Breaking News

ಮಂಗಳೂರು

ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾದವಗೆ ಟಿಕೆಟ್ !

ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾದವಗೆ ಟಿಕೆಟ್ ! ಯುವ ಭಾರತ ಸುದ್ದಿ ಮಂಗಳೂರು : ಕರ್ನಾಟಕ ವಿಧಾನಸಬಾ ಚುನಾವಣೆ ಇನ್ನೇನು ಕೆಲ ತಿಂಗಳು ಬಾಕಿ ಇದೆ . ಪ್ರತಿಯೊಂದು ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಎಸ್ ಡಿಪಿಐ ( SDPI ) ಕೂಡ ಚುನಾವಣೆಗೆ ತಯಾರಿ ನಡೆಸಿದ್ದು , ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್ ಡಿಪಿಐ ಮುಂದಿನ ವಿಧಾನಸಭಾ …

Read More »

ಮಡಾಮಕ್ಕಿ: ಜಾತ್ರಾ ಮಹೋತ್ಸವ, ಕೆಂಡಸೇವೆ

ಮಡಾಮಕ್ಕಿ: ಜಾತ್ರಾ ಮಹೋತ್ಸವ, ಕೆಂಡಸೇವೆ ಯುವ ಭಾರತ ಸುದ್ದಿ ಮಡಾಮಕ್ಕಿ : ಮಾಡು ಒಲ್ಲದ ಖ್ಯಾತಿಯ ಮಡಾಮಕ್ಕಿ ಮಹತೋಭಾರ ವೀರಭದ್ರ ದೇವಸ್ಥಾನದಲ್ಲಿ ಫೆ. 8 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜಾತ್ರಾ ಮಹೋತ್ಸವ, ಕೆಂಡಸೇವೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಳ 1 ಸಾವಿರ ವರ್ಷಕ್ಕೂ ಮಿಕ್ಕಿ ಇತಿಹಾಸದೊಂದಿಗೆ ಪ್ರಸಿದ್ದ ಬಾರ್ಕೂರು ಅರಸರ ಆಳ್ವಿಕೆಗೊಳಪಟ್ಟಿದೆ ಎಂದು ಶಿಲಾಶಾಸನವಿದ್ದು ದೇವಳವು ನೇಪಾಳಿ ಶೈಲಿಯಲ್ಲಿದೆ. ವೀರಭದ್ರ ದೇವರಿಗೆ ಗರ್ಭಗುಡಿಯೇ ಇಲ್ಲ, ಆದ್ದರಿಂದ ಈ …

Read More »

ಪುತ್ತೂರು: ಕಾರ್​​ಗೆ ಡಿಕ್ಕಿ ಹೊಡೆದ ನಂತ್ರ ಬಂಪರ್‌ ಒಳಗೆ ಸಿಲುಕಿದ ನಾಯಿ : ಅದೇ ಸ್ಥಿತಿಯಲ್ಲಿ 70 ಕಿಮೀ ಸಾಗಿದ್ರೂ ಯಾವುದೇ ಗಾಯಗಳಿಲ್ಲದೆ ಪಾರು..!

ಪುತ್ತೂರು: ಕಾರ್​​ಗೆ ಡಿಕ್ಕಿ ಹೊಡೆದ ನಂತ್ರ ಬಂಪರ್‌ ಒಳಗೆ ಸಿಲುಕಿದ ನಾಯಿ : ಅದೇ ಸ್ಥಿತಿಯಲ್ಲಿ 70 ಕಿಮೀ ಸಾಗಿದ್ರೂ ಯಾವುದೇ ಗಾಯಗಳಿಲ್ಲದೆ ಪಾರು..!   ಯುವ ಭಾರತ ಸುದ್ದಿ ಮಂಗಳೂರು : ಕಾರಿಗೆ ಡಿಕ್ಕಿಯಾದ ನಾಯಿಯೊಂದು ನಂತರ ಕಾರಿನ ಬಂಪರಿನೊಳಗೆ ಸಿಲುಕಿಕೊಂಡಿದ್ದು, ನಂತರ ಕಾರು 70 ಕಿಮೀ ದೂರ ಸಾಗಿದೆ. ಆದರೂ ನಾಯಿ ಮಾತ್ರ ಯಾವುದೇ ಗಾಯಗಳಾಗದೆ ಬಂಪರ್ ಒಳಗಿನಿಂದ ಬಚಾವ್‌ ಆಗಿ ಬಂದ ಘಟನೆ ದಕ್ಷಿಣ ಕನ್ನಡ …

Read More »

ವಿಧಾನಸಭಾ ಚುನಾವಣೆ: ಕಾರ್ಕಳದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ ಪ್ರಮೋದ ಮುತಾಲಿಕ್ !

ವಿಧಾನಸಭಾ ಚುನಾವಣೆ: ಕಾರ್ಕಳದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ ಪ್ರಮೋದ ಮುತಾಲಿಕ್ ! ಯುವ ಭಾರತ ಸುದ್ದಿ ಕಾರ್ಕಳ: ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಯಾರು ಏನೇ ಒತ್ತಡ ಹಾಕಿದರೂ ನಾನು ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ …

Read More »

ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್‌

ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್‌ ಯುವ ಭಾರತ ಸುದ್ದಿ ಮಂಗಳೂರು : ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ರಂಗದ ಬಿರ್ಸೆ ಪ್ರಶಾಂತ್‌ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಗಾನ ವೃತ್ತಿಪರ ಮೇಳದಲ್ಲಿ ಹಾಸ್ಯ ಕಲಾವಿದರಾಗಿರುವ ಪ್ರಶಾಂತ್‌ ಸಿ.ಕೆ. ಅವರು, ಅನೇಕ ಯಕ್ಷಗಾನ ಪ್ರಸಂಗ, …

Read More »

ಉಡುಪಿಯಲ್ಲಿ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ; ಯಕ್ಷಗಾನ ಕಲೆಯ ಸಮಗ್ರ ಹಿತಚಿಂತನೆಗೆ ವೇದಿಕೆಯಾಗಲಿ

ಉಡುಪಿಯಲ್ಲಿ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ; ಯಕ್ಷಗಾನ ಕಲೆಯ ಸಮಗ್ರ ಹಿತಚಿಂತನೆಗೆ ವೇದಿಕೆಯಾಗಲಿ ಫೆಬ್ರವರಿ ೧೧ -೧೨ ರಂದು ಉಡುಪಿಯಲ್ಲಿ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನವೊಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಡೆಯುತ್ತಿದ್ದು , ಹಿರಿಯ ಕಲಾವಿದ , ಕಲಾಚಿಂತಕ ಡಾ. ಪ್ರಭಾಕರ ಜೋಶಿ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರಿಗೆ, ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತ, ಸಮ್ಮೇಳನದ ಹಿನ್ನೆಲೆಯಲ್ಲಿ ನನ್ನ ಕೆಲವು ಅನಿಸಿಕೆಗಳನ್ನು ಹಂಚಿಕೊಳ್ಳಬಯಸುತ್ತಿದ್ದೇನೆ. ಯಕ್ಷಗಾನ ಕಲೆ …

Read More »