಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು. ಹಲವು ಮುಖಂಡರು ಮಾತನಾಡಿ, …

Read More »

ಬಜೆಟ್ ಅಧಿವೇಶನದಲ್ಲಿ ಪತ್ರಕರ್ತರ ವಿವಿಧ ಬೇಡಿಕೆಗಳ ಚರ್ಚೆಗೆ ಆಗ್ರಹ

ಬಜೆಟ್ ಅಧಿವೇಶನದಲ್ಲಿ ಪತ್ರಕರ್ತರ ವಿವಿಧ ಬೇಡಿಕೆಗಳ ಚರ್ಚೆಗೆ ಆಗ್ರಹ ಯುವ ಭಾರತ ಸುದ್ದಿ ಮುದ್ದೇಬಿಹಾಳ :          ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ದಿನ, ವಾರ, ಪಾಕ್ಷಿಕ, ಮಾಸ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಪತ್ರಕರ್ತರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಮುಂಬರುವ ಬಜೆಟ್ ಅಧಿವೇಶನದಲ್ಲಿ ಪತ್ರಕರ್ತರ ಬೇಡಿಕೆಗಳ ಕುರಿತು ಚರ್ಚೆ ನಡೆಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭಾನುವಾರ ಮನವಿ …

Read More »

ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ

ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಯುವ ಭಾರತ ಸುದ್ದಿ ಇಂಡಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತ್ರತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ,ಶಾಸಕ ಯಶವಂತರಾಯಗೌಡ ಪಾಟೀಲ ಅವರ ಅಭಿವೃದ್ದಿ ಕಾರ್ಯಗಳಿಂದ ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚೀತ ಎಂದು ಕಾಂಗ್ರೆಸ್ ಯುವ ಘಟಕದ ತಾಲೂಕು ಅಧ್ಯಕ್ಷ ಅವಿನಾಶ ಬಗಲಿ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ವರಿಗೂ ಸಮಪಾಲು,ಸಮಬಾಳು ತತ್ವ …

Read More »

ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕೆ ರವಿವಾರ ಸಭೆ

ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕೆ ರವಿವಾರ ಸಭೆ ಯುವ ಭಾರತ ಸುದ್ದಿ ಇಂಡಿ: ದೇಶಕ್ಕೆ ಸ್ವಾತಂತ್ರ್ಯ ಬಂದು ೭೦ ವರ್ಷವಾದರೂ ಕಾಂಗ್ರೆಸ್,ಬಿಜೆಪಿ,ಜೆಡಿಎಸ್ ಪಕ್ಷಗಳು ದಲಿತ,ಮುಸ್ಲೀಮ,ಹಿಂದುಳಿದ ವರ್ಗದ ಜನರನ್ನು ತಮ್ಮ ಮತಬ್ಯಾಂಕಾಗಿಯೇ ಬಳಕೆ ಮಾಡಿಕೊಂಡಿದ್ದಾರೆ ವಿನ ಅವರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿರುವುದಿಲ್ಲ.ಹೀಗಾಗಿ ೨೦೨೩ರ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಅಹಿಂದ ವರ್ಗದ ರಾಜಕೀಯ ಭವಿಷ್ಯಕ್ಕಾಗಿ ಜ.೨೨ ರಂದು ಬೆಳಿಗ್ಗೆ ೧೦ ಗಂಟೆಗೆ ಎಸ್ಸಿ,ಎಸ್ಟಿ,ಒಬಿಸಿ,ಅಲ್ಪಸಂಖ್ಯಾತ ಸಮುದಾಯದ ಸಭೆ ಕರೆಯಲಾಗಿದೆ ಎಂದು ಬಿಎಎಸ್ಪಿ ಜಿಲ್ಲಾ ಮುಖಂಡ …

Read More »

ಇಂಡಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ

ಇಂಡಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಯುವ ಭಾರತ ಸುದ್ದಿ ಇಂಡಿ: ಪಟ್ಟಣದಲ್ಲಿ ವೈಶ್ಯಾವಾಟಿಕೆ ಹೆಚ್ಚುತ್ತಿದ್ದು,ಇದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಪಟ್ಟಣದ ಎಲ್ಲ ಲಾಡ್ಜಗಳಲ್ಲಿ ವೈಶ್ಯಾವಾಟಿಕೆ ರಾಜಾರೋಷವಾಗಿ ನಡೆಯುತ್ತಿದ್ದು ವೈಶ್ಯಾವಾಟಿಕೆ ನಿಯಂತ್ರಿಸಿ,ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕಿದ್ದ ಅಧಿಕಾರಿಗಳು ಕಣ್ಣುಮುಚ್ಚಿಕುಳಿತುಕೊಂಡಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಪಟ್ಟಣದಲ್ಲಿ ನಾಲ್ಕರಿಂದ ಐದು ಲಾಡ್ಜಗಳು ಇದ್ದು,ಪ್ರತಿನಿತ್ಯ ನೂರಾರು ಜನರು ಈ ಕಾರ್ಯಕ್ಕೆ ಲಾಡ್ಜಗಳಿಗೆ ಬರುತ್ತಾರೆ.ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಇರುವ ಈ ತಾಲೂಕು ಕೇಂದ್ರಗಳಿಗೆ ಮಹಾರಾಷ್ಟ್ರ ದಿಂದಲೂ ವೈಶ್ಯಾವಾಟಿಕೆಗೆ ಜನರು ಬರುತ್ತಿದ್ದಾರೆ.ಶರಣರು,ಸಂತರು,ಕವಿಗಳು,ಸಾಹಿತಿಗಳು …

Read More »

ಗುತ್ತಿಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು : ಪರಿಶೀಲಿಸಿದ ರಮೇಶ ಜಿಗಜಿಣಗಿ

ಗುತ್ತಿಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು : ಪರಿಶೀಲಿಸಿದ ರಮೇಶ ಜಿಗಜಿಣಗಿ ಯುವ ಭಾರತ ಸುದ್ದಿ ಇಂಡಿ: ನಾನು ಪ್ರಚಾರ ಪ್ರೀಯನಲ್ಲ,ಅಭಿವೃದ್ದಿಯಲ್ಲಿ ಹಿಂದೆ ಬಿದ್ದಿಲ್ಲ. ಎಲ್ಲ ಕಡೆಗಳಲ್ಲಿ ಪೊಟೊ ಹಾಕಿಕೊಂಡು ಜನರ ಕಣ್ಣಲ್ಲಿ ಇರುವುದಕ್ಕಿಂತ,ಅಭಿವೃದ್ದಿ ಕಾರ್ಯಗಳನ್ನು ಮಾಡಿ ಜನತೆಯ ಹೃದಯದಲ್ಲಿ ಇರಬೇಕು ಎಂಬ ಭಾವನೆ ನನ್ನದ್ದು,ನನಗೆ ಅಭಿವೃದ್ದಿ ಮುಖ್ಯ.ಪ್ರಚಾರ ಮುಖ್ಯವಲ್ಲ,ಕೆಲವರು ಸ್ವಲ್ಪೆ ಕೆಲಸ ಮಾಡಿದ್ದರೂ ದೊಡ್ದ ಪ್ರಮಾಣದಲ್ಲಿ ಪೊಟೊ ಹಾಕಿಸಿಕೊಳ್ಳುತ್ತಾರೆ.ಆದರೆ ಆ ಜಾಯಮಾನ ನನ್ನ ರಾಜಕೀಯದಲ್ಲಿಯೇ ಬಂದಿರುವುದಿಲ್ಲ ಎಂದು ಸಂಸದ …

Read More »

ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಪದಗ್ರಹಣ 13 ರಂದು : ನಿರ್ಮಲಾ ತಳಕೇರಿ

ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಪದಗ್ರಹಣ 13 ರಂದು : ನಿರ್ಮಲಾ ತಳಕೇರಿ ಯುವ ಭಾರತ ಸುದ್ದಿ ಇಂಡಿ : ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕಾಂಗ್ರೆಸ್ ಕಾರ್ಯಾಲಯದಲ್ಲಿ ಇಂಡಿ ಹಾಗೂ ಬಳ್ಳೊಳ್ಳಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.13 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಇಂಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ನಿರ್ಮಲಾ ತಳಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯುವ ಪದಗ್ರಹಣ …

Read More »

ಶ್ರೀ ತ್ರೀಧರೇಶ್ವರ ಮಹಾಶಿವಯೋಗಿಗಳ ಪುಣ್ಯಾರಾಧನೆ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮ ಸಂಪನ್ನ

ಶ್ರೀ ತ್ರೀಧರೇಶ್ವರ ಮಹಾಶಿವಯೋಗಿಗಳ ಪುಣ್ಯಾರಾಧನೆ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮ ಸಂಪನ್ನ ಯುವ ಭಾರತ ಸುದ್ದಿ ಇಂಡಿ : ಮಠಾದೀಶರು ನನ್ನ ಜೀವನದ ಆಗುಹೋಗುಗಳನ್ನು ಹೇಳಿ ಆಶೀರ್ವದಿಸಿದ್ದಾರೆ. ಅವರು ಹೇಳಿದಂತೆ ಎಲ್ಲವೂ ನಡೆದು ಹೋಗಿದೆ.ಮಠ,ದೇವರ ಬಗ್ಗೆ ನಮ್ಮ ಮನಸ್ಸಿನಲ್ಲಿ ಏನಿದೆಯೋ ಎಲ್ಲವು ತೋರಿಸಿಕೊಟ್ಟಿದ್ದಾರೆ. ಮುದೋಳದ ಮೃತ್ಯಂಜಯ ಮಹಾಸ್ವಾಮೀಜಿ ಅವರ ಮಠದಲ್ಲಿ ಕಂತಿಭಿಕ್ಷೆ ಬೇಡಿ ತಂದಿರುವ ಪ್ರಸಾದವನ್ನು ಸ್ವೀಕರಿಸಿ ವಿದ್ಯಾಭ್ಯಾಸ ಮಾಡಿದಕ್ಕಾಗಿ ಮಠದ ಆಶೀರ್ವಾದ ಸದಾ ನನ್ನ ಮೇಲಿದೆ ಎಂದು ಸಂಸದ …

Read More »