Breaking News

Uncategorized

 ಕೃಷ್ಣ ಮೇಲ್ದಂಡೆ ಯೋಜನೆಯ ರೈತರಿಗೆ ಸೂಕ್ತ ಪರಿಹಾರಕ್ಕೆ- ಶಂಕರಗೌಡ ಬಿರಾದಾರ ಆಗ್ರಹ!

ಕೃಷ್ಣ ಮೇಲ್ದಂಡೆ ಯೋಜನೆಯ ರೈತರಿಗೆ ಸೂಕ್ತ ಪರಿಹಾರಕ್ಕೆ- ಶಂಕರಗೌಡ ಬಿರಾದಾರ ಆಗ್ರಹ!   ಯುವ ಭಾರತ ಸುದ್ದಿ  ಬಸವನಬಾಗೇವಾಡಿ: ಕೃಷ್ಣ ಮೇಲ್ದಂಡೆ ಯೋಜನೆಯ ಹಂತ 3ರಡಿ ಭೂಸ್ವಾಧನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ವಿಷಯ ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ಹೆಚ್ಚಿನ ದರ ನೀಡಬೇಕು ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಎಸ್ ಬಿರಾದಾರ ಅವರು ಸರ್ಕಾರವನ್ನು ಅಗ್ರಹಿಸಿದ್ದಾರೆ. ಕೃಷ್ಣ ಮೇಲ್ದಂಡೆ ಯೋಜನೆಗೆ ಲಕ್ಷಾಂತರ ಜಮೀನುಗಳನ್ನು …

Read More »

ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಾಶಿಪೀಠದ ಶ್ರೀಮತ್ ಕಾಶಿಜ್ಞಾನ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 2008ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡುತ್ತಿರುವದು. ಯುವ ಭಾರತ ಸುದ್ದಿ  ಬೆಟಗೇರಿ: ಭಾರತ ದೇಶ ಸರ್ವ ಜಾತಿ, ಧರ್ಮ, ದೇವರು ಹಾಗೂ ಸಂಸ್ಕೃತಿ, ಸಂಪ್ರದಾಯಗಳ ಬಿಡಾಗಿದೆ. ದೇವರುಗಳ ಮೇಲೆ ನಂಬಿಕೆ, ಶ್ರೇದ್ಧೆ, ಭಯ, ಭಕ್ತಿಯನ್ನು ಹೊಂದಿದ ಜನರು ನಮ್ಮ ದೇಶದಲ್ಲಿ ಮಾತ್ರ ಇದ್ದಾರೆ. ಹೀಗಾಗಿ ಭಾರತ ದೇಶ …

Read More »

೧೮ನೇ ಶರಣ ಸಂಸ್ಕೃತಿ ಉತ್ಸವ ಕಾಯಕ ಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀ ಕಲ್ಪನ ಸರೋಜ ಆಯ್ಕೆ-ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ.!

೧೮ನೇ ಶರಣ ಸಂಸ್ಕೃತಿ ಉತ್ಸವ ಕಾಯಕ ಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀ ಕಲ್ಪನ ಸರೋಜ ಆಯ್ಕೆ-ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ.! ಗೋಕಾಕ: ನಗರದ ಶ್ರೀ ಶೂನ್ಯ ಸಂಪಾದನ ಮಠದ ಹಿಂದಿನ ಪೀಠಾಧಿಪತಿ ಲಿಂಗೈಕ್ಯ ಪೂಜ್ಯ ಬಸವ ಮಹಾಸ್ವಾಮಿಜಿಯವರ ಪುಣ್ಯ ಸ್ಮರಣೆ ನಿಮಿತ್ಯ ಪ್ರತಿ ವರ್ಷ ಹಮ್ಮಿಕೊಳ್ಳುವ ಶರಣ ಸಂಸ್ಕೃತಿ ಉತ್ಸವವನ್ನು ಮಾರ್ಚ ೧ರಿಂದ ೪ರವರೆಗೆ ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಹಮ್ಮಿಕೊಳ್ಳಲಾಗುವದೆಂದು ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ …

Read More »

ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ರಕ್ಷಿಸಲು ಮನವಿ.!

ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ರಕ್ಷಿಸಲು ಮನವಿ.! ಗೋಕಾಕ: ಕೇಂದ್ರ ಸರಕಾರ ಹಾಗೂ ಜಾರ್ಖಂಡ ಸರಕಾರದವರು ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ವಣ್ಯ ಜೀವಿ ಅಭಯಾರಣ್ಯ, ಪ್ರವಾಸೋದ್ಯಮ ಮತ್ತು ಧಾರ್ಮಿಕೇತರ ಚಟುವಟಿಕೆಗಳಿಗೆ ಅನುಮತಿ ನೀಡಿರುವದನ್ನು ವಿರೋಧಿಸಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಜೈನ ಸಮಾಜ ಶ್ರಾವಕ ಶ್ರಾವಕಿಯರು ಬಧವಾರದಂದು ನಗರದ ಬಸವೇಶ್ವರ ಪ್ರತಿಭಟನೆ ನಡೆಸಿ ತಹಶೀಲ್ದಾರ …

Read More »

ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ.!

ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ.! ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯ ಸಭಾಂಗಣದಲ್ಲಿ ಜ.೧ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 9 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು ಮುಖ್ಯತಿಥಿಗಳಾಗಿ, ವಿವಿಧ ಸಂಘ, ಸಂಸ್ಥೆಗಳ …

Read More »

ಶಾಸಕ ರಮೇಶ ಜಾರಕಿಹೊಳಿ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.!

ಶಾಸಕ ರಮೇಶ ಜಾರಕಿಹೊಳಿ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಅವರೊಂದಿಗೆ ಕೈ ಜೋಡಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮನವಿ ಮಾಡಿದರು. ಅವರು, ಗೋಕಾಕ ಮತಕ್ಷೇತ್ರದ ಕೊಳವಿ, ಬೆಣಚಿನಮರ್ಡಿ, ಮಕ್ಕಳಗೇರಿ ಹಾಗೂ ಜಮನಾಳ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ಶಾಸಕರು …

Read More »

20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ-ಸಚಿವ ಗೋವಿಂದ ಕಾರಜೋಳ!

20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ-ಸಚಿವ ಗೋವಿಂದ ಕಾರಜೋಳ! ಯುವ ಭಾರತ ಸುದ್ದಿ ಇಂಡಿ: 20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ.ಕಾವೇರಿಯಿಂದ ಭೀಮೆಯ ವರೆಗೂ ರಾಜ್ಯಾಧ್ಯಂತ ಕೆರೆ ತುಂಭಿಸುವ ಯೋಜನೆ ಜಾರಿಯಲ್ಲಿ ಇದೆ.ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿಗೆ ಆದ್ಯತೆ ನೀಡುವ ಉದ್ದೇಶದಿಂದ ೭೫೦೦ ಕೋಟಿ ರೂ.ಗಳನ್ನು ನೀರಾವರಿ ಯೋಜನೆಗೆ ಅಽವೇಶನದಲ್ಲಿ ಒಪ್ಪಿಗೆ ಪಡೆದುಕೊಂಡು ಸರ್ಕಾರ ಮಂಜೂರು …

Read More »

ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ- ಶಾಸಕ ರಮೇಶ ಜಾರಕಿಹೊಳಿ.!

ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ- ಶಾಸಕ ರಮೇಶ ಜಾರಕಿಹೊಳಿ.!   ಗೋಕಾಕ: ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಸರಕಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ …

Read More »

ಅಧುನಿಕ ಮೀನುಮಾರುಕಟ್ಟೆ ಉದ್ಘಾಟಿಸಿದ-ಸಚಿವ ಎಸ್.ಅಂಗಾರ!

ಅಧುನಿಕ ಮೀನುಮಾರುಕಟ್ಟೆ ಉದ್ಘಾಟಿಸಿದ-ಸಚಿವ ಎಸ್.ಅಂಗಾರ! ಯುವ ಭಾರತ ಸುದ್ದಿ ಇಂಡಿ: ಆಲಮಟ್ಟಿಯಲ್ಲಿ 25 ಎಕರೆ ಪ್ರದೇಶದಲ್ಲಿ ಮೀನುಮರಿ ಉತ್ಪಾದನೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು,ರಾಜ್ಯದಲ್ಲಿ 60 ಕೋಟಿ ಮೀನುಮರಿ ಬೇಡಿಕೆ ಇದೆ.ಈಗಾಗಲೆ 40ಕೋಟಿ ನಮ್ಮಲ್ಲಿ ಉತ್ಪಾದನೆ ಮಾಡುತ್ತೇವೆ.ಇನ್ನೂಳಿದ 20 ಕೋಟಿ ಹೊರಗಿನಿಂದ ತರಬೇಕಾಗುತ್ತದೆ.ಮುಂಬರುವ ದಿನದಲ್ಲಿ ಹೊರಗಿನಿಂದ ಮೀನುಮರಿ ತರುವುದಕ್ಕಿಂತ ನಮ್ಮಲ್ಲಿ ಮೀನುಮರಿ ಉತ್ಪಾದನೆ ಮಾಡುವ ಕಾರ್ಯಕ್ಕೆ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಮೀನುಗಾರಿಕೆ,ಬಂದರು,ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.ಅವರು ಶುಕ್ರವಾರ ಸಂಜೆ …

Read More »

ಕಾರ್ಮಿಕರು ಸರಕಾರದ ಸೌಲಭ್ಯ ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಿ-ಶಾಸಕ ರಮೇಶ ಜಾರಕಿಹೊಳಿ.!

ಕಾರ್ಮಿಕರು ಸರಕಾರದ ಸೌಲಭ್ಯ ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಿ-ಶಾಸಕ ರಮೇಶ ಜಾರಕಿಹೊಳಿ.!   ಯುವ ಭಾರತ ಸುದ್ದಿ ಗೋಕಾಕ: ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ನಾನಾ ಸೌಲಭ್ಯ ಜಾರಿಗೊಳಿಸಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ತಮ್ಮ ಗೃಹ ಕಚೇರಿ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ನೀಡಲಾದ ೫ನೇ …

Read More »