ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷö್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ …
Read More »ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ-ಬಸವಂತ ಕೋಣಿ!
ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ-ಬಸವಂತ ಕೋಣಿ! ಯುವ ಭಾರತ ಸುದ್ದಿ ಬೆಟಗೇರಿ :ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಪಂಚಾಯತಿ ಸಹಯೋಗದ ಮಹಾತ್ಮಾ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು ೯ ಲಕ್ಷ ರೂ.ಗಳÀ ಅನುದಾನದಡಿಯಲ್ಲಿ ಸ್ಥಳೀಯ ಮರಡಿಶಿವಾಪೂರ ಮುಖ್ಯ ರಸ್ತೆಯಿಂದ ಗುರಪ್ಪ ಮಾಕಾಳಿ ಹೊಲದವರೆಗೆ ಸುಮಾರು ೩ ಕಿ.ಮೀ, ತೋಟಪಟ್ಟಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮ ಫೆ.೧೬ ರಂದು ನಡೆಯಿತು. …
Read More »ನದಾಫ ಪಿಂಜಾರ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಸ್ವಾಗತ ಆದರೆ ನಮ್ಮ ಬೇಡಿಕೆ ಪ್ರತ್ಯೇಕ ನಿಗಮ ಮಂಡಳಿ-ಮೀರಾಸಾಬ ನದಾಫ.!
ನದಾಫ ಪಿಂಜಾರ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಸ್ವಾಗತ ಆದರೆ ನಮ್ಮ ಬೇಡಿಕೆ ಪ್ರತ್ಯೇಕ ನಿಗಮ ಮಂಡಳಿ-ಮೀರಾಸಾಬ ನದಾಫ.! ಗೋಕಾಕ: ಸಿಎಮ್ ಬಸವರಾಜ ಬೊಮ್ಮಾಯಿಯವರು ಅಲ್ಪಸಂಖ್ಯಾತರಲ್ಲಿ ಅತೀ ಹಿಂದುಳಿದ ನದಾಫ ಪಿಂಜಾರ ಸಮಾಜಕ್ಕೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಎಲ್ಲಾ ಯೋಜನೆಗಳಲ್ಲಿ ಹೆಚ್ಚಿನ ಆದ್ಯತೆ ಬಜೇಟನಲ್ಲಿ ನೀಡಿರುವದು ಸ್ವಾಗತಾರ್ಹವಾಗಿದೆ ಎಂದು ಕರ್ನಾಟಕ ರಾಜ್ಯ ನದಾಫ ಪಿಂಜಾರ ಸಂಘದÀ ತಾಲೂಕ ಅಧ್ಯಕ್ಷ ಮೀರಾಸಾಬ ನದಾಫ ಹೇಳಿದರು. ಅವರು, ನಗರದಲ್ಲಿ ಶನಿವಾರದಂದು ಪತ್ರಿಕಾಗೊಷ್ಠಿ ನಡೆಸಿ …
Read More »ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ- ಜ್ಯೋತಿ ಕೋಲ್ಹಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ- ಜ್ಯೋತಿ ಕೋಲ್ಹಾರ ಗೋಕಾಕ: ಮಧ್ಯಮ ಹಾಗೂ ದುಡಿಯುವ ವರ್ಗ, ರೈತರ ಮತ್ತು ಮಹಿಳೆರ ಹಿತ ಚಿಂತನೆಯೊ0ದಿಗೆ ಶಿಕ್ಷಣಕ್ಕೆ ಆದ್ಯತೆ ನೀಡಿ ಶಿಕ್ಷಣ ಕ್ಷೇತ್ರಕ್ಕೆ ೩೮ಸಾವಿರ ಕೋಟಿ ಅನುಆನ ಹಚಿಚಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ ಎಂದು ಬಿಜೆಪಿ ಬೆಳಗಾವಿ ಗ್ರಾಮಾಂತರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲ್ಹಾರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರುವ ಅವರು, ರೈತರಿಗೆ …
Read More »ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು …
Read More »ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ
ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ. ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ …
Read More »ಅಭೂತಪೂರ್ವ ಗೆಲುವಿಗೆ ಸಾಹುಕಾರ್ ರಣತಂತ್ರ !
ಅಭೂತ ಪೂರ್ವ ಗೆಲುವಿಗೆ ಸಾಹುಕಾರ್ ರಣತಂತ್ರ ! ಸತೀಶ್ ಮನಿಕೇರಿ ಯುವ ಭಾರತ ವಿಶೇಷ ಗೋಕಾಕ : ವಿಧಾನಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಲು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಇದೀಗ ರಣತಂತ್ರ ಹೆಣೆದಿದ್ದಾರೆ. ಅದರಲ್ಲೂ ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಅವರು ದೊಡ್ಡ ಅಂತರದಿಂದ ಗೆದ್ದಿರಲಿಲ್ಲ. ಹೀಗಾಗಿ ಈ ಬಾರಿ ಚುನಾವಣೆಯನ್ನು ಅವರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಹಿಂದೆಂದಿಗಿಂತಲೂ ಐತಿಹಾಸಿಕ ಹಾಗೂ ಅಭೂತಪೂರ್ವ ಎನ್ನುವಂತೆ ಜಯಗಳಿಸಲು …
Read More »ಮರಾಠಿ ಭಾಷಿಕರಿಗೆ ಟಿಕೆಟ್ ಕೊಡಿ..!
ಮರಾಠಿ ಭಾಷಿಕರಿಗೆ ಟಿಕೆಟ್ ಕೊಡಿ..! ವರದಿ : ಹರ್ಷವರ್ಧನ್ ಯುವ ಭಾರತ ವಿಶೇಷ ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಮರಾಠಿ ಭಾಷಿಕರು ಮೇಯರ್ ಮತ್ತು ಉಪಮೇಯರ್ ಆಯ್ಕೆಯಾದ ನಂತರ ಈಗ ಎಂಎಲ್ಎ ಮೇಲೆ ಮರಾಠಿಗರ ಕಣ್ಣು ಬಿದ್ದಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಮೇಲಾಗಿ ಈಗಿನ ಶಾಸಕ ಅಭಯ ಪಾಟೀಲರ ಕಾರ್ಯವೈಖರಿ ಬಗ್ಗೆ ಬಹುತೇಕರಿಗೆ ಅಸಮಾಧಾನವಿದೆ.ಹೀಗಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಲ್ಲಿ ವಿಧಾನಸಭೆಗೆ ಮರಾಠಿಭಾಷಿಕರಿಗೆ ಪ್ರಾಮುಖ್ಯತೆ …
Read More »ಕುಮಾಸ್ವಾಮಿಯವರ ವಿರುದ್ಧ ಗೋಕಾಕ ಬ್ರಾಹ್ಮಣ ಸಮಾಜದ ಪ್ರತಿಭಟನೆ.!
ಕುಮಾಸ್ವಾಮಿಯವರ ವಿರುದ್ಧ ಗೋಕಾಕ ಬ್ರಾಹ್ಮಣ ಸಮಾಜದ ಪ್ರತಿಭಟನೆ.! ಗೋಕಾಕ: ಮಾಜಿ ಸಿಎಮ್ ಕುಮಾಸ್ವಾಮಿಯವರ ವಿರುದ್ಧ ಗೋಕಾಕ ತಾಲೂಕ ಅಖಿಲ ಬ್ರಾಹ್ಮಣ ಸಮಾಜದವರು ಪ್ರತಿಭಟನೆ ನಡೆಸಿ, ತಹಶೀಲದಾರ ಮುಖಾಂತರ ಸಿಎಮ್ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಶುಕ್ರವಾರದಂದು ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಗೋಕಾಕ ತಾಲೂಕ ಅಖಿಲ ಬ್ರಾಹ್ಮಣ ಸಮಾಜದವರು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕುಮಾರಸ್ವಾಮಿಯವರು ಬ್ರಾಹ್ಮಣ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವದರ ಕುರಿತು …
Read More »ರವಿವಾರ ದಿ.12 ರಂದು ಬೃಹತ್ ಕ್ಷತ್ರೀಯ ಮರಾಠಾ ಸಮಾವೇಶ!
ರವಿವಾರ ದಿ.12 ರಂದು ಬೃಹತ್ ಕ್ಷತ್ರೀಯ ಮರಾಠಾ ಸಮಾವೇಶ! ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದ ವತಿಂದ ಗೋಕಾಕ ತಾಲೂಕು ಮಟ್ಟದ ಗುರುವಂದನಾ ಕಾರ್ಯಕ್ರಮ ಹಾಗೂ ಬೃಹತ್ ಕ್ಷತ್ರೀಯ ಮರಾಠಾ ಸಮಾವೇಶ ಇದೆ ದಿ.12ರಂದು ಮುಂಜಾನೆ 10ಗಂಟೆಗೆ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಮರಾಠಾ ಸಮಾಜದ ಮುಖಂಡ ಜ್ಯೋತಿಭಾ ಸುಭಂಜಿ ಹೇಳಿದರು. ಅವರು, ನಗರದ ಮರಾಠಾ ಗಲ್ಲಿಯ ಶ್ರೀ ವಿಠ್ಠಲ ರುಕ್ಮೀಣಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯನ್ನು ಉದ್ಧೇಶಿಸಿ …
Read More »