Breaking News

Uncategorized

ಭಗವದ್ಗೀತೆಯು ಕೇವಲ ಹಿಂದುಗಳಿಗೆ ಮಾತ್ರ ಮಾರ್ಗದರ್ಶನ ಮಾಡುವ ಗ್ರಂಥವಲ್ಲದೆ ಸಮಸ್ತ ಮನುಕುಲಕ್ಕೆ ಮಾರ್ಗದರ್ಶನ ಮಾಡುವ ಏಕೈಕ ಗ್ರಂಥವಾಗಿದೆ-ಶಾಮನoದ ಪೂಜೇರಿ!!

ಭಗವದ್ಗೀತೆಯು ಕೇವಲ ಹಿಂದುಗಳಿಗೆ ಮಾತ್ರ ಮಾರ್ಗದರ್ಶನ ಮಾಡುವ ಗ್ರಂಥವಲ್ಲದೆ ಸಮಸ್ತ ಮನುಕುಲಕ್ಕೆ ಮಾರ್ಗದರ್ಶನ ಮಾಡುವ ಏಕೈಕ ಗ್ರಂಥವಾಗಿದೆ-ಶಾಮನoದ ಪೂಜೇರಿ!! ಗೋಕಾಕ: ಜಗದ್ಗುರು ಶ್ರೀ ಸಿದ್ಧಾರೂಢರ ಪರಮಶಿಷ್ಯರಾದ ಗೋಕಾಕದ ಸದ್ಗುರು ಶ್ರೀ ಶಾಮಾನಂದ ಮಹಾಸ್ವಾಮಿಗಳವರ ಶ್ರೀಮಠದಲ್ಲಿ ಶ್ರೀಮದ್ ಭಗವದ್ಗೀತಾ ಜಯಂತಿ ವಿಶೇಷವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದ ಧರ್ಮದರ್ಶಿ ಶಾಮನಂದ ಪೂಜೇರಿ ಅವರು ಭಗವದ್ಗೀತೆಯ ಮಹಿಮೆಯನ್ನು ಮತ್ತು ಅದರಲ್ಲಿಯ ತತ್ವಪದೇಶವನ್ನು ಕುರಿತು ವಿಶೇಷವಾದ ಪ್ರವಚನವನ್ನು ನೀಡಿದರು ಅವರು …

Read More »

ಜಾನುವಾರುಗಳು ರೈತರ ಜೀವನಾಡಿ-ಶಾಸಕ ರಮೇಶ ಜಾರಕಿಹೊಳಿ.!

ಜಾನುವಾರುಗಳು ರೈತರ ಜೀವನಾಡಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಜಾನುವಾರುಗಳು ರೈತರ ಜೀವನಾಡಿಯಾಗಿ ಕೃಷಿ ಚಟುವಟಿಕೆಗಳೊಂದಿಗೆ ಅವರ ಆರ್ಥಿಕ ಪ್ರಗತಿಯಲ್ಲಿಯೂ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆಯ ೫೪ ಲಕ್ಷ ರೂಗಳಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿ, ರೈತರ ಬೆನ್ನೆಲುಬಾಗಿರುವ ಜಾನುವಾರುಗಳ ರಕ್ಷಣೆಗೆ ಸರಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ.ಸುಸಜ್ಜಿತ ಪಶು ಆಸ್ಪತ್ರೆಗಳು …

Read More »

ಸದ್ಯದಲ್ಲಿಯೇ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್- ರಮೇಶ ಜಾರಕಿಹೊಳಿ.!

ಸದ್ಯದಲ್ಲಿಯೇ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್- ರಮೇಶ ಜಾರಕಿಹೊಳಿ.! ಗೋಕಾಕ: ನಗರದ ಸರಕಾರಿ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸುವದರೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಇದೇ ವರ್ಷದಿಂದ ಪ್ರಾರಂಭಿಸಲಾಗುತ್ತದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ತಾಲೂಕು ಸಾರ್ವಜನಿಕ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಡಿ.ಎನ್.ಬಿ-ಓ.ಬಿ.ಜಿ ಕೋರ್ಸನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ ಸದ್ಯದಲ್ಲಿಯೇ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್ನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಕ್ಷೇತ್ರದ ಜನರ …

Read More »

ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ – ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ!!

ನಾನು ಮತ್ತು ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ!! ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರುತ್ತಾರೆಂಬ ಊಹಾಪೋಹಗಳಿಗೆ ತೆರೆ ಎಳೆದ ಜಾರಕಿಹೊಳಿ ಸಹೋದರರು ರಾಜಾಪೂರ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಈ ಹೇಳಿಕೆ ಮೂಡಲಗಿ: 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ಶಾಸಕ ಸಹೋದರ ರಮೇಶ …

Read More »

ವಿಕಲಚೇತನ ಮಕ್ಕಳಿಗೆ ಅನುಕಂಪ ಬೇಡ ಅವಕಾಶ ನೀಡೋಣ- ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಬಿ. ಬಳಗಾರ.!

ವಿಕಲಚೇತನ ಮಕ್ಕಳಿಗೆ ಅನುಕಂಪ ಬೇಡ ಅವಕಾಶ ನೀಡೋಣ- ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಬಿ. ಬಳಗಾರ.! ಗೋಕಾಕ: ಭಾರತೀಯ ಸಮಾಜದಲ್ಲಿ ಮಾನವೀಯ ಮೌಲ್ಯವಿರುವ ನಮ್ಮಲ್ಲಿ ವಿಕಲತೆ ಹೊಂದಿರುವ ಅಂಗವಿಕಲ ಮಕ್ಕಳನ್ನು ನಾವೆಲ್ಲರೂ ಸಮಾನತೆಯಿಂದ, ಮಾನವೀಯತೆಯಿಂದ ನೋಡುವದರೊಂದಿಗೆ ಈ ವಿಕಲಚೇತನ ಮಕ್ಕಳಿಗೆ ಇತರ ಮಕ್ಕಳ ಹಾಗೆ ಅವರನ್ನು ಪ್ರೋತ್ಸಾಹಿಸಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರನ್ನಾಗಿ ಮಾಡಿ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಅದಕ್ಕಾಗಿ ನಾವು ನೀವೆಲ್ಲ ಸೇರಿ ಪ್ರಯತ್ನಿಸೋಣ ಈ ಮಕ್ಕಳಿಗೆ ಅನುಕಂಪ …

Read More »

ಉತ್ತರ ಕ್ಷೇತ್ರದಲ್ಲಿ ಸುಧೀರ ಗಡ್ಡೆ ಹೆಸರು ಪವರ್ ಫುಲ್!

ಉತ್ತರ ಕ್ಷೇತ್ರದಲ್ಲಿ ಸುಧೀರ ಗಡ್ಡೆ ಹೆಸರು ಪವರ್ ಫುಲ್! ಕೈ ನಾಯಕರಿಗೆ ಸಿಕ್ತು ಸುಧೀರ ಗಡ್ಡೆ ಉತ್ತರ ಬೆಳಗಾವಿ: ಎಲ್ಲರ ಹುಬ್ಬೇರಿಸುತ್ತಿರುವ ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂಬ ಉತ್ತರ ಹುಡುಕಾಡುವಾಗ ಎಪಿಎಂಸಿ ಮಾಜಿ ಉಪಾಧ್ಯಕ್ಷ ಸುಧೀರ ಗಡ್ಡೆ ಅವರ ಹೆಸರು ಮುಂಚೂಣಿಯಲ್ಲಿ ಬರುತ್ತಿದೆ. ಒಂದೆಡೆ ಮುಸ್ಲಿಂ ಸಮುದಾಯ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಮರಾಠಾ ಸಮಾಜದ ಮತಗಳ ಕಳೆದುಕೊಳ್ಳಬಹುದು, ಮರಾಠಾ ಅಥವಾ ಲಿಂಗಾಯತರಿಗೆ ಕೊಟ್ಟರೆ …

Read More »

ರಸ್ತೆಗಳ ಅಭಿವೃದ್ಧಿ ಪಡಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯ ಶ್ಲಾಘಣೀಯ- ಅಮರಸಿದ್ಧೇಶ್ವರ ಶ್ರೀ.!

ರಸ್ತೆಗಳ ಅಭಿವೃದ್ಧಿ ಪಡಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯ ಶ್ಲಾಘಣೀಯ- ಅಮರಸಿದ್ಧೇಶ್ವರ ಶ್ರೀ.! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಗ್ರಾಮಗಳ ರಸ್ತೆ ಮತ್ತು ರೈತರ ತೋಟದ ರಸ್ತೆಗಳ ನಿರ್ಮಾಣಕ್ಕಾಗಿ ಸುಮಾರು ೫೦ಕೋಟಿಗೂ ಅಧಿಕ ಹಣವನ್ನು ಸರಕಾರದಿಂದ ಬಿಡುಗಡೆಗೊಳಿಸಿ ರಸ್ತೆಗಳ ಅಭಿವೃದ್ಧಿ ಪಡಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯ ಶ್ಲಾಘಣೀಯ ಎಂದು ಕುಂದರಗಿಯ ಶ್ರೀ ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿ ಶ್ರೀ ಅಮರಸಿದ್ಧೇಶ್ವರ ಸ್ವಾಮಿಜಿ ಹೇಳಿದರು. ಅವರು, ತಾಲೂಕಿನ ಕುಂದರಗಿ ಗ್ರಾಮದ …

Read More »

ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಶಾಸಕ ರಮೇಶ ಜಾರಕಿಹೊಳಿ ಪರಿಹಾರ ವಿತರಣೆ.!

ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಶಾಸಕ ರಮೇಶ ಜಾರಕಿಹೊಳಿ ಪರಿಹಾರ ವಿತರಣೆ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ಇತ್ತಿಚೇಗೆ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಕು.ಚೂನವ್ವ ಹಣಮಂತ ಸರ್ವಿ ಇವರ ವಾರಸುದಾರರಿಗೆ 5 ಲಕ್ಷ.ರೂ ಪರಿಹಾರ ಧನ ಹಾಗೂ ಶೀಗಿಹೋಳಿ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮರಣ ಹೊಂದಿದ ಜಾನುವಾರು ಮಾಲೀಕ ಬಸವರಾಜ ಬಾಳೋಬಾಳ ಅವರಿಗೆ 5೦ ಸಾವಿರ.ರೂ ಪರಿಹಾರ ಧನವನ್ನು …

Read More »

ಮಹಾರಾಷ್ಟ್ರ ಇಬ್ಬರು ಸಚಿವರಿಗೆ ಪಾಠ ಕಲಿಸಬೇಕಾತ್ತದೆ-ಕರವೇ ಗಜಸೇನೆ ಯುವ ಘಟಕ ಅಧ್ಯಕ್ಷ ಪವನ್!!

ಮಹಾರಾಷ್ಟ್ರ ಇಬ್ಬರು ಸಚಿವರಿಗೆ ಪಾಠ ಕಲಿಸಬೇಕಾತ್ತದೆ-ಕರವೇ ಗಜಸೇನೆ ಯುವ ಘಟಕ ಅಧ್ಯಕ್ಷ ಪವನ್!! ಯುವ ಭಾರತ ಸುದ್ದಿ ಗೋಕಾಕ:  ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮತ್ತು ಕನ್ನಡಿಗರು ಸೌಹಾರ್ದತೆಯಿಂದ ಬದುಕುತ್ತಿದ್ದು,ಬೆಳಗಾವಿಯ ಮುಗ್ದ ಮರಾಠಿ ಭಾಷಿಕರನ್ನು ಕನ್ನಡಿಗರ ವಿರುದ್ದ ಎತ್ತಿಕಟ್ಟಿ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ,ಬೆಳಗಾವಿಯ ಶಾಂತಿಯನ್ನು ಕದಡುವದಕ್ಕಾಗಿಯೇ ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಇಬ್ಬರು ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಕಡಿವಾಣ ಹಾಕದಿದ್ದರೆ ಕರವೇ ಗಜಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಪಾಠ …

Read More »

ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ದೌಡು : ಮಹತ್ವದ ಪತ್ರ ಬರೆದ ಕನ್ನಡಿಗರು!!

ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ದೌಡು : ಮಹತ್ವದ ಪತ್ರ ಬರೆದ ಕನ್ನಡಿಗರು!!  ಬೆಳಗಾವಿ : ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿಸೆಂಬರ್ 3 ರಂದು ಬೆಳಗಾವಿಗೆ ಭೆಟ್ಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ         ಇಬ್ಬರು ಹಿರಿಯ ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ ಹಾಗೂ ದಕ್ಷಿಣ ಸೋಲ್ಲಾಪೂರ ಪ್ರದೇಶಗಳಿಗೆ ಕಳಿಸುವಂತೆ ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮುಖ್ಯಮಂತ್ರಿ ಬಸವರಾಜ …

Read More »