Uncategorized

ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.!

ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.! ಗೋಕಾಕ: ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ ಹೋರಾಟ ಮಾಡುವ ಅವಶ್ಯ ಎಂದು ಹೊಸದುರ್ಗ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ಮಂಗಳವಾರದAದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿ, ಉಪ್ಪಾರ ಸಮಾಜವು ಶೈಕ್ಷಣಿಕ, ಸಮಾಜಿಕ, …

Read More »

ರಮೇಶ ಜಾರಕಿಹೊಳಿ ಅವರು ತಮ್ಮ ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗುತ್ತಿರುವದು ಶ್ಲಾಘನೀಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.

ರಮೇಶ ಜಾರಕಿಹೊಳಿ ಅವರು ತಮ್ಮ ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗುತ್ತಿರುವದು ಶ್ಲಾಘನೀಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ. ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯಕ್ಕೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಬುಧವಾರದಂದು ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ ಅವರು ಶ್ರೀಗಳನ್ನು ಸತ್ಕರಿಸಿದರು. ಸತ್ಕಾರ ಸ್ವೀಕರಿಸಿ ಮಾತನಾಡಿದ ಶ್ರೀಗಳು ಶಾಸಕ ರಮೇಶ ಜಾರಕಿಹೊಳಿ …

Read More »

ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ

ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ ಗೋಕಾಕ: ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯವಾಗಿದ್ದು ಅದನ್ನು ಸರಿಪಡಿಸುವಂತೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಹೇಳಿದರು. ಅವರು, ಬುಧವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ ಸಮಾನ್ಯ ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಆಯ್ಕೆಯಾಗಿರುವ ಶಾಸಕ ಪುಟ್ಟರಂಗ ಶೆಟ್ಟಿಯವರಿಗೆ ಸಚಿವ …

Read More »

೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.!

೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.! ಗೋಕಾಕ: ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು ೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ ಎಂದು ಯುವ ಧುರೀಣ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು ಇಲ್ಲಿಯ ಶ್ರೀ ಲಕ್ಷಿö್ಮÃದೇವಿ ದೇವಸ್ಥಾನದ …

Read More »

ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತನೀಡಿ-ಲಖನ್ ಜಾರಕಿಹೊಳಿ.!

ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತನೀಡಿ-ಲಖನ್ ಜಾರಕಿಹೊಳಿ.! ಗೋಕಾಕ: ಕಾಂಗ್ರೇಸ್‌ನವರು ನೀಡುತ್ತಿರುವ ಗ್ಯಾರಂಟಿ ಕಾರ್ಡಗಳಿಗೆ ನೊ ವರ‍್ಯೇಂಟಿ-ಗ್ಯಾರAಟಿ. ಅದು ಚೈನಾ ಮಾಲ್ ಇದ್ದಂಗೆ ಹೀಗಾಗಿ ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ಸಂಜೆ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರ ನಗರದ ನಾಕಾ ನಂ-೧, ಶಿವನಗರ, ಸತೀಶನಗರ, ಶ್ರೀನಗರ, ಶ್ರೀ ಲಕ್ಷಿö್ಮÃದೇವಿ ಪಾದಗಟ್ಟಿ …

Read More »

ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ.- ಮಹಾರಾಷ್ಟ್ರದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ.!

ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ.- ಮಹಾರಾಷ್ಟ್ರದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ.! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ. ಈ ಭಾಗದ ಪವರ್‌ಪುಲ್ ನಾಯಕ ರಮೇಶ ಜಾರಕಿಹೊಳಿ ಈ ಕ್ಷೇತ್ರದ ಅಭಿವೃದ್ಧಿಯ ಹರಿಕಾರರರಾಗಿದ್ದು ಈ ಚುನಾವಣೆಯಲ್ಲಿ ಮತ್ತೋಮ್ಮೆ ಅವರಿಗೆ ನಿಮ್ಮ ಮತಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ತರೋಣವೆಂದು ಮಹಾರಾಷ್ಟçದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ ಹೇಳಿದರು. ಅವರು, ಶುಕ್ರವಾರದಂದು ಸಂಜೆ …

Read More »

ವೀರಶೈವ-ಲಿಂಗಾಯತ ಸಮುದಾಯದ ಸಭೆಯಲ್ಲಿ ಮತಯಾಚಿಸಿದ ಬಾಲಚಂದ್ರ ಜಾರಕಿಹೊಳಿ

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮತ್ತೋಮ್ಮೆ ಆಶೀರ್ವದಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜ ಬಹು ಸಂಖ್ಯಾತವಾಗಿದೆ. ಮೇ ಹತ್ತರಂದು ನಡೆಯುವ ಚುನಾವಣೆಯಲ್ಲಿ ನನಗೆ ವೀರಶೈವ ಲಿಂಗಾಯತ ಸಮಾಜ ಆಶೀರ್ವಾದ ಮಾಡಬೇಕು ಎಂದು ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಗೋಕಾಕ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಸಭಾ ಭವನದಲ್ಲಿ ಸೋಮವಾರ ನಡೆದ ಅರಭಾವಿ ವಿಧಾನಸಭಾ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯದ ಬೆಂಬಲಾರ್ಥ ಸಭೆಯಲ್ಲಿ …

Read More »

ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತ ನೀಡಿ-ವಿಪ ಸದಸ್ಯ ಲಖನ್ ಜಾರಕಿಹೊಳಿ.!

ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತ ನೀಡಿ-ವಿಪ ಸದಸ್ಯ ಲಖನ್ ಜಾರಕಿಹೊಳಿ.! ಗೋಕಾಕ: ನಗರದ ಸೌಂದರ್ಯಕರಣದೊAದಿಗೆ ಮೂಲಭೂತ ಸೌಕರ್ಯಗಳನ್ನು ಜನತೆಗೆ ಕಲ್ಪಿಸಿ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡುವಂತೆ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಮನವಿ ಮಾಡಿದರು. ರವಿವಾರದಂದು ನಗರದ ವಾರ್ಡ ನಂ-೧೨, ೧೩, ೧೫, ೧೬ರಲ್ಲಿ ಮತಯಾಚನೆ ಮಾಡುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಿರುವ …

Read More »

ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದೆ-ರಮೇಶ ಜಾರಕಿಹೊಳಿ

ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದೆ-ರಮೇಶ ಜಾರಕಿಹೊಳಿ ಗೋಕಾಕ: ಕಾಂಗ್ರೇಸ್ ಪಕ್ಷ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ ಮೂಲಕ ನಿಜವಾದ ಕೋಮುವಾದಿ ಪಕ್ಷವಾಗಿದೆ. ಈ ಹಿಂದೆ ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದ್ದು ದಲಿರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಿಜೆಪಿ ಪಕ್ಷವನ್ನು ಬೆಂಬಲಿಸುವAತೆ ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದರು. …

Read More »

ತಮ್ಮೆಲ್ಲರ ಆಶೀರ್ವಾಧದಿಂದ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದು ಮತ್ತೊಮ್ಮೆ ಆಶೀರ್ವಧಿಸಿ-ಅಮರನಾಥ ಜಾರಕಿಹೊಳಿ.!

ತಮ್ಮೆಲ್ಲರ ಆಶೀರ್ವಾಧದಿಂದ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದು ಮತ್ತೊಮ್ಮೆ ಆಶೀರ್ವಧಿಸಿ-ಅಮರನಾಥ ಜಾರಕಿಹೊಳಿ.! ಗೋಕಾಕ: ನನ್ನ ತಂದೆ ತಮ್ಮೆಲ್ಲರ ಆಶೀರ್ವಾಧದಿಂದ ಕಳೆದ ೬ಬಾರಿ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದ್ದು ತಮ್ಮ ಅತ್ಯಮೂಲ್ಯವಾದ ಮತವನ್ನು ಅವರಿಗೆ ನೀಡಿ ಮತ್ತೊಮ್ಮೆ ಅವರನ್ನು ಅತ್ಯಧಿಕ ಮತಗಳ ಅಂತರದಿAದ ಆರಿಸಿ ತರುವಂತೆ ಯುವಧುರೀಣ ಅಮರನಾಥ ಜಾರಕಿಹೊಳಿ ಮನವಿ ಮಾಡಿದರು. ಅವರು, ನಗರದ ಮಾರುಕಟ್ಟೆ ಪ್ರದೇಶದಲ್ಲಿ ಕಿರಾಣಿ ವರ್ತಕರ ಸಂಘದೊAದಿಗೆ ಅವರ …

Read More »