Breaking News

Uncategorized

ಮಹಾರಾಷ್ಟ್ರ ಇಬ್ಬರು ಸಚಿವರಿಗೆ ಪಾಠ ಕಲಿಸಬೇಕಾತ್ತದೆ-ಕರವೇ ಗಜಸೇನೆ ಯುವ ಘಟಕ ಅಧ್ಯಕ್ಷ ಪವನ್!!

ಮಹಾರಾಷ್ಟ್ರ ಇಬ್ಬರು ಸಚಿವರಿಗೆ ಪಾಠ ಕಲಿಸಬೇಕಾತ್ತದೆ-ಕರವೇ ಗಜಸೇನೆ ಯುವ ಘಟಕ ಅಧ್ಯಕ್ಷ ಪವನ್!! ಯುವ ಭಾರತ ಸುದ್ದಿ ಗೋಕಾಕ:  ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮತ್ತು ಕನ್ನಡಿಗರು ಸೌಹಾರ್ದತೆಯಿಂದ ಬದುಕುತ್ತಿದ್ದು,ಬೆಳಗಾವಿಯ ಮುಗ್ದ ಮರಾಠಿ ಭಾಷಿಕರನ್ನು ಕನ್ನಡಿಗರ ವಿರುದ್ದ ಎತ್ತಿಕಟ್ಟಿ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ,ಬೆಳಗಾವಿಯ ಶಾಂತಿಯನ್ನು ಕದಡುವದಕ್ಕಾಗಿಯೇ ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಇಬ್ಬರು ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಕಡಿವಾಣ ಹಾಕದಿದ್ದರೆ ಕರವೇ ಗಜಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಪಾಠ …

Read More »

ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ದೌಡು : ಮಹತ್ವದ ಪತ್ರ ಬರೆದ ಕನ್ನಡಿಗರು!!

ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ದೌಡು : ಮಹತ್ವದ ಪತ್ರ ಬರೆದ ಕನ್ನಡಿಗರು!!  ಬೆಳಗಾವಿ : ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿಸೆಂಬರ್ 3 ರಂದು ಬೆಳಗಾವಿಗೆ ಭೆಟ್ಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ         ಇಬ್ಬರು ಹಿರಿಯ ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ ಹಾಗೂ ದಕ್ಷಿಣ ಸೋಲ್ಲಾಪೂರ ಪ್ರದೇಶಗಳಿಗೆ ಕಳಿಸುವಂತೆ ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮುಖ್ಯಮಂತ್ರಿ ಬಸವರಾಜ …

Read More »

ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನದಿಂದ ಶಿವಾನಂದ ಡೋಣಿ ಅನರ್ಹಗೊಳಿಸಿ ಆದೇಶ.!

ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನದಿಂದ ಶಿವಾನಂದ ಡೋಣಿ ಅನರ್ಹಗೊಳಿಸಿ ಆದೇಶ.! ಗೋಕಾಕ: ತಾಲೂಕಿನ ಅಂಕಲಗಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಂಕಲಗಿ ಸೋಸೈಟಿಯ ೧೧ಜನ ಸದಸ್ಯರು ರಾಜಿನಾಮೆ ಸಲ್ಲಿಸಿದ ಹಿನ್ನಲೆ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನದಿಂದ ಶಿವಾನಂದ ನಿಂಗಪ್ಪ ಡೋಣಿ ಅನರ್ಹರನ್ನಾಗಿಸಹಕಾರ ಸಂಘಗಳ ಸಂಯುಕ್ತ ನಿಬಂಧಕರು ಆದೇಶಿಸಿಲಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಂಕಲಗಿ ಸದಸ್ಯರ ನಡುವೆ ಹೊಂದಾಣಿಕೆ ಕೊರತೆಯಿಂದಾಗಿ ಕಳೆದ ಸೆಪ್ಟೇಂಬರ ೨೬ರಂದು ೧೧ಜನ …

Read More »

ಅಹಿಂದ ಸ್ವಾಮಿಜಿಗಳಿಂದ ಸಾಹುಕಾರ್ ಮನೆಯಲ್ಲಿ ಶಕ್ತಿ ಪ್ರದರ್ಶನ.!

ಅಹಿಂದ ಸ್ವಾಮಿಜಿಗಳಿಂದ ಸಾಹುಕಾರ್ ಮನೆಯಲ್ಲಿ ಶಕ್ತಿ ಪ್ರದರ್ಶನ.! ಬೆಳಗಾವಿ: ಎಸ್ ಸಿ, ಎಸ್ ಟಿ‌ ಸಮುದಾಯದ ವಿವಿಧ ಪೀಠಗಳ ಏಳು ಜನ ಮಠಾಧೀಶರು ಬೆಳಗಾವಿಯ ವಿದ್ಯಾನಗರದಲ್ಲಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿ ಗೌಪ್ಯ ಸಭೆ ನಡೆಸಿದರು. ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಚಿತ್ರದುರ್ಗ ಶಿವಶರಣ ಮಾದಾರಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ …

Read More »

ಗೋಕಾಕ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಿದ್ದೆನೆ.-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಿದ್ದೆನೆ.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಕ್ಷೇತ್ರದ ಜನತೆ ನನ್ನ ಹಾಗೂ ನನ್ನ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾವು ಚಿರ ಋಣಿಯಾಗಿದ್ದೆವೆ. ನಮ್ಮ ಕುಟುಂಬ ತಮ್ಮೆಲ್ಲರ ಸೇವೆಗೆ ಸದಾ ಸಿದ್ಧವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ತಾಲೂಕಿನ ಅಂಕಲಗಿ ಪಟ್ಟಣ ಪಂಚಾಯತ ವ್ಯಾಪ್ತಿಯ ಅಕ್ಕತಂಗೇರಹಾಳ ಮತ್ತು ಅಂಕಲಗಿ ಪಟ್ಟಣದಲ್ಲಿ ನಗರೋತ್ಥಾನ ಹಂತ ೪ರ ಯೋಜನೆಯಡಿ ೫.ಕೋಟಿ ರೂ ವೆಚ್ಚದಲ್ಲಿ ಹಾಗೂ …

Read More »

ಉತ್ತರದಿಂದ ಸ್ಪರ್ಧಿಸಲು ಸುಧೀರ ಗಡ್ಡೆ ಪರ ಕೈ ನಾಯಕರ ಒಲವು ಬಿಜೆಪಿ ಮಣಿಸಲು ಸುಧೀರ ಗಡ್ಡೆ ಸೂಕ್ತ ಎಂದ ವರಿಷ್ಠರು.!

ಉತ್ತರದಿಂದ ಸ್ಪರ್ಧಿಸಲು ಸುಧೀರ ಗಡ್ಡೆ ಪರ ಕೈ ನಾಯಕರ ಒಲವು ಬಿಜೆಪಿ ಮಣಿಸಲು ಸುಧೀರ ಗಡ್ಡೆ ಸೂಕ್ತ ಎಂದ ವರಿಷ್ಠರು ಬೆಳಗಾವಿ: ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಉತ್ತರ ಮತಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಇಚ್ಛಿಸಿರುವ ಎಪಿಎಂಸಿ ಮಾಜಿ ಉಪಾಧ್ಯಕ್ಷ ಸುಧೀರ ಗಡ್ಡೆ ಪರವಾಗಿ ಕೈ ನಾಯಕರು ಒಲವು ತೋರಿದ್ದು, ಬಿಜೆಪಿ ಮಣಿಸಲು ಸುಧೀರ ಗಡ್ಡೆ ಸೂಕ್ತ ಅಭ್ಯರ್ಥಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಈಗಾಗಲೇ ಉತ್ತರ ಮತಕ್ಷೇತ್ರದಿಂದ ಹಲವು …

Read More »

ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.!

ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ತಾಲೂಕಿನ ಕನಸಗೇರಿ, ತವಗ, ಕೈತನಾಳ, ಕೈ ಹೊಸೂರ, ತೆಳಗಿನಹಟ್ಟಿ, ಮದವಾಲ, ಅಕ್ಕತಂಗೇರಹಾಳ, ಡುಂ ಉರಬಿನಹಟ್ಟಿ ಗ್ರಾಮಗಳಲ್ಲಿ ಒಟ್ಟು 5೦ಕೋಟಿ ರೂ ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಗೋಕಾಕ ಮತಕ್ಷೇತ್ರದಲ್ಲಿ ಶಾಸಕ …

Read More »

ವೃತ್ತಿ ನಿರತ ಛಾಯಾಗ್ರಾಹಕರ ಸಂಘಕ್ಕೆ ಆಯ್ಕೆ!!

ವೃತ್ತಿ ನಿರತ ಛಾಯಾಗ್ರಾಹಕರ ಸಂಘಕ್ಕೆ ಆಯ್ಕೆ!! ಗೋಕಾಕ: ವೃತ್ತಿ ನಿರತ ಛಾಯಾಗ್ರಾಹಕರ ಸಂಘ ಗೋಕಾಕ ೨೦೨೨-೨೩ ನೇಯ ಸಾಲಿನ ಅಧ್ಯಕ್ಷರಾಗಿ ಲಕ್ಷ್ಮಣ ಯಮಕನಮರಡಿ ಉಪಾಧ್ಯಕ್ಷರಾಗಿ ರವಿ ಉಪ್ಪಿನ ಆಯ್ಕೆಯಾಗಿದ್ದಾರೆ. ಬುಧವಾರದಂದು ನಗರದ ಸಂಘದ ಕಾರ್ಯಾಲಯದಲ್ಲಿ ನಿಕಟಪೂರ್ವ ಅಧ್ಯಕ್ಷ ಮಧುಸೂದನ್ ಸೋಣಗೋಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಕೆಳಗಿನಂತೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ ಆರ್, ಸಹ ಕಾರ್ಯದರ್ಶಿಯಾಗಿ ಗಂಗಾಧರ ಕಳ್ಳಿಗುದ್ದಿ, ಖಜಾಂಚಿಯಾಗಿ ರಾಜಶೇಖರ ರಜಪೂತ …

Read More »

ಯೋಗಿಕೊಳ್ಳ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವ 24ರಂದು.!

ಯೋಗಿಕೊಳ್ಳ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವ 24ರಂದು.! ಗೋಕಾಕ: ಕಾರ್ತಿಕಮಾಸ ಆಚರಣೆ ನಿಮಿತ್ತ ಇಲ್ಲಿಗೆ ಸಮೀಪದ ಯೋಗಕೊಳ್ಳದ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವ ಕಾರ್ಯಕ್ರಮ ಗುರುವಾರ ದಿ. 24ರಂದು ರಾತ್ರಿ 8ಕ್ಕೆ ಜರುಗಲಿದೆ. ಶ್ರೀ ಮಲ್ಲಿಕಾರ್ಜುನ ಸದ್ಭಕ್ತರು ಕಾರ್ತಿಕೋತ್ಸವ ಆಚರಣೆಯಲ್ಲಿ ಪಾಲ್ಗೊಂಡು, ಶುಕ್ರವಾರ ದಿ. 25ರಂದು ಮಧ್ಯಾಹ್ನದ ದಾಸೋಹದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Read More »

ಎಮ್, ಡಿ, ಚುನಮರಿಗೆ ಸಹಕಾರ ರತ್ನ!!

ಎಮ್, ಡಿ, ಚುನಮರಿಗೆ ಸಹಕಾರ ರತ್ನ!! ಯುವ ಭಾರತ ಸುದ್ದಿ ಗೋಕಾಕ: ಕರ್ನಾಟಕ ಸರಕಾರದ ಸಹಕಾರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ. ಬೆಂಗಳೂರು ಇವರ ಸಹಯೋಗದೊಂದಿಗೆ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ೬೯ನೇ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ದಿ.ಗೋಕಾಕ ಅರ್ಬನ್ ಕೋ-ಆಪರೇಟಿವ್ಹ ಕ್ರೆಡಿಟ್ ಬ್ಯಾಂಕಿನ ಹಿರಿಯ ದಿಗ್ದರ್ಶಕರಾದ ಮಲ್ಲಿಕಾರ್ಜುನ ದಾನಪ್ಪಾ ಚುನಮರಿ ಇವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾದ ಪ್ರಯುಕ್ತ ಸೋಮವಾರದಂದು ನಗರದ ಅರ್ಬನ್ ಬ್ಯಾಂಕಿನ …

Read More »