Breaking News

Uncategorized

ರಮೇಶ ಜಾರಕಿಹೊಳಿ ನಿಮ್ಮೆಲ್ಲರ ಆಶಿರ್ವಾಧದಿಂದ 6ಬಾರಿ ಆಯ್ಕೆಯಾಗಿ 7ನೇ ಬಾರಿ ಆಯ್ಕೆಗೆ ಆಶಿರ್ವಧಿಸಿ-ಸಚಿವ ಮುರುಘೇಶ ನಿರಾಣಿ!

ರಮೇಶ ಜಾರಕಿಹೊಳಿ ನಿಮ್ಮೆಲ್ಲರ ಆಶಿರ್ವಾಧದಿಂದ 6ಬಾರಿ ಆಯ್ಕೆಯಾಗಿ 7ನೇ ಬಾರಿ ಆಯ್ಕೆಗೆ ಆಶಿರ್ವಧಿಸಿ-ಸಚಿವ ಮುರುಘೇಶ ನಿರಾಣಿ! ಯುವ ಭಾರತ ಸುದ್ದಿ ಗೋಕಾಕ: ದೇಶದಲ್ಲಿ ಕಾಂಗ್ರೇಸ್ ಪಕ್ಷ 6೦ವರ್ಷಗಳ ಆಡಳಿತ ಅವಧಿಯಲ್ಲಿ ಮಾಡಲಾಗದ ಅಭಿವೃದ್ಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಬಿಜೆಪಿ ಸರಕಾರ ೯ವರ್ಷಗಳ ಕಡಿಮೆ ಅವಧಿಯಲ್ಲಿ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಅವರು, ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ಯ ಹಮ್ಮಿಕೊಂಡಿದ್ದ ರೋಡ …

Read More »

ರಮೇಶ ಜಾರಕಿಹೊಳಿ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ-ಸಚಿವ ಗೋವಿಂದ ಕಾರಜೋಳ!

ರಮೇಶ ಜಾರಕಿಹೊಳಿ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ-ಸಚಿವ ಗೋವಿಂದ ಕಾರಜೋಳ! ಯುವ ಭಾರತ ಸುದ್ದಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಛಲದಿಂದ ಅನೇಕ ವರ್ಷಗಳ ಬೇಡಿಕೆ ಘಟ್ಟಿ ಬಸವಣ್ಣ ಆಣೆಕಟ್ಟು ೯೯೦ಕೋಟಿ ರೂಗಳ ಬೃಹತ್ ಯೋಜನೆಗೆ ಮಂಜುರಾತಿ ನೀಡಲಾಗಿದೆ. ಇಡಿ ಬೆಳಗಾವಿ ಜಿಲ್ಲೆಗೆ ೪೫೦೦ ಕೋಟಿಗೂ ಹೆಚ್ಚು ನೀರಾವರಿ ಯೋಜನೆಗಳನ್ನು ರಮೇಶ ಜಾರಕಿಹೊಳಿ ತಾವು ಮಂತ್ರಿಯಾಗಿದ್ದಾಗ ಮಂಜೂರು ಮಾಡಿದ್ದು, …

Read More »

ಗೋಕಾಕನಲ್ಲಿ “ವಿಜಯ ಸಂಕಲ್ಪ ಯಾತ್ರೆ” ರವಿವಾರ ದಿ,5ರಂದು

  ಗೋಕಾಕನಲ್ಲಿ “ವಿಜಯ ಸಂಕಲ್ಪ ಯಾತ್ರೆ” ರವಿವಾರ ದಿ,5ರಂದು ಯುವ ಭಾರತ ಸುದ್ದಿ ಗೋಕಾಕ: ವಿಜಯ ಸಂಕಲ್ಪ ಯಾತ್ರೆ ನಿಮಿತ್ಯ ಮಾ.೦5ರಂದು ನಗರದ ಕೊಳವಿ ಹನುಮಾನ ದೇವಸ್ಥಾನದಿಂದ ಬಸವೇಶ್ವರ ವೃತ್ತದ ವರೆಗೆ ಬೃಹತ್ ರೋಡ ಶೋ ಜರುಲಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ತಿಳಿಸಿದ್ದಾರೆ. ಗೋಕಾಕ ಬಿಜೆಪಿ ನಗರ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ …

Read More »

ಘಟ್ಟಿ ಬಸವಣ್ಣ ಯೋಜನೆಗೆ ಶಾಸಕರ ಮುತುವರ್ಜಿ : ನೀರಾವರಿ ಸಮಸ್ಯೆಯಿಂದ ಮುಕ್ತವಾದ ಗೋಕಾಕ ತಾಲೂಕು

ಘಟ್ಟಿ ಬಸವಣ್ಣ ಯೋಜನೆಗೆ ಶಾಸಕರ ಮುತುವರ್ಜಿ : ನೀರಾವರಿ ಸಮಸ್ಯೆಯಿಂದ ಮುಕ್ತವಾದ ಗೋಕಾಕ ತಾಲೂಕು   ಯುವ ಭಾರತ ಸುದ್ದಿ ಗೋಕಾಕ :  ಗೋಕಾಕ ತಾಲೂಕಿನ ನೀರಾವರಿ ಸಮಸ್ಯೆಗೆ ಶಾಶ್ವತವಾಗಿ ಇತಿಶ್ರೀ ಹಾಡಿದ ಶ್ರೇಯಸ್ಸು ರಮೇಶ ಜಾರಕಿಹೊಳಿ ಅವರಿಗೆ ಸಲ್ಲುತ್ತದೆ. ರಮೇಶ ಜಾರಕಿಹೊಳಿ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದಾಗ ಕ್ಷೇತ್ರದಲ್ಲಿ ನೀರಾವರಿ ಕ್ಷೇತ್ರ ಬಹಳ ಕಡಿಮೆ ಇತ್ತು. ಆದರೆ, ಇದೀಗ ಶೇಕಡಾ 95 ರಷ್ಟು ಭಾಗ ನೀರಾವರಿ ಸೌಲಭ್ಯ …

Read More »

ನಾಳೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಘಟ್ಟಿಬಸವಣ್ಣ ಆಣೆಕಟ್ಟು ನಿರ್ಮಾಣ ಕಾಮಗಾರಿಯ ಅಡಿಗಲ್ಲು.!

ನಾಳೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಘಟ್ಟಿಬಸವಣ್ಣ ಆಣೆಕಟ್ಟು ನಿರ್ಮಾಣ ಕಾಮಗಾರಿಯ ಅಡಿಗಲ್ಲು.! ಗೋಕಾಕ: ನಗರದ ಸಮೀಪದ ಯೋಗಿಕೊಳ್ಳ ರಸ್ತೆಯ ಹತ್ತಿರದಲ್ಲಿರುವ ಮಾರ್ಕಂಡೇಯ ನದಿಗೆ ಅಡ್ಡಲಾಗಿ ೯೬೯ಕೋಟಿ ರೂಗಳ ವೆಚ್ಚದಲ್ಲಿ ಘÀಟ್ಟಿಬಸವಣ್ಣ ಆಣೆಕಟ್ಟು ನಿರ್ಮಾಣ ಕಾಮಗಾರಿಯ ಅಡಿಗಲ್ಲು ಕಾರ್ಯಕ್ರಮ ಇದೆ ದಿ.೧ರ ಬುಧವಾರದಂದು ಬೆಳಿಗ್ಗೆ ೯ಗಂಟೆಗೆ ಶಾಸಕ ರಮೇಶ ಜಾರಕಿಹೊಳಿ ಅವರ ಅಮೃತ ಹಸ್ತದಿಂದ ನೆರವೇರಲಿದೆ. ಘಟ್ಟಿಬಸವಣ್ಣ ಕುಡಿಯುವ ನೀರು ಸರಬರಾಜು ಯೋಜನೆಯು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಆಣೆಕಟ್ಟು ನಿರ್ಮಿಸಿ …

Read More »

ಗೋಕಾಕ ಮತಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ ಮತಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಗೋಕಾಕ ಮತಕ್ಷೇತ್ರದ ವಿವಿಧ ಸರಕಾರಿ ಶಾಲೆಗಳಿಗೆ ಹೆಚ್ಚುವರಿ ೪೧ ಶಾಲಾ ಕೋಠಡಿ ನಿರ್ಮಿಸಲು ೪.೫೧ ಕೋಟಿ ರೂಪಾಯಿ ಅನುದಾನ ಸರಕಾರದಿಂದ ಬಿಡುಗಡೆಯಾಗಿದ್ದು ಶೀಘ್ರವೇ ಕಾಮಗಾರಿ ಕೈಗೆತ್ತಿಕೊಂಡು ಸರಕಾರಿ ಶಾಲೆಗಳ ಅಭಿವೃದ್ಧಿ ಪಡಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ತಾಲೂಕಿನ ಅಂಕಲಗಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಹೆಚ್ಚುವರಿ ಶಾಲಾ ಕೋಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ …

Read More »

19ಕೋಟಿ ರೂವೆಚ್ಚದಲ್ಲಿ 9ಬ್ರೀಡ್ಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಚಾಲನೆ.!

19ಕೋಟಿ ರೂವೆಚ್ಚದಲ್ಲಿ 9ಬ್ರೀಡ್ಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಚಾಲನೆ.! ಗೋಕಾಕ: ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ 19ಕೋಟಿ ರೂಪಾಯಿ ವೆಚ್ಚದಲ್ಲಿ 9ಬ್ರೀಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ತಾಲೂಕಿನ ಡುಂಉರುಬಿನಹಟ್ಟಿ ಗ್ರಾಮದಲ್ಲಿ ಮಂಗಳವಾರದ0ದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ತಾಲೂಕಿನ ದುಂಡಾನಟ್ಟಿ ಗ್ರಾಮದ ಹಳ್ಳಕ್ಕೆ ೨ಕೋಟಿ ರೂ ವೆಚ್ಚದಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್, ಕೊಳವಿ ಗ್ರಾಮದ …

Read More »

ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ-ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ!

ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ-ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಅಶೋಕ ಪೂಜಾರಿ ಅವರು ಪರಾಭವಗೊಂಡಿದ್ದು, ಸತತವಾಗಿ ಶಾಸಕ ರಮೇಶ ಜಾರಕಿಹೊಳಿ ಗೆಲವು ಸಾಧಿಸುತ್ತ ಬಂದಿದ್ದಾರೆ. ಕಾಂಗ್ರೇಸ್ ಪಕ್ಷದಲ್ಲಿ ಹೊಸಬರಿಗೆ ಅವಕಾಶ ನೀಡುವಂತೆ ಕಾಂಗ್ರೇಸ್ ಪಕ್ಷದ ಟಿಕೇಟ ಆಕಾಂಕ್ಷಿ ಹಾಗೂ ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಹೇಳಿದರು.                     …

Read More »

ಇಸ್ಮಾಯಿಲ್ ಗೋಕಾಕ ಅವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ!

ಇಸ್ಮಾಯಿಲ್ ಗೋಕಾಕ ಅವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ! ಯುವ ಭಾರತ ಸುದ್ದಿ ಗೋಕಾಕ: ಇಸ್ಮಾಯಿಲ್ ಕುತ್ಬುದ್ದಿನ ಗೋಕಾಕ ಈ ಹೆಸರು ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಚಿರ ಪರಿಚಿತ. ಇದಕ್ಕೆ ಕಾರಣ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರೀತಿ. ಇಸ್ಮಾಯಿಲ್ ಅವರ ಹತ್ತಿರ ಯಾರೇ ತಮ್ಮ ಸಮಸ್ಯೆ ಪರಿಹರಿಸಲು ವಿನಂತಿಸಿದರೆ ತಕ್ಷಣ ಸ್ಫಂಧಿಸಿ. ಅದರ ನಿವಾರಣೆಗೆ ಪ್ರಾಮಾಣಿಕವಾಗಿ ಶ್ರಮಿಸುವದು ಹಾಗೂ ಸಹಾಯ ಮಾಡುವದು ಇವರ ಜನ್ಮದಾರಭ್ಯ ಬಂದ …

Read More »

ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು.

ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷö್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ …

Read More »