ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ- ಟಿ ಆರ್ ಕಾಗಲ.! ಯುವ ಭಾರತ ಸುದ್ದಿ ಗೋಕಾಕ: ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ ಎಂದು ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ ಹೇಳಿದರು. ಅವರು, ಮಂಗಳವಾರದAದು ತಾಲೂಕಿನ ಮಾಲದಿನ್ನಿ ಗ್ರಾಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯತ ಮಾಲದಿನ್ನಿ …
Read More »ರಾಣಿ ಚೆನ್ನಮ್ಮ ವಿಶ್ವವಿಧ್ಯಾಲಯ ಸಮಸ್ಯ ಬಗೆಹರಿಸಬೇಕು ಅ.ಭಾ,ವಿ,ಪರಿಷತ್ ಮನವಿ!
ರಾಣಿ ಚೆನ್ನಮ್ಮ ವಿಶ್ವವಿಧ್ಯಾಲಯ ಸಮಸ್ಯ ಬಗೆಹರಿಸಬೇಕು. ಅ.ಭಾ,ವಿ,ಪರಿಷತ್ ಮನವಿ! ಯುವ ಭಾರತ ಸುದ್ದಿ ಇಂಡಿ; ರಾಣಿಚೆನ್ನಮ್ಮ ವಿಶ್ವವಿಧ್ಯಾಲಯದ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ವಿಧ್ಯಾರ್ಥಿಗಳಿಗೆ ಅನುಕೂಲವಾಗುವ ವಾತಾವರಣ ನಿರ್ಮಿಸಬೇಕು ಎಂದು ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಕಾಯಕರ್ತರು ಇಂದು ಪಟ್ಟಣದಲ್ಲಿ ನೂರಾರು ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿ ತಹಶೀಲ್ದಾರ ಇವರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ವಿಶ್ವ ವಿಧ್ಯಾಲಯಗಳು ವಿಧ್ಯಾರ್ಥಿಗಳ ಜೀವನ ರೂಪಿಸುವ ಗುಣಮಟ್ಟದ ಕಾರ್ಖಾನೆಗಳಾಗಬೇಕು. ವಿಧ್ಯಾರ್ಥಿಗಳಿಗೆ ಪೂರಕ ಶೈಕ್ಷಣಿಕ …
Read More »ಶಾಸಕ ಯತ್ನಾಳ ಜನ್ಮ ದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ!
ಶಾಸಕ ಯತ್ನಾಳ ಜನ್ಮ ದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ! ಕೊಲ್ಹಾರ : ಮಾಜಿ ಕೇಂದ್ರ ಮಂತ್ರಿಗಳು,ವಿಜಯಪುರ ನಗರ ಶಾಸಕ, ಸಿದ್ಧಿಸಿರಿ ಸೌಹಾರ್ದ ಸಹಕಾರಿಯ ಮತ್ತು ಎ S S ಆಸ್ಪತ್ರೆ ಅಧ್ಯಕ್ಷರಾದ ಬಸವನಗೌಡ ರಾಮನಗೌಡ ಪಾಟೀಲ ಯತ್ನಾಳ ರವರ ೫೯ನೇ ಜನ್ಮದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳವಾರ ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ …
Read More »36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ -ಮಾತೆ ಡಾ.ಗಂಗಾದೇವಿ!
36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ -ಮಾತೆ ಡಾ.ಗಂಗಾದೇವಿ! ಯುವ ಭಾರತ ಸುದ್ದಿ ಗೋಕಾಕ: ವಿಶ್ವಗುರು ಬಸವಣ್ಣನವರ ಐಕ್ಯಕ್ಷೇತ್ರ ಕೂಡಲ ಸಂಗಮದಲ್ಲಿ ಜನವರಿ 12, 13ಮತ್ತು 14ರಂದು ನಡೆಯಲಿರುವ 36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ ಮಾತೆ ಡಾ.ಗಂಗಾದೇವಿಯವರು ಹೇಳಿದರು. ನಗಯದ ಬಸವ ಮಂಟಪದಲ್ಲಿ ಶರಣ ಮೇಳದ ಪ್ರಚಾರ ಸಭೆಯಲ್ಲಿ ಪ್ರಚಾರ ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ …
Read More »ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ- ರಾಜೀವ ಗೋಳಸಾರ!
ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ- ರಾಜೀವ ಗೋಳಸಾರ! ಯುವ ಭಾರತ ಸುದ್ದಿ ಗೋಕಾಕ: ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ ಎಂದು ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಗಳಾದ ರಾಜೀವ ಗೋಳಸಾರ ಹೇಳಿದರು. ಸೋಮವಾರದಂದು ನಗರದ ಜಿ ಎನ್.ಎಸ್ ಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ …
Read More »ವೀರಭದ್ರೇಶ್ವರ ಕಾರ್ತಿಕೋತ್ಸವದ ಪ್ರವಚನ ಮಂಗಲೋತ್ಸವ!
ವೀರಭದ್ರೇಶ್ವರ ಕಾರ್ತಿಕೋತ್ಸವದ ಪ್ರವಚನ ಮಂಗಲೋತ್ಸವ! ಯುವ ಭಾರತ ಸುದ್ದಿ ದೇವರಹಿಪ್ಪರಗಿ: ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಸುಮಾರು 5 ದಿನಗಳ ಕಾಲ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವ ನಿಮಿತ್ತ ಮಂಗಳವಾರ ಗಂಗಾ ಸ್ಥಾನಕ್ಕೆ ಹೋಗಿ ಬರುವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಶ್ರೀ ವೀರಭದ್ರೇಶ್ವರ ಮೂರ್ತಿ ಪ್ರತಿಷ್ಠಾಪನೆಯ 10ನೇ ವರ್ಷದ ಪ್ರಯುಕ್ತ ಸುಮಾರು 5ದಿನಗಳ ಕಾಲ ಜಡಿಮಠದ ಜಡಿ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಹಾಗೂ ಸದಯ್ಯನ ಮಠದ ವೀರಗಂಗಾಧರ ಶಿವಾಚಾರ್ಯರು …
Read More »ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿ!
ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿ! ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಪಟ್ಟಣದ ಸೋಮವಾರ ಪೇಟೆಯ ನಿವಾಸಿಯಾದ ಶ್ರೀಶೈಲ ಬಸನಗೌಡ ಪಾಟೀಲ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿಯಾದರು. ಈ ಸಂದರ್ಭದಲ್ಲಿ ಗುರುಸ್ವಾಮೀಗಳಾದ ಬಸವರಾಜ ಮಂಗಳಗಟ್ಟಿ, ಅಶೋಕ ಲಗಮಾಪೂರ, ಮಲ್ಲಿಕಾರ್ಜುನ ಹಣಜಿ, ರೆಡ್ಡಿ ಗುರುಸ್ವಾಮಿ, ಮಂಜುನಾಥ ಮುರಗೋಡ, …
Read More »ಈವಾಗ ಹೀಗಾದರೆ ಮುಂದೆ ಹ್ಯಾಂಗೆ ? ಎಂದು ರೈತರು ಹೆಸ್ಕಾಂ ಅಧಿಕಾರಿಗಳ ಹಾಗೂ ಶಾಸಕದ್ವಯರ ವಿರುದ್ದ ಆಕ್ರೋಶ!
ಈವಾಗ ಹೀಗಾದರೆ ಮುಂದೆ ಹ್ಯಾಂಗೆ ? ಎಂದು ರೈತರು ಹೆಸ್ಕಾಂ ಅಧಿಕಾರಿಗಳ ಹಾಗೂ ಶಾಸಕದ್ವಯರ ವಿರುದ್ದ ಆಕ್ರೋಶ! ವಿದ್ಯೂತ್ ಸಮಸ್ಯೆಯಿಂದ ಕಂಗಾಲಾದ ರೈತರು.ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ. ವಿದ್ಯೂತ್ ಸಮಸ್ಯೆಯಿಂದ ಕಂಗಾಲಾದ ಅಥಣಿ, ಕಾಗವಾಡ ರೈತರು.ಲಕ್ಷಾಂತರ ರೂ ವೆಚ್ಚ ಮಾಡಿ ಬೆಳೆದ ದ್ರಾಕ್ಷಿಗೆ ಕರೆಂಟ್ ಶಾಕ್. ಶಾಸಕದ್ವಯರಿಗೆ ರೈತರಿಂದ ಘೇರಾವ್ ಎರಡು ವರ್ಷಗಳಿಂದ ವಿದ್ಯೂತ್ ತೊಂದರೆ ಎರಡು-ಮುರು ಬಾರಿ ಕರೆಂಟ್ ಕಟ್ ರೈತರಿಗೆ ತೊಂದರೆ. ವರದಿ ಸಿದ್ದಯ್ಯ ಹಿರೇಮಠ …
Read More »ಕಿತ್ತೂರಿನಲ್ಲಿ ಬ್ರಷ್ಟತೆ ಎಂಬುದು ತಾಂಡವಾಡುತ್ತಿದೆ- ಡಿ.ಬಿ.ಇನಾಮದಾರ!
ಕಿತ್ತೂರಿನಲ್ಲಿ ಬ್ರಷ್ಟತೆ ಎಂಬುದು ತಾಂಡವಾಡುತ್ತಿದೆ- ಡಿ.ಬಿ.ಇನಾಮದಾರ! ಚನ್ನಮ್ಮನ ಕಿತ್ತೂರು : ಕಿತ್ತೂರಿನಲ್ಲಿ ಬ್ರಷ್ಟತೆ ಎಂಬುದು ತಾಂಡವಾಡುತ್ತಿದೆ, ಇದಕ್ಕೆ ಕೆಲವು ದಿನಗಳ ಹಿಂದೆ ನಡೆದ ಲೋಕಾಯುಕ್ತರ ದಾಳಿಯೇ ಉದಾಹರಣೆಯಾಗಿದ್ದು ಕ್ಷೇತ್ರದಲ್ಲಿ ಸಾಮಾನ್ಯ ಜನರು ಪರಿದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಮಾಜಿ ಸಚಿವ ಡಿ.ಬಿ.ಇನಾಮದಾರ ಹೇಳಿದರು. ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಮಮಾರ್ಗದಿಂದ ಗುಜರಾತ ರಾಜ್ಯದಲ್ಲಿ ಜಯಗಳಿಸಿ ವಿಶ್ವವನ್ನೆ ಗೆದ್ದಂತೆ ಭಾವಿಸಿರುವ ಬಿಜೆಪಿ ಸರ್ಕಾರ ಅನೇಕ …
Read More »2023ರ ಚುನಾವಣೆಯಲ್ಲಿ ಬಿಜೆಪಿ 140 ಕ್ಕೂ ಹೆಚ್ಚು ಸೀಟ್ಗಳೊಂದಿಗೆ ರಾಜ್ಯದಲ್ಲಿ ಮತ್ತೇ ಬಿಜೆಪಿ ಅದಿಕಾರಕ್ಕೆ ಬರಲಿದೆ-ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ!
2023ರ ಚುನಾವಣೆಯಲ್ಲಿ ಬಿಜೆಪಿ 140 ಕ್ಕೂ ಹೆಚ್ಚು ಸೀಟ್ಗಳೊಂದಿಗೆ ರಾಜ್ಯದಲ್ಲಿ ಮತ್ತೇ ಬಿಜೆಪಿ ಅದಿಕಾರಕ್ಕೆ ಬರಲಿದೆ-ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ! ಯುವ ಭಾರತ ಸುದ್ದಿ ಇಂಡಿ :ಗುಜರಾತ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಹೇಗೆ ವಿಜಯಶಾಲಿ ಆಗಿದೆಯೊ ಹಾಗೆ ರಾಜ್ಯದಲ್ಲಿಯೂ ೨೦೨೩ರ ಚುನಾವಣೆಯಲ್ಲಿ ಬಿಜೆಪಿ ೧೪೦ ಕ್ಕೂ ಹೆಚ್ಚು ಸೀಟ್ಗಳೊಂದಿಗೆ ರಾಜ್ಯದಲ್ಲಿ ಮತ್ತೇ ಬಿಜೆಪಿ ಅದಿಕಾರಕ್ಕೆ ಬರಲಿದೆ. ಕಾರ್ಯಕರ್ತರು ಭೂತಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಇಂಡಿಯಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಆಗುವಂತೆ …
Read More »