ಜ್ಞಾನದ ಸಂಕೇತ ಡಾ. ಬಾಬಾಸಾಹೇಬ ಅಂಬೇಡ್ಕರ – ಅಶೋಕ ಲಗಮಪ್ಪಗೋಳ! ಗೋಕಾಕ: ಅಂಬೇಡ್ಕರ ಈ ದೇಶ ಕಂಡ ರ್ವ ಧೀಮಂತ ಅಪ್ರತಿಮ ವ್ಯಕ್ತಿ. ಜಾತಿ ಕಟ್ಟಪಾಡುಗಳನ್ನು ಮೀರಿ ಸ್ವಂತ ಬಲದ ಮೇಲೆ ಮಹಾ ಸಾಧನೆಗೈದ ಮಹಾನಾಯಕ ಅವರ ಸ್ಮರಣೆ ಸರ್ಯ ಚಂದ್ರ ಇರುವರಿಗೂ ಅಜರಾಮರ ಎಂದು ಅಶೋಕ ಲಗಮಪ್ಪಗೋಳ ಅಭಿಪ್ರಾಯ ಪಟ್ಟರು. ಬಹುಜನ ಹಿತ ರಕ್ಷಣಾವೇದಿಕೆ (ರೀ) ರ್ನಾಟಕ ಹಾಗೂ ಬಸವಜ್ಯೋತಿ ಕೈಗಾರಿಕಾ ತರಬೇತಿ ಸಂಸ್ಥೆ ಗೋಕಾಕ ಇವುಗಳ …
Read More »ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಅವಿರೋಧ ಆಯ್ಕೆ, ಸನ್ಮಾನ!
ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಅವಿರೋಧ ಆಯ್ಕೆ, ಸನ್ಮಾನ! ದೇವರಹಿಪ್ಪರಗಿ: ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ನಿ. ನೂತನ ಅಧ್ಯಕ್ಷರಾಗಿ ವಾಯ್ ಬಿ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಡಾ. ಮಂಜುನಾಥ ಮಠ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಲೀಲಾವತಿಗೌಡ ತಿಳಿಸಿದರು. ಪಟ್ಟಣದ ಪ್ರತಿಷ್ಠಿತ 25 ವಸಂತಗಳ ಸಂಭ್ರಮದಲ್ಲಿರುವ ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕಿನ ಸತತ 23 ವರ್ಷಗಳ ಕಾಲ ಅಧ್ಯಕ್ಷರಾಗಿ …
Read More »ಡಾ ಎಂ ಎಂ ಕಲಬುರ್ಗಿ ವಚನ ಸಿರಿ ಸಾಹಿತ್ಯ ಸಿರಿ ಪ್ರಶಸ್ತಿ ಪ್ರಕಟ.
ಡಾ ಎಂ ಎಂ ಕಲಬುರ್ಗಿ ವಚನ ಸಿರಿ ಸಾಹಿತ್ಯ ಸಿರಿ ಪ್ರಶಸ್ತಿ ಪ್ರಕಟ. ಸಿಂದಗಿ: ಕಲಬುರ್ಗಿ ಫೌಂಡೇಶನ್ ವಿಜಯಪುರ ಇವರು ಕೊಡ ಮಾಡುವ ಡಾ ಎಂ ಎಂ ಕಲಬುರ್ಗಿ ವಚನ ಸಿರಿ ಹಾಗೂ ಸಾಹಿತ್ಯ ಸಿರಿ ಪ್ರಶಸ್ತಿ ಪ್ರಕಟವಾಗಿದೆ. ಡಾ ಎಂ ಎಂ ಕಲಬುರ್ಗಿ ವಚನ ಸಿರಿ ಪ್ರಶಸ್ತಿಯನ್ನು ನಾಡು ಕಂಡ ಶ್ರೇಷ್ಠ ಲೇಖಕ, ಸಂಶೋಧಕ, ಕನ್ನಡ ಮತ್ತು ಬಸವಣ್ಣ ಇವರ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮತ್ತು ಕಾರ್ಯ ಮಾಡುವ …
Read More »ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ ಶಾಸಕ ಶಿವಾನಂದ ಪಾಟೀಲ.!
ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ ಶಾಸಕ ಶಿವಾನಂದ ಪಾಟೀಲ.! ಕೊಲ್ಹಾರ: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ದಿಕೋಶ ವಿಜಯಪೂರ, ಪಟ್ಟಣ ಪಂಚಾಯತ ಕಾರ್ಯಲಯ ಕೊಲ್ಹಾರ, ಇಲಾಖೆಗಳ ಸಹಯೋಗದಲ್ಲಿ ಅಮೃತ ನಗರೋತ್ಥಾನ ನಾಲ್ಕನೇ ಹಂತದ ಯೋಜನೆಯ ಅಡಿಯಲ್ಲಿ ಪಟ್ಟಣದ ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ರಾಣಿ ಚನ್ನಮ್ಮ ವೃತ್ತದಲ್ಲಿ ಶಾಸಕ ಶಿವಾನಂದ ಪಾಟೀಲ ನೆರವೇರಿಸಿದರು. ಈ ಸಂದರ್ಬದಲ್ಲಿ ಶಾಸಕರು ಪಟ್ಟಣ ಪಂಚಾಯತಿ ಸದಸ್ಯರಿಂದ ಭೂಮಿ ಪೂಜೆ ಕಾರ್ಯಕ್ಕೆ ಚಾಲಣೆ ಮಾಡಿಸಿದರು. ತಹಶೀಲ್ದಾರ ಪಿ.ಜಿ.ಪವಾರ, …
Read More »ಜಾರಕಿಹೊಳಿ ಕುಟುಂಬದ ಮೊದಲ ನ್ಯಾಯವಾದಿಯಾಗಿ ಸನತ ಜಾರಕಿಹೊಳಿ ಸನ್ನದು ಸ್ವೀಕಾರ.!
ಜಾರಕಿಹೊಳಿ ಕುಟುಂಬದ ಮೊದಲ ನ್ಯಾಯವಾದಿಯಾಗಿ ಸನತ ಜಾರಕಿಹೊಳಿ ಸನ್ನದು ಸ್ವೀಕಾರ.! ಗೋಕಾಕ: ಇಲ್ಲಿನ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರು ಗುರುವಾರದಂದು ಬೆಂಗಳೂರಿನ ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಕೀಲರಾಗಿ ಸನ್ನದು (ಅಧಿಕಾರಪತ್ರ) ಸ್ವೀಕರಿಸುವ ಮುಖಾಂತರ ಜಾರಕಿಹೊಳಿ ಕುಟುಂಬದ ಮೊದಲ ನ್ಯಾಯವಾದಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸೇಟ್ ಬಾರ ಕೌನ್ಸಿಲ್ ಅಧ್ಯಕ್ಷ ಆಸೀಫ್ ಅಲಿ, ನ್ಯಾಯಾಧೀಶೆ ಶ್ರೀಮತಿ …
Read More »ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ-ಸನತ ಜಾರಕಿಹೊಳಿ!!
ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ-ಸನತ ಜಾರಕಿಹೊಳಿ!! ಯುವ ಭಾರತ ಸುದ್ದಿ ಗೋಕಾಕ: ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳುವಂತೆ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಲಕ್ಷ್ಮೀ ಎಜ್ಯುಕೇಷನ್ ಸಭಾಂಗಣದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕ್, ರೋಟರಿ ಸಂಸ್ಥೆ ಹಾಗೂ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ …
Read More »ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ.!
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ. ಡಿಸೆಂಬರ್. 20 ರಂದು ಮೂಡಲಗಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರಿಂದ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯಕ್ಕೆ ಚಾಲನೆ. ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು …
Read More »ಅಂಕಲಗಿ ಲಗಮೇಶ್ವರ ಹಾಲು ಉತ್ಪಾದಕರ ಸಂಘ ಉದ್ಘಾಟಿಸಿದ ಕೆಎಮ್ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.!
ಅಂಕಲಗಿ ಲಗಮೇಶ್ವರ ಹಾಲು ಉತ್ಪಾದಕರ ಸಂಘ ಉದ್ಘಾಟಿಸಿದ ಕೆಎಮ್ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.! ಗೋಕಾಕ: ತಾಲೂಕಿನ ಅಂಕಲಗಿ ಲಗಮೇಶ್ವರ ಹಾಲು ಉತ್ಪಾದಕರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಎಂ.ಎಫ್ ಬೆಂಗಳೂರು ನಿರ್ದೇಶಕರಾದ ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಭಾಗವಹಿಸಿ ಪೂಜೆ ನೇರವೇರಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಂಕಲಗಿ ಶ್ರೀ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿ ವಹಿಸಿದ್ದರು. ಇದೇ ಸಂದರ್ಭದಲ್ಲಿ ಅಮರನಾಥ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು. …
Read More »ಭಗವದ್ಗೀತೆಯು ಕೇವಲ ಹಿಂದುಗಳಿಗೆ ಮಾತ್ರ ಮಾರ್ಗದರ್ಶನ ಮಾಡುವ ಗ್ರಂಥವಲ್ಲದೆ ಸಮಸ್ತ ಮನುಕುಲಕ್ಕೆ ಮಾರ್ಗದರ್ಶನ ಮಾಡುವ ಏಕೈಕ ಗ್ರಂಥವಾಗಿದೆ-ಶಾಮನoದ ಪೂಜೇರಿ!!
ಭಗವದ್ಗೀತೆಯು ಕೇವಲ ಹಿಂದುಗಳಿಗೆ ಮಾತ್ರ ಮಾರ್ಗದರ್ಶನ ಮಾಡುವ ಗ್ರಂಥವಲ್ಲದೆ ಸಮಸ್ತ ಮನುಕುಲಕ್ಕೆ ಮಾರ್ಗದರ್ಶನ ಮಾಡುವ ಏಕೈಕ ಗ್ರಂಥವಾಗಿದೆ-ಶಾಮನoದ ಪೂಜೇರಿ!! ಗೋಕಾಕ: ಜಗದ್ಗುರು ಶ್ರೀ ಸಿದ್ಧಾರೂಢರ ಪರಮಶಿಷ್ಯರಾದ ಗೋಕಾಕದ ಸದ್ಗುರು ಶ್ರೀ ಶಾಮಾನಂದ ಮಹಾಸ್ವಾಮಿಗಳವರ ಶ್ರೀಮಠದಲ್ಲಿ ಶ್ರೀಮದ್ ಭಗವದ್ಗೀತಾ ಜಯಂತಿ ವಿಶೇಷವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದ ಧರ್ಮದರ್ಶಿ ಶಾಮನಂದ ಪೂಜೇರಿ ಅವರು ಭಗವದ್ಗೀತೆಯ ಮಹಿಮೆಯನ್ನು ಮತ್ತು ಅದರಲ್ಲಿಯ ತತ್ವಪದೇಶವನ್ನು ಕುರಿತು ವಿಶೇಷವಾದ ಪ್ರವಚನವನ್ನು ನೀಡಿದರು ಅವರು …
Read More »ಜಾನುವಾರುಗಳು ರೈತರ ಜೀವನಾಡಿ-ಶಾಸಕ ರಮೇಶ ಜಾರಕಿಹೊಳಿ.!
ಜಾನುವಾರುಗಳು ರೈತರ ಜೀವನಾಡಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಜಾನುವಾರುಗಳು ರೈತರ ಜೀವನಾಡಿಯಾಗಿ ಕೃಷಿ ಚಟುವಟಿಕೆಗಳೊಂದಿಗೆ ಅವರ ಆರ್ಥಿಕ ಪ್ರಗತಿಯಲ್ಲಿಯೂ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆಯ ೫೪ ಲಕ್ಷ ರೂಗಳಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿ, ರೈತರ ಬೆನ್ನೆಲುಬಾಗಿರುವ ಜಾನುವಾರುಗಳ ರಕ್ಷಣೆಗೆ ಸರಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ.ಸುಸಜ್ಜಿತ ಪಶು ಆಸ್ಪತ್ರೆಗಳು …
Read More »
YuvaBharataha Latest Kannada News