Breaking News

ಗೋಕಾಕ

ಖನಗಾಂವ ಶಾಲೆಯ 6 ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಖನಗಾಂವ ಶಾಲೆಯ 6 ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿರುವ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್ .ಎ ) ಖನಗಾಂವ ಶಾಲೆಯ ೨೦೨೩-೨೪ ನೇ ಸಾಲಿನ ೬ ನೇ ತರಗತಿಯ ಪ್ರವೇಶಕ್ಕಾಗಿ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಾಲೂಕಿನಾದ್ಯಂತ ವಿರುವ …

Read More »

ಸಾವಳಗಿ: ಫೆ. 18 ರಂದು ಮಹಾಶಿವರಾತ್ರಿ ಆಚರಣೆ

ಸಾವಳಗಿ: ಫೆ. 18 ರಂದು ಮಹಾಶಿವರಾತ್ರಿ ಆಚರಣೆ   ಯುವ ಭಾರತ ಸುದ್ದಿ ಗೋಕಾಕ: ತಾಲ್ಲೂಕಿನ ಸಾವಳಗಿ ಸಿದ್ದ ಸಂಸ್ಥಾನ ಪೀಠದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರ ಸಾನ್ನಿಧ್ಯದಲ್ಲಿ ಫೆ. 18 ರಿಂದ ಫೆ.20 ರ ವರೆಗೆ ಮಹಾಶಿವರಾತ್ರಿ ಕಾರ್ಯಕ್ರಮಗಳು ಜರುಗಲಿವೆ. ಫೆ. 18 ರಂದು ರಾತ್ರಿ 8 ಗಂಟೆಗೆ ಜಗದ್ಗುರುಗಳ ಸನ್ನಿಧಿಯಲ್ಲಿ ಶಿವರಾತ್ರಿಯ ಮಹಿಮೆ ಕುರಿತು ಪ್ರವಚನ ಹಾಗು ಸಂಗೀತ ಸುಧೆ ಅಹೋರಾತ್ರಿ ಜರುಗುವುದು. ಹಾವೇರಿ ಜಿಲ್ಲೆಯ ಹಾಲಗಿಮರೋಳಾದ …

Read More »

ಉದ್ಯಮಿ ಅಪಹರಣ : ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸರು ; ಕೊನೆಗೂ ಇಬ್ಬರು ವೈದ್ಯರ ಬಂಧನ

ಉದ್ಯಮಿ ಅಪಹರಣ : ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸರು ; ಕೊನೆಗೂ ಇಬ್ಬರು ವೈದ್ಯರ ಬಂಧನ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ನಗರದ ಉದ್ಯಮಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವೈದ್ಯರಿಬ್ಬರನ್ನು ಕೊನೆಗೂ ಬಂಧಿಸಿದ್ದಾರೆ. ನಗರದ ಖ್ಯಾತ ವೈದ್ಯ ಸಚಿನ್ ಶಂಕರ ಶಿರಗಾವಿ ಮತ್ತು ಹುಕ್ಕೇರಿ ತಾಲೂಕು ಶಿರಡಾಣದ ಆಯುರ್ವೇದ ವೈದ್ಯ ಶಿವಾನಂದ ಕಾಡಗೌಡ ಪಾಟೀಲ ಬಂಧಿತರಾಗಿದ್ದಾರೆ. ಗೋಕಾಕ ನಗರದ ಉದ್ಯಮಿ ರಾಜು/ಮುನ್ನಾ ಝಂವಾರ ಅವರನ್ನು ಶುಕ್ರವಾರ ಅಪಹರಿಸಿ …

Read More »

ಗೋಕಾಕ : ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಮಿಸ್ ಕಾಲ್ ಮಾಡಿ ಉತ್ತರ ಪಡೆಯಿರಿ ವಿನೂತನ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ : ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಮಿಸ್ ಕಾಲ್ ಮಾಡಿ ಉತ್ತರ ಪಡೆಯಿರಿ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ಯುವ ಭಾರತ ಸುದ್ದಿ ಗೋಕಾಕ : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯು ಎಸ್ ಎಸ್ ಎಲ್ ಸಿ ಉತ್ತಮ ಫಲಿತಾಂಶ ಸಾಧಿಸಲು ವಿವಿಧ ಕ್ರೀಯಾತ್ಮಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು ಸೋಮವಾರದಂದು ನಗರದ ಮಯೂರ ಶಾಲೆಯ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಮಿಸ್ ಕಾಲ ಮಾಡಿ ಉತ್ತರ ಪಡೆಯಿರಿ …

Read More »

ಗೋಕಾಕ : ಅಪಹರಣಕ್ಕೊಳಗಾಗಿದ್ದ ಉದ್ಯಮಿಯ ಪತ್ತೆ ಇನ್ನೂ ಇಲ್ಲ : ಮಡುಗಟ್ಟಿದ ದುಃಖ

ಗೋಕಾಕ : ಅಪಹರಣಕ್ಕೊಳಗಾಗಿದ್ದ ಉದ್ಯಮಿಯ ಪತ್ತೆ ಇನ್ನೂ ಇಲ್ಲ : ಮಡುಗಟ್ಟಿದ ದುಃಖ ಯುವ ಭಾರತ ಸುದ್ದಿ ಗೋಕಾಕ : ಶುಕ್ರವಾರದಂದು ಅಪಹರಣಕ್ಕೊಳಗಾಗಿದ್ದ ಗೋಕಾಕ ನಗರದ ಉದ್ಯಮಿ ಕೊಲೆಯಾಗಿದ್ದಾರೆ ಎನ್ನಲಾಗಿದ್ದು ಇದುವರೆಗೂ ಶವ ಪತ್ತೆಯಾಗಿಲ್ಲ. ಈ ನಿಟ್ಟಿನಲ್ಲಿ ಕಾರ್ಯಾಚರಣೆ ಸೋಮವಾರವೂ ಮುಂದುವರಿದಿದೆ. ಪೋಲಿಸ್ ಸಿಬ್ಬಂದಿಗಳು ಅಹರ್ನಿಶಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗೋಕಾಕ ನಗರದ ಉದ್ಯಮಿ ರಾಜು/ಮುನ್ನ ಝಂವರ ಶುಕ್ರವಾರ ಸಂಜೆ ಅಪಹರಣಕ್ಕೊಳಗಾಗಿದ್ದರು ಎಂದು ಅವರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಪೋಲಿಸ್ …

Read More »

ಯುದ್ದೋಪಾದಿಯಲ್ಲಿ ಬಿಜೆಪಿ ಬಲಪಡಿಸುವೆ : ಕಾರ್ಯಕರ್ತರಿಗೆ ರಣೋತ್ಸಾಹ ತುಂಬಿದ ರಮೇಶ ಜಾರಕಿಹೊಳಿ

ಯುದ್ದೋಪಾದಿಯಲ್ಲಿ ಬಿಜೆಪಿ ಬಲಪಡಿಸುವೆ : ಕಾರ್ಯಕರ್ತರಿಗೆ ರಣೋತ್ಸಾಹ ತುಂಬಿದ ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ: ದೇಶದಲ್ಲಿ ಹಾಗೂ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲು ಪಕ್ಷದ ಕಾರ್ಯಕರ್ತರ ನಿಷ್ಠಾವಂತರ ಸೇವೆಯೆ ಕಾರಣವೆಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ಸಂಜೆ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿಯ ಗೋಕಾಕ ವಿಧಾನಸಭಾ ಮತಕ್ಷೇತ್ರದ ಬೂತ್ …

Read More »

ವೈದ್ಯ ಮಹಾಂತೇಶ ನಿಧನ

ವೈದ್ಯ ಮಹಾಂತೇಶ ನಿಧನ ಯುವ ಭಾರತ ಸುದ್ದಿ ಗೋಕಾಕ : ನಗರದ ಬಣಗಾರ ಓಣಿಯ ನಿವಾಸಿ, ಎಲುಬು ಮತ್ತು ಕೀಲುಗಳು ಆಸ್ಪತ್ರೆಯ (ಸವದತ್ತಿ ) ವೈದ್ಯರಾದ ಮಹಾಂತೇಶ ಮ ಹೊಲಿ(58) ದಿ.10 ರಂದು ಚಿಕಿತ್ಸೆ ಫಲಿಸದೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ.

Read More »

BREAKING NEWS ಕೊನೆಗೂ ಪತ್ತೆ : ಅಪಹರಣಕ್ಕೊಳಗಾದ ಉದ್ಯಮಿ ಶವವಾಗಿ ಪತ್ತೆ ?

BREAKING NEWS ಕೊನೆಗೂ ಪತ್ತೆ : ಅಪಹರಣಕ್ಕೊಳಗಾದ ಉದ್ಯಮಿ ಶವವಾಗಿ ಪತ್ತೆ ? ಯುವ ಭಾರತ ಸುದ್ದಿ ಗೋಕಾಕ : ಶುಕ್ರವಾರ ಸಂಜೆ ಅಪಹರಣಕ್ಕೆ ಒಳಗಾದ ಉದ್ಯಮಿಯ ಶವ ಕೊಲೆಯಲ್ಲಿ ಪರ್ಯವಸನಗೊಂಡಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ರಾಜು/ಮುನ್ನಾ ಝಂವರ ಎಂಬ ಗೋಕಾಕ ನಗರದ ಉದ್ಯಮಿ ಶುಕ್ರವಾರ ಸಂಜೆ 6:00 ರ ಸುಮಾರಿಗೆ ನಗರದ ಸಿಟಿ ಹೆಲ್ತ್ ಕೇರ್ ವೈದ್ಯ ಸಚಿನ್ ಶಿರಗಾಂವಿ ಜೊತೆ ಸೇರಿ ಮಾತುಕತೆ ನಡೆಸಿದ ನಂತರ …

Read More »

ಗೋಕಾಕನಲ್ಲಿ ಪ್ರತಿಷ್ಠಿತ ಉದ್ಯಮಿ ಕಿಡ್ನಾಪ್

ಗೋಕಾಕನಲ್ಲಿ ಪ್ರತಿಷ್ಠಿತ ಉದ್ಯಮಿ ಕಿಡ್ನಾಪ್ ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ನಗರದಲ್ಲಿ ಶುಕ್ರವಾರ ಸಂಜೆ ಸುಮಾರಿಗೆ ಪ್ರತಿಷ್ಠಿತ ಉದ್ಯಮಿಯನ್ನು ಅಪಹರಿಸಲಾಗಿದೆ. ಈ ಬಗ್ಗೆ ಅವರ ಕುಟುಂಬದವರು ಅಪಹರಣ ನಡೆದಿದೆ ಎಂದು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಈ ಪ್ರಕರಣವನ್ನು ನಾಪತ್ತೆ ಎಂದು ದೂರು ದಾಖಲಿಸಿದ್ದು ಹಲವು ಸಂಶಯಗಳಿಗೆ ಕಾರಣವಾಗಿದೆ. ಅಪಹರಣ ನಡೆದು 24 ಗಂಟೆ ಕಳೆದರೂ ಇದುವರೆಗೂ ಪತ್ತೆಯಾಗಿಲ್ಲ ಎಂದು ಕುಟುಂಬಸ್ಥರು ಅಳಲು …

Read More »

ಅಭೂತಪೂರ್ವ ಗೆಲುವಿಗೆ ಸಾಹುಕಾರ್ ರಣತಂತ್ರ !

ಅಭೂತ ಪೂರ್ವ ಗೆಲುವಿಗೆ ಸಾಹುಕಾರ್ ರಣತಂತ್ರ ! ಸತೀಶ್ ಮನಿಕೇರಿ ಯುವ ಭಾರತ ವಿಶೇಷ ಗೋಕಾಕ : ವಿಧಾನಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಲು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಇದೀಗ ರಣತಂತ್ರ ಹೆಣೆದಿದ್ದಾರೆ. ಅದರಲ್ಲೂ ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಅವರು ದೊಡ್ಡ ಅಂತರದಿಂದ ಗೆದ್ದಿರಲಿಲ್ಲ. ಹೀಗಾಗಿ ಈ ಬಾರಿ ಚುನಾವಣೆಯನ್ನು ಅವರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಹಿಂದೆಂದಿಗಿಂತಲೂ ಐತಿಹಾಸಿಕ ಹಾಗೂ ಅಭೂತಪೂರ್ವ ಎನ್ನುವಂತೆ ಜಯಗಳಿಸಲು …

Read More »