Breaking News

Uncategorized

ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ- ಶಾಸಕ ರಮೇಶ ಜಾರಕಿಹೊಳಿ.!

ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ- ಶಾಸಕ ರಮೇಶ ಜಾರಕಿಹೊಳಿ.!   ಗೋಕಾಕ: ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಸರಕಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ …

Read More »

ಅಧುನಿಕ ಮೀನುಮಾರುಕಟ್ಟೆ ಉದ್ಘಾಟಿಸಿದ-ಸಚಿವ ಎಸ್.ಅಂಗಾರ!

ಅಧುನಿಕ ಮೀನುಮಾರುಕಟ್ಟೆ ಉದ್ಘಾಟಿಸಿದ-ಸಚಿವ ಎಸ್.ಅಂಗಾರ! ಯುವ ಭಾರತ ಸುದ್ದಿ ಇಂಡಿ: ಆಲಮಟ್ಟಿಯಲ್ಲಿ 25 ಎಕರೆ ಪ್ರದೇಶದಲ್ಲಿ ಮೀನುಮರಿ ಉತ್ಪಾದನೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು,ರಾಜ್ಯದಲ್ಲಿ 60 ಕೋಟಿ ಮೀನುಮರಿ ಬೇಡಿಕೆ ಇದೆ.ಈಗಾಗಲೆ 40ಕೋಟಿ ನಮ್ಮಲ್ಲಿ ಉತ್ಪಾದನೆ ಮಾಡುತ್ತೇವೆ.ಇನ್ನೂಳಿದ 20 ಕೋಟಿ ಹೊರಗಿನಿಂದ ತರಬೇಕಾಗುತ್ತದೆ.ಮುಂಬರುವ ದಿನದಲ್ಲಿ ಹೊರಗಿನಿಂದ ಮೀನುಮರಿ ತರುವುದಕ್ಕಿಂತ ನಮ್ಮಲ್ಲಿ ಮೀನುಮರಿ ಉತ್ಪಾದನೆ ಮಾಡುವ ಕಾರ್ಯಕ್ಕೆ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಮೀನುಗಾರಿಕೆ,ಬಂದರು,ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.ಅವರು ಶುಕ್ರವಾರ ಸಂಜೆ …

Read More »

ಕಾರ್ಮಿಕರು ಸರಕಾರದ ಸೌಲಭ್ಯ ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಿ-ಶಾಸಕ ರಮೇಶ ಜಾರಕಿಹೊಳಿ.!

ಕಾರ್ಮಿಕರು ಸರಕಾರದ ಸೌಲಭ್ಯ ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಿ-ಶಾಸಕ ರಮೇಶ ಜಾರಕಿಹೊಳಿ.!   ಯುವ ಭಾರತ ಸುದ್ದಿ ಗೋಕಾಕ: ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ನಾನಾ ಸೌಲಭ್ಯ ಜಾರಿಗೊಳಿಸಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ತಮ್ಮ ಗೃಹ ಕಚೇರಿ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ನೀಡಲಾದ ೫ನೇ …

Read More »

ದೇವನೊಬ್ಬ: ನಾಮ ಹಲವು- ಸರ್ವೋತ್ತಮ ಜಾರಕಿಹೊಳಿ

ದೇವನೊಬ್ಬ: ನಾಮ ಹಲವು- ಸರ್ವೋತ್ತಮ ಜಾರಕಿಹೊಳಿ ಗೋಕಾಕ:  ದೇಶದಲ್ಲಿ ವಿವಿಧ ಧರ್ಮಾಚರಣೆಗಳು ಬೇರೆ ಬೇರೆ ರೀತಿಯಲ್ಲಿ ಆಚರಿಸುತ್ತಿದ್ದರೂ ಆರಾಧಿಸುವ ದೇವರು ಒಬ್ಬನಾಗಿದ್ದಾನೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.         ಇಲ್ಲಿನ ಎನ್ಎಸ್ಎಫ್ ಗೆಸ್ಟ್ ಹೌಸ್‌ನಲ್ಲಿ ಶುಕ್ರವಾರ ಗೋಕಾಕ್- ಮೂಡಲಗಿ ತಾಲ್ಲೂಕು ಕ್ರೈಸ್ತ ಸಮುದಾಯದ ಬಾಂಧವರು ಹಮ್ಮಿಕೊಂಡ ಕ್ರೀಸ್ಮಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ದೇವರು ಒಬ್ಬನಾಗಿದ್ದು, ನಾಮಗಳು ಹಲವುಗಳಿವೆ ಎಂದು ತಿಳಿಸಿದರು. …

Read More »

ಜಾನಪದ ಗಾಯಕ ಉದ್ದಣ್ಣಾ ಗೋಡೇರ.!

ಜಾನಪದ ಗಾಯಕ ಉದ್ದಣ್ಣಾ ಗೋಡೇರ.!      ಗೋಕಾಕ್ ತಾಲ್ಲೂಕಿನ ಬೆಟಗೇರಿ ಗ್ರಾಮದಲ್ಲಿ ಜರುಗಿದ 6ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೋಕಾಕ್ ಶ್ರೀ ವಾಲ್ಮೀಕಿ ಜಾನಪದ ಸಂಸ್ಥೆ ಅಧ್ಯಕ್ಷರು, ಜಾನಪದ ರತ್ನ, ಕರ್ನಾಟಕ ಭೂಷಣ, ಜಾನಪದ ಸಿರಿ ರಾಜ್ಯ ಪ್ರಶಸ್ತಿ ಪುರ ಪುರಸ್ಕೃತ ವಕೀಲರಾದ ಶ್ರೀ ಉದ್ದಣ್ಣಾ ಗೋಡೇರ (ಗೌಡರ) ಜಾನಪದ ಗೀತೆ ಹಾಡಿ ಸೈ ಅನ್ನಿಸಿಕೊಂಡರು. ಪ್ರೇಕ್ಷಕರು ಕೇ ಕೇ, ಸಿಳ್ಳೆ ಹಾಕಿದರು.      ಶ್ರೀ ಮ. …

Read More »

ಗೋಕಾಕ ಜೈಲಿನಲ್ಲಿ ವಿಚಾರಣಾಧೀನ ಖೈದಿ ನೇಣಿಗೆ ಶರಣು.!

ಗೋಕಾಕ ಉಪಕರಾಗೃಹದಲ್ಲಿ ವಿಚಾರಣಾಧೀನ ಖೈದಿ ನೇಣಿಗೆ ಶರಣು.!     ಯುವ ಭಾರತ ಸುದ್ದಿ  ಗೋಕಾಕ:  ನಗರದ ಉಪಕರಾಗೃಹದಲ್ಲಿ ವಿಚಾರಣಾಧೀನ ಖೈದಿಯೋರ್ವ ಬುಧವಾರದಂದು ಸಂಜೆ ನೇಣಿಗೆ ಶರಣಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನೇಣಿಗೆ ಶರಣಾಗಿರುವ ವಿಚಾರಣಾಧೀನ ಖೈಧಿ ಮೋದಿನಅಲಿ ಗೊಟೆ 24 ಎಂದು ಗುರುತಿಸಲಾಗಿದ್ದು, ಈತ ಕೊಲೆ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ, ಕಳೆದ ಬುಧವಾರದಂದು ಸಂಜೆ ಉಪಕಾರಾಗೃಹದ ಸೇಲ್‌ನ ಹೊರಭಾಗದಲ್ಲಿರುವ ಕಟ್ಟಿಗೆಯ ಜಂತಿಗೆ ಬೇಡಸೀಟನಿಂದ ನೇಣು ಬೀಗಿದುಕೊಂಡಿದ್ದಾನೆ. ವಿಚಾರಣಾಧೀನ ಖೈದಿ …

Read More »

ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದೆ- ಅಂಬಿರಾವ ಪಾಟೀಲ.!

ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದೆ- ಅಂಬಿರಾವ ಪಾಟೀಲ.! ಗೋಕಾಕ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಕಾಲಕಾಲಕ್ಕೆ ಅಗತ್ಯ ಸಾಲ ನೀಡುವ ಮೂಲಕ ರೈತರ ಜೀವನಾಡಿಯಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಗುರುವಾರದಂದು ತಾಲೂಕಿನ ನಂದಗಾAವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಸಹ ರೈತರು ಸಹಕಾರ ಸಂಘಗಳನ್ನು ಅವಲಂಬಿಸಿ ಜೀವನ …

Read More »

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 475ಕೋಟಿ ರೂ ಅನುದಾನ ಬಿಡುಗಡೆಗೆ-ರಮೇಶ ಜಾರಕಿಹೊಳಿ.!

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 475ಕೋಟಿ ರೂ ಅನುದಾನ ಬಿಡುಗಡೆಗೆ-ರಮೇಶ ಜಾರಕಿಹೊಳಿ.! ಗೋಕಾಕ: ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಗೋಕಾಕ ತಾಲೂಕಿನ 40 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ಸರಕಾರ 475ಕೋಟಿ ರೂ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಗೋಕಾಕ ಮತಕ್ಷೇತ್ರದ ತವಗ, ಕನಸಗೇರಿ, ಕೈ.ಹೊಸೂರ, ಕೈತನಾಳ, ಕಡಗಟ್ಟಿ, ಮಕ್ಕಳಗೇರಿ, ಹೀರೆಹಟ್ಟಿ, ಹನಮಾಪೂರ, …

Read More »

ನಾಳೆ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ 14ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ.!

ನಾಳೆ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ 14ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ.! ಗೋಕಾಕ: ತಾಲೂಕಿನ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ ೧೪ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ದಿ.22 ಗುರುವಾರದಂದು ಸಾಯಂಕಾಲ ೪ಗಂಟೆಗೆ ಜರುಗಲಿದೆ. ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಡಾ.ಮೋಹನ ಗುರುಸ್ವಾಮಿಗಳ ನೇತ್ರತ್ವದಲ್ಲಿ ಮಹಾಪೂಜೆ, ಅಗ್ನಿ ಸೇವೆ, ಸಂಗೀತ ಸೇವೆ ಹಾಗೂ ಅಯ್ಯಪ್ಪಸ್ವಾಮಿ ವೃತಾಚರಣೆ ಕುರಿತು ಆರ್ಶೀಚನ ನೀಡಲಿದ್ದಾರೆ. ಕೆಎಮ್‌ಎಫ್ ಅಧ್ಯಕ್ಷ ಹಾಗೂ …

Read More »

ಆಯುರ್ವೇದದ ಗುಟ್ಟು ಅರಿತು ಆರೋಗ್ಯವಂತರಾಗಿ-ಡಾ.ಬಸವರಾಜ ಚವ್ಹಾಣ!

ಆಯುರ್ವೇದದ ಗುಟ್ಟು ಅರಿತು ಆರೋಗ್ಯವಂತರಾಗಿ-ಡಾ.ಬಸವರಾಜ ಚವ್ಹಾಣ! ಬಸವನಬಾಗೇವಾಡಿ:  ಆರೋಗ್ಯದ ಗುಟ್ಟು ಆಯುರ್ವೇದದಲ್ಲಿ ಅಡಗಿರುವದನ್ನು ಪ್ರತಿಯೊಬ್ಬರೂ ಅರಿತುಕೊಂಡರೆ ಪ್ರತಿಯೊಬ್ಬರೂ ಆರೋಗ್ಯಯುತ ಜೀವನ ಮಾಡುವ ಮೂಲಕ ಬದಕನ್ನು ಉಜ್ವಲಗೊಳಿಸಬಹುದು ಎಂದು ಸ್ಥಳೀಯ ಜಗದಂಬಾ ಆಯುರ್ವೇದ ಆಸ್ಪತ್ರೆಯ ಡಾ.ಬಸವರಾಜ ಚವ್ಹಾಣ ಹೇಳಿದರು. ಬಸವನಬಾಗೇವಾಡಿಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಾ.ಬಸವರಾಜ ಚವ್ಹಾಣ ಮಾತನಾಡಿದರು. ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಎನ್‌ಎಸ್‌ಎಸ್ ಹಾಗೂ …

Read More »