Breaking News

Uncategorized

ಗೆಲ್ಲುವ ಕುದುರೆಗೆ ಮತ್ತೆ ಮನ್ನಣೆ ನೀಡಿದ ಬಿಜೆಪಿ : ಮೊದಲ ಪಟ್ಟಿಯಲ್ಲೇ ರಮೇಶ ಜಾರಕಿಹೊಳಿ ಹೆಸರು ಫಿಕ್ಸ್!

ಗೆಲ್ಲುವ ಕುದುರೆಗೆ ಮತ್ತೆ ಮನ್ನಣೆ ನೀಡಿದ ಬಿಜೆಪಿ : ಮೊದಲ ಪಟ್ಟಿಯಲ್ಲೇ ರಮೇಶ ಜಾರಕಿಹೊಳಿ ಹೆಸರು ಫಿಕ್ಸ್ !! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ಹಾಲಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಹೆಸರು ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹೊರ ಹೊಮ್ಮಲಿದೆ. ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಅವರ ಹೆಸರು ಮಾತ್ರ ಮುಂಚೂಣಿಯಲ್ಲಿದೆ. ಅವರಿಗೆ ಪೈಪೋಟಿ ನೀಡುವ ಇದರ ಅಭ್ಯರ್ಥಿಗಳ ಹೆಸರು ಪಕ್ಷದಲ್ಲಿ ಇಲ್ಲ. ಹೀಗಾಗಿ …

Read More »

ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ-ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ-ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು. …

Read More »

ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ಅರನ್ನು ಕಾಂಗ್ರೇಸ್ ಪಕ್ಷ ಸೋಲಿಸಿದ ಆ ಪಕ್ಷವನ್ನು ತಿರಸ್ಕರಿಸುವಂತೆ- ರಮೇಶ ಜಾರಕಿಹೊಳಿ!

ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ಅರನ್ನು ಕಾಂಗ್ರೇಸ್ ಪಕ್ಷ ಸೋಲಿಸಿದ ಆ ಪಕ್ಷವನ್ನು ತಿರಸ್ಕರಿಸುವಂತೆ- ರಮೇಶ ಜಾರಕಿಹೊಳಿ! ಯುವ ಭಾರತ ಸುದ್ದಿ ಗೋಕಾಕ: ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ಅರನ್ನು ಕಾಂಗ್ರೇಸ್ ಪಕ್ಷ ಸೋಲಿಸಿದ ಆ ಪಕ್ಷವನ್ನು ತಿರಸ್ಕರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ಸಮಾವೇಶ ಉದ್ಘಾಟಿಸುತ್ತಿರುವದು. ಅವರು, ಶನಿವಾರದಂದು ನಗರ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ನಡೆದ ದಲಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ದಲಿತ …

Read More »

ಶುಕ್ರವಾರದಂದು ಸಂಜೆ ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ.!

ಶುಕ್ರವಾರದಂದು ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ.! ಗೋಕಾಕ: ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ ಶುಕ್ರವಾರದಂದು ನಡೆಯಲಿದೆ ಎಂದು ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ದಿ.24 ಶುಕ್ರವಾರದಂದು ಸಂಜೆ 5ಗಂಟೆಗೆ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ಸಮಾವೇಶ ಜರುಗಲಿದ್ದು, ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮಿಜಿ, ಕುಂದರಗಿ …

Read More »

ಶುಕ್ರವಾರದಂದು ಗೋಕಾಕನಲ್ಲಿ ಬೆಳಗಾವಿ ಜಿಲ್ಲಾ ಯುವಮೋರ್ಚಾ ಸಮಾವೇಶ.!

ಶುಕ್ರವಾರದಂದು ಗೋಕಾಕನಲ್ಲಿ ಬೆಳಗಾವಿ ಜಿಲ್ಲಾ ಯುವಮೋರ್ಚಾ ಸಮಾವೇಶ.! ಗೋಕಾಕ: ಬೆಳಗಾವಿ ಗ್ರಾಮಾಂತರ ಜಿಲ್ಲೆ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಮಟ್ಟದ ಯುವ ಮೋರ್ಚಾ ಸಮಾವೇಶ ಶುಕ್ರವಾರದಂದು ನಡೆಯಲಿದೆ ಎಂದು ಬಿಜೆಪಿ ಗೋಕಾಕ ನಗರ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಇದೆ ದಿ.೨೪ ಶುಕ್ರವಾರದಂದು ಮುಂಜಾನೆ ೧೦ ಗಂಟೆಗೆ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದರು. ಸ್ಥಳೀಯ ಶಾಸಕ …

Read More »

ದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದೆ.- ಶಾಸಕ ರಮೇಶ ಜಾರಕಿಹೊಳಿ.

ದೇಶದ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದೆ.- ಶಾಸಕ ರಮೇಶ ಜಾರಕಿಹೊಳಿ. ಗೋಕಾಕ: ಗ್ರಾಮ ಮಟ್ಟದಲ್ಲಿ ರೈತರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಆಡಳಿತ ಮಂಡಳಿ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಮತ್ತು ಸರಕಾರ ನೀಡಿರುವ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ತಾಲೂಕಿನ ಅಂಕಲಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ, ಅಂಕಲಗಿ ಇದರ ಚುನಾವಣೆಯಲ್ಲಿ …

Read More »

ವಿದ್ಯಾರ್ಥಿಗಳಿಗೆ ಲ್ಯಾಪ್-ಟಾಪ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.

ವಿದ್ಯಾರ್ಥಿಗಳಿಗೆ ಲ್ಯಾಪ್-ಟಾಪ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ. ಗೋಕಾಕ: ಕೊಣ್ಣೂರು ಪುರಸಭೆ ವಿವಿಧ ಯೋಜನೆಗಳ ಅನುದಾನದಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಎಮ್‌ಬಿಬಿಎಸ್ ಮತ್ತು ಬಿಇ ವ್ಯಾಸಾಂಗ ಮಾಡುತ್ತಿರುವ ೮ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪಗಳನ್ನು ಶಾಸಕ ರಮೇಶ ಜಾರಕಿಹೊಳಿ ವಿತರಿಸಿದರು. ಈ ಸಂದರ್ಭದಲ್ಲಿ ಕೊಣ್ಣೂರು ಪುರಸಭೆ ಅಧ್ಯಕ್ಷೆ ಶ್ರೀಮತಿ ಮಂಗಲ ತೇಲಿ, ಸದಸ್ಯರುಗಳಾದ ಪ್ರಕಾಶ ಕರನಿಂಗ, ವಿನೋದ ಕರನಿಂಗ, ರಾಮಸಿದ್ಧ ಮಗದುಮ, ಗೂಳಪ್ಪ ಅಸೋದೆ, ಕಾಡಪ್ಪ …

Read More »

ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ಬೆಳಗಾವಿ ಗ್ರಾಮೀಣ ಕಾಂಗ್ರೇಸ್ ಕಾರ್ಯಕರ್ತರು.

ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ಬೆಳಗಾವಿ ಗ್ರಾಮೀಣ ಕಾಂಗ್ರೇಸ್ ಕಾರ್ಯಕರ್ತರು. ಗೋಕಾಕ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಗ್ರಾಮೀಣ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ದಸ್ತಗಿರ ಮುಲ್ಲಾ ಅವರು ತಮ್ಮ ಬೆಂಬಲಿಗರೊAದಿಗೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ತೋರೆದು ಬಿಜೆಪಿ ಪಕ್ಷ ಸೇರಿದರು. ದಸ್ತಗೀರ ಮುಲ್ಲಾ, ಹಮೀದ ಮುಲ್ಲಾ, ಅಬ್ಬು ಮಕಾನದಾರ, ಮುಜಮ್ಮೀಲ ದೇವಡಿ ಸೇರಿ ೧೧ಜನ ಕಾಂಗ್ರೆಸ್ ಕಾರ್ಯಕರ್ತರು …

Read More »

ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಂಕಲ್ಪ ಮಾಡಿದ್ದೆನೆ-ಶಾಸಕ ರಮೇಶ ಜಾರಕಿಹೊಳಿ.!

ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಂಕಲ್ಪ ಮಾಡಿದ್ದೆನೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಸಂಕಲ್ಪ ಮಾಡಿದ್ದು, ಅದು ಗೋಕಾಕದಿಂದಲೇ ಪ್ರಾರಂಭ ಮಾಡಿ ಇತಿಹಾಸ ನಿರ್ಮಿಸುತ್ತೇನೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ರವಿವಾರದಂದು ಸಾಯಂಕಾಲ ನಗರದ ಲಕ್ಕಡಗಲ್ಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡ ಗೋಕಾಕ ಮತಕ್ಷೇತ್ರದ ಅಲ್ಪಸಂಖ್ಯಾತ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆ …

Read More »

ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳಿಂದ ಉಪಹಾರ ವಿತರಣೆ.!

ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳಿಂದ ಉಪಹಾರ ವಿತರಣೆ.! ಗೋಕಾಕ: ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆ, ಮಾರುಕಟ್ಟೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉಪಹಾರದ ವ್ಯವಸ್ಥೆ ಮಾಡಿ ಅರ್ಥಪೂರ್ಣವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ರೈತ ಮೋರ್ಚಾ ಅಧ್ಯಕ್ಷ ಸುರೇಶ ಪತ್ತಾರ, ಮಹಿಳಾ ಮೋರ್ಚಾ …

Read More »