Breaking News

ಬೆಳಗಾವಿ ನಗರ

ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ನಂದಿನಿಯಿoದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ. ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್‌ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿoದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »