Breaking News

ಗೋಕಾಕ

ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವಮೋರ್ಚಾ ಕಾರ್ಯಕರ್ತರು ಮಾಡಿ-ರಮೇಶ ಜಾರಕಿಹೊಳಿ.!

ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವಮೋರ್ಚಾ ಕಾರ್ಯಕರ್ತರು ಮಾಡಿ-ರಮೇಶ ಜಾರಕಿಹೊಳಿ.! ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ …

Read More »

ಮೂಡುಬಿದಿರೆ ಅಂತರಾಷ್ಟ್ರೀಯ ಜಾಂಬೂರಿಗೆ ತೆರಳಿದ ಗೋಕಾಕ ಸ್ಕೌಟ್ಸ್, ಗೈಡ್ಸ್

ಮೂಡುಬಿದಿರೆ ಅಂತರಾಷ್ಟ್ರೀಯ ಜಾಂಬೂರಿಗೆ ತೆರಳಿದ ಗೋಕಾಕ ಸ್ಕೌಟ್ಸ್, ಗೈಡ್ಸ್ ಯುವ ಭಾರತ ಸುದ್ದಿ ಗೋಕಾಕ : ಕ್ಷೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು ಗುರುವಾರದಂದು ನಗರದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಇವರುಗಳು ಹಮ್ಮಿಕೊಂಡ ಮೂಡಬಿದಿರಿಯಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ …

Read More »

ದರ್ಶನ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ದರ್ಶನ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಹಾಲುಮತ ಸಮಾಜದ ಯುವಕ ದರ್ಶನ ತುರಾಯಿದಾರ ಅವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಕನ್ನಡ ಹಬ್ಬ ಮತ್ತು ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಸಮಾಜಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಉಪಸ್ಥಿತರಿದ್ದರು.

Read More »

6ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಸಮಾಧಾನದ ಹೊಗೆ-ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆಂಪಣ್ಣ ಚೌಕಾಶಿ ಆಕ್ರೋಷ.!

6ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಸಮಾಧಾನದ ಹೊಗೆ-ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆಂಪಣ್ಣ ಚೌಕಾಶಿ ಆಕ್ರೋಷ.!  ಯುವ ಭಾರತ ಸುದ್ದಿ  ಗೋಕಾಕ: ಬೆಟಗೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಪರ ಸಂಘಟನೆಗಳನ್ನು ಕಡೆಗಣಿಸಲಾಗಿದೆ. ಅಲ್ಲದೇ ಕಸಾಪ ಸದಸ್ಯರೊಬ್ಬರು ಕನ್ನಡ ಸಂಘಟನೆಗಳನ್ನು ಹಿಯಾಳಿಸಿದ್ದು ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆಂಪಣ್ಣ ಚೌಕಾಶಿ ತಿಳಿಸಿದರು. ಅವರು, ನಗರದ ಡಿವೈಎಸ್‌ಪಿ ಕಾರ್ಯಾಲಯದಲ್ಲಿ ಡಿವೈಎಸ್‌ಪಿ ಮನೋಜಕುಮಾರ ನಾಯಕ …

Read More »

ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ-ಕಸಾಪ ಅಧ್ಯಕ್ಷೆ ಭಾರತಿ ಮದಭಾವಿ.!

ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ-ಕಸಾಪ ಅಧ್ಯಕ್ಷೆ ಭಾರತಿ ಮದಭಾವಿ.! ಯುವ ಭಾರತ ಸುದ್ದಿ ಗೋಕಾಕ: ಕನ್ನಡ ಸಾಹಿತ್ಯ ಪರಿಷತ ಗೋಕಾಕ ತಾಲೂಕು ಘಟಕದಿಂದ ೬ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೆ ದಿ.೧೭ರಂದು ಬೆಟಗೇರಿಯಲ್ಲಿ ನಡೆಯಲಿದ್ದು, ತಾಲೂಕಿನ ಎಲ್ಲ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕಸಾಪ ಅಧ್ಯಕ್ಷೆ ಭಾರತಿ ಮದಭಾವಿ ಮನವಿ ಮಾಡಿದರು. ಅವರು, ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ …

Read More »

ಸನತ ಜಾರಕಿಹೊಳಿಯವರಿಗೆ ಸತ್ಕಾರ

ಸನತ ಜಾರಕಿಹೊಳಿಯವರಿಗೆ ಸತ್ಕಾರ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರನ್ನು ಸೋಮವಾರದಂದು ನಗರದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರು ಸತ್ಕರಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಶಿ, ಕರವೇ(ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಕರವೇ ಸ್ವಾಭಿಮಾನಿ ಬಣದ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಸಂತೋಷ ಕಂಡ್ರಿ,ಜಯ ಕರ್ನಾಟಕ ಜಿಲ್ಲಾ …

Read More »

ಸೇವಾ ನಿವೃತ್ತರಾದ ಮಲ್ಲಿಕಾರ್ಜುನ ಅವರಿಗೆ ಸತ್ಕಾರ!

ಸೇವಾ ನಿವೃತ್ತರಾದ ಮಲ್ಲಿಕಾರ್ಜುನ ಅವರಿಗೆ ಸತ್ಕಾರ! ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಭಾರತೀಯ ಜೀವವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವ ಸಲ್ಲಿಸಿದ ಎಚ್.ಎಸ್.ಮಲ್ಲಿಕಾರ್ಜುನ ಅವರು ಸೇವಾ ನಿವೃತ್ತಿಹೊಂದಿದ ಹಿನ್ನೆಲೆಯಲ್ಲಿ ಅವರ ಗೆಳೆಯರು ರವಿವಾರದಂದು ನಗರದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ, ನಗರಾಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಸದಸ್ಯ ಅಬ್ಬಾಸ ದೇಸಾಯಿ, ಗಣ್ಯರಾದ ಡಾ.ಎಸ.ಎಚ್.ಪಟಗುಂಡಿ, ಮಹಾಂತೇಶ ತಾವಂಶಿ, ಎಲ್.ಟಿ.ತಪಸಿ, ಬಸನಗೌಡ ದುಳಾಯಿ, ಈಶ್ವರ ಶಿಗಿಹಳ್ಳಿ, ಸೋಮಶೇಖರ್ …

Read More »

ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ಗ್ರಂಥ ಲೋಕಾರ್ಪಣೆ!

ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ಗ್ರಂಥ ಲೋಕಾರ್ಪಣೆ! ಯುವ ಭಾರತ ಸುದ್ದಿ ಗೋಕಾಕ : ಪ್ರತಿಯೊಬ್ಬರಿಗೆ ದೇವರು ಅದ್ಬುತವಾದ ಶಕ್ತಿಯನ್ನು ನೀಡಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಸಾಧಕರಾಗುತ್ತಾರೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು. ರವಿವಾರದಂದು ನಗರದ ಕೆಎಲ್ಇ ಶಾಲೆಯ ಆವರಣದಲ್ಲಿ ಪ್ರತೀಕ್ಷಾ ಪ್ರಕಾಶ ಹಾಗೂ ಕೆಎಲ್ಇ ಸಂಸ್ಕೃತಿ ಸಂಸ್ಥೆ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿನಿ ಪ್ರತಿಕ್ಷಾ …

Read More »

ಗೋಕಾಕ ಕಳ್ಳತನ : ಕೊನೆಗೂ ಫೀಲ್ಡಿಗಿಳಿದ ಪೊಲೀಸರು !

ಗೋಕಾಕ ಕಳ್ಳತನ : ಕೊನೆಗೂ ಫೀಲ್ಡಿಗಿಳಿದ ಪೊಲೀಸರು! ಯುವ ಭಾರತ ಸುದ್ದಿ ಗೋಕಾಕ : ಗೋಕಾಕದಲ್ಲಿ ನಿನ್ನೆ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಇವತ್ತು ಬೆಳಗಾವಿ ಹೆಚ್ಚುವರಿ ಪೋಲಿಸ್ ಅಧಿಕಾರಿ ಮಾನಿಂಗ ನಂದಗಾಂವಿ ಇವರು ಕಳ್ಳತನ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳನ್ನು ವಿಚಾರಿಸಿ ಮಾಹಿತಿ ಪಡೆದರು. ಮಾಧ್ಯಮದವರಿಗೆ ಪ್ರತಿಕ್ರಿಯಿಸಿ ಗೋಕಾಕದಲ್ಲಿ ಕೆಲವು ದಿನಗಳಿಂದ ಹೆಚ್ಚಾಗಿ ಕಳ್ಳತನ ನಡೆಯುತ್ತಿದ್ದು ನಮ್ಮ ಗೋಕಾಕ ಪೋಲಿಸರು ಕಳ್ಳರ …

Read More »

ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ- ಮಾತೆ ಡಾ.ಗಂಗಾದೇವಿ.!

ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ- ಮಾತೆ ಡಾ.ಗಂಗಾದೇವಿ.! ಗೋಕಾಕ: ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ ಎಂದು ಬಸವ ಧರ್ಮಪೀಠದ ಪೀಠಾಧ್ಯಕ್ಷರಾದ ಮಾತೆ ಡಾ.ಗಂಗಾದೇವಿಯವರು ಹೇಳಿದರು. ರವಿವಾರದಂದು ನಗರದ ಬಸವ ಮಂಟಪದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ದಿವ್ಯ ಸಾನ್ನಿಧ್ಯವಹಿಸಿ ಅವರು ಮಾತನಾಡುತ್ತಾ ಬಸವಣ್ಣನವರ ವಚನಗಳು ಸರ್ವರಿಗೂ, ಸರ್ವಕಾಲಕ್ಕೂ ದಾರಿದೀಪವಾಗಿದ್ದು, ಎಲ್ಲರೂ ಅವುಗಳನ್ನು …

Read More »