ಮೋದಗಾ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಮೋದಗಾ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಮತ್ತು ರಥೋತ್ಸವದಲ್ಲಿ ಕಾಂಗ್ರೆಸ್ ಪಕ್ಷದವರು ರಾಜಾರೋಷವಾಗಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ. ಜಾತ್ರೋತ್ಸವಕ್ಕೆ ಆಗಮಿಸಿದ್ದ ವಿಧಾನಪರಿಷತ್ ಸದಸ್ಯ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಅವರ …
Read More »ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಕರ್ನಾಟಕ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಹಲವು ನಾಯಕರು ಇದ್ದರು. …
Read More »ಸೋಮವಾರ ಬೆಳಗಾವಿಯಲ್ಲಿ ಕಿಚ್ಚ ಸುದೀಪ್ ರೋಡ್ ಶೋ !
ಸೋಮವಾರ ಬೆಳಗಾವಿಯಲ್ಲಿ ಕಿಚ್ಚ ಸುದೀಪ್ ರೋಡ್ ಶೋ ! ಯುವ ಭಾರತ ಸುದ್ದಿ ಬೆಳಗಾವಿ : ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಮೇ 1 ರಂದು (ಸೋಮವಾರ) ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸಂಜೆ 4.30 ಕ್ಕೆ ಶ್ರೀ ನಗರ ಗಾರ್ಡನ್ ನಿಂದ ಸಾಯಿ ಮಂದಿರ, ದತ್ತ ಮಂದಿರ, ಮಹಾಂತೇಶ ನಗರ ಗ್ಲಾಸ್ ಹೌಸ್ ವರೆಗೆ ಬೃಹತ್ ರೋಡ್ ಶೋ ಮೂಲಕ …
Read More »ಜಿಯಾ ಖಾನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಸೂರಜ್ ಪಾಂಚೋಲಿಯನ್ನು ಖುಲಾಸೆಗೊಳಿಸಿದ ಮುಂಬೈ ಕೋರ್ಟ್
ಜಿಯಾ ಖಾನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಸೂರಜ್ ಪಾಂಚೋಲಿಯನ್ನು ಖುಲಾಸೆಗೊಳಿಸಿದ ಮುಂಬೈ ಕೋರ್ಟ್ ಯುವ ಭಾರತ ಸುದ್ದಿ ಮುಂಬಯಿ : 2013 ರಲ್ಲಿ ಮಾಡೆಲ್ ಮತ್ತು ನಟಿ ಜಿಯಾ ಖಾನ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಾಲಿವುಡ್ ಸ್ಟಾರ್ ಸೂರಜ್ ಪಾಂಚೋಲಿ ಅವರನ್ನು ಮುಂಬೈ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. ವಿಶೇಷ ನ್ಯಾಯಾಧೀಶ ಎಎಸ್ ಸಯ್ಯದ್ ಅವರು ಪ್ರಕರಣವನ್ನು ಏಪ್ರಿಲ್ 20 ರಂದು ತೀರ್ಪಿಗೆ ಕಾಯ್ದಿರಿಸಿದ ನಂತರ ಇಂದು ತೀರ್ಪು …
Read More »ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್ : ಉಚಿತ ಸಿಲಿಂಡರ್, ಅಂಗನವಾಡಿ ನೌಕರರ ಕಾಯಂ ಉದ್ಯೋಗ
ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್ : ಉಚಿತ ಸಿಲಿಂಡರ್, ಅಂಗನವಾಡಿ ನೌಕರರ ಕಾಯಂ ಉದ್ಯೋಗ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಚುನಾವಣಾ ಜನತಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಬಿ ಎಂ ಫಾರೂಕ್, ಪಕ್ಷದ ಕಾರ್ಯಾಧ್ಯಕ್ಷ ಅಲ್ಕೋಡ್ ಹನುಮಂತಪ್ಪ, …
Read More »ವಕೀಲರಿಗೆ ಬೇಸಿಗೆಯಲ್ಲಿ ಕಪ್ಪು ಕೋಟ್ ಕಡ್ಡಾಯವಲ್ಲ
ವಕೀಲರಿಗೆ ಬೇಸಿಗೆಯಲ್ಲಿ ಕಪ್ಪು ಕೋಟ್ ಕಡ್ಡಾಯವಲ್ಲ ಯುವ ಭಾರತ ಸುದ್ದಿ ಬೆಂಗಳೂರು : ಬಿರು ಬೇಸಿಗೆ ಕಾಲಿಟ್ಟಿದೆ. ಹೀಗಾಗಿ ಬೇಸಿಗೆಯಲ್ಲಿ ವಕೀಲರಿಗೆ ಕಪ್ಪುಕೋಟು ಕಡ್ಡಾಯವಲ್ಲ. ಬೇಸಿಗೆಯಲ್ಲಿ ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯಗಳನ್ನು ಹೊರತುಪಡಿಸಿ ವಿಚಾರಣಾ ನ್ಯಾಯಾಲಯಗಳನ್ನು ಪ್ರವೇಶಿಸುವ , ವಾದ ಮಂಡಿಸುವ ಅಥವಾ ಕಲಾಪಗಳಲ್ಲಿ ಸಕ್ರಿಯರಾಗುವ ವಕೀಲರು ಕಪ್ಪುಕೋಟು ಧರಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ವಕೀಲರ ಪರಿಷತ್ ತಿಳಿಸಿದೆ . ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಕೀಲರ …
Read More »ದೇಶದ 150 ಭಾಷೆ ಅವನತಿ
ದೇಶದ 150 ಭಾಷೆ ಅವನತಿ ಯುವ ಭಾರತ ಸುದ್ದಿ ಮೈಸೂರು : 10 ಸಾವಿರಕ್ಕಿಂತ ಕಡಿಮೆ ಮಂದಿ ಮಾತನಾಡುವ ಭಾಷೆಯನ್ನು ಅವನತಿಯ ಅಂಚಿನಲ್ಲಿರುವ ಭಾಷೆಯೆಂದು ಗುರುತಿಸುವ ಕಾರಣದಿಂದಾಗಿ ದೇಶ ಈಗಾಗಲೇ 220 ಭಾಷೆಗಳನ್ನು ಕಳೆದುಕೊಂಡಿದ್ದು , ಇನ್ನೂ 150 ಭಾಷೆಗಳಿಗೆ ಇದೇ ಗತಿ ಒದಗುವ ಸಾಧ್ಯತೆಯಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ . ಮಹೇಶ್ ಜೋಶಿ ಆತಂಕ ವ್ಯಕ್ತಪಡಿಸಿದ್ದಾರೆ . ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ …
Read More »ಗೋಕಾಕ್ ಶುಗರ್ಸ್ ಲಿ. ಕೊಳವಿ: ಕಬ್ಬು ಬೆಳೆಯಲ್ಲಿ ಬರುವ ಗೊಣ್ಣೆ ಹುಳುವಿನ ನಿರ್ವಹಣೆ ಬಗ್ಗೆ ಪ್ರಾತ್ಯಕ್ಷತೆ
ಗೋಕಾಕ್ ಶುಗರ್ಸ್ ಲಿ. ಕೊಳವಿ: ಕಬ್ಬು ಬೆಳೆಯಲ್ಲಿ ಬರುವ ಗೊಣ್ಣೆ ಹುಳುವಿನ ನಿರ್ವಹಣೆ ಬಗ್ಗೆ ಪ್ರಾತ್ಯಕ್ಷತೆ. ಕೊಳವಿ: ಏಪ್ರಿಲ್ 26 ರಂದು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಬೆಳಗಾವಿ, ಗೋಕಾಕ್ ಶುಗರ್ಸ್ ಲಿ. ಕೊಳವಿ ಹಾಗೂ ಸೋಲಿಡರಿಡ್ಯಾಡ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ರೈತರಿಗೆ ಕಬ್ಬಿನ ಬೆಳೆಯಲ್ಲಿ ಬರುವ ಗೊಣ್ಣೆ ಹುಳುವಿನ ನಿಯಂತ್ರಣದ ತರಬೇತಿ ಪ್ರಾತ್ಯಕ್ಷಿತೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಬೆಳಗಾವಿಯ ಸಹಾಯಕ ಪ್ರಾಧ್ಯಾಪಕ, ವಿಷಯ ತಜ್ಞರಾದಂತಹ ಡಾ.ಮಂಜುನಾಥ ಚೌರೆಡ್ಡಿ …
Read More »ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನ
ಮಾಜಿ ಸಚಿವ ಡಿ.ಬಿ.ಇನಾಂದಾರ್ ನಿಧನ ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಧುರೀಣ ಡಿ.ಬಿ.ಇನಾಂದಾರ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇನಾಂದಾರ್, ಚಿಕಿತ್ಸೆ ಫಲಿಸದೇ ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 74 ವರ್ಷದ ಇನಾಂದಾರ್ ಅವರು, ಲಂಗ್ಸ್ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಮಾತ್ರವಲ್ಲ, ಕಾಂಗ್ರೆಸ್ ಸರ್ಕಾರದಲ್ಲಿ …
Read More »ಕರುನಾಡ ಅರ್ಭಟಕ್ಕೆ ಮೋದಿ
ಕರುನಾಡ ಅರ್ಭಟಕ್ಕೆ ಮೋದಿ ಮಂಗಳೂರು : ಕರ್ನಾಟಕ ವಿಧಾನ ಸಭಾ ಚುನಾವಣಾ ಕಣ ರಂಗೇರಿದೆ. ಬಿರುಸಿನಿಂದ ಚುನಾವಣಾ ತಯಾರಿಗಳು ನಡೆಯುತ್ತಿದೆ. ಈ ನಡುವೆ ಬಿಜೆಪಿ ಸ್ಟಾರ್ ಪ್ರಚಾರಕರಲ್ಲಿ ಕರಾವಳಿ ಜಿಲ್ಲೆಗೆ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮೇ 3 ರಂದು ಮುಲ್ಕಿಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ. ಬಹುತೇಕ ಅವರ ಆಗಮನ ಖಚಿತವಾಗಿದೆ, ಅಂತಿಮ ಮಾಹಿತಿ …
Read More »
YuvaBharataha Latest Kannada News