Breaking News

Uncategorized

ಗುರು ಆರೂಢರ ರಥೋತ್ಸವ!

ಗುರು ಆರೂಢರ ರಥೋತ್ಸವ! ಬಸವನಬಾಗೇವಾಡಿ: ತಾಲೂಕಿನ ಆರೂಢನಂದಿಹಾಳ ಗ್ರಾಮದಲ್ಲಿ ಮಂಗಳವಾರ ಶ್ರೀಗುರು ಆರೂಢರ ೪೧ ನೇ ಜಾತ್ರಾಮಹೋತ್ಸವದಂಗವಾಗಿ ಅಪಾರ ಭಕ್ತರ ಜಯಘೋಷದೊಂದಿಗೆ ರಥೋತ್ಸವ ಸಂಭ್ರಮದಿಂದ ಜರುಗಿತು. ಜಾತ್ರಾಮಹೋತ್ಸವದಂಗವಾಗಿ ಶ್ರೀಗುರು ಆರೂಢರ ಐಕ್ಯ ಮಂಟಪಕ್ಕೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಅಭಿಷೇಕರ ನಂತರ ಕಳಸವನ್ನು ಗಂಗಾಸ್ಥಳಕ್ಕೆ ತೆಗೆದುಕೊಂಡುಪ ಹೋಗಿ ಪೂಜೆ ಸಲ್ಲಿಸಿ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸುಮಂಗಲೆಯರ ಕುಂಭಮೇಳದೊಂದಿಗೆ ಪಲ್ಲಕ್ಕಿ ಉತ್ಸವ ಮೆರವಣಿಗೆ ಜರುಗಿದ ನಂತರ ಆರೂಢರು ಸಾಧನೆಗೈದ ಕೊಂಪಿಗೆ …

Read More »

ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ನಗರದ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಬುಧವಾರದಂದು ನಗರದ ವಾರ್ಡ ನಂ೧೧ರ ಶ್ರೀ ಬಾವಿಕರೇಮ್ಮ ದೇವಸ್ಥಾನದ ಹತ್ತಿರ ನಗರಸಭೆಯಿಂದ ೧.ಕೋಟಿ ೨೦ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಒಳಚರಂಡಿ ಹಾಗೂ …

Read More »

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ!

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ! ಗೋಕಾಕ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೋಲಿಸ ಸಿಬ್ಬಂಧಿ ಯುವ ಭಾರತ ಸುದ್ದಿ ಗೋಕಾಕ: ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ವ್ಯಕ್ತಿಯೊರ್ವನನ್ನು ಶಹರ ಠಾಣೆ ಪೋಲಿಸರು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ಇಸ್ಮಾಯಿಲ್ ಶಭಾಶಖಾನ ಎಂಬ ಆರೋಪಿಯ ಬಳಿ ೧೯೨ ಗ್ರಾಮ್ ಗಾಂಜಾ ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್‌ಐ ಎಮ್ ಡಿ ಘೋರಿ, …

Read More »

ಬೆಳಗಾವಿ ಮೇಯರ್ ಮೊದಲ  ಯಡವಟ್ಟುಗಳು…ಶಾಸಕರಿಗೆ ಎಚ್ಚರಿಕೆ ಕೊಟ್ರಾ ಆ ನಗರಸೇವಕರು?

ಬೆಳಗಾವಿ ಮೇಯರ್ ಮೊದಲ  ಯಡವಟ್ಟುಗಳು...ಶಾಸಕರಿಗೆ ಎಚ್ಚರಿಕೆ ಕೊಟ್ರಾ ಆ ನಗರಸೇವಕರು?  ಯುವ ಭಾರತ ಸುದ್ದಿ ಬೆಳಗಾವಿ:  ವಿಧಾನಸಭೆ ಚುನಾವಣೆ ಮತ್ತು ಮರಾಠಿ ಭಾಷಿಕರ ಗಮನದಲ್ಲಿಟ್ಟುಕೊಂಡು ಶಾಸಕದ್ವಯರು ಮರಾಠಿ ಭಾಷಿಕರನ್ನೇ ಮೇಯರ್ ಮತ್ತು ಉಪ ಮೇಯರ್ ಹುದ್ದೆಗೆ ತಂದು ಕುಳ್ಳಿರಿಸಿದರು. ಆದರೆ ಆ ಘನತೆಯನ್ನು ಎತ್ತಿ ಹಿಡಿಯಬೇಕಾಗಿದ್ದ  ಮೇಯರ್ ಶೋಭಾ ಸೋಮನಾಚೆ ಅವರು ಮೊದಲ ದಿನವೇ ಪಾಲಿಕೆಗೆ ಮತ್ತು ಆಯ್ಕೆಮಾಡಿದವರಿಗೆ ಶೋಭೆ ತರುವ ಕೆಲಸ ಮಾಡಲಿಲ್ಲ. ಸಂಪ್ರದಾಯದಂತೆ  ಮೇಯರ್ ಹುದ್ದೆಗೆ ಆಯ್ಕೆಯಾದವರು …

Read More »

ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ್!

ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ್! ಬೆಟಗೇರಿ ಗ್ರಾಮದ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ, ಶಿಕ್ಷಣಪ್ರೇಮಿ ಬಸಪ್ಪ ಮೇಳೆಣ್ಣವರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿದರು. ಯುವ ಭಾರತ ಸುದ್ದಿ (ಗೋಕಾಕ) ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಉಭಯ ಮಾಧ್ಯಮ ಶಾಲೆಯ ೭ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ …

Read More »

ಕಬ್ಬಿನ ಹೊಲಕ್ಕೆ ಬೆಂಕಿ; ಗೋಕಾಕ್ ತಾಲೂಕಿನ  ಉಪ್ಪಾರಟ್ಟಿ ಗ್ರಾಮದಲ್ಲಿ ಘಟನೆ!

ಕಬ್ಬಿನ ಹೊಲಕ್ಕೆ ಬೆಂಕಿ; ಗೋಕಾಕ್ ತಾಲೂಕಿನ  ಉಪ್ಪಾರಟ್ಟಿ ಗ್ರಾಮದಲ್ಲಿ ಘಟನೆ! ಯುವ ಭಾರತ ಸುದ್ದಿ :ಆಕಸ್ಮೀಕವಾಗಿ ಹತ್ತಿದ ಬೆಂಕಿಗೆ ಅಂದಾಜು 20 ಎಕರೆ ಬೆಳೆದು ನಿಂತ ಕಬ್ಬು ಆಹುತಿಯಾದ ಘಟನೆ ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆಉಪ್ಪಾರಟ್ಟಿಯ ಗ್ರಾಮದ ರೈತರಾದ ವಿಠ್ಠಲ ಚುನ್ನನವರ,ನಾರಾಯಣ ನಂದಿ, ಪುಂಡಲಿಕ್ ದರೆನ್ನವರ್, ರುದ್ರಪ್ಪ ಮುರ್ಕಿ ಭಾವಿ, ಗಂಗಪ್ಪ ಕೊಳವಿ,ಇವರು ತಮ್ಮ ಹೊಲದಲ್ಲಿನ  ಕಬ್ಬು ಇನ್ನೆನು ಕೆಲವೆ ದಿನಗಳಲ್ಲಿ ಕಟಾವು ಮಾಡಿ ಕಾರ್ಖಾನೆಗೆ ಕಳಿಸುವ ವಿಚಾರದಲ್ಲಿದ್ದಾಗ …

Read More »

ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸಿ-ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ.!

ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸಿ-ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ.! ಗೋಕಾಕ: ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸುವಂತೆ ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ ಅವರು ಹೇಳಿದರು. ಶನಿವಾರದಂದು ಸಾಯಂಕಾಲ ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವದಳ , ಅಕ್ಕನಾಗಲಾಂಬಿಕೆ ಮಹಿಳಾ ಗಣ ಹಾಗೂ ಲಿಂಗಾಯತ ಧರ್ಮ ಮಹಾಸಭಾ ಇವುಗಳ ಸಂಯುಕ್ತಾಶ್ರಯದಲ್ಲಿ ಗುರು ವಂದನೆ ಹಾಗೂ …

Read More »

ಬಾರೋ ಬಾರು!

ಬಾರೋ ಬಾರು! ——————— ಎಲ್ಲೇ ನಿಂತ್ ಒಗದ್ರೂ ಕವಿ ತೆಲಿಗೇ ಬಡೀತಿದ್ದ ಧಾರ್ವಾಡದ ಕಲ್ಲು, ಈಗ ಬಡ್ಯಾಕ್ಹತ್ತೇತಿ ಬಾರೋ ಬಾರಿಗೆ; ಕಥೀ ಹಿಂಗಿರೂವಾಗ ಬೇಂದ್ರೆಯಜ್ಜಾ, ಬಾರೋ ಬಾರೋ ಸಾಧನಕೇರಿಗಂತ  ಹೆಂಗ್ ಕರೀಲೋ ನಿನ್ನ ನಮ್ಮೂರಿಗೆ? ಡಾ. ಬಸವರಾಜ ಸಾದರ.            — + —

Read More »

ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.!

ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.! ಗೋಕಾಕ: ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಭಗೀರಥ ಪೀಠ ಸ್ಥಾಪನೆ ಕಾಮಗಾರಿಗೆ ಚಾಲನೆ ನೀಡಲಾಗುವದು ಎಂದು ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಇಲ್ಲಿಯ ಮಹಾಂತೇಶ ನಗರದ ಹತ್ತಿರವಿರುವ ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ …

Read More »

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪತ್ರಗಳನ್ನು ಬರೆದು ಆತ್ಮಸ್ಥೈರ್ಯ ತುಂಬಿಸುವ ಕಾರ್ಯ- ರಮೇಶ ಜಾರಕಿಹೊಳಿ!

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪತ್ರಗಳನ್ನು ಬರೆದು ಆತ್ಮಸ್ಥೈರ್ಯ ತುಂಬಿಸುವ ಕಾರ್ಯ- ರಮೇಶ ಜಾರಕಿಹೊಳಿ! ಯುವ ಭಾರತ ವಿಶೇಷ ವರದಿ ಗೋಕಾಕ ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಶೈಕ್ಷಣಿಕ ವಲಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ತಮ್ಮ ಪತ್ರದ ಮೂಲಕ ಹುರಿದುಂಬಿಸುತ್ತ ಬಂದಿರುವ ಶಾಸಕ ರಮೇಶ ಜಾರಕಿಹೊಳಿ ಅವರು ಈ ಬಾರಿಯೂ ಮಕ್ಕಳಿಗೆ ಪತ್ರಗಳನ್ನು ಬರೆದು ಅವರಿಗೆ  ಆತ್ಮಸ್ಥೈರ್ಯ ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ.  ಶಾಸಕ ರಮೇಶ …

Read More »