ಬೆಳಗಾವಿ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ- ಅಧ್ಯಕ್ಷ ಚಂದ್ರಶೇಖರ ಹೊಸಮನಿ! ಯುವ ಭಾರತ ಸುದ್ದಿ ಇಂಡಿ: ಸಾಮಾಜಿಕ ನ್ಯಾಯಕ್ಕಾಗಿ ಡಿ.೨೧ ರಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡು ಅಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು,ತಾಲೂಕಿನ ಎಲ್ಲಾ ಮೂಲ ದಲಿತರು ಭಾಗಿಯಾಗಬೇಕು ಎಂದು ಕರ್ನಾಟಕ ಪ್ರದೇಶ ಮಾದಿಗರ ಸಂಘದ ತಾಲೂಕ ಅಧ್ಯಕ್ಷ ಚಂದ್ರಶೇಖರ ಹೊಸಮನಿ ಹೇಳಿದರು. ಅವರು ಸೋಮವಾರ ಪಟ್ಟಣದ ಡಾ. ಬಾಬು ಜಗಜಿವನ …
Read More »ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸಿ-ರಾಜೇಂದ್ರ ಗೌಡಪ್ಪಗೋಳ.!
ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸಿ-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಸೋಮವಾರದಂದು ನಗರದ ಶಾಸಕರ ಗೃಹ ಕಚೇರಿಯಲ್ಲಿ ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ …
Read More »ಸಮಾಜದಲ್ಲಿ ವಿವಾಹಕ್ಕೆ ಅತಿಯಾಗಿ ಖರ್ಚು ಮಾಡುತ್ತಿರುವುದು ಕುಟುಂಬದ ಅಭ್ಯುದಯಕ್ಕೆ ಮಾರಕವಾಗಿದೆ- ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ!
ಸಮಾಜದಲ್ಲಿ ವಿವಾಹಕ್ಕೆ ಅತಿಯಾಗಿ ಖರ್ಚು ಮಾಡುತ್ತಿರುವುದು ಕುಟುಂಬದ ಅಭ್ಯುದಯಕ್ಕೆ ಮಾರಕವಾಗಿದೆ- ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ! ಯುವ ಭಾರತ ಸುದ್ದಿ ಇಂಡಿ: ಕುಟುಂಬದ ಅಭಿವೃದ್ಧಿಗೆ ಸಾಮೂಹಿಕ ವಿವಾಹದಂತಹ ಹೆಜ್ಜೆ ಅತಿ ಅವಶ್ಯ. ಇಂದು ಬಡವರಾದಿಯಾಗಿ ಹೆಚ್ಚಿನವರು ಶಿಕ್ಷಣಕ್ಕಿಂತ ಹೆಚ್ಚಾಗಿ ವಿವಾಹಕ್ಕೆ ಖರ್ಚು ಮಾಡುತ್ತಿದ್ದಾರೆ. ಇದರಿಂದ ಸಾಲದ ಹೊರೆಯಲ್ಲಿ ಸಿಲುಕುತ್ತಿದ್ದಾರೆ ಎಂದು ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ ಹೇಳಿದರು. ಅವರು ಗುರುವಾರ ತಾಲೂಕಿನ ತಡವಲಗಾ ಗ್ರಾಮದಲ್ಲಿ ಶ್ರೀಗುರು ರಾಚೋಟೇಶ್ವರ ಶಿವಾಚಾರ್ಯರ …
Read More »ಡಾ|| ಕುಲಕರ್ಣಿ ದಂಪತಿಗಳಗೆ “ರಾಚೋಟೇಶ್ವರ ಸಿರಿ” ಪ್ರಶಸ್ತಿ ಪ್ರಧಾನ!
ಡಾ|| ಕುಲಕರ್ಣಿ ದಂಪತಿಗಳಗೆ “ರಾಚೋಟೇಶ್ವರ ಸಿರಿ” ಪ್ರಶಸ್ತಿ ಪ್ರಧಾನ! ಯುವ ಭಾರತ ಸುದ್ದಿ ಇಂಡಿ: 5೦ ವರ್ಷಗಳಿಂದ ವೈದ್ಯನಾಗಿ ಸೇವೆ ಸಲ್ಲಿಸುತ್ತಿರುವ ನನ್ನ ವೈದ್ಯ ವೃತ್ತಿಯನ್ನು ಗೌರವಿಸಿ ನನ್ನ ಸ್ವ ಗ್ರಾಮದ ಶ್ರೀ ರಾಚೋಟೇಶ್ವರ ಶ್ರೀಗಳು ದಂಪತಿಗಳೀರ್ವರಿಗೂ “ಶ್ರೀ ರಾಚೋಟೇಶ್ವರ ಸಿರಿ” ಪ್ರಶಸ್ತಿ ನೀಡಿದ್ದು ಎಲ್ಲಿಲ್ಲದ ಆನಂದ ತಂದಿದೆ ಎಂದು ವಿಜಯಪುರದ ಖ್ಯಾತ ವೈದ್ಯ ಡಾ|| ವಿಲಾಸ ಕುಲಕರ್ಣಿ ಹೇಳಿದರು. ಅವರು ಗುರುವಾರ ತಾಲೂಕಿನ ತಡವಲಗಾ ಗ್ರಾಮದಲ್ಲಿ ಶ್ರೀಗುರು ರಾಚೋಟೇಶ್ವರ …
Read More »ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದೆ- ರಮೇಶ ಜಾರಕಿಹೊಳಿ.!
ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದೆ- ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ರಾಜ್ಯ ಸರಕಾರ ನಿಮ್ಮ ಆರೋಗ್ಯ ನಮ್ಮ ಬದ್ಧತೆ ಎಂಬ ಧ್ಯೇಯವಾಕ್ಯದೊಂದಿಗೆ ಬಡವರ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ಸತೀಶ ನಗರದಲ್ಲಿ ನಮ್ಮ ಕ್ಲೀನಿಕ್ ಆಸ್ಪತ್ರೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟನೆ ನೆರವೇರಿಸಿ, ಮಾತನಾಡಿ ನಗರದಲ್ಲಿ ಸದ್ಯ …
Read More »ಕನ್ನಡ ನೆಲ, ಜಲ, ಭಾಷೆ ಸಮಸ್ಯೆಗಳು ಎದುರಾದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಕನ್ನಡತನವನ್ನು ಮೆರೆಯಬೇಕಾಗಿದೆ.- ಬಾಲಚಂದ್ರ ಜಾರಕಿಹೊಳಿ.!
ಕನ್ನಡ ನೆಲ, ಜಲ, ಭಾಷೆ ಸಮಸ್ಯೆಗಳು ಎದುರಾದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಕನ್ನಡತನವನ್ನು ಮೆರೆಯಬೇಕಾಗಿದೆ.- ಬಾಲಚಂದ್ರ ಜಾರಕಿಹೊಳಿ.! ಗೋಕಾಕ(ಡಾ.ಬೆಟಗೇರಿ ಕೃಷ್ಣಶರ್ಮ ವೇದಿಕೆ, ಬೆಟಗೇರಿ): ಬೆಳಗಾವಿ ಎಂದೆAದಿಗೂ ನಮ್ಮದೇ. ಗಡಿ ವಿವಾದ ಮುಗಿದ ಅಧ್ಯಾಯ. ಗಡಿ ವಿಷಯದಲ್ಲಿ ಪ್ರತಿ ಚುನಾವಣೆ ಬಂದಾಗೊಮ್ಮೆ ಅನಾವಶ್ಯಕವಾಗಿ ಗಡಿ ಖ್ಯಾತೆ ತೆಗೆಯುತ್ತಿರುವವರಿಗೆ ಕನ್ನಡಿಗರಾದ ನಾವು ತಕ್ಕ ಉತ್ತರ ನೀಡುತ್ತಿದ್ದೇವೆ. ಕನ್ನಡ ನೆಲ, ಜಲ, ಭಾಷೆ ಸಮಸ್ಯೆಗಳು ಎದುರಾದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಕನ್ನಡತನವನ್ನು …
Read More »6ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಗೆಗೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ.!
6ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಗೆಗೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ.! ಗೋಕಾಕ: ನಾಡದೇವಿ ಭುವನೇಶ್ವರಿ ಹಾಗೂ ಗೋಕಾಕ ತಾಲೂಕ ೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ಶಾಸಕ ರಮೇಶ ಜಾರಕಿಹೊಳಿ ಅವರು ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು. ಬೆಟಗೇರಿ ಗ್ರಾಮದ ಬಸವೇಶ್ವರ ವೃತ್ತದಿಂದ ಹರಟ ಮೆರವಣಿಗೆ ಶ್ರೀ ಬಸವರಾಜ ಕಟ್ಟಿಮನಿ, ಶ್ರೀ ಕೃಷ್ಣಮೂರ್ತಿ ಪುರಾಣಿಕ, ಪ್ರೋ. ಕೆ ಜಿ ಕುಂದಣಗಾರ, ಡಾ. ಸಿ ಚ ನಂದಿವ್ಮಠ, …
Read More »ನಾವೆಲ್ಲಾ ಶ್ರೇಷ್ಠ ಪರಂಪರೆಯವರಾಗಿದ್ದು, ಗುರುವನ್ನು ದೇವರೆಂದು ನೋಡುತ್ತೇವೆ-ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ!
ನಾವೆಲ್ಲಾ ಶ್ರೇಷ್ಠ ಪರಂಪರೆಯವರಾಗಿದ್ದು, ಗುರುವನ್ನು ದೇವರೆಂದು ನೋಡುತ್ತೇವೆ-ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ! ಯುವ ಭಾರತ ಸುದ್ದಿ ಗೋಕಾಕ : ನಾವೆಲ್ಲಾ ಶ್ರೇಷ್ಠ ಪರಂಪರೆಯವರಾಗಿದ್ದು, ಗುರುವನ್ನು ದೇವರೆಂದು ನೋಡುತ್ತೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು.ಶುಕ್ರವಾರದಂದು ತಾಲೂಕಿನ ಮಮದಾಪೂರ ಗ್ರಾಮದ ಚಿಂತಾಮಣಿ ಪಾವಟೆ ಪ್ರೌಢಶಾಲೆಯ ೨೦೦೧-೦೨ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹಿತರ ಅಪೂರ್ವ ಸಂಗಮ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತಂದೆ,ತಾಯಿ , ಗುರುಗಳ ಋಣತಿರಿಸಲು ಸಾಧ್ಯವಿಲ್ಲ ಇವರು ನಮ್ಮ ಬದುಕನ್ನು ಕಟ್ಟಿಕೊಟ್ಟ ದೇವರಾಗಿದ್ದಾರೆ. …
Read More »ಗೋಕಾಕನಲ್ಲಿ ವಕೀಲರಿಂದ ಪ್ರತಿಭಟನೆ!
ಗೋಕಾಕನಲ್ಲಿ ವಕೀಲರಿಂದ ಪ್ರತಿಭಟನೆ! ಯುವ ಭಾರತ ಸುದ್ದಿ ಗೋಕಾಕ : ವಕೀಲರ ರಕ್ಷಣಾ ಕಾಯ್ದೆಯ ಅವಶ್ಯಕತೆ ಇಲ್ಲಾ ಎಂದು ಕಾನೂನು ಸಚಿವ ಮಾಧುಸ್ವಾಮಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗೂ ಈ ಕಾಯ್ದೆಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸಮಾಜದ ಪ್ರಮುಖ ಅಂಗಗಳಲ್ಲಿ ಒಂದಾಗಿರುವ ವಕೀಲರ ಮೇಲೆ ಸಾಕಷ್ಟು ಹಲ್ಲೆಯ ಪ್ರಕರಣಗಳು ನಡೆಯುತ್ತಿವೆ. …
Read More »ಗೋಕಾಕ್ ದಿಂದ ಗುಡ್ಡಾಪುರಕ್ಕೆ ಪಾದಯಾತ್ರೆ!
ಗೋಕಾಕದಿಂದ ಗುಡ್ಡಾಪುರಕ್ಕೆ ಪಾದಯಾತ್ರೆ! ಗೋಕಾಕ : ದಿನಾಂಕ್ 21 ರಿಂದ 25 ರವರೆಗೆ ದಿನಾಂಕ 21 ರಂದು ಬೆಳಿಗ್ಗೆ 5:00 ಗಂಟೆಗೆ ಗೋಕಾಕ್ ನಗರದ ಪೇಟೆಯಲ್ಲಿರುವ ಶ್ರೀ ದಾನಮ್ಮ ದೇವಿಯ ಗುಡಿಯಿಂದ ಮಂಗಳಾರತಿ ಮೂಲಕ ಪಾದಯಾತ್ರೆ ಹೊರಡುವುದು. ದಿ 22 ಹಿಡಕಲ್, ದಿ 23ರಂದು ಅಥಣಿ, ದಿ 24ರಂದು ಕೊಟ್ಟಲಗಿಯಿಂದ ಗುಡ್ಡಾಪೂರಕ್ಕೆ ಆಗಮನ ಸಾಯಂಕಾಲ 6ಗಂಟೆಗೆ ಶ್ರೀ ದಾನಮ್ಮಾದೇವಿಗೆ ಕಾರ್ತಿಕೋತ್ಸವ ಹಚ್ಚುವುದು. ದಿ25ರಂದು ಬೆಳಗ್ಗೆ 6:00ಗೆ ರುದ್ರಾಭಿಷೇಕ ಮಹಾ ಪೂಜೆ …
Read More »
YuvaBharataha Latest Kannada News