Breaking News

ಗೋಕಾಕ

ಮಹಾನಂದಾ ಪಾಟೀಲ ಪಿಎಚ್ ಡಿ ಪದವಿ

ಮಹಾನಂದಾ ಪಾಟೀಲ-ಪಿಎಚ್ ಡಿ ಪದವಿ ಯುವ ಭಾರತ ಸುದ್ದಿ   ಗೋಕಾಕ : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಮಹಾನಂದಾ ಪಾಟೀಲ ಅವರ ಬೆಟಗೇರಿ ಕೃಷ್ಣಶರ್ಮ ಅವರ ಸೃಜನೇತರ ಸಾಹಿತ್ಯ ಕುರಿತ ಮಹಾ ಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯ ಡಾಕ್ಟರೆಟ್ ಪದವಿ ಪ್ರದಾನ ಮಾಡಿದೆ. ಇವರಿಗೆ ಧಾರವಾಡದ ಡಾ.ಸರಸ್ವತಿ ಭಗವತಿ ಅವರು ಮಾರ್ಗದರ್ಶನ ಮಾಡಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ನುಡಿ ಹಬ್ಬದಲ್ಲಿ ರಾಜ್ಯಪಾಲ ತಾವರಚಂದ ಗೆಹಲೋಟ್ ಪಿ.ಎಚ್.ಡಿ …

Read More »

ಬಸವ ಮೂರ್ತಿ ಪ್ರತಿಷ್ಠಾಪನೆ

ಬಸವ ಮೂರ್ತಿ ಪ್ರತಿಷ್ಠಾಪನೆ ಯುವ ಭಾರತ ಸುದ್ದಿ ಗೋಕಾಕ : ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಚಾರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ ಎಂದು ಬಸವ ಧರ್ಮಪೀಠದ ಪೀಠಾಧ್ಯಕ್ಷೆ ಮಾತೆ ಡಾ.ಗಂಗಾದೇವಿ ಹೇಳಿದರು. ರವಿವಾರದಂದು ನಗರದ ಬಸವ ಮಂಟಪದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ದಿವ್ಯ ಸಾನ್ನಿಧ್ಯವಹಿಸಿ ಅವರು ಮಾತನಾಡುತ್ತಾ ಬಸವಣ್ಣನವರ ವಚನಗಳು ಸರ್ವರಿಗೂ ,ಸರ್ವಕಾಲಕ್ಕೂ ದಾರಿದೀಪವಾಗಿದ್ದು, ಎಲ್ಲರೂ ಅವುಗಳನ್ನು ಆಚರಣೆಗೆ ತರುವಂತೆ ಕರೆ ನೀಡಿದರು. ಪ್ರಾರ್ಥನೆಗೆ …

Read More »

ಶ್ರೀ ವಿರುಪಾಕ್ಷ ದೇವರ ಪಟ್ಟಾಧಿಕಾರ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ವಿರುಪಾಕ್ಷ ದೇವರ ಪಟ್ಟಾಧಿಕಾರ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಯುವ ಭಾರತ ಸುದ್ದಿ ಘಟಪ್ರಭಾ : ಘಟಪ್ರಭಾದ ಹೊಸಮಠದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಶ್ರೀ ವಿರುಪಾಕ್ಷ ದೇವರ ಪಟ್ಟಾಧಿಕಾರ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಬಿಡುಗಡೆಗೊಳಿಸಿದರು. ಪೂಜ್ಯ ಶ್ರೀ ವಿರೂಪಾಕ್ಷ ದೇವರು ಹೊಸಮಠ ಮತ್ತು ಬಾಗೇವಾಡಿ,ಘೋಡಗೇರಿ ಶ್ರೀ ಗಳು ಸಾನಿಧ್ಯ ವಹಿಸಿದ್ದರು ,ಜಿ ಎಸ್ ಕರ್ಪೂರಮಠ, ಸುರೇಶ ಪಾಟೀಲ,ಡಿ ಎಮ್ ದಳವಾಯಿ, ಗಿರಡ್ಡಿ ಗುರುಗಳು …

Read More »

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ!

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ! ಯುವ ಭಾರತ ಸುದ್ದಿ ಗೋಕಾಕ: ನಗರದ ಮರಾಠಾ ಗಲ್ಲಿಯ ಕರೇಮ್ಮ ದೇವಿಯ ಕಾರ್ತಿಕೋತ್ಸವ ಹಾಗೂ ಎಪಿಎಮ್‌ಸಿ ಹನುಮಾನ ಮಂದಿರದ ಕಾರ್ತಿಕೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು. ಎರಡು ದೇವಸ್ಥಾನದ ಕಮೀಟಿಯವರು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಸೆರಿದಂತೆ ಗಣ್ಯರನ್ನು ಆತ್ಮೀಯವಾಗಿ ಸತ್ಕರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ …

Read More »

ಸಾಕ್ಷರತೆ ಹಾಗೂ ಶಿಕ್ಷಣ ಕಲಿಕೆಯಲ್ಲಿ ಕರ್ನಾಟಕ ಮುಂಚೂಣಿ ಸ್ಥಾನದಲ್ಲಿದೆ-ಶಾಸಕ ಶಿವಾನಂದ ಎಸ್ ಪಾಟೀಲ.!

ಸಾಕ್ಷರತೆ ಹಾಗೂ ಶಿಕ್ಷಣ ಕಲಿಕೆಯಲ್ಲಿ ಕರ್ನಾಟಕ ಮುಂಚೂಣಿ ಸ್ಥಾನದಲ್ಲಿದೆ-ಶಾಸಕ ಶಿವಾನಂದ ಎಸ್ ಪಾಟೀಲ.! ಕೊಲ್ಹಾರ: ದೇಶದ ದಕ್ಷೀಣ ಹಿಂದುಸ್ಥಾನ ಭಾಗದಲ್ಲಿ ಕೇರಳ ರಾಜ್ಯ ಹೊರತುಪಡಿಸಿದರೆ ಸಾಕ್ಷರತೆ ಹಾಗೂ ಶಿಕ್ಷಣ ಕಲಿಕೆಯಲ್ಲಿ ಕರ್ನಾಟಕ ಮುಂಚೂಣಿ ಸ್ಥಾನದಲ್ಲಿ ಇದೆ ಎನ್ನುವದು ಹೆಮ್ಮೆಯ ವಿಷಯವಾಗಿದೆ ಎಂದು ಶಾಸಕ ಶಿವಾನಂದ ಎಸ್ ಪಾಟೀಲ ಹೇಳಿದರು. ತಾಲೂಕಿನ ನಾಗರದಿನ್ನಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪೂರ ತಾಲೂಕ ಪಂಚಾಯತ ಕೊಲ್ಹಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ …

Read More »

ಸಿರಿಗನ್ನಡ ಮಹಿಳಾ ವೇದಿಕೆಯವರಿಂದ ಕಿಶೋರ ಮತ್ತು ಸುಷ್ಮೀತಾ ಭಟ ದಂಪತಿಗಳಿಗೆ ಸಾತ್ಕಾರ.!

ಸಿರಿಗನ್ನಡ ಮಹಿಳಾ ವೇದಿಕೆಯವರಿಂದ ಕಿಶೋರ ಮತ್ತು ಸುಷ್ಮೀತಾ ಭಟ ದಂಪತಿಗಳಿಗೆ ಸಾತ್ಕಾರ.! ಗೋಕಾಕ: ಸಿರಿಗನ್ನಡ ಮಹಿಳಾ ವೇದಿಕೆಯವರು ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕ್ರೀಡೆಗಳಿಗೆ ಸದಾ ಪ್ರೋತ್ಸಾಹಿಸುತ್ತಿರುವ ಇಲ್ಲಿಯ ಕಿಶೋರ ಮತ್ತು ಸುಷ್ಮೀತಾ ಭಟ ದಂಪತಿಗಳನ್ನು ನಗರದ ವೇದಿಕೆಯ ಕಾರ್ಯಾಲಯದಲ್ಲಿ ಬುಧವಾರದಂದು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಿರಿಗನ್ನಡ ಮಹಿಳಾ ವೇದಿಕೆಯ ರಾಜ್ಯಾಧ್ಯಕ್ಷೆ ರಜನಿ ಜಿರಗಾಳ, ಜಿಲ್ಲಾಧ್ಯಕ್ಷೆ ಜಯಾ ಚುನಮರಿ, ತಾಲೂಕಾಧ್ಯಕ್ಷೆ ಸಂಗೀತಾ ಬನ್ನೂರ, ಗಣ್ಯರಾದ ಮಹಾಂತೇಶ ತಾಂವಶಿ, ಡಾ.ಸಿ ಕೆ …

Read More »

ಘಟಪ್ರಭಾದಲ್ಲಿ ಶಾಂತಿ ಸಭೆ!

ಘಟಪ್ರಭಾದಲ್ಲಿ ಶಾಂತಿ ಸಭೆ! ಯುವ ಭಾರತ ಸುದ್ದಿ, ಘಟಪ್ರಭಾ: ಕನ್ನಡಪರ ಸಂಘಟನೆಗಳ ಮುಖಂಡರ ಶಾಂತಿ ಸಭೆಯು ಘಟಪ್ರಭಾ ಪೋಲಿಸ್ ಠಾಣೆಯಲ್ಲಿ ಮಂಗಳವಾರ ಸಂಜೆ ನಡೆಸಲಾಯಿತು.ಸಭೆಯಲ್ಲಿ ಮಾತನಾಡಿದ ಘಟಪ್ರಭಾ ಠಾಣೆಯ ಪೋಲಿಸ್ ಇನ್ಸ್ಪೆಕ್ಟರ್ (ಪಿ ಐ) ಶ್ರೀಶೈಲ ಬ್ಯಾಕೋಡ ರವರು, ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಯ ಮುಖಂಡರು ಪ್ರತಿಭಟನೆಗಳು, ಹೋರಾಟಗಳು ಶಾಂತಿಯುತವಾಗಿ ನಡೆಯಬೇಕು. ಟಯರ್ ಗೆ ಬೆಂಕಿ ಹಚ್ಚುವುದು, ವಾಹನಗಳಿಗೆ …

Read More »

ಅಭಿವೃದ್ಧಿಗೆ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ-ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಅಭಿವೃದ್ಧಿಗೆ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ-ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಲೋಕೊಪಯೋಗಿ ಇಲಾಖೆಯ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ 70ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಶಾಸಕ ರಮೇಶ ಜಾರಕಿಹೊಳಿ ಅವರು …

Read More »

ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ.!

ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ.! ಗೋಕಾಕ: ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ತಹಸೀಲ್ದಾರ ಮುಖಾಂತರ ಬೆಳಗಾವಿ ಪೊಲೀಸ ಆಯುಕ್ತರಿಗೆ ಮನವಿ ಅರ್ಪಿಸಿದರು. ಶುಕ್ರವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಸೇರಿದಂತೆ ಕರವೇ ಕಾರ್ಯಕರ್ತರು ನಾಡದ್ರೋಹಿ ಎಂಇಎಸ್ ಸಂಘಟನೆ ಮತ್ತು ಮಹಾ ಸಚಿವರುಗಳಾದ ಚಂದ್ರಕಾAತ ಪಾಟೀಲ ಹಾಗೂ ಶಂಭು ರಾಜೆ (ದೇಸಾಯಿ) ಅವರ ವಿರುದ್ಧ ಘೋಷಣೆಗಳನ್ನು ಕೂಗಿ …

Read More »

ಮುಸ್ಲಿಂ ಸಮಾಜದಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.!

ಮುಸ್ಲಿಂ ಸಮಾಜದಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.! ಗೋಕಾಕ: ಅಂಜುಮನ ಕಮೀಟಿಯ ಅಧ್ಯಕ್ಷ ಜಾವೇದ ಗೋಕಾಕ ಅವರು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಶಾಸಕ ಕಚೇರಿಯಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅಬ್ಬಾಸ ದೇಸಾಯಿ, ಡಾ. ಜಮಾದಾರ, ಬುಡ್ಡೆಸಾಬ ಶಭಾಶಖಾನ, ಹಾಜಿ ಘಪರ್, ಜಾಕೀರ ಕುಡಚಿಕರ, ರಫೀಕ ಗೂಡವಾಲೆ, ಇಸ್ಮಾಯಿ ಜಮಾದಾರ ಸೇರಿದಂತೆ ಇತರರು ಇದ್ದರು.

Read More »