PUC ಫಲಿತಾಂಶದಲ್ಲಿ ಬೆಳಗಾವಿಗೆ ಎಷ್ಟನೇ ಸ್ಥಾನ ಗೊತ್ತೇ ? ಯುವ ಭಾರತ ಸುದ್ದಿ ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಈ ಸಲ ಬೆಳಗಾವಿ ಜಿಲ್ಲೆ 25 ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಇದು ಜಿಲ್ಲೆಯ ಶೈಕ್ಷಣಿಕ ಹಿನ್ನಡೆಯನ್ನು ಎತ್ತಿ ತೋರಿಸಿದೆ. ರಾಜ್ಯದ ಒಟ್ಟು 32 ಜಿಲ್ಲೆಗಳಲ್ಲಿ ಬೆಳಗಾವಿಯ ಈ ಕಳಪೆ ಸಾಧನೆ ಶಿಕ್ಷಣ ಪ್ರೇಮಿಗಳಿಗೆ ಆತಂಕ ಮಾಡಿಸಿದೆ. ರಾಜ್ಯದಲ್ಲಿ ಈ ಬಾರಿ ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ …
Read More »ಗೋಕಾಕ ಜನರ ಆಶಿರ್ವಾದದಿಂದ 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೇನೆ- ರಮೇಶ ಜಾರಕಿಹೊಳಿ!!
ಗೋಕಾಕ ಜನರ ಆಶಿರ್ವಾದದಿಂದ 7ನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗುತ್ತೇನೆ- ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ ಗೋಕಾಕ: ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ದಿ.13ರಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಮಂಗಳವಾರದ0ದು ತಮ್ಮ ಬೃಹತ್ ಕಾರ್ಯಕರ್ತರೊಂದಿಗೆ ಮತ್ತೊಮ್ಮೆ ಉಮೇದುವಾರಿಕೆಯನ್ನು ಸಲ್ಲಿಸಿದರು. ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭಿಮಾನಿಗಳು ಬೃಹತ್ ಹೂಹಾರಹಾಕಿ ಸ್ವಾಗತಿಸಿದರು. ನಾಮಪತ್ರ …
Read More »ಸಂವಿಧಾನದ ಆಶಯವನ್ನು ಎಲ್ಲರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸಿದರೆ ಜನ್ಮದಿನಾಚರಣೆ ಅರ್ಥಪೂರ್ಣವಾಗಿರುತ್ತದೆ.- ಗುರುರಾಜ ಲೂತಿ
ಸಂವಿಧಾನದ ಆಶಯವನ್ನು ಎಲ್ಲರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸಿದರೆ ಜನ್ಮದಿನಾಚರಣೆ ಅರ್ಥಪೂರ್ಣವಾಗಿರುತ್ತದೆ.- ಗುರುರಾಜ ಲೂತಿ ಗೋಕಾಕ: ಡಾ. ಬಿ ಆರ್ ಅಂಬೇಡ್ಕರ ಅವರು ನೀಡಿದ ಸಂವಿಧಾನದ ಆಶಯವನ್ನು ಎಲ್ಲರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆಚರಿಸಿದರೆ ಜನ್ಮದಿನಾಚರಣೆ ಅರ್ಥಪೂರ್ಣವಾಗಿರುತ್ತದೆ ಎಂದು ಅಖಿಲ ಕರ್ನಾಟಕ ಶರಣ ಸಾಹಿತ್ಯ ಪರಿಷತ ಬಿಳಗಿ ಅಧ್ಯಕ್ಷ ಗುರುರಾಜ ಲೂತಿ ಹೇಳಿದರು. ಅವರು, ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ತಾಲೂಕಾಡಳಿತ, ತಾಲೂಕ ಪಂಚಾಯತ, ನಗರಸಭೆ ಹಾಗೂ ತಾಲೂಕಿನ ಸ್ಥಳೀಯ …
Read More »ಅಂಬೇಡ್ಕರ್ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ-ರಮೇಶ ಜಾರಕಿಹೊಳಿ.!
ಅಂಬೇಡ್ಕರ್ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ-ರಮೇಶ ಜಾರಕಿಹೊಳಿ.! ಗೋಕಾಕ: ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿಯಾಗಿದ್ದಾರೆ ಎಂದು ಮಾಜಿ ಸಚಿವ ಹಾಗು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಡಾ. ಬಿ. ಆರ್. …
Read More »ಸವದಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಲಿ-ರಮೇಶ ಜಾರಕಿಹೊಳಿ.
ಸವದಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಿರಲಿ-ರಮೇಶ ಜಾರಕಿಹೊಳಿ. ಗೋಕಾಕ: ಗೋಕಾಕ ಮತಕ್ಷೇತ್ರದ ಜನತೆಯ ಆಶೀರ್ವಾದ, ಪ್ರೀತಿಯಿಂದ ನಾನು ೬ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕ್ಷೇತ್ರದ ಜನ ಅಪಪ್ರಚಾರಕ್ಕೆ ಕಿವಿ ಕೊಟ್ಟಿಲ್ಲ, ಜಾತ್ಯಾತೀತ ವಾಗಿ ನನ್ನ ಬೆಂಬಲಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ಗುರುವಾರದಂದು ನಗರ ತಾಲೂಕಾಡಳಿತ ಸೌಧ(ತಹಶೀಲ್ದಾರ ಕಾರ್ಯಾಲಯ)ಕ್ಕೆ ತೆರಳಿ, ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದ ನಂತರ …
Read More »ಮೊದಲ ದಿನವೇ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ.
ಮೊದಲ ದಿನವೇ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ. ಗೋಕಾಕ: ಗೋಕಾಕ ವಿಧಾನಸಭಾ ಮತಕ್ಷೇತ್ರದಿಂದ ೭ನೇ ಬಾರಿ ಆಯ್ಕೆ ಬಯಸಿ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೋಳಿ ಅವರು ಮೊದಲ ದಿನವೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ. ಗುರುವಾರದಂದು ನಗರ ತಾಲೂಕಾಡಳಿತ ಸೌಧ(ತಹಶೀಲ್ದಾರ ಕಾರ್ಯಾಲಯ)ಕ್ಕೆ ತೆರಳಿ ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ೧೯೮೫ರಿಂದ ಈ ವರೆಗೆ ಆರು ಬಾರಿ …
Read More »ಗೆಲ್ಲುವ ಕುದುರೆಗೆ ಮತ್ತೆ ಮನ್ನಣೆ ನೀಡಿದ ಬಿಜೆಪಿ : ಮೊದಲ ಪಟ್ಟಿಯಲ್ಲೇ ರಮೇಶ ಜಾರಕಿಹೊಳಿ ಹೆಸರು ಫಿಕ್ಸ್!
ಗೆಲ್ಲುವ ಕುದುರೆಗೆ ಮತ್ತೆ ಮನ್ನಣೆ ನೀಡಿದ ಬಿಜೆಪಿ : ಮೊದಲ ಪಟ್ಟಿಯಲ್ಲೇ ರಮೇಶ ಜಾರಕಿಹೊಳಿ ಹೆಸರು ಫಿಕ್ಸ್ !! ಯುವ ಭಾರತ ಸುದ್ದಿ ಗೋಕಾಕ : ಗೋಕಾಕ ಹಾಲಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಹೆಸರು ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹೊರ ಹೊಮ್ಮಲಿದೆ. ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಅವರ ಹೆಸರು ಮಾತ್ರ ಮುಂಚೂಣಿಯಲ್ಲಿದೆ. ಅವರಿಗೆ ಪೈಪೋಟಿ ನೀಡುವ ಇದರ ಅಭ್ಯರ್ಥಿಗಳ ಹೆಸರು ಪಕ್ಷದಲ್ಲಿ ಇಲ್ಲ. ಹೀಗಾಗಿ …
Read More »ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ-ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ-ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು. …
Read More »ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ಅರನ್ನು ಕಾಂಗ್ರೇಸ್ ಪಕ್ಷ ಸೋಲಿಸಿದ ಆ ಪಕ್ಷವನ್ನು ತಿರಸ್ಕರಿಸುವಂತೆ- ರಮೇಶ ಜಾರಕಿಹೊಳಿ!
ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ಅರನ್ನು ಕಾಂಗ್ರೇಸ್ ಪಕ್ಷ ಸೋಲಿಸಿದ ಆ ಪಕ್ಷವನ್ನು ತಿರಸ್ಕರಿಸುವಂತೆ- ರಮೇಶ ಜಾರಕಿಹೊಳಿ! ಯುವ ಭಾರತ ಸುದ್ದಿ ಗೋಕಾಕ: ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ಅರನ್ನು ಕಾಂಗ್ರೇಸ್ ಪಕ್ಷ ಸೋಲಿಸಿದ ಆ ಪಕ್ಷವನ್ನು ತಿರಸ್ಕರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ಸಮಾವೇಶ ಉದ್ಘಾಟಿಸುತ್ತಿರುವದು. ಅವರು, ಶನಿವಾರದಂದು ನಗರ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ನಡೆದ ದಲಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ದಲಿತ …
Read More »ಶುಕ್ರವಾರದಂದು ಸಂಜೆ ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ.!
ಶುಕ್ರವಾರದಂದು ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ.! ಗೋಕಾಕ: ಗೋಕಾಕ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ ಶುಕ್ರವಾರದಂದು ನಡೆಯಲಿದೆ ಎಂದು ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ದಿ.24 ಶುಕ್ರವಾರದಂದು ಸಂಜೆ 5ಗಂಟೆಗೆ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ಸಮಾವೇಶ ಜರುಗಲಿದ್ದು, ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮಿಜಿ, ಕುಂದರಗಿ …
Read More »
YuvaBharataha Latest Kannada News