Breaking News

ಸಾಹಿತ್ಯ

ಜೈನ ಮುನಿಗಳ ಸಲ್ಲೇಖನ ಸಮಾಧಿ ಮರಣ

ಜೈನ ಮುನಿಗಳ ಸಲ್ಲೇಖನ ಸಮಾಧಿ ಮರಣ ಬೆಳಗಾವಿ ಜು.21: ಬೆಳಗಾವಿಯ ಮಾಣಿಕಬಾಗ ದಿಗಂಬರ ಜೈನ ಬೋರ್ಡಿಂಗನಲ್ಲಿ ಜೈನ ಮುನಿಗಳಾದ ಆಚಾರ್ಯ ಶ್ರೀ ವರ್ಧಮಾನ ಶ್ರೀಗಳ ಚಾರ್ತುಮಾಸ್ಯ ನಡೆಯುತ್ತಿದ್ದು ಈ ಚಾರ್ತುಮಾಸ್ಯ ಸಂದರ್ಭದಲ್ಲಿ ಓರ್ವ ಜೈನ ಮುನಿ ಮತ್ತು ಓರ್ವ ಆರ್ಯಿಕಾ ಮಾತಾಜಿಗಳು ಸಲ್ಲೇಖನ ವೃತ ತೆಗೆದುಕೊಳ್ಳುವ ಮೂಲಕ ಸಮಾಧಿ ಮರಣ ಹೊಂದಿದರು. ಸೋಮವಾರ ದಿನಾಂಕ 20 ರಂದು ಮಧ್ಯಾಹ್ನ 3-30 ಗಂಟೆಗೆ ಮುನಿಶ್ರೀ ದೇವಕಾಂತ ಸಾಗರಜೀ ಮುನಿಗಳು ಯಮಸಲ್ಲೇಖನ ವೃತ …

Read More »

ಬೆಳಗಾವಿ ಯಲ್ಲಿ ಇಂದು 60 ಜನರಿಗೆ ಸೊಂಕು

ಬೆಳಗಾವಿ ಯಲ್ಲಿ ಇಂದು 60 ಜನರಿಗೆ ಸೊಂಕು ಬೆಳಗಾವಿ. ಜು.20: ಬೆಳಗಾವಿ ಜಿಲ್ಲೆಯಲ್ಲಿಂದು ಒಟ್ಟು 60 ಜನರಿಗೆ ಕೊರೊನಾ ಸೊಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ.ಬೆಳಗಾವಿ ತಾಲೂಕಿನಲ್ಲಿ 35, ಅಥಣಿ ತಾಲೂಕಿನಲ್ಲಿ 15, ಚಿಕ್ಕೋಡಿ ತಾಲೂಕಿನಲ್ಲಿ 9 ಹಾಗೂ ಹುಕ್ಕೇರಿ ತಾಲೂಕಿನಲ್ಲಿ ಓರ್ವರಿಗೆ ಕೊರೊನಾ ಸೊಂಕು ತಗುಲಿರುವ ಬಗ್ಗೆ ವರದಿಯಾಗಿದೆ. ರಾಜ್ಯದಲ್ಲಿ ಇಂದು 3648 ಜನರಿಗೆ ಕೊರೊನಾ ಸೊಂಕು ತಗುಲಿದೆ. 72 ಜನರು ಸಾವನ್ಬಪ್ಪಿದ್ದಾರೆ. ‌ಬೆಂಗಳುರ ನಗರ- _1452, ಬಳ್ಳಾರಿ-234, ಬೆಂಗಳೂರು …

Read More »

14 ರಂದು ಕೆಎಲ್‌ಇ ಘಟಿಕೋತ್ಸವ

14 ರಂದು ಕೆಎಲ್‌ಇ ಘಟಿಕೋತ್ಸವ ಬೆಳಗಾವಿ: ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್‌ (ಕೆಎಲ್‌ಇ ಸ್ವಾಯತ್ತ ) 10ನೇ ಘಟಿಕೋತ್ಸವ ಜು. 14ರಂದು ಬೆಳಗ್ಗೆ 11ಕ್ಕೆ ಜೆಎನ್‌ಎಂಸಿ ಆವರಣದಲ್ಲಿರುವ ಕೆಎಲ್‌ಇ ಸೆಂಟೇನರಿ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ. ಕರೊನಾ ಸೋಂಕು ನಿಯಂತ್ರಣಕ್ಕಾಗಿ ಕೆಲವೇ ಗಣ್ಯರಿಗೆ ದೈಹಿಕ ಅಂತರ ಕಾಪಾಡಿ ಕೊಂಡು ಘಟಿಕೋತ್ಸವದಲ್ಲಿ ಭಾಗವಹಿಸಲು ಅವಕಾಶ ಕಲ್ವಿಸಲಾಗಿದೆ. ಇನ್ನುಳಿದವರಿಗೆ ವೀಕ್ಷಣೆಗೆ ಅನುಕೂಲವಾಗುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ನೇರ​‍ ಪ್ರಸಾರ ಮಾಡಲು …

Read More »

ಹಿಂಡಲಗಾ, ಶಾಹುನಗರದಲ್ಲಿ ಕಾಂಕ್ರಿಟ್ ರಸ್ತೆ ನರ್ಮಾಣಕ್ಕೆ  ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

ಹಿಂಡಲಗಾ, ಶಾಹುನಗರದಲ್ಲಿ ಕಾಂಕ್ರಿಟ್ ರಸ್ತೆ ನರ್ಮಾಣಕ್ಕೆ  ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳು ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ಮುಂದುವರಿದಿದ್ದು, ಕ್ಷೇತ್ರದ ಹಿಂಡಲಗಾ ಮತ್ತು ಶಾಹುನಗರಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಹಿಂಡಲಗಾ ಗ್ರಾಮದ ಮರಾಠಾ ಕಾಲೊನಿಯ ಜನರು ಬಹು ದಿನಗಳಿಂದ ಕಾಂಕ್ರಿಟ್ ರಸ್ತೆ ನಿರ್ಮಾಣದ ಬೇಡಿಕೆ ಇಟ್ಟಿದ್ದರು. ಚುನಾವಣೆಗೂ …

Read More »

ಹುಪರಿಯಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರರ ಪ್ರತಿಮೆ ಪತ್ತೆ 

ಹುಪರಿಯಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರರ ಪ್ರತಿಮೆ ಪತ್ತೆ  ಬೆಳಗಾವಿ. ಜು.: 6: ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಹುಪರಿ ಪಟ್ಟಣದಲ್ಲಿಂದು 12 ಶತಮಾನದಲ್ಲಿ ನಿರ್ಮಿತವಾದ ಎನ್ನಲಾದ ಭಗವಾನ ಶ್ರೀ 1008 ಪಾರ್ಶ್ವನಾಥ ತೀರ್ಥಂಕರರ ಎರಡು ಪ್ರತಿಮೆಗಳು ದೊರಕಿವೆ. ‌ ಬೆಳ್ಳಿ ನಗರ ಎಂದು ಗುರುತಿಸಿಕೊಂಡಿರುವ ಹುಪರಿ ಪಟ್ಟಣದಲ್ಲಿನ ಶ್ರೀ ಚಂದ್ರಪ್ರಭ ಜೈನ ಮಂದಿರದ ಜೀರ್ಣೋದ್ಧಾರದ ಕೆಲಸ ನಡೆಯುತ್ತಿದೆ. ಮಂದಿರದ ಗರ್ಭ ಗುಡಿಯ ಎದುರಿಗಿನ ಭಾಗದಲ್ಲಿ ಭೂಮಿ ಅಗೆಯುವ ಕೆಲಸ ನಡೆದಿತ್ತು. ಸುಮಾರು …

Read More »