Breaking News

ಬೆಳಗಾವಿ

ಸಂವಿಧಾನ ಕೇವಲ ಕಾನೂನು ತಜ್ಞರ ಪುಸ್ತಕವಲ್ಲ- ನ್ಯಾಯಮೂರ್ತಿ ಅನಿಲ್ ಕತ್ತಿ

ಸಂವಿಧಾನ ಕೇವಲ ಕಾನೂನು ತಜ್ಞರ ಪುಸ್ತಕವಲ್ಲ- ನ್ಯಾಯಮೂರ್ತಿ ಅನಿಲ್ ಕತ್ತಿ ಯುವ ಭಾರತ ಸುದ್ದಿ ಬೆಳಗಾವಿ: ಕಾನೂನನ್ನು ನೋಡುವ ದೃಷ್ಟಿಕೋನ ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿರಲಿದೆ, ಹಾಗಾಗಿ ಸಮಾಜ ಸೇವೆ ಮಾಡಬಯಸುವವನು ಮಾತ್ರ ಕಾನೂನು ಅರಿವು ಮೂಡಿಸಬಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅನಿಲ್ ಕಟ್ಟಿ ಹೇಳಿದರು. ನಗರದ ಕೆ ಎಲ್ ಎಸ್ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಅಣಕು …

Read More »

ಬೆಳಗಾವಿ ಗಿಜರೆ ಆಸ್ಪತ್ರೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಪನ್ನ

ಬೆಳಗಾವಿ ಗಿಜರೆ ಆಸ್ಪತ್ರೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿಯ ಗಿಜರೆ ಆಸ್ಪತ್ರೆ ಮತ್ತು ಮಜಗಾವಿಯ ಜಿಜಾವು ಮಹಿಳಾ ಮಂಡಳದ ವತಿಯಿಂದ ಮಜಗಾವಿಯ ವಿಠ್ಠಲ-ರುಕ್ಮಿಣಿ ದೇವಸ್ಥಾನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಭಾತಕಾಂಡೆ ಶಾಲೆಯ ನಿವೃತ್ತ ಪ್ರಾಚಾರ್ಯೆ ಎಂ.ಎಸ್.ದಯಾ ಶಹಾಪುರಕರ ಮುಖ್ಯ ಭಾಷಣಕಾರರಾಗಿ, ಮಕ್ಕಳ ಪರೀಕ್ಷೆ ಬಗ್ಗೆ ಹಾಗೂ ಮೊಬೈಲ್ ಫೋನ್ ಬಳಕೆ ಕುರಿತು ಮಾರ್ಗದರ್ಶನ ಮಾಡಿದರು. ಸಮಾಜ ಸೇವಕಿ ಶ್ರೀಮತಿ …

Read More »

ಬೆಲ್ಲದ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರು ಆಧುನಿಕ ತಂತ್ರಜ್ಞಾನದ ಸದುಪಯೋಗ ಪಡೆಯಬೇಕು: ಪ್ರೊ. ಉಮಾ ಕುಲಕರ್ಣಿ

ಬೆಲ್ಲದ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರು ಆಧುನಿಕ ತಂತ್ರಜ್ಞಾನದ ಸದುಪಯೋಗ ಪಡೆಯಬೇಕು: ಪ್ರೊ. ಉಮಾ ಕುಲಕರ್ಣಿ ಯುವ ಭಾರತ ಸುದ್ದಿ ಬೆಳಗಾವಿ : ಆಧುನಿಕವಾಗಿ ಮಹಿಳೆಯರಿಗೆ ಇಂದು ಹಲವು ಅವಕಾಶಗಳು ಸಿಗುತ್ತವೆ. ಈ ದಿಸೆಯಲ್ಲಿ ಅವರು ಆಧುನಿಕ ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದು ಬೆಳಗಾವಿಯ ಕೆಎಲ್ಇಎಸ್ ಎಂ.ಎಸ್. ಶೇಷಗಿರಿ ಅಭಿಯಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಉಮಾ ಕುಲಕರ್ಣಿ ಸಲಹೆ ನೀಡಿದರು. ನಗರದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿನಿಯರ …

Read More »

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ ಕಾರ್ಯಕಲಾಪಗಳಲ್ಲಿ ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿದಲ್ಲಿ ಮಾತ್ರ ವೃತ್ತಿಪರತೆ ಹೆಚ್ಚುತ್ತದೆ. ಜೊತೆಗೆ ತಮ್ಮ ವೃತ್ತಿಯಲ್ಲಿ ತಾಳ್ಮೆ ಮತ್ತು ಸಹನೆ ಬಹುಮುಖ್ಯ. ಉದಯೋನ್ಮುಖ ವಕೀಲರು ಕಾನೂನಿನ ಜೊತೆಗೆ ಆಧ್ಯಾತ್ಮಿಕತೆಯನ್ನು ಮೈಗೂಡಿಸಿಕೊಳ್ಳುವುದರಿಂದ ಶ್ರೇಷ್ಠ ವಕೀಲರಾಗಬಹುದು” ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎ. ಎಸ್. ಪಾಶ್ಚಾಪುರೆ ಸಲಹೆ ನೀಡಿದರು. ನಗರದ ಕೆ. ಎಲ್. ಎಸ್ …

Read More »

ಮಾರ್ಚ್ 11 ರಿಂದ ಬಸವನ ಕುಡಚಿ ಜಾತ್ರಾ ಮಹೋತ್ಸವ

ಮಾರ್ಚ್ 11 ರಿಂದ ಬಸವನ ಕುಡಚಿ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಈ ವರ್ಷವೂ ಬೆಳಗಾವಿ ತಾಲೂಕಿನ ಬಸವನ ಕುಡಚಿಯ ಶ್ರೀ ಬಸವೇಶ್ವರ, ಶ್ರೀ ಕಲಮೇಶ್ವರ ಹಾಗೂ ಶ್ರೀ ಬ್ರಹ್ಮದೇವರ ಜಾತ್ರಾ ಮಹೋತ್ಸವ ಮಾರ್ಚ್ 11 ರಿಂದ 22, 2023 ರ ವರೆಗೆ ಜರುಗಲಿದ್ದು ತನ್ನಮಿತ್ತ ಈ ಲೇಖನ. ಯುವ ಭಾರತ ಸುದ್ದಿ ಬಸವನಕುಡಚಿ : ಚಾರಿತ್ರಿಕ ಗ್ರಾಮ. ಕನ್ನಡ ನಾಡಿನ ಸಂಸ್ಕೃತಿಗೆ ರಾಜಮನೆತನಗಳು ನೀಡಿದ ಕೊಡುಗೆ ಅಪಾರ. ಅದರಲ್ಲಿಯೂ …

Read More »

ಇಟಗಿ : ಶ್ರೀ ಲಕ್ಷ್ಮೀ ಮಹಿಳಾ ಅರ್ಬನ್ ಕೋ ಆಫ್ ಸೊಸೈಟಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ

ಇಟಗಿ : ಶ್ರೀ ಲಕ್ಷ್ಮೀ ಮಹಿಳಾ ಅರ್ಬನ್ ಕೋ ಆಫ್ ಸೊಸೈಟಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಯುವ ಭಾರತ ಸುದ್ದಿ ಇಟಗಿ :ಮನೆಯಲ್ಲಿ ತಾಯಿಂದಿರು ಒಳ್ಳೆಯ ಸಂಸ್ಕಾರಗಳನ್ನು ಕಲಿಸಬೇಕು ಎಂದು ಶ್ರೀ ಲಕ್ಷ್ಮೀ ಮಹಿಳಾ ಅರ್ಬನ್ ಕೋ ಆಫ್ ಸೊಸೈಟಿ ಅಧ್ಯಕ್ಷೆ ಅಂಜನಾ ಹೊನ್ನಿದಿಬ್ಬ ಹೇಳಿದರು. ಇಟಗಿ ಗ್ರಾಮದ ಶ್ರೀ ಲಕ್ಷ್ಮೀ ಮಹಿಳಾ ಅರ್ಬನ್ ಕೋ ಆಫ್ ಸೊಸೈಟಿಯಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದು ಪ್ರತಿ …

Read More »

KSLU ವಲಯ ಮಟ್ಟದ ಯುವಜನೋತ್ಸವದಲ್ಲಿ ರಾಜಾ ಲಖಮಗೌಡ ವಿದ್ಯಾರ್ಥಿಗಳಿಗೆ ಬಹುಮಾನ

KSLU ವಲಯ ಮಟ್ಟದ ಯುವಜನೋತ್ಸವದಲ್ಲಿ ರಾಜಾ ಲಖಮಗೌಡ ವಿದ್ಯಾರ್ಥಿಗಳಿಗೆ ಬಹುಮಾನ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಕಾಲೇಜು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮತ್ತು ಜಮಖಂಡಿಯ ಬಿಎಲ್ ಇಡಿ ಕಾನೂನು ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ಹುಬ್ಬಳ್ಳಿ ವಲಯ ಮಟ್ಟದ ಯುವಜನೋತ್ಸವದಲ್ಲಿ ಬಹುಮಾನ ಪಡೆದರು. ಲಘು ಗಾಯನದ ಏಕವ್ಯಕ್ತಿ ಗಾಯನದಲ್ಲಿ ನಿದಾ ಬಿಜಾಪುರ ಪ್ರಥಮ, ಪವನ್ ಶಿರೋಳ್ ಮತ್ತು ಮನೋಜ್ …

Read More »

ಮಹಿಳೆಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊದಲು ನೀಡಿದವರು ಶರಣರು – ಡಾ. ಮಹೇಶ್ ಗುರನಗೌಡರ

ಮಹಿಳೆಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊದಲು ನೀಡಿದವರು ಶರಣರು – ಡಾ. ಮಹೇಶ್ ಗುರನಗೌಡರ ಬೆಳಗಾವಿಯ ಕಾರಂಜಿ ಮಠದಲ್ಲಿ 261ನೇ ಶಿವಾನುಭವ ಗೋಷ್ಠಿ ಯುವ ಭಾರತ ಸುದ್ದಿ ಬೆಳಗಾವಿ : ಸ್ತ್ರೀ ಸಮಾನತೆ ಹರಿಕಾರರಾದ ಶರಣರು ಸಾಮಾಜಿಕ ಧಾರ್ಮಿಕ ಆಧ್ಯಾತ್ಮಿಕ ಸ್ವಾತಂತ್ರ್ಯವನ್ನು ನೀಡುವ ಮೂಲಕ ಸಮಾಜಕ್ಕೆ ದಿವ್ಯ ಸಂದೇಶವನ್ನು ನೀಡಿದರು ಎಂದು ಪ್ರಾಧ್ಯಾಪಕ ಡಾ. ಮಹೇಶ ಗುರನಗೌಡರ ಹೇಳಿದರು. ಬೆಳಗಾವಿಯ ಕಾರಂಜಿಮಠದ 261 ನೇ ಶಿವಾನುಭವ ಗೋಷ್ಠಿಯಲ್ಲಿ ಶರಣರ ವಚನಗಳಲ್ಲಿ ಸ್ತ್ರೀ …

Read More »

ಬೆಳಗಾವಿ ಗ್ರಾಮೀಣದಲ್ಲಿ ಕಮಲ ಅರಳಿಸಿಯೇ ತೀರುವೆ-ಮತ್ತೆ ರಣಕಹಳೆ ಮೊಳಗಿಸಿದ ರಮೇಶ ಜಾರಕಿಹೊಳಿ!

ಬೆಳಗಾವಿ ಗ್ರಾಮೀಣದಲ್ಲಿ ಕಮಲ ಅರಳಿಸಿಯೇ ತೀರುವೆ-   ಮತ್ತೆ ರಣಕಹಳೆ ಮೊಳಗಿಸಿದ ರಮೇಶ ಜಾರಕಿಹೊಳಿ!   ಯುವ ಭಾರತ ಸುದ್ದಿ ಬೆಳಗಾವಿ : ಮೂರು ತಿಂಗಳ ಹಿಂದೆ ಹೀರೋಯಿನ್ ರೀತಿಯಲ್ಲಿ ಸ್ಟೈಲ್ ಮಾಡಿ ಮೈದಾನ ಖುಲ್ಲಾ ಹೈ ಅಂದ್ರು. ಯಾರು ಬೇಕಾದರೂ ಬರಬಹುದು( ಬೆಳಗಾವಿ ಗ್ರಾಮೀಣ ಮತಕ್ಷೇತ್ರಕ್ಕೆ) ಎಂದಿದ್ದರು. ಈಗ ನಾನು ಬಂದಿದ್ದೇನೆ. ನಾನು ಎಲ್ಲಾ ಹಂತದಲ್ಲೂ ಹೋಗಿ ಪಕ್ಷವನ್ನು ತರುವೆನು. ಇದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವಕ್ಕೆ ದಿನ ನಿಗದಿ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವಕ್ಕೆ ದಿನ ನಿಗದಿ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11 ನೇ ವಾರ್ಷಿಕ ಘಟಿಕೋತ್ಸವವನ್ನು ಮಾರ್ಚ್ 20 (ಸೋಮವಾರ)ರಂದು ಬೆಳಗಿನ 11:೦೦ ಗಂಟೆಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಜರುಗಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ ಎಂದು ರಾಜಭವನದ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ತಿಳಿಸಿರುತ್ತಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಸಹ …

Read More »