ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಘೋಷಣೆ ಮಾಡಿದ ಯಡಿಯೂರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಘೋಷಣೆ ಮಾಡಿದ ಯಡಿಯೂರಪ್ಪ ಯುವ ಭಾರತ ಸುದ್ದಿ ಶಿವಮೊಗ್ಗ: ಇಲ್ಲಿನ ಸೋಗಾನೆ ವಿಮಾನ ನಿಲ್ದಾಣಕ್ಕೆ ‘ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಹೇಳಿದರು. ನಗರದಲ್ಲಿ ಭಾನುವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನಾಡು ಕಂಡ ಶ್ರೇಷ್ಠ ಕವಿ ಕುವೆಂಪು ಅವರ ಕೊಡುಗೆ ಅಪಾರ. ಆದ್ದರಿಂದ ಅವರ ಹೆಸರೇ ಸೂಕ್ತ ಎಂದು ತೀರ್ಮಾನಿಸಲಾಗಿದೆ ಎಂದರು. …

Read More »

ಜಿಲ್ಲಾ ಮಟ್ಟದ ಮಕ್ಕಳ ವಿಕಾಸೋತ್ಸವ

ಜಿಲ್ಲಾ ಮಟ್ಟದ ಮಕ್ಕಳ ವಿಕಾಸೋತ್ಸವ ಯುವ ಭಾರತ ಸುದ್ದಿ ಶಿವಮೊಗ್ಗ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ (ರಿ) ಶಿವಮೊಗ್ಗ ಮತ್ತು ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ಸಹಯೋಗದಲ್ಲಿ ದಿನಾಂಕ 11.02.2023ರಿಂದ 12.02.2023ರ ವರೆಗೆ ಜಿಲ್ಲಾ ಮಟ್ಟದ ಮಕ್ಕಳ ವಿಕಾಸೋತ್ಸವಕಾರ್ಯಕ್ರಮವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆಚಾಪುರದ ಶ್ರೀ ಮುರುಘಾ ಮಠದಲ್ಲಿ ಡಾ ಮಲ್ಲಿಕಾರ್ಜುನ ಮುರುಘಾಜೇಂದ್ರ ಸ್ವಾಮೀಜಿಗಳ ಅಮೃತ ಹಸ್ತದಿಂದ ಉದ್ಘಾಟನೆಗೊಂಡ ಆರಂಭಿಸಲಾಗುವುದು ಎಂದು ಜಿಲ್ಲಾ ಅಧ್ಯಕ್ಷ …

Read More »