Breaking News

ರಾಜಕೀಯ

ರಾಜ್ಯದಲ್ಲಿ 5007 ಬೆಳಗಾವಿಯಲ್ಲಿ 116 ಜನರಿಗೆ ಸೊಂಕು

ರಾಜ್ಯದಲ್ಲಿ 5007 ಬೆಳಗಾವಿಯಲ್ಲಿ 116 ಜನರಿಗೆ ಸೊಂಕು ಬೆಳಗಾವಿ. ಜು.:24: ರಾಜ್ಯದಲ್ಲಿ ಕೊರೊನಾ ಸೊಂಕಿನ ಅರ್ಭಟ ಮುಂದುವರೆದಿದ್ದು ಇಂದು ರಾಜ್ಯದಲ್ಲಿ 5007 ಜನರಿಗೆ ಕೊರೊನಾ ಸೊಂಕು ತಗುಲಿದೆ.‌ ಇಂದು 110 ಜನರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 116 ಜನರಿಗೆ ಕೊರೊನಾ ಸೊಂಕು ತಗುಲಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ -2267, ಮೈಸೂರು -281, ಉಡುಪಿ -190, ಬಾಗಲಕೋಟ -184, ದಕ್ಷಿಣ ಕನ್ನಡ -180, ಧಾರವಾಡ -174, ,ಕಲಬುರಗಿ -159, …

Read More »

ಗಣೇಶೋತ್ಸವ ಸಂಪೂರ್ಣ ನಿಷೇಧ ಬೇಡ- ಮನವಿ

ಗಣೇಶೋತ್ಸವ ಸಂಪೂರ್ಣ ನಿಷೇಧ ಬೇಡ- ಮಹಾ ಮಂಡಳ ಮನವಿ ಮಾರ್ಗಸೂಚಿ ಪ್ರಕಾರ ಆಚರಣೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ ಬೆಳಗಾವಿ, ಜು.24: ಕೋವಿಡ್-೧೯ ಹಿನ್ನಲೆಯಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಸರಕಾರದ ಮಾರ್ಗಸೂಚಿ ಪ್ರಕಾರ ಅವಕಾಶವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜು.24) ನಡೆದ ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ ಮಂಡಳಿಯ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರಕಾರಕ್ಕೆ ಕಳಿಸಲಾಗುವುದು. …

Read More »

ರಾಜ್ಯದಲ್ಲಿ 5030 ,ಬೆಳಗಾವಿಯಲ್ಲಿ 214 ಸೋಂಕಿತರು: 97 ಸಾವು

ರಾಜ್ಯದಲ್ಲಿ 5030 ,ಬೆಳಗಾವಿಯಲ್ಲಿ 214 ಸೋಂಕಿತರು: 97 ಸಾವು ಬೆಳಗಾವಿ.ಜು.23: ಕೊರೊನಾ ಸೊಂಕು ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿದ್ದು, ಇಂದು ರಾಜ್ಯದಲ್ಲಿ 5030 ಜನರಿಗೆ ಕೊರೊನಾ ಸೊಂಕು ತಗುಲಿದೆ. ‌ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80 ಸಾವಿರ ದಾಟಿದೆ.ರಾಜ್ಯದಲ್ಲಿ 97 ಜನರು ಸೋಂಕಿನಿಂದ ಸಾವನ್ಬಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗುಲಿದ್ದು, ಜಿಲ್ಲೆಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ- 2207, ರಾಯಚೂರು- 258, ಕಲಬುರಗಿ-229, ದಕ್ಷಿಣ ಕನ್ನಡ …

Read More »

1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ

ನಿಲಜಿ ಗ್ರಾಮಸ್ಥರ ಬಹುಕಾಲದ ಕನಸು ನನಸು 1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನಿಲಜಿ ಗ್ರಾಮದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು. ಇದರಿಂದಾಗಿ ಗ್ರಾಮಸ್ಥರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ನಿಲಜಿ ಗ್ರಾಮದ ಕೆರೆಯ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಒಟ್ಟು 1.50 ಕೋಟಿ ರೂಗಳನ್ನು ಲಕ್ಷ್ಮಿ …

Read More »

ಕೊರೊನಾ ಸೋಂಕಿನಿಂದ ವ್ಯಕ್ತಿ ಸಾವು: ಸಂಬಂಧಿಕರಿಂದ ಕಲ್ಲು ತೂರಾಟ :ಅಂಬ್ಯಲೆನ್ಸಗೆ ಬೆಂಕಿ

ಕೊರೊನಾ ಸೋಂಕಿನಿಂದ ವ್ಯಕ್ತಿ ಸಾವು: ಸಂಬಂಧಿಕರಿಂದ ಕಲ್ಲು ತೂರಾಟ :ಅಂಬ್ಯಲೆನ್ಸಗೆ ಬೆಂಕಿ ಬೆಳಗಾವಿ: ಜು.22 : ಕೊರೋನಾದಿಂದ ರೋಗಿಯೊಬ್ಬ ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ರೊಗಿಯ ಸಂಬಂಧಿಕರು ಮತ್ತು ಕುಟುಂಬಸ್ಥರು ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕಲ್ಲು ತೂರಾಡಿದ ಪ್ರಸಂಗ ಬೆಳಗಾವಿಯ ಅಂಬೇಡ್ಕರ್ ರಸ್ತೆಯ ಜಿಲ್ಲಾ ಆಸ್ಪತ್ರೆ ಎದುರಿಗೆ ಜರುಗಿದೆ. ಈ ಘಟನೆ ಜರುಗುತ್ತಿದ್ದಂತೆ ಪೊಲೀಸರಿಗೂ ಗಾಯಗಳಾಗಿದ್ದು ಅವರು ಕೂಡ ಸ್ಥಳದಿಂದ ಓಡಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಎಚ್ ಡಿ ಎಫ್ ಸಿ …

Read More »

ರಾಜ್ಯದಲ್ಲಿ 4764 -ಬೆಳಗಾವಿಯಲ್ಲಿ 219 ಜನರಿಗೆ ಕೊರೊನಾ ಸೊಂಕು

ರಾಜ್ಯದಲ್ಲಿ 4764 -ಬೆಳಗಾವಿಯಲ್ಲಿ 219 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.,22: ಬೆಳಗಾವಿ ಜಿಲ್ಲೆಯಲ್ಲಿ ಇಂದು 219 ಜನರು ಸೇರಿದಂತೆ ಒಟ್ಟು ರಾಜ್ಯದಲ್ಲಿ 4764 ಜನರಿಗೆ ಕೊರೊನಾ ಸೊಂಕು ತಗುಲಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 75833 ಆಗಿದೆ. ಇಂದು ರಾಜ್ಯದಲ್ಲಿ 55 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ-2050, ಉಡುಪಿ- 281, ಬೆಳಗಾವಿ – 219, ಕಲಬುರಗಿ-175, ದಕ್ಷಿಣ ಕನ್ನಡ -162, ಧಾರವಾಡ-158, ಮೈಸೂರು-145, ಬೆಂಗಳೂರು ಗ್ರಾಮಾಂತರ -139, …

Read More »

ಇಂದು ರಾಜ್ಯದಲ್ಲಿ 3649 ಜನರಿಗೆ ಕೊರೊನಾ ಸೊಂಕು

ಇಂದು ರಾಜ್ಯದಲ್ಲಿ 3649 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.21: ರಾಜ್ಯದಲ್ಲಿ ಇಂದು 3649 ಜನರಿಗೆ ಕೊರೊನಾ ಸೊಂಕು ತಗುಲಿದ್ದು, 61 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 23 ಜನರಿಗೆ ಸೊಂಕು ತಗುಲಿದ್ದು, 4 ಜನರು ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನಲ್ಲಿ -5, ಬೈಲಹೊಂಗಲ ತಾಲೂಕಿನಲ್ಲಿ 11, ಚಿಕ್ಕೋಡಿ ತಾಲೂಕಿನಲ್ಲಿ 4 ಹಾಗೂ ಹುಕ್ಕೇರಿ ತಾಲೂಕಿನಲ್ಲಿ ಓರ್ವರಿಗೆ ಕೊರೊನಾ ಸೊಂಕು ತಗುಲಿದೆ. ಅದರಂತೆ ಬೆಂಗಳೂರು ನಗರ – 1714, ಬಳ್ಳಾರಿ-193, ದಕ್ಷಿಣ …

Read More »

ಬೆಳಗಾವಿ ಯಲ್ಲಿ ಇಂದು 60 ಜನರಿಗೆ ಸೊಂಕು

ಬೆಳಗಾವಿ ಯಲ್ಲಿ ಇಂದು 60 ಜನರಿಗೆ ಸೊಂಕು ಬೆಳಗಾವಿ. ಜು.20: ಬೆಳಗಾವಿ ಜಿಲ್ಲೆಯಲ್ಲಿಂದು ಒಟ್ಟು 60 ಜನರಿಗೆ ಕೊರೊನಾ ಸೊಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ.ಬೆಳಗಾವಿ ತಾಲೂಕಿನಲ್ಲಿ 35, ಅಥಣಿ ತಾಲೂಕಿನಲ್ಲಿ 15, ಚಿಕ್ಕೋಡಿ ತಾಲೂಕಿನಲ್ಲಿ 9 ಹಾಗೂ ಹುಕ್ಕೇರಿ ತಾಲೂಕಿನಲ್ಲಿ ಓರ್ವರಿಗೆ ಕೊರೊನಾ ಸೊಂಕು ತಗುಲಿರುವ ಬಗ್ಗೆ ವರದಿಯಾಗಿದೆ. ರಾಜ್ಯದಲ್ಲಿ ಇಂದು 3648 ಜನರಿಗೆ ಕೊರೊನಾ ಸೊಂಕು ತಗುಲಿದೆ. 72 ಜನರು ಸಾವನ್ಬಪ್ಪಿದ್ದಾರೆ. ‌ಬೆಂಗಳುರ ನಗರ- _1452, ಬಳ್ಳಾರಿ-234, ಬೆಂಗಳೂರು …

Read More »

ಹೆಚ್ಚುವರಿ ಗೊಬ್ಬರ ಪೂರೈಕೆಗೆ ಕೇಂದ್ರ ಸರ್ಕಾರಕ್ಕೆ ಮನವಿ:

ಹೆಚ್ಚುವರಿ ಗೊಬ್ಬರ ಪೂರೈಕೆಗೆ ಕೇಂದ್ರ ಸರ್ಕಾರಕ್ಕೆ ಮನವಿ: ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ, ಜು.20: ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯಬಿದ್ದರೆ ಹೆಚ್ಚುವರಿ ರಸಗೊಬ್ಬರ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಗೊಬ್ಬರ ಕೊರತೆಯಾಗಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ (ಜು.20) ಕರೆಯಲಾಗಿದ್ದ ಕೃಷಿ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಪಟ್ಟಣಕುಡಿಯಲ್ಲಿ ಕೊರೊನಾ ಪ್ರವೇಶ

ಪಟ್ಟಣಕುಡಿಯಲ್ಲಿ ಕೊರೊನಾ ಪ್ರವೇಶ ಪಟ್ಟಣಕುಡಿ: ಜು:19:ಪಟ್ಟಣಕುಡಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಕರೋನಾ ರೋಗಕ್ಕೆ ತುತ್ತಾಗಿದ್ದಾಳೆ. ಮಹಿಳೆ ಬುದಲಮುಖ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಪಟ್ಟಣಕುಡಿ ಅವಳ ತವರಮನೆ ಮತ್ತು ಹೆರಿಗೆಗಾಗಿ ಕೆಲವು ದಿನಗಳ ಕಾಲ ಪಟ್ಟಣಕುಡಿಗೆ ಬಂದಿದ್ದಳು. ನಿಪ್ಪಾಣಿನಿಯ ಮಹಾತ್ಮ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಶನಿವಾರ 18 .ಆಕೆಗೆ ಕರೋನಾಗೆ ಪರೀಕ್ಷಿಸಲಾಯಿತು. ಈ ಘಟನೆಯು ಇಡಿ ಪಟ್ಟಣಕುಡಿಯಲ್ಲಿ ಕೋಲಾಹಲವನ್ನು ಉಂಟುಮಾಡಿದೆ. ಮತ್ತು ಇಡಿ ಪ್ರದೇಶವನ್ನು ಗ್ರಾಮ ಪಂಚಾಯತ್ ಮತ್ತು ಆಡಳಿತವು ಮೊಹರು ಮಾಡಿದೆ.ಮೊದಲ …

Read More »