ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪನ ದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಸೋಮವಾರ ಮಧ್ಯಾಹ್ನ 1.33ಕ್ಕೆ ಈ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ರಷ್ಚು ತೀವ್ರತೆ ದಾಖಲಾಗಿದೆ ಎಂದು ಎನ್ ಸಿಎಸ್ ಟ್ವೀಟ್ ಮಾಡಿದೆ. ದೆಹಲಿ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದೆ. ಆದರೆ ಯಾವುದೇ ಜೀವಹಾನಿ …
Read More »ವಿದ್ಯಾರ್ಥಿಗೆ ಸಹಾಯ ಮಾಡಿದ ಕೆ.ಎಲ್.ರಾಹುಲ್
ವಿದ್ಯಾರ್ಥಿಗೆ ಸಹಾಯ ಮಾಡಿದ ಕೆ.ಎಲ್.ರಾಹುಲ್ ಬಾಗಲಕೋಟೆ : ಮಹಾಲಿಂಗಪುರದ ಬಡ ವಿದ್ಯಾರ್ಥಿ ಅಮೃತ ಮಾವಿನಕಟ್ಟಿ ವಿದ್ಯಾಭ್ಯಾಸಕ್ಕೆ ಭಾರತೀಯ ತಂಡದ ಕ್ರಿಕೆಟಿಗ ಕೆ.ಎಲ್. ರಾಹುಲ್ ಅವರು ಸಹಕಾರ ನೀಡುವ ಮೂಲಕ ಬಡ ಕುಟುಂಬಕ್ಕೆ ಆಸರೆಯಾಗಿ ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಮಹಾಲಿಂಗಪುರದ ಅಯೋಧ್ಯ ನಗರದ ನಿವಾಸಿ ಅಮೃತ ದಾನಪ್ಪ ಮಾವಿನಕಟ್ಟಿ ಹಾಗೂ ಮತ್ತೊರ್ವ ಸಹೋದರ ಅಮಿತ್ ದಶಕದ ಹಿಂದೆ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾದರು. ಆಗ ದೊಡ್ಡಪ್ಪ …
Read More »ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.!
ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.! ಗೋಕಾಕ: ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ ಹೋರಾಟ ಮಾಡುವ ಅವಶ್ಯ ಎಂದು ಹೊಸದುರ್ಗ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ಮಂಗಳವಾರದAದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿ, ಉಪ್ಪಾರ ಸಮಾಜವು ಶೈಕ್ಷಣಿಕ, ಸಮಾಜಿಕ, …
Read More »ರಮೇಶ ಜಾರಕಿಹೊಳಿ ಅವರು ತಮ್ಮ ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗುತ್ತಿರುವದು ಶ್ಲಾಘನೀಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.
ರಮೇಶ ಜಾರಕಿಹೊಳಿ ಅವರು ತಮ್ಮ ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗುತ್ತಿರುವದು ಶ್ಲಾಘನೀಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ. ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯಕ್ಕೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಬುಧವಾರದಂದು ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ ಅವರು ಶ್ರೀಗಳನ್ನು ಸತ್ಕರಿಸಿದರು. ಸತ್ಕಾರ ಸ್ವೀಕರಿಸಿ ಮಾತನಾಡಿದ ಶ್ರೀಗಳು ಶಾಸಕ ರಮೇಶ ಜಾರಕಿಹೊಳಿ …
Read More »ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ
ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ-ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ ಗೋಕಾಕ: ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯವಾಗಿದ್ದು ಅದನ್ನು ಸರಿಪಡಿಸುವಂತೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಹೇಳಿದರು. ಅವರು, ಬುಧವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ ಸಮಾನ್ಯ ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಆಯ್ಕೆಯಾಗಿರುವ ಶಾಸಕ ಪುಟ್ಟರಂಗ ಶೆಟ್ಟಿಯವರಿಗೆ ಸಚಿವ …
Read More »೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.!
೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.! ಗೋಕಾಕ: ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು ೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ ಎಂದು ಯುವ ಧುರೀಣ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು ಇಲ್ಲಿಯ ಶ್ರೀ ಲಕ್ಷಿö್ಮÃದೇವಿ ದೇವಸ್ಥಾನದ …
Read More »ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತನೀಡಿ-ಲಖನ್ ಜಾರಕಿಹೊಳಿ.!
ವಿರೋಧಿಗಳ ಮಾತಿಗೆ ಕಿವಿಗೊಡದೇ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತನೀಡಿ-ಲಖನ್ ಜಾರಕಿಹೊಳಿ.! ಗೋಕಾಕ: ಕಾಂಗ್ರೇಸ್ನವರು ನೀಡುತ್ತಿರುವ ಗ್ಯಾರಂಟಿ ಕಾರ್ಡಗಳಿಗೆ ನೊ ವರ್ಯೇಂಟಿ-ಗ್ಯಾರAಟಿ. ಅದು ಚೈನಾ ಮಾಲ್ ಇದ್ದಂಗೆ ಹೀಗಾಗಿ ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ಸಂಜೆ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಪರ ನಗರದ ನಾಕಾ ನಂ-೧, ಶಿವನಗರ, ಸತೀಶನಗರ, ಶ್ರೀನಗರ, ಶ್ರೀ ಲಕ್ಷಿö್ಮÃದೇವಿ ಪಾದಗಟ್ಟಿ …
Read More »ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ.- ಮಹಾರಾಷ್ಟ್ರದ ಎಮ್ಎಲ್ಸಿ ಗೋಪಿಚಂದ ಪಡಲ್ಕರ.!
ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ.- ಮಹಾರಾಷ್ಟ್ರದ ಎಮ್ಎಲ್ಸಿ ಗೋಪಿಚಂದ ಪಡಲ್ಕರ.! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ. ಈ ಭಾಗದ ಪವರ್ಪುಲ್ ನಾಯಕ ರಮೇಶ ಜಾರಕಿಹೊಳಿ ಈ ಕ್ಷೇತ್ರದ ಅಭಿವೃದ್ಧಿಯ ಹರಿಕಾರರರಾಗಿದ್ದು ಈ ಚುನಾವಣೆಯಲ್ಲಿ ಮತ್ತೋಮ್ಮೆ ಅವರಿಗೆ ನಿಮ್ಮ ಮತಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ತರೋಣವೆಂದು ಮಹಾರಾಷ್ಟçದ ಎಮ್ಎಲ್ಸಿ ಗೋಪಿಚಂದ ಪಡಲ್ಕರ ಹೇಳಿದರು. ಅವರು, ಶುಕ್ರವಾರದಂದು ಸಂಜೆ …
Read More »ವೀರಶೈವ-ಲಿಂಗಾಯತ ಸಮುದಾಯದ ಸಭೆಯಲ್ಲಿ ಮತಯಾಚಿಸಿದ ಬಾಲಚಂದ್ರ ಜಾರಕಿಹೊಳಿ
ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮತ್ತೋಮ್ಮೆ ಆಶೀರ್ವದಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜ ಬಹು ಸಂಖ್ಯಾತವಾಗಿದೆ. ಮೇ ಹತ್ತರಂದು ನಡೆಯುವ ಚುನಾವಣೆಯಲ್ಲಿ ನನಗೆ ವೀರಶೈವ ಲಿಂಗಾಯತ ಸಮಾಜ ಆಶೀರ್ವಾದ ಮಾಡಬೇಕು ಎಂದು ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಗೋಕಾಕ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ್ಸ್ ಸಭಾ ಭವನದಲ್ಲಿ ಸೋಮವಾರ ನಡೆದ ಅರಭಾವಿ ವಿಧಾನಸಭಾ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯದ ಬೆಂಬಲಾರ್ಥ ಸಭೆಯಲ್ಲಿ …
Read More »ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತ ನೀಡಿ-ವಿಪ ಸದಸ್ಯ ಲಖನ್ ಜಾರಕಿಹೊಳಿ.!
ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತ ನೀಡಿ-ವಿಪ ಸದಸ್ಯ ಲಖನ್ ಜಾರಕಿಹೊಳಿ.! ಗೋಕಾಕ: ನಗರದ ಸೌಂದರ್ಯಕರಣದೊAದಿಗೆ ಮೂಲಭೂತ ಸೌಕರ್ಯಗಳನ್ನು ಜನತೆಗೆ ಕಲ್ಪಿಸಿ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡುವಂತೆ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಮನವಿ ಮಾಡಿದರು. ರವಿವಾರದಂದು ನಗರದ ವಾರ್ಡ ನಂ-೧೨, ೧೩, ೧೫, ೧೬ರಲ್ಲಿ ಮತಯಾಚನೆ ಮಾಡುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಿರುವ …
Read More »
YuvaBharataha Latest Kannada News