Breaking News

ಗೋಕಾಕ

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 475 ಕೋಟಿ, 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 385 ಕೋಟಿ ಸೇರಿ ಒಟ್ಟು 860 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಗೋಕಾಕ : ವೈಮಾನಿಕ ಪ್ರಾತ್ಯಕ್ಷಿಕೆ

ಗೋಕಾಕ : ವೈಮಾನಿಕ ಪ್ರಾತ್ಯಕ್ಷಿಕೆ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ೬ ರಿಂದ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗಾವಿ ವಾಯುಪಡೆ (ಏರಪೋರ್ಸ) ಅಧಿಕಾರಿಗಳು ಗುರುವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ವೈಮಾನಿಕ ಪ್ರಾತ್ಯಕ್ಷಿಕೆ ನಡೆಸಿದರು. ಏರಪೋರ್ಸ ನ ವಿಂಗ್ ಕಮಾಂಡೋ ದೀಪಕ ಬಾವರಾ ವಿದ್ಯಾರ್ಥಿಗಳಿಗೆ ಯುದ್ಧ ವಿಮಾನ, ಯುದ್ಧ ವಿಮಾನಗಳ ಬಗ್ಗೆ ಮಾಹಿತಿ ನೀಡಿ ವಾಯುಪಡೆಯವರು ತಯಾರಿಸಿದ್ದ ವಿಮಾನಗಳ ಪ್ರಾತ್ಯಕ್ಷಿಕೆ ನಡೆಸಿ ವಿದ್ಯಾರ್ಥಿಗಳನ್ನು ರಂಜಿಸುವದರೊಂದಿಗೆ …

Read More »

27 ರಂದು ಬೃಹತ್ ಪ್ರತಿಭಟನೆ

27 ರಂದು ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಗೋಕಾಕ : ಕಳೆದ ಒಂದು ವರ್ಷದಿಂದ ಸಮಾಜಕ್ಕೆ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತ ಬಂದಿದ್ದು, ನಿರಂಜನಾನಂದ ಸ್ವಾಮಿಜಿ ನೇತ್ರತ್ವದಲ್ಲಿ ರಾಜ್ಯ ವಿಭಾಗದಲ್ಲಿ ಸಮಾವೇಶ ನಡೆಸಿ ಪ್ರತಿಭಟಿಸಿದ್ದೇವೆ. ಈಗಾಗಲೇ ಕುಲಶಾಸ್ತ್ರೀಯ ಅಧ್ಯಯನ ಮುಗಿದಿದ್ದು, ಕೂಡಲೇ ವರದಿ ತರಿಸಿ ಎಸ್.ಟಿ.ಗೆ ಸೇರ್ಪಡೆ ಮಾಡಬೇಕು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಡಿ.27 ರಂದು ಪ್ರತಿಭಟನೆಗೆ ಬೆಳಗಾವಿ ಸುವರ್ಣ ಸೌಧ …

Read More »

ಪುಸ್ತಕ, ಬ್ಯಾಗ್ ವಿತರಣೆ!

ಪುಸ್ತಕ, ಬ್ಯಾಗ್ ವಿತರಣೆ!   ಯುವ ಭಾರತ ಸುದ್ದಿ ಗೋಕಾಕ : ತಾಲೂಕಿನ ಬಳೋಬಾಳ ಗ್ರಾಮದ ಬಸವ ಯೋಗ ಮಂಟಪದಲ್ಲಿರುವ ಅನಾಥ ಮಕ್ಕಳಿಗೆ ಮಂಗಳವಾರದಂದು ಇಲ್ಲಿನ ಶಿವಲೀಲಾ ಬೆಳ್ಳಂಕಿಮಠ ಫೌಂಡೇಶನ್ ಟ್ರಸ್ಟ್ ಕಮೀಟಿ ವತಿಯಿಂದ ಶಾಲಾ ಬ್ಯಾಗ್ , ಬುಕ್ , ದಿನಸಿ ವಸ್ತು ಸೇರಿದಂತೆ ಇತರೆ ಅವಶ್ಯಕ ವಸ್ತುಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮತೋಶ್ರೀ ನೀಲಾಂಬಿಕಾದೇವಿ , ಟ್ರಸ್ಟಿನ ಮುಖ್ಯಸ್ಥ ದೇವು ಬೆಳ್ಳಂಕಿಮಠ , ರಾಜು ಬೆಳ್ಳಂಕಿಮಠ, ಭಗವಂತ್ …

Read More »

ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ-ರಮೇಶ ಜಾರಕಿಹೊಳಿ.!

ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ-ರಮೇಶ ಜಾರಕಿಹೊಳಿ.! ಗೋಕಾಕ: ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ ತಮ್ಮ ಬದುಕನ್ನು ಉಜ್ವಲ ಗೋಳಿಸಿಕೊಳ್ಳುವಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ೧ಕೋಟಿ ೯೩ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಸರಕಾರ ಶೈಕ್ಷಣಿಕ ಕ್ಷೇತ್ರದ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸುಸಜ್ಜಿತ ಕೋಠಡಿಗಳು, ಪಠ್ಯಪುಸ್ತಕಗಳು,ನೋಟಬುಕ್ಕಗಳು …

Read More »

ನಮ್ಮ ಕ್ಲಿನಿಕ್ ಸದುಪಯೋಗ ಪಡೆದುಕೊಳ್ಳಲು ರಮೇಶ ಜಾರಕಿಹೊಳಿ ಕರೆ!

ನಮ್ಮ ಕ್ಲಿನಿಕ್ ಸದುಪಯೋಗ ಪಡೆದುಕೊಳ್ಳಲು ರಮೇಶ ಜಾರಕಿಹೊಳಿ ಕರೆ! ಯುವ ಭಾರತ ಸುದ್ದಿ ಗೋಕಾಕ : ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್‌’ ನೆರವಾಗಲಿದ್ದು, ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸತೀಶ ನಗರದಲ್ಲಿ ನಮ್ಮ ಕ್ಲಿನಿಕ್ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿ, ಮಾತನಾಡಿ ನಗರದಲ್ಲಿ ಸದ್ಯ ಒಂದು ಕಡೆ ನಮ್ಮ ಕ್ಲಿನಿಕ್‌ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಮೂರು ಕ್ಲೀನಿಕ್ ಆರಂಭಿಸಲಾಗುವುದು ಎಂದು ತಿಳಿಸಿದರು. …

Read More »

ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ.!

ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ.! ಯುವ ಭಾರತ ಸುದ್ದಿ  ಗೋಕಾಕ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಹಿನ್ನಲೆ ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ರವಿವಾರದಂದು ಶಾಸಕರ ಗೃಹ ಕಚೇರಿಯಲ್ಲಿ ಗೋಕಾಕ ತಾಲೂಕ ಉಪ್ಪಾರ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ ಅವರು, ಉಪ್ಪಾರ ಸಮಾಜದ ಜೊತೆಗೆ ಇನ್ನು …

Read More »

ಗ್ರಾಮ ದೇವಿಯರ ಕಾರ್ತಿಕೋತ್ಸವದಲ್ಲಿ ಸನತ ಜಾರಕಿಹೊಳಿ ಅವರಿಗೆ ಸತ್ಕಾರ

ಗ್ರಾಮ ದೇವಿಯರ ಕಾರ್ತಿಕೋತ್ಸವದಲ್ಲಿ ಸನತ ಜಾರಕಿಹೊಳಿ ಅವರಿಗೆ ಸತ್ಕಾರ ಯುವ ಭಾರತ ಸುದ್ದಿ ಗೋಕಾಕ : ನಗರದ ಶ್ರೀ ಗ್ರಾಮದೇವತೆಯರ ಕಾರ್ತಿಕೋತ್ಸವ ಸಮಾರಂಭದಲ್ಲಿ ಶ್ರೀ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರು ಭಾಗವಹಿಸಿ ಗ್ರಾಮದೇವತೆಯರ ಆರ್ಶಿವಾದ ಪಡೆದರು. ಇದೇ ಸಂದರ್ಭದಲ್ಲಿ ಕಾರ್ತೀಕೋತ್ಸವ ಕಮಿಟಿ ವತಿಯಿಂದ ಸನತ ಜಾರಕಿಹೊಳಿ ಅವರನ್ನು ಸತ್ಕರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಮಿಟಿಯ ಹಿರಿಯ ಮುಖಂಡರಾದ ಪ್ರಭಾಕರ ಚೌಹಾಣ್ ಸೇರಿದಂತೆ ಸರ್ವ …

Read More »

ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ-ಶಾಸಕ ರಮೇಶ ಜಾರಕಿಹೊಳಿ.!

ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು. ಅವರು, ಶುಕ್ರವಾರದಂದು ತಾಲೂಕಿನ ಶಿವಾಪೂರ (ಕೊಣ್ಣೂರ) ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲನ್ನು ಉತ್ಪಾದಿಸುವುದರ ಮೂಲಕ ಗರಿಷ್ಠ ಬೆಲೆಯನ್ನು ಪಡೆದುಕೊಳ್ಳಬೇಕು ಎಂದು …

Read More »

ನೂತನ ಕಚೇರಿ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಅಮರನಾಥ ಜಾರಕಿಹೊಳಿ.!

ನೂತನ ಕಚೇರಿ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಅಮರನಾಥ ಜಾರಕಿಹೊಳಿ.! ಗೋಕಾಕ: ಸಾಮಾಜಿಕ ಅರಣ್ಯ ವಲಯ ಗೋಕಾಕದ ನೂತನ ಕಚೇರಿ ಕಟ್ಟಡದ ಶಂಕು ಸ್ಥಾಪನೆಯನ್ನು ಕೆಎಮ್‌ಎಫ್ ನಿರ್ದೇಶಕ ಹಾಗೂ ಯುವ ನಾಯಕ ಅಮರನಾಥ ರಮೇಶ ಜಾರಕಿಹೊಳಿ ಅವರು ಶುಕ್ರವಾರದಂದು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಮ್ ಕೆ ಪಾತ್ರೂಟ, ವಲಯ ಅರಣ್ಯಾಧಿಕಾರಿಗಳಾದ ಆನಂದ ಹೆಗಡೆ, ಸಚಿಜೀವ ಸವಸುದ್ದಿ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂಧಿ …

Read More »