Breaking News

ಗೋಕಾಕ

ಕಮಲ ಕಹಳೆಗೆ ಕ್ಷಣಗಣನೆ !

ಕಮಲ ಕಹಳೆಗೆ ಕ್ಷಣಗಣನೆ ! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ಮತಕ್ಷೇತ್ರದ ಬಿಜೆಪಿ ಸಮಾವೇಶ ಕೆಲವೇ ಗಂಟೆಗಳಲ್ಲಿ ನಡೆಯಲಿದೆ. ಇದಕ್ಕಾಗಿ ಅಂಕಲಗಿ ಗ್ರಾಮ ಸಜ್ಜಾಗಿದ್ದು ಸಮಾವೇಶಕ್ಕೆ ಕ್ಷಣಗಣನೆ ನಡೆದಿದೆ. ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಅಪಾರ ಅಭಿಮಾನಿಗಳನ್ನು ಉದ್ದೇಶಿಸಿ ಪ್ರಧಾನ ಭಾಷಣ ಮಾಡುವರು. ಬಿಜೆಪಿ ಸಮಾವೇಶಕ್ಕೆ ಇಡೀ ಕುಂದರನಾಡು ಸನ್ನದಗೊಂಡಿದೆ. ಅಂಕಲಗಿ, ಅಕ್ಕ ತಂಗೇರಹಾಳ ಪಟ್ಟಣ ಪಂಚಾಯಿತಿ, ಕುಂದರಗಿ, ಬೆಣಚನಮರಡಿ-ಉ, ತವಗ ಮದವಾಲ …

Read More »

ರಮೇಶ ಜಾರಕಿಹೊಳಿ ಅವರಿಗೆ ಸಂಪೂರ್ಣ ಬೆಂಬಲ ನೀಡುವೆವು : ಮುಸ್ಲಿಂ ಬಾಂಧವರ ಶಪಥ

ರಮೇಶ ಜಾರಕಿಹೊಳಿ ಅವರಿಗೆ ಸಂಪೂರ್ಣ ಬೆಂಬಲ ನೀಡುವೆವು : ಮುಸ್ಲಿಂ ಬಾಂಧವರ ಶಪಥ ಯುವ ಭಾರತ ಸುದ್ದಿ ಗೋಕಾಕ : ವಿಧಾನಸಭಾ ಚುನಾವಣೆಯಲ್ಲಿ ಗೋಕಾಕ ಮತಕ್ಷೇತ್ರದಲ್ಲಿ ಈ ಬಾರಿ ಮುಸ್ಲಿಂ ಬಾಂಧವರು ಹಾಲಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಅದ್ಭುತ ಪೂರ್ವವಾಗಿ ಗೆಲ್ಲಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಬಿಜೆಪಿ ವತಿಯಿಂದ ಕೊಣ್ಣೂರ ರಂಗಮಂದಿರ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಗೋಕಾಕ ಮತಕ್ಷೇತ್ರದ ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶದಲ್ಲಿ ಈ …

Read More »

ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶಕ್ಕೆ ಕ್ಷಣಗಣನೆ

ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶಕ್ಕೆ ಕ್ಷಣಗಣನೆ ಯುವ ಭಾರತ ಸುದ್ದಿ  ಗೋಕಾಕ : ಬಿಜೆಪಿ ವತಿಯಿಂದ ಗೋಕಾಕ ಮತಕ್ಷೇತ್ರದ ಅಲ್ಪಸಂಖ್ಯಾತರ ಕಾರ್ಯಕರ್ತರ ಸಮಾವೇಶ ಗುರುವಾರ ಸಂಜೆ ಇಲ್ಲಿನ ಕೊಣ್ಣೂರ ರಂಗಮಂದಿರ ಕ್ರೀಡಾಂಗಣದಲ್ಲಿ ನಡೆಯಲಿದೆ. ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಗೆಲ್ಲಿಸುವ ತಂತ್ರವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಅಲ್ಪಸಂಖ್ಯಾತರೇ ಈ ಸಮಾವೇಶ ನಡೆಸಿಕೊಡುತ್ತಿರುವುದು ವಿಶೇಷವಾಗಿದೆ. ಹತ್ತು ಸಾವಿರಕ್ಕೂ ಅಧಿಕ ಅಲ್ಪಸಂಖ್ಯಾತ ಬಾಂಧವರು ಈ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಮೇಶ …

Read More »

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ: 19.50 ಕೋಟಿ ರೂಪಾಯಿ ವೆಚ್ಚದಲ್ಲಿ ತಪಸಿ ಗ್ರಾಮದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯನ್ನು ಅತೀ ಶೀಘ್ರವಾಗಿ ಉದ್ಘಾಟನೆ ನೆರವೇರಿಸುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ತಪಸಿ-ಕೆಮ್ಮನಕೋಲ ಗ್ರಾಮದಲ್ಲಿ ಇತ್ತೀಚೆಗೆ ಕರಣೆ ಮಲಕಾರಿ ಸಿದ್ಧೇಶ್ವರ ಜಾತ್ರೆಯ ನಿಮಿತ್ತವಾಗಿ ಜರುಗಿದ ಕಬಡ್ಡಿ …

Read More »

ಘಟ್ಟಿ ಬಸವಣ್ಣ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಸಾಮಾನ್ಯ ವ್ಯಕ್ತಿಯ ಕಡೆಯಿಂದ ಶಂಕುಸ್ಥಾಪನೆಗೆ ಚಾಲನೆ ನೀಡಿದ ರಮೇಶ ಜಾರಕಿಹೊಳಿ !

ಘಟ್ಟಿ ಬಸವಣ್ಣ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಸಾಮಾನ್ಯ ವ್ಯಕ್ತಿಯ ಕಡೆಯಿಂದ ಶಂಕುಸ್ಥಾಪನೆಗೆ ಚಾಲನೆ ನೀಡಿದ ರಮೇಶ ಜಾರಕಿಹೊಳಿ ! ಯುವ ಭಾರತ ಸುದ್ದಿ ಗೋಕಾಕ : ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಭಾಗದ ಮಹತ್ವಕಾಂಕ್ಷಿಯ ಘಟ್ಟಿ ಬಸವಣ್ಣ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಇಂದು ಸಾಮಾನ್ಯ ವ್ಯಕ್ತಿಯ ಕಡೆಯಿಂದ ಚಾಲನೆ ನೀಡಿದರು. ಸ್ವತಃ ತಾವೇ ಚಾಲನೆ ನೀಡುವ ಬದಲು ಅವರು …

Read More »

ಘಟ್ಟಿ ಬಸವಣ್ಣ ಯೋಜನೆಗೆ ಶಾಸಕರ ಮುತುವರ್ಜಿ : ನೀರಾವರಿ ಸಮಸ್ಯೆಯಿಂದ ಮುಕ್ತವಾದ ಗೋಕಾಕ ತಾಲೂಕು

ಘಟ್ಟಿ ಬಸವಣ್ಣ ಯೋಜನೆಗೆ ಶಾಸಕರ ಮುತುವರ್ಜಿ : ನೀರಾವರಿ ಸಮಸ್ಯೆಯಿಂದ ಮುಕ್ತವಾದ ಗೋಕಾಕ ತಾಲೂಕು   ಯುವ ಭಾರತ ಸುದ್ದಿ ಗೋಕಾಕ :  ಗೋಕಾಕ ತಾಲೂಕಿನ ನೀರಾವರಿ ಸಮಸ್ಯೆಗೆ ಶಾಶ್ವತವಾಗಿ ಇತಿಶ್ರೀ ಹಾಡಿದ ಶ್ರೇಯಸ್ಸು ರಮೇಶ ಜಾರಕಿಹೊಳಿ ಅವರಿಗೆ ಸಲ್ಲುತ್ತದೆ. ರಮೇಶ ಜಾರಕಿಹೊಳಿ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದಾಗ ಕ್ಷೇತ್ರದಲ್ಲಿ ನೀರಾವರಿ ಕ್ಷೇತ್ರ ಬಹಳ ಕಡಿಮೆ ಇತ್ತು. ಆದರೆ, ಇದೀಗ ಶೇಕಡಾ 95 ರಷ್ಟು ಭಾಗ ನೀರಾವರಿ ಸೌಲಭ್ಯ …

Read More »

ಗೋಕಾಕದಲ್ಲಿ ಮತ್ತೆ ಅಬ್ಬರಿಸಿದ ಸಾಹುಕಾರ್ !

ಗೋಕಾಕದಲ್ಲಿ ಮತ್ತೆ ಅಬ್ಬರಿಸಿದ ಸಾಹುಕಾರ್ ! ಗೋಕಾಕ ಚುನಾವಣೆ ಐತಿಹಾಸಿಕವಾಗಿರಲಿದೆ. ನನ್ನ ಗೆಲುವಿಗೆ ಈ ಸಲ ನೀವೇ ಶ್ರಮಿಸಬೇಕು. ಆ ವಿಶ್ವಾಸ ನನಗಿದೆ. ಬಿಜೆಪಿ ವರಿಷ್ಠರು ನನಗೆ ಈ ಬಾರಿ ಹಲವು ಕ್ಷೇತ್ರಗಳನ್ನು ಗೆಲ್ಲಿಸುವ ಜವಾಬ್ದಾರಿ ವಹಿಸಿರುವದರಿಂದ ನಾನು ಬೇರೆ ಬೇರೆ ಜಿಲ್ಲೆಗಳಲ್ಲಿ ಸುತ್ತಾಡಬೇಕಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಹಲವಾರು ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿ ಕಂಕಣ ತೊಟ್ಟಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರಕಾರ ಬರಬೇಕಿದೆ. ಯುವ ಭಾರತ ಸುದ್ದಿ …

Read More »

ನಾನು ಕೀಳು ರಾಜಕೀಯ ಮಾಡಿದ್ದರೆ ಕೊಲ್ಲಾಪುರ ಮಹಾಲಕ್ಷ್ಮೀ ನೋಡಿಕೊಳ್ತಾಳೆ..

ನಾನು ಕೀಳು ರಾಜಕೀಯ ಮಾಡಿದ್ದರೆ ಕೊಲ್ಲಾಪುರ ಮಹಾಲಕ್ಷ್ಮೀ ನೋಡಿಕೊಳ್ತಾಳೆ.. ಯುವ ಭಾರತ ಸುದ್ದಿ ಬೆಳಗಾವಿ : ನಾನು ಎಂದೂ ಕೀಳು ಮಟ್ಟದ ರಾಜಕೀಯ ಮಾಡಿಲ್ಲ. ಕೀಳು ಮಟ್ಟದ ರಾಜಕೀಯ ಮಾಡಿದ್ದರೆ ಆ ತಾಯಿ ಕೊಲ್ಲಾಪುರ ಮಹಾಲಕ್ಷ್ಮಿ ನೋಡಿಕೊಳ್ಳಲಿ. ಹೀಗೆಂದು ಎದುರಾಳಿ ಕಾಂಗ್ರೆಸ್ ಶಾಸಕರಿಗೆ ಸವಾಲು ಹಾಕಿದವರು ಗೋಕಾಕ ಶಾಸಕ ರಮೇಶ ಜಾರಕಿಹೊಳಿ. ಬೆಳಗಾವಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ತಾಲೂಕಿನ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ …

Read More »

ಹುರುಪು ಮೂಡಿಸಿದ ಸರಣಿ ಸಭೆ : ಗೋಕಾಕನಲ್ಲೀಗ ಕಮಲದ್ದೇ ಕಲರವ!

ಹುರುಪು ಮೂಡಿಸಿದ ಸರಣಿ ಸಭೆ : ಗೋಕಾಕನಲ್ಲೀಗ ಕಮಲದ್ದೇ ಕಲರವ      ಪವನ್ ಎಮ್   ಯುವ ಭಾರತ ವಿಶೇಷ ಗೋಕಾಕ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ಗೋಕಾಕ ಮತಕ್ಷೇತ್ರದ ಜಿಲ್ಲಾ ಪಂಚಾಯಿತಿ ಮತಕ್ಷೇತ್ರಗಳಲ್ಲಿ ಸರಣಿ ಸಭೆಗಳನ್ನು ನಡೆಸುವ ಮೂಲಕ ಬಿಜೆಪಿ ಹಾಲಿ ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿಗೆ ಭಾರಿ ಬಲ ತಂದು ಕೊಟ್ಟಿದ್ದಾರೆ. ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲೀಗ ಕಮಲದ್ದೇ ಕಲರವ ಎದ್ದು ಕಾಣುತ್ತಿದೆ. ಇಡೀ ಕ್ಷೇತ್ರದಲ್ಲಿ ಸಾಹುಕಾರ್ …

Read More »

ಗೋಕಾಕ : ಬಿಜೆಪಿ ಕಾರ್ಯಕರ್ತರ ಸಭೆ ಇಂದು

ಗೋಕಾಕ : ಬಿಜೆಪಿ ಕಾರ್ಯಕರ್ತರ ಸಭೆ ಇಂದು ಯುವ ಭಾರತ ಸುದ್ದಿ ಗೋಕಾಕ : ಭಾರತೀಯ ಜನತಾ ಪಕ್ಷ(ಬಿಜೆಪಿ) ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಮತ್ತು ಮಕ್ಕಳಗೇರಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮಮದಾಪುರ, ಹಿರೇ ನಂದಿ, ಮಾಲದಿನ್ನಿ, ಬೆಣಚಿನಮರ್ಡಿ, ಕೊಳವಿ, ಖನಗಾಂವ, ಮಿಡಕನಹಟ್ಟಿ, ಶಿಲ್ತಿಭಾಂವಿ, ಮಕ್ಕಳಗೇರಿ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಬಿಜೆಪಿ ಕಾರ್ಯಕರ್ತರ ಸಭೆ ಫೆಬ್ರವರಿ 25ರಂದು ಸಂಜೆ 5 ಕ್ಕೆ ಮಾಲದಿನ್ನಿ ಕ್ರಾಸ್ ಗ್ರೀನ್ ಪಾರ್ಕ್ ಕಾಲೋನಿ ಹತ್ತಿರದ …

Read More »