Breaking News

ಗೋಕಾಕ

ಗೋಕಾಕ : ಅಕ್ಕ ನಾಗಾಂಬಿಕಾ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಗೋಕಾಕ : ಅಕ್ಕ ನಾಗಾಂಬಿಕಾ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಲಕ್ಷ್ಮೀ ಬಡಾವಣೆಯ ವಾರ್ಡ್ ನಂ ೧೭ ರಲ್ಲಿ ಇರುವ ಬಸವ ಸತ್ಸಂಗ ಸಮಿತಿಯ ಅಕ್ಕ ನಾಗಾಂಬಿಕಾ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಗರದಲ್ಲಿ ನಡೆದ ಸಭೆಯಲ್ಲಿ ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಪರ‍್ವತಿ ಶಿರೋಳ,ಅಧ್ಯಕ್ಷರಾಗಿ ಶಾಂತಾ ಹುರಕಡ್ಲಿ, ಉಪಾಧ್ಯಕ್ಷರಾಗಿ ಉಮಾ ಪರುಶೆಟ್ಟಿ, ಶೃತಿ ಕಂಬಾರ,ರಾಜಶ್ರೀ ಕಲಬರ‍್ಗಿ, ಕರ‍್ಯರ‍್ಶಿಯಾಗಿ ಉಜ್ಜಲಾ ಶಿರಗಾಂವಕರ, …

Read More »

ಗೋಕಾಕ : ಕುವೆಂಪು ಜನ್ಮ ದಿನಾಚರಣೆ ನಿಮಿತ್ತ ಗೀತ ಗಾಯನ

ಗೋಕಾಕ : ಕುವೆಂಪು ಜನ್ಮ ದಿನಾಚರಣೆ ನಿಮಿತ್ತ ಗೀತ ಗಾಯನ ಯುವ ಭಾರತ ಸುದ್ದಿ ಗೋಕಾಕ : ಮೂಲತಃ ಆಕಾಶ ಸಂಸ್ಕೃತಿಯ ಕುವೆಂಪು, ನೆಲ ಮೂಲ ಸಂಸ್ಕೃತಿಯನ್ನು ನಂಬಿ ತಮ್ಮ ಕಾವ್ಯ ಕೃತಿಗಳಲ್ಲಿ ಅದನ್ನು ಪಡಿಮೂಡಿಸಿದ ಸಂಕೀರ್ಣ ಕವಿಯೆಂದು ಜಾನಪದ ತಜ್ಞ ಡಾ ಸಿ.ಕೆ ನಾವಲಗಿ ಹೇಳಿದರು. ಗುರುವಾರದಂದು ನಗರದಲ್ಲಿ ಗುಂಪು ಕಲಾವಿದರು ಆಯೋಜಿಸಿದ್ದ ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಉಪನ್ಯಾಸ ಮತ್ತು ಗೀತ …

Read More »

ಮಮದಾಪುರ : 1998-99 ರ ಸಾಲಿನ ವಿದ್ಯಾರ್ಥಿಗಳ ಅಪರೂಪದ ಗುರುವಂದನಾ ಕಾರ್ಯಕ್ರಮ

ಮಮದಾಪುರ : 1998-99 ರ ಸಾಲಿನ ವಿದ್ಯಾರ್ಥಿಗಳ ಅಪರೂಪದ ಗುರುವಂದನಾ ಕಾರ್ಯಕ್ರಮ ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಮಮದಾಪುರ ಚಿಂತಾಮಣಿ ಪಾವಟೆ ಪ್ರೌಢ ಶಾಲೆಯಲ್ಲಿ 1998-99ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮವು ಜರುಗಿತು. ಸಾಮಾನ್ಯವಾಗಿ ಗುರುವಂದನೆ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ತಮಗೆ ಕಲಿಸಿದ ಗುರುಬಳಗವನ್ನು ಕರೆಸಿ, ತಮ್ಮ ಅನುಭವಗಳನ್ನು ಹಂಚಿಕೊಂಡು ಜ್ಞಾನ ನೀಡಿದ ದೇವರು ಸಮಾನ ಗುರುವರ್ಯರನ್ನು ಕೊಂಡಾಡಿ, ತಮ್ಮ ಅಭಿಮಾನದ ದ್ಯೋತಕವಾಗಿ ಋಣಮುಕ್ತರಾಗಲು ಶಾಲು ಹೊದಿಸಿ ಸ್ಮರಣಿಕೆ …

Read More »

ರಾಜ್ಯಪಾಲರನ್ನು ಅಭಿನಂದಿಸಿದ ಗೋಕಾಕ ಬಿಜೆಪಿ ನಾಯಕರು

ರಾಜ್ಯಪಾಲರನ್ನು ಅಭಿನಂದಿಸಿದ ಗೋಕಾಕ ಬಿಜೆಪಿ ನಾಯಕರು ಯುವ ಭಾರತ ಸುದ್ದಿ ಗೋಕಾಕ: ಒರಿಸ್ಸಾ ರಾಜ್ಯದ ರಾಜ್ಯಪಾಲರು ಗಣೇಶಜಿ ಲಾಲ ಅವರನ್ನು ಲಕ್ಷ್ಮಣ ತಪಶಿ ವಕೀಲರು, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಒರಿಸ್ಸಾ ರಾಜ್ಯ ಪ್ರಭಾರಿ ಗಳು ರಾಜಭವನದಲ್ಲಿ ದಿ 23/12/2022ರಂದು ಬೆಟ್ಟಿಯಾಗಿ ಹೂಗುಚ್ಛ ನೀಡಿ ಗೌರವಿಸಿ ಕುಶಲೋಪಹಾರಿ ಚರ್ಚಿಶಿದರು. ಈ ಸಂದರ್ಭದಲ್ಲಿ ಜಾರ್ಖಂಡ್ ರಾಜ್ಯದ ಬಿಜೆಪಿ ಕೊರ ಕಮಿಟಿ ಸದಸ್ಯರಾದ ದಿನೇಶಾನಂದ ಗೊಸ್ವಾಮಿ, ವಕೀಲರಾದ್ S …

Read More »

ಕುಮಾರರಾಮ ದೇಗುಲ ಉದ್ಘಾಟಿಸಿದ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ.!

ಕುಮಾರರಾಮ ದೇಗುಲ ಉದ್ಘಾಟಿಸಿದ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ತಾಲೂಕಿನ ಸುಲಧಾಳ ಗ್ರಾಮದಲ್ಲಿ ನೂತನ ಕುಮಾರರಾಮ ದೇಗುಲವನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಗ್ರಾಪಂ ಅಧ್ಯಕ್ಷೆ ಸುಶೀಲವ್ವ ಕೆಂಪನ್ನವರ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಸುಲಧಾಳ ಗ್ರಾಮಸ್ಥರು, ಜನಪ್ರತಿನಿಧಿಗಳು, ಹಿರಿಯರು …

Read More »

ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.!

ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಶ್ರೀ ರಮೇಶ ಜಾರಕಿಹೊಳಿ ಮತ್ತು ಶ್ರೀ ಅಂಬಿರಾವ ಪಾಟೀಲ ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರದಂದು ತಮ್ಮ ಗೃಹ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಅಂಜುಮನ ಎ ಇಸ್ಲಾಂ ಕಮೀಟಿ ಅಧ್ಯಕ್ಷ ಜಾವೇದ ಗೋಕಾಕ, ಮನೋಹರ ಮೇಗೆರಿ, ಅಡಿವೇಶ ಮಜ್ಜಗಿ, …

Read More »

ಜಾರಕಿಹೊಳಿ ಸಹೋದರರು ತಮ್ಮ ಕ್ಷೇತ್ರಗಳಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಮಹತ್ವ ನೀಡಿ ಶ್ರಮಿಸುತ್ತಿರುವದು ಮಾದರಿಯಾಗಿದೆ- ಶಿಕ್ಷಣ ಸಚಿವ ಬಿ ಸಿ ನಾಗೇಶ.!

ಜಾರಕಿಹೊಳಿ ಸಹೋದರರು ತಮ್ಮ ಕ್ಷೇತ್ರಗಳಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಮಹತ್ವ ನೀಡಿ ಶ್ರಮಿಸುತ್ತಿರುವದು ಮಾದರಿಯಾಗಿದೆ- ಶಿಕ್ಷಣ ಸಚಿವ ಬಿ ಸಿ ನಾಗೇಶ.! ಗೋಕಾಕ: ರಾಷ್ಟಿçÃಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಭಾರತ ದೇಶವನ್ನು ವಿಶ್ವಗುರುವಾಗಿಸಲು ಕಾರ್ಯಪ್ರವೃತ್ತರಾಗಿದ್ದಾರೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ ಹೇಳಿದರು. ಅವರು, ತಾಲೂಕಿನ ಸುಲಧಾಳ ಗ್ರಾಮದಲ್ಲಿ ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಸರಕಾರಿ ಕನ್ನಡ …

Read More »

ಕುರುಕ್ಷೇತ್ರ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ತಿಗೆ ಪಾರಗಾಂವೆ, ದುರದುಂಡಿ

ಕುರುಕ್ಷೇತ್ರ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ತಿಗೆ ಪಾರಗಾಂವೆ, ದುರದುಂಡಿ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ವಕೀಲರ ಸಂಘದ ಸದಸ್ಯರು ಬೆಳಗಾವಿ ಜಿಲ್ಲೆಯ ಅಧಿವಕ್ತ ಪರಿಷತ್ ಉಪಾಧ್ಯಕ್ಷ ಎಂ ವ್ಹಿ ಪಾರಗಾಂವೆ, ಕಾರ್ಯದರ್ಶಿ ವಾಯ್.ಎಲ್.ದುರದುಂಡಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ನ ೧೬ ನೇ ರಾಷ್ಟ್ರೀಯ ಅಧಿವೇಶನದಲ್ಲಿ ಆಹ್ವಾನಿತರಾಗಿ ಪಾಲ್ಗೊಳಲಿದ್ದಾರೆ.

Read More »

ಅಪೂರ್ವ ಸಮ್ಮಿಲನ : 85-86 ನೇ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಗುರುವಂದನೆ, ಸ್ನೇಹ ಸಂಗಮ !

ಅಪೂರ್ವ ಸಮ್ಮಿಲನ : 85-86 ನೇ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಗುರುವಂದನೆ, ಸ್ನೇಹ ಸಂಗಮ ! ಯುವ ಭಾರತ ಸುದ್ದಿ ಗೋಕಾಕ : ಇಂದಿನ ಯಾಂತ್ರಿಕ ಯುಗದಲ್ಲಿ ಯಂತ್ರಗಳಾಗದೆ ಅಮೂಲ್ಯವಾದ ಸಂದರ್ಭಗಳಲ್ಲಿ ಬೆರೆತು ಮಾನವೀಯ ಸಂಬಂಧಗಳನ್ನು ಹೆಚ್ಚಿಸುಕೊಳ್ಳುವಂತೆ ನಿವೃತ್ತ ಮುಖ್ಯೋಪಾಧ್ಯಾಯ ಎಂ ಎ ಕುಂಬಾರಿ ಹೇಳಿದರು. ಶನಿವಾರದಂದು ನಗರದಲ್ಲಿ ಎಂ.ಎಚ್.ಎಸ್. ಶಾಲೆಯ ೧೯೮೫/೮೬ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಮ್ಮಿಕೊಂಡ ಗುರುವಂದನೆ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು …

Read More »

ಅಟಲ್ ಜಿ ಸವಾಲುಗಳ ನಡುವೆಯೂ ದೇಶದ ಆರ್ಥಿಕತೆಗೆ ಸ್ಥಿರತೆಯನ್ನು ತಂದಿತ್ತರು- ಶಾಸಕ ರಮೇಶ ಜಾರಕಿಹೊಳಿ.!

ಅಟಲ್ ಜಿ ಸವಾಲುಗಳ ನಡುವೆಯೂ ದೇಶದ ಆರ್ಥಿಕತೆಗೆ ಸ್ಥಿರತೆಯನ್ನು ತಂದಿತ್ತರು- ಶಾಸಕ ರಮೇಶ ಜಾರಕಿಹೊಳಿ.!   ಗೋಕಾಕ: ಒಂಬತ್ತು ಬಾರಿ ಲೋಕಸಭೆ, ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದ ಅಟಲ್ ಜಿ ಅವರು ಪ್ರಧಾನಮಂತ್ರಿಯಾಗಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ್ದರು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.   ಅವರು, ರವಿವಾರದಂದು ನಗರದ ಶಾಸಕ ಕಛೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ ವಿಧಾನಸಭಾ ಕ್ಷೇತ್ರ ಹಾಗೂ ಗೋಕಾಕ ನಗರ ಹಾಗೂ …

Read More »