Breaking News

ರಾಜಕೀಯ

ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ನಡೆಸೆನು : ಸಚಿವ ಸೋಮಣ್ಣ

ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ನಡೆಸೆನು : ಸಚಿವ ಸೋಮಣ್ಣ ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವುದಿಲ್ಲ ಎಂದು ಸಚಿವ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸುತ್ತೇನೆ ಎಂಬ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ, ಬಿಜೆಪಿ ವರಿಷ್ಠರು ಹೇಳುವ ಕಡೆ ಸ್ಪರ್ಧೆ ನಡೆಸುವುದಾಗಿ ತಿಳಿಸಿದ್ದಾರೆ. ವರುಣಾ ಮತಕ್ಷೇತ್ರದಲ್ಲಿ ಸಿದ್ದರಾಮಯ್ಯ …

Read More »

ಅಶೋಕ ಪೂಜಾರಿಯವರಿಗೆ ಕೈ ತಪ್ಪಿದ ಟಿಕೆಟ್ : ಗೋಕಾಕ ಕೈ ಕೊತಕೊತ !

ಅಶೋಕ ಪೂಜಾರಿಯವರಿಗೆ ಕೈ ತಪ್ಪಿದ ಟಿಕೆಟ್ : ಗೋಕಾಕ ಕೈ ಕೊತಕೊತ ! ಯುವ ಭಾರತ ಸುದ್ದಿ ಗೋಕಾಕ : ಹಿರಿಯ ಕಾಂಗ್ರೆಸ್ ನಾಯಕ ಅಶೋಕ ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೆಟ್ ನೀಡದೇ ವಂಚನೆ ಮಾಡಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ದ್ವಿತೀಯ ಪಟ್ಟಿ ಪ್ರಕಟಿಸಲಾಗಿದೆ. ಇದರಲ್ಲಿ ಗೋಕಾಕ ಮತಕ್ಷೇತ್ರದಿಂದ ಅಶೋಕ ಪೂಜಾರಿ ಅವರಿಗೆ ಟಿಕೆಟ್ ಘೋಷಣೆ …

Read More »

ಕುತೂಹಲ ಕದನ : ಚುನಾವಣೋತ್ತರ ಸಮೀಕ್ಷೆ ಪ್ರಕಟ

ಕುತೂಹಲ ಕದನ : ಚುನಾವಣೋತ್ತರ ಸಮೀಕ್ಷೆ ಪ್ರಕಟ ಯುವ ಭಾರತ ಸುದ್ದಿ ನವದೆಹಲಿ: ತ್ರಿಪುರಾವನ್ನು ಪೂರ್ಣ ಬಹುಮತದೊಂದಿಗೆ ಉಳಿಸಿಕೊಳ್ಳಲು ಬಿಜೆಪಿ ಸಜ್ಜಾಗಿದೆ. ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಸೋಮವಾರ ಭವಿಷ್ಯ ನುಡಿದಿದೆ. ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 36 ರಿಂದ 45 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಆದರೆ ತಿಪ್ರಾಮೋಥಾ ಪಕ್ಷವು …

Read More »

ಬಿಜೆಪಿ ಸೇರ್ತಾರಾ ಸಂಸದೆ

ಬಿಜೆಪಿ ಸೇರ್ತಾರಾ ಸಂಸದೆ ಯುವ ಭಾರತ ಸುದ್ದಿ ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಹಾಗೂ ಅವರ ಪುತ್ರ ಅಭಿಷೇಕ್ ಬಿಜೆಪಿ ಸೇರ್ಪಡೆ ಕುರಿತು ಹಲವು ದಿನಗಳ ಹಿಂದೆ ವದಂತಿ ಹರಡಿತ್ತು. ಈಗ ಈ ವದಂತಿಗೆ ಮತ್ತೆ ರೆಕ್ಕೆ ಪುಕ್ಕ ಬಂದಿದೆ. ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅವರು ಯಾವ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಕೂತುಹಲ ಹಲವು ದಿನಗಳಿಂದ ಮನೆ ಮಾಡಿದೆ. ಕೊನೆಗೂ ಇದಕ್ಕೆ ಉತ್ತರ ದೊರೆಯುತ್ತದಾ ? ಬೆಂಗಳೂರು …

Read More »

ಸವದತ್ತಿ ಪಟ್ಟಣದಲ್ಲಿ ವಿಜಯ ಸಂಕಲ್ಪ ಅಭಿಯಾನ ಯಶಸ್ವಿ

ಸವದತ್ತಿ ಪಟ್ಟಣದಲ್ಲಿ ವಿಜಯ ಸಂಕಲ್ಪ ಅಭಿಯಾನ ಯಶಸ್ವಿ ಯುವ ಭಾರತ ಸುದ್ದಿ ಸವದತ್ತಿ : ಸವದತ್ತಿ ಪಟ್ಟಣದಲ್ಲಿ 27 ವಾರ್ಡ್ ಗಳು ಹಾಗೂ ಬೂತ್ ಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ವತಿಯಿಂದ ಬುಧವಾರ ನಡೆದ ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಂಡಿತು. ಬೂತ್ ಮಜಬೂತ್ ಹೋಯತೋ ..ಹಮರಾ ವಿಜಯ ಗ್ಯಾರಂಟಿ…ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶಯವನ್ನು ಈಡೇರಿಸಲು ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು …

Read More »

ಮಹತ್ವದ ಚುನಾವಣೆಗೆ ದಿನ ಘೋಷಣೆ

ಮಹತ್ವದ ಚುನಾವಣೆಗೆ ದಿನ ಘೋಷಣೆ ಯುವ ಭಾರತ ಸುದ್ದಿ ದೆಹಲಿ: ತ್ರಿಪುರ, ನಾಗಾಲ್ಯಾಂಡ್, ಮೇಘಾಲಯ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕವನ್ನು ಬುಧವಾರ ಭಾರತೀಯ ಚುನಾವಣೆ ಆಯೋಗ ಘೋಷಿಸಿದೆ. ಫೆಬ್ರವರಿ 16 ರಂದು ತ್ರಿಪುರ, ಫೆಬ್ರವರಿ 27 ರಂದು ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 2 ರಂದು ಮೂರು ರಾಜ್ಯಗಳು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ನಾಗಾಲ್ಯಾಂಡ್, ತ್ರಿಪುರ ಮತ್ತು ಮೇಘಾಲಯ ರಾಜ್ಯಗಳ ಸರ್ಕಾರ ಅವಧಿ ಕ್ರಮವಾಗಿ 2023 …

Read More »

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ ಅಧಿಕಾರಾವಧಿ ವಿಸ್ತರಣೆ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ ಅಧಿಕಾರಾವಧಿ ವಿಸ್ತರಣೆ!   ಯುವ ಭಾರತ ಸುದ್ದಿ ದೆಹಲಿ : ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪಕ್ಷದ ಅಧ್ಯಕ್ಷೀಯ ಸ್ಥಾನದ ಅವಧಿ ವಿಸ್ತರಣೆಯಾಗಿದ್ದು , ಜೂನ್ 2024 ರವರೆಗೆ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಷಾ ತಿಳಿಸಿದ್ದಾರೆ. ದೆಹಲಿಯ ಎರಡು ದಿನಗಳ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ …

Read More »

2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆ : ಅಮಿತ್ ಶಾ

2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆ : ಅಮಿತ್ ಶಾ ಯುವ ಭಾರತ ಸುದ್ದಿ ಗಾಂಧಿನಗರ : ಗುಜರಾತ್ ವಿಧಾನಸಭೆ ಚುನಾವಣಾ ಫಲಿತಾಂಶ 2024 ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾಗಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ. ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ವಿರುದ್ಧ …

Read More »

ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಅನಿವಾರ್ಯ

ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಅನಿವಾರ್ಯ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಹಿರಿಯ ನಾಯಕರಾದ ಕೆ. ಎಸ್.ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಕುರಿತು ಕೆಲ ದಿನಗಳಿಂದ ಚರ್ಚೆ ನಡೆದಿದೆ. ಇದಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಗುವ ನಿರೀಕ್ಷೆ ಗೋಚರಿಸಿದೆ. ಮಕರ ಸಂಕ್ರಾಂತಿ ಹಬ್ಬದ ತಕ್ಷಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತ ಗೊಂದಲಕ್ಕೆ ಕೊನೆಗೂ ತೆರೆ ಎಳೆಯುವ ಸಾಧ್ಯತೆ ಇದೆ. …

Read More »

ಶಿವಸೇನೆ ಚಿಹ್ನೆಯ ವಿವಾದ : ಜನವರಿ 17ರಂದು ಶಿಂಧೆ-ಠಾಕ್ರೆ ಬಣದ ವಿವಾದದ ವಿಚಾರಣೆ ನಡೆಸಲಿರುವ ಚುನಾವಣಾ ಆಯೋಗ

ಶಿವಸೇನೆ ಚಿಹ್ನೆಯ ವಿವಾದ : ಜನವರಿ 17ರಂದು ಶಿಂಧೆ-ಠಾಕ್ರೆ ಬಣದ ವಿವಾದದ ವಿಚಾರಣೆ ನಡೆಸಲಿರುವ ಚುನಾವಣಾ ಆಯೋಗ ಯುವ ಭಾರತ ಸುದ್ದಿ ಮುಂಬೈ: ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಮಹಾರಾಷ್ಟ್ರದಲ್ಲಿ ಹೈ-ಡೆಸಿಬಲ್ ರಾಜಕೀಯ ನಾಟಕ ಕೊನೆಗೊಂಡಿತು. ಮಹಾರಾಷ್ಟ್ರದಲ್ಲಿ ಯಾರು ಅಧಿಕಾರದಲ್ಲಿದ್ದಾರೆ ಎಂಬುದು ಸ್ಪಷ್ಟವಾಗಿದ್ದರೂ, ನಿಜವಾದ ಶಿವಸೇನೆ ಯಾವುದು ಎಂಬ ಪ್ರಶ್ನೆ ಉಳಿದಿದೆ. ಜನವರಿ 17 ರಂದು ಚುನಾವಣಾ ಆಯೋಗವು ಶಿವಸೇನೆ ಚಿಹ್ನೆ ವಿವಾದದ ಬಗ್ಗೆ …

Read More »