Breaking News

Uncategorized

ವಿಶ್ವಗುರು ಬಸವಣ್ಣವರ ವಚನಗಳನ್ನು ಎಲ್ಲರೂ ಆಚರಣೆಗೆ ತರುವಂತೆ ಸನತ್ ಜಾರಕಿಹೊಳಿ ಕರೆ

ವಿಶ್ವಗುರು ಬಸವಣ್ಣವರ ವಚನಗಳನ್ನು ಎಲ್ಲರೂ ಆಚರಣೆಗೆ ತರುವಂತೆ ಸನತ್ ಜಾರಕಿಹೊಳಿ ಕರೆ ಯುವಭಾರತ ಸುದ್ದಿ ಗೋಕಾಕ: ಮಹಾ ಮಾನವತಾವಾದಿ, ಸಮಾನತೆಯ ಹರಿಕಾರ, ಅನುಭವ ಮಂಟಪದ ಸಂಸ್ಥಾಪಕ ವಿಶ್ವಗುರು ಬಸವಣ್ಣವರ ವಚನಗಳನ್ನು ಎಲ್ಲರೂ ಆಚರಣೆಗೆ ತರುವಂತೆ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಬಸವಮಂಟಪದಲ್ಲಿ ರಾಷ್ಟ್ರೀಯ ಬಸವದಳದವರು ಹಮ್ಮಿಕೊಂಡ ಬಸವ ಜಯಂತಿ ಉತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ೧೨ನೇ ಶತಮಾನದಲ್ಲಿ ಅನುಭವ ಮಂಟಪ …

Read More »

ಬಸವಣ್ಣ ಸಮಾಜಕ್ಕೆ ಅಪಾರ ಕೊಡುಗೆ ನೀಡಿ ಕ್ರಾಂತಿ ಪುರುಷರಾಗಿದ್ದರು.- ರಮೇಶ ಜಾರಕಿಹೊಳಿ.!

ಬಸವಣ್ಣ ಸಮಾಜಕ್ಕೆ ಅಪಾರ ಕೊಡುಗೆ ನೀಡಿ ಕ್ರಾಂತಿ ಪುರುಷರಾಗಿದ್ದರು.- ರಮೇಶ ಜಾರಕಿಹೊಳಿ.! ಯುವಭಾರತ ಸುದ್ದಿ ಗೋಕಾಕ: ಬಸವಣ್ಣ ಸಮಾಜಕ್ಕೆ ಅಪಾರ ಕೊಡುಗೆ ನೀಡಿ ಕ್ರಾಂತಿ ಪುರುಷರಾಗಿದ್ದರು. ಅವರ ತತ್ವ ಅದರ್ಶಗಳು ಇಂದಿಗೂ ಪ್ರಸ್ತುತ ಇದನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉತ್ತಮ ಮಾರ್ಗದಲ್ಲಿ ಜೀವನ ನಡೆಸಬೇಕು ಎಂದು ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದರು. ಅವರು, ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ನಗರ ಗ್ರಾಮೀಣ ಮಂಡಲದವತಿಯಿAದ ಹಮ್ಮಿಕೊಂಡ ಶಿವ ಬಸವ ಜಯಂತಿಯ ಆಚರಣೆ …

Read More »

ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಣೆ ದೇವಸ್ಥಾನದ ಕಂಪೌಂಡಗೆ ಶಾಸಕಿ ಹೆಬ್ಬಾಳಕರ ಬ್ಯಾನರ್ ಅಳವಡಿಕೆ,!

ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಣೆ ದೇವಸ್ಥಾನದ ಕಂಪೌಂಡಗೆ ಶಾಸಕಿ ಹೆಬ್ಬಾಳಕರ ಬ್ಯಾನರ್ ಅಳವಡಿಕೆ! ಯುವಭಾರತ ಸುದ್ದಿ ಬೆಳಗಾವಿ: ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರು ಸಹ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಭಾವಚಿತ್ರವಿರುವ ಬ್ಯಾನರ್ ರಾರಾಜಿಸುತ್ತಿದ್ದು ಚುನಾವಣಾ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರಾ ಎಂದು ಸ್ಥಳೀಯರು ದೂರುತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಮತಕ್ಷೇತ್ರದ‌ ತುಮ್ಮರಗುದ್ದಿ ಗ್ರಾಮದ ಯಲ್ಲಮ್ಮ ದೇವಸ್ಥಾನದ ಕಂಪೌಂಡಗೆ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪೋಸ್ಟರ್ ರಾರಾಜಿಸುತ್ತಿದ್ದು, …

Read More »

ರಮೇಶ್ ಜಾರಕಿಹೊಳಿ ಅವರ ಗುರ್ತು ಕಮಲ ಎಂದು ತಾಯಂದಿರಿಗೆ ತಿಳಿಹೇಳಬೇಕು-ರಮೇಶ ಜಾರಕಿಹೊಳಿ.!

ರಮೇಶ್ ಜಾರಕಿಹೊಳಿ ಅವರ ಗುರ್ತು ಕಮಲ ಎಂದು ತಾಯಂದಿರಿಗೆ ತಿಳಿಹೇಳಬೇಕು-ರಮೇಶ ಜಾರಕಿಹೊಳಿ.! ಗೋಕಾಕ: ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ೭ನೇ ಬಾರಿ ಆಯ್ಕೆ ಬಯಸಿ ತಮ್ಮ ಚುನಾವಣಾ ಪ್ರಚಾರವನ್ನು ಪಾದಯಾತ್ರೆ ಮಾಡುವ ಮೂಲಕ ಮತಯಾಚನೆ ಮಾಡಿದರು. ಶಾಸಕ ರಮೇಶ ಜಾರಕಿಹೊಳಿ ಅವರನ್ನು ನೂರಾರು ಗ್ರಾಮಸ್ಥರು ಪಾಲ್ಗೊಂಡು ಶಾಸಕರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಶಾಸಕರು ಸಂಗೋಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ನಂತರ …

Read More »

PUC ಫಲಿತಾಂಶದಲ್ಲಿ ಬೆಳಗಾವಿಗೆ ಎಷ್ಟನೇ ಸ್ಥಾನ ಗೊತ್ತೇ ?

PUC ಫಲಿತಾಂಶದಲ್ಲಿ ಬೆಳಗಾವಿಗೆ ಎಷ್ಟನೇ ಸ್ಥಾನ ಗೊತ್ತೇ ? ಯುವ ಭಾರತ ಸುದ್ದಿ ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಈ ಸಲ ಬೆಳಗಾವಿ ಜಿಲ್ಲೆ 25 ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಇದು ಜಿಲ್ಲೆಯ ಶೈಕ್ಷಣಿಕ ಹಿನ್ನಡೆಯನ್ನು ಎತ್ತಿ ತೋರಿಸಿದೆ. ರಾಜ್ಯದ ಒಟ್ಟು 32 ಜಿಲ್ಲೆಗಳಲ್ಲಿ ಬೆಳಗಾವಿಯ ಈ ಕಳಪೆ ಸಾಧನೆ ಶಿಕ್ಷಣ ಪ್ರೇಮಿಗಳಿಗೆ ಆತಂಕ ಮಾಡಿಸಿದೆ. ರಾಜ್ಯದಲ್ಲಿ ಈ ಬಾರಿ ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ …

Read More »

ಗೋಕಾಕ ಜನರ ಆಶಿರ್ವಾದದಿಂದ 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೇನೆ- ರಮೇಶ ಜಾರಕಿಹೊಳಿ!!

ಗೋಕಾಕ ಜನರ ಆಶಿರ್ವಾದದಿಂದ 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೇನೆ- ರಮೇಶ ಜಾರಕಿಹೊಳಿ!!     ಯುವ ಭಾರತ ಸುದ್ದಿ ಗೋಕಾಕ: ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ದಿ.13ರಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಮಂಗಳವಾರದ0ದು ತಮ್ಮ ಬೃಹತ್ ಕಾರ್ಯಕರ್ತರೊಂದಿಗೆ ಮತ್ತೊಮ್ಮೆ ಉಮೇದುವಾರಿಕೆಯನ್ನು ಸಲ್ಲಿಸಿದರು. ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭಿಮಾನಿಗಳು ಬೃಹತ್ ಹೂಹಾರಹಾಕಿ ಸ್ವಾಗತಿಸಿದರು. ನಾಮಪತ್ರ …

Read More »

ಸಂವಿಧಾನದ ಆಶಯವನ್ನು ಎಲ್ಲರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸಿದರೆ ಜನ್ಮದಿನಾಚರಣೆ ಅರ್ಥಪೂರ್ಣವಾಗಿರುತ್ತದೆ.- ಗುರುರಾಜ ಲೂತಿ

ಸಂವಿಧಾನದ ಆಶಯವನ್ನು ಎಲ್ಲರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸಿದರೆ ಜನ್ಮದಿನಾಚರಣೆ ಅರ್ಥಪೂರ್ಣವಾಗಿರುತ್ತದೆ.- ಗುರುರಾಜ ಲೂತಿ ಗೋಕಾಕ: ಡಾ. ಬಿ ಆರ್ ಅಂಬೇಡ್ಕರ ಅವರು ನೀಡಿದ ಸಂವಿಧಾನದ ಆಶಯವನ್ನು ಎಲ್ಲರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸಿದರೆ ಜನ್ಮದಿನಾಚರಣೆ ಅರ್ಥಪೂರ್ಣವಾಗಿರುತ್ತದೆ ಎಂದು ಅಖಿಲ ಕರ್ನಾಟಕ ಶರಣ ಸಾಹಿತ್ಯ ಪರಿಷತ ಬಿಳಗಿ ಅಧ್ಯಕ್ಷ ಗುರುರಾಜ ಲೂತಿ ಹೇಳಿದರು. ಅವರು, ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ತಾಲೂಕಾಡಳಿತ, ತಾಲೂಕ ಪಂಚಾಯತ, ನಗರಸಭೆ ಹಾಗೂ ತಾಲೂಕಿನ ಸ್ಥಳೀಯ …

Read More »

ಅಂಬೇಡ್ಕರ್ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ-ರಮೇಶ ಜಾರಕಿಹೊಳಿ.!

ಅಂಬೇಡ್ಕರ್ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ-ರಮೇಶ ಜಾರಕಿಹೊಳಿ.! ಗೋಕಾಕ: ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ ಎಂದು ಮಾಜಿ ಸಚಿವ ಹಾಗು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಡಾ. ಬಿ. ಆರ್. …

Read More »

ಸವದಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಲಿ-ರಮೇಶ ಜಾರಕಿಹೊಳಿ.

 ಸವದಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಲಿ-ರಮೇಶ ಜಾರಕಿಹೊಳಿ. ಗೋಕಾಕ: ಗೋಕಾಕ ಮತಕ್ಷೇತ್ರದ ಜನತೆಯ ಆಶೀರ್ವಾದ, ಪ್ರೀತಿಯಿಂದ ನಾನು ೬ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕ್ಷೇತ್ರದ ಜನ ಅಪಪ್ರಚಾರಕ್ಕೆ ಕಿವಿ ಕೊಟ್ಟಿಲ್ಲ, ಜಾತ್ಯಾತೀತ ವಾಗಿ ನನ್ನ ಬೆಂಬಲಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ಗುರುವಾರದಂದು ನಗರ ತಾಲೂಕಾಡಳಿತ ಸೌಧ(ತಹಶೀಲ್ದಾರ ಕಾರ್ಯಾಲಯ)ಕ್ಕೆ ತೆರಳಿ, ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದ ನಂತರ …

Read More »

ಮೊದಲ ದಿನವೇ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ.

ಮೊದಲ ದಿನವೇ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ. ಗೋಕಾಕ: ಗೋಕಾಕ ವಿಧಾನಸಭಾ ಮತಕ್ಷೇತ್ರದಿಂದ ೭ನೇ ಬಾರಿ ಆಯ್ಕೆ ಬಯಸಿ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೋಳಿ ಅವರು ಮೊದಲ ದಿನವೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ. ಗುರುವಾರದಂದು ನಗರ ತಾಲೂಕಾಡಳಿತ ಸೌಧ(ತಹಶೀಲ್ದಾರ ಕಾರ್ಯಾಲಯ)ಕ್ಕೆ ತೆರಳಿ ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ೧೯೮೫ರಿಂದ ಈ ವರೆಗೆ ಆರು ಬಾರಿ …

Read More »