ಕುಂದಾನಗರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರ ಶಕ್ತಿ ಪ್ರದರ್ಶನ ಬಿಜೆಪಿ ನಾಯಕರ ಭಾವಚಿತ್ರ ಪ್ರತಿಕೃತಿ ದಹನ ಮಾಡಿದ ಸತೀಶ ಜಾರಕಿಹೊಳಿ ಬೆಂಬಲಿಗರು ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ ಎಂದು ಬಿಜೆಪಿ ವಿರುದ್ಧ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲಿಗರು, ವಿವಿಧ ದಲಿತ ಸಂಘಟನೆಗಳು ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನ ನಡೆಸಿದವು. ಪ್ರತಿಭಟನಾ ರ್ಯಾಲಿಯಲ್ಲಿ ಕೇಸರಿ, ನೀಲಿ, ಕನ್ನಡ ಬಾವುಟ ಬಣ್ಣದ …
Read More »ಗೋಕಾಕ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಡಿ,17ಕ್ಕೆ- ಅಧ್ಯಕ್ಷೆ ಭಾರತಿ ಮದಭಾವಿ!!
ಗೋಕಾಕ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಡಿ,17ಕ್ಕೆ- ಅಧ್ಯಕ್ಷೆ ಭಾರತಿ ಮದಭಾವಿ!! ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ತಾಲ್ಲೂಕಿನ ಬೆಟಗೇರಿ ಗ್ರಾಮದಲ್ಲಿ ಬರುವ ಡಿಸೆಂಬರ್ 17 ರಂದು ಜರುಗಲಿದೆ ಎಂದು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಭಾರತಿ ಮದಭಾವಿ ತಿಳಿಸಿದ್ದಾರೆ. ಭಾನುವಾರ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆಲ ಮಾಧ್ಯಮಗಳಲ್ಲಿ ಡಿ.17 ಎಂದು ಪ್ರಕಟಗೊಂಡಿದ್ದರಿAದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ …
Read More »ಸಂಘಟನೆಯಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ-ಶಿವಾನಂದ ಹಿರೇಮಠ!!
ಸಂಘಟನೆಯದ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ-ಶಿವಾನಂದ ಹಿರೇಮಠ!! ಯುವ ಭಾರತ ಸುದ್ದಿ ಗೋಕಾಕ: ಮನಸ್ಸುಗಳನ್ನು ಒಗ್ಗೂಡಸಲ್ಲಿಕೆ ಸಂಘಟನೆಯ ಅವಶ್ಯಕತೆ ಇದ್ದು ಸಂಘಟನೆಯಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ ಎಂದು ಪೌರಾಯುಕ್ತ ಹಾಗೂ ಜೆಎನ್ಎಸ್ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ಶಿವಾನಂದ ಹಿರೇಮಠ ಹೇಳಿದರು. ಸೋಮವಾರದಂದು ನಗರದ ಜೆಎನ್ಎಸ್ ಶಾಲಾ ಸಭಾಂಗಣದಲ್ಲಿ ಸನ್ ೧೯೯೨ನೇ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಕೊಡುಗೆ …
Read More »ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ವಿವೇಕ ಯೋಜನೆ ಅಡಿಯಲ್ಲಿ 38 ಹೆಚ್ಚಿವರಿ ಶಾಲಾ ಕೊಠಡಿ ಮಂಜೂರ -ಅಂಬಿರಾವ ಪಾಟೀಲ!!
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ವಿವೇಕ ಯೋಜನೆ ಅಡಿಯಲ್ಲಿ 38 ಹೆಚ್ಚಿವರಿ ಶಾಲಾ ಕೊಠಡಿ ಮಂಜೂರ -ಅಂಬಿರಾವ ಪಾಟೀಲ!! ಯುವ ಭಾರತ ಸುದ್ದು ಗೋಕಾಕ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ವಿವೇಕ ಯೋಜನೆ ಅಡಿಯಲ್ಲಿ ಗೋಕಾಕ ಮತಕ್ಷೇತ್ರಕ್ಕೆ 38 ಹೆಚ್ಚಿವರಿ ಶಾಲಾ ಕೊಠಡಿ ಮಂಜೂರಾಗಿ ಎಂದು ಕಾರ್ಮಿಕ ಮುಖಂಡ …
Read More »ಡಿ.12ರಂದು ಬೆಂಗಳೂರಿನಲ್ಲಿ ಇಪ್ಪತ್ತೈದು ಲಕ್ಷ ಜನರನ್ನ ಸೇರಿಸಿ ಮಾಡು ಇಲ್ಲವೇ ಮಡಿ ಎನ್ನುವಂತೆ ಹೋರಾಟ ಮಾಡುತ್ತೇವೆ-ಬಸವ ಜಯಮೃತ್ಯುಂಜಯ ಸ್ವಾಮೀಜಿ!!
ಡಿ.12ರಂದು ಬೆಂಗಳೂರಿನಲ್ಲಿ ಇಪ್ಪತ್ತೈದು ಲಕ್ಷ ಜನರನ್ನ ಸೇರಿಸಿ ಮಾಡು ಇಲ್ಲವೇ ಮಡಿ ಎನ್ನುವಂತೆ ಹೋರಾಟ ಮಾಡುತ್ತೇವೆ-ಬಸವ ಜಯಮೃತ್ಯುಂಜಯ ಸ್ವಾಮೀಜಿ!! ಯುವ ಭಾರತ ಸುದ್ದಿ ಗೋಕಾಕ: ಗೋಕಾಕ್ ಯಾವಾಗಲೂ ಮುಖ್ಯಮಂತ್ರಿಯವರಿಗೆ ರಾಜಕೀಯವಾಗಿ ಡಿಸ್ಟರ್ಬ್ ಮಾಡುತ್ತಿತ್ತು. ಈ ಬಾರಿ ಗೋಕಾಕ್ ನಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ವಿಚಾರ ಸರ್ಕಾರಕ್ಕೆ ಡಿಸ್ಟರ್ಬ್ ಮಾಡತಾಯಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದ ನ್ಯೂ ಇಂಗ್ಲೀಷ ಶಾಲೆ ಆವರಣದಲ್ಲಿ ನಡೆದ ಡಿ.12ರಂದು ವಿಧಾನಸೌಧಕ್ಕೆ ಮಹಾ ಮುತ್ತಿಗೆ …
Read More »ನನಗೆ ಮಂತ್ರಿ ಸ್ಥಾನ ಬೇಡ 2ಎ ಮೀಸಲಾತಿ ನೀಡು ಎಂದು ಹೇಳಿದ್ದೆನೆ-ಬಸನಗೌಡ ಪಾಟೀಲ ಯತ್ನಾಳ!!
ನನಗೆ ಮಂತ್ರಿ ಸ್ಥಾನ ಬೇಡ 2ಎ ಮೀಸಲಾತಿ ನೀಡು ಎಂದು ಹೇಳಿದ್ದೆನೆ-ಬಸನಗೌಡ ಪಾಟೀಲ ಯತ್ನಾಳ!! ಯುವ ಭಾರತ ಸುದ್ದಿ ಗೋಕಾಕ: ಸಿಎಮ್ ಬಸವರಾಜ ಬೊಮ್ಮಾಯಿ ರಮೇಶ ಜಾರಕಿಹೊಳಿ, ಸಿ ಪಿ ಯೋಗಿಶ್ವರ ಹಾಗೂ ನಿಮ್ಮನ್ನು ಮಂತ್ರಿಮಾಡುತ್ತೆನೆ ಎಂದು ಕರೇದು ಹೇಳಿದರು. ನಾನು ನನಗೆ ಮಂತ್ರಿ ಸ್ಥಾನ ಬೇಡ 2ಎ ಮೀಸಲಾತಿ ನೀಡು ಎಂದು ಹೇಳಿದ್ದೆನೆ ಎಂದು ಸಚಿವ ಸಂಪುಟ ವಿಸ್ತರಣೆ ಗುಟ್ಟನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಿಟ್ಟು ಕೊಟ್ಟರು. …
Read More »ಸತೀಶ ಜಾರಕಿಹೊಳಿ ಅಭಿಮಾನಿಗಳಿಂದ ನ. 14ರಂದು ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನ!!
ಸತೀಶ ಜಾರಕಿಹೊಳಿ ಅಭಿಮಾನಿಗಳಿಂದ ನ. 14ರಂದು ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನ!! ಬೆಳಗಾವಿಯಲ್ಲಿ ನ.14 ರಂದು ಶಕ್ತಿ ಪ್ರದರ್ಶನ. 25 ಸಾವಿರ ಜನ ಸೇರುವ ನಿರೀಕ್ಷೆ. ತೇಜೋವಧೆ ಮಾಡುವವರ ವಿರುದ್ಧ ಕ್ರಮಕ್ಕೆ ಪಟ್ಟು ಯುವ ಭಾರತ ಸುದ್ದಿ ಬೆಳಗಾವಿ:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕುಹೊಳಿ ಬಳಸಿದ ಹಿಂದೂ ಶಬ್ದದ ವಿವಾದ ಈಗ ಮತ್ತೇ ತಾರಕಕ್ಕೇರುವ ಲಕ್ಷಣಗಳು ಕಾಣಸಿಗುತ್ತಿವೆ. ಸತೀಶ ಜಾರಕಿಹೊಳಿ ಆ ಶಬ್ದವನ್ನು ವಾಪಸ್ಸು ಪಡೆದ ಮೇಲೂ ಕೂಡ ಬೆಳಗಾವಿ …
Read More »ನ.12 ರಂದು ಗೋಕಾಕನಲ್ಲಿ ಬೃಹತ್ ಲೋಕ್ ಅದಾಲತ್ !!
ನ.12 ರಂದು ಗೋಕಾಕನಲ್ಲಿ ಬೃಹತ್ ಲೋಕ್ ಅದಾಲತ್ !! ಯುವ ಭಾರತ ಸುದ್ದಿ ಗೋಕಾಕ: ಬರುವ ಶನಿವಾರ ದಿನಾಂಕ 12 ರಂದು ಗೋಕಾಕದಲ್ಲಿ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಕ್ಷದಾರರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಗೋಕಾಕ ಇದರ ಸದಸ್ಯ ಕಾರ್ಯದರ್ಶಿ ರಾಜು ಗೋಳಸಾರ್ ಅವರು ತಿಳಿಸಿದ್ದಾರೆ. ಗೋಕಾಕ ನ್ಯಾಯಾಲಯದ ಆವರಣದಲ್ಲಿ ಜನ ಸಾಮಾನ್ಯರಿಗೆ ಕಾನೂನಿನ ಅರಿವನ್ನುಂಟು ಮಾಡಿ ಉಚಿತ …
Read More »ಶಿಕ್ಷಣ ಎಂದರೆ ವ್ಯಕ್ತಿತ್ವ ನಿರ್ಮಾಣ, ವ್ಯಕ್ತಿತ್ವ ನಿರ್ಮಾಣದಿಂದ ಚಾರಿತ್ರ್ಯ ನಿರ್ಮಾಣ, ಚಾರಿತ್ರ್ಯ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣವಾಗುತ್ತದೆ-ಸರಸ್ವತಿ ಸ್ವಾಮೀಜಿ!!
ಶಿಕ್ಷಣ ಎಂದರೆ ವ್ಯಕ್ತಿತ್ವ ನಿರ್ಮಾಣ, ವ್ಯಕ್ತಿತ್ವ ನಿರ್ಮಾಣದಿಂದ ಚಾರಿತ್ರ್ಯ ನಿರ್ಮಾಣ, ಚಾರಿತ್ರ್ಯ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣವಾಗುತ್ತದೆ-ಸರಸ್ವತಿ ಸ್ವಾಮೀಜಿ!! ಗೋಕಾಕ: ಸಮರ್ಥ ಭಾರತ ನಿರ್ಮಾಣ ಮಾಡಲು ಇಂದಿನ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯ ಮಾರ್ಗದರ್ಶನ ನೀಡುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ ಎಂದು ವಿಜಯಪುರ–ಗದಗ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಗುರುವಾದಂದು ನಗರದ ರೋಟರಿ ರಕ್ತ ಭಂಡಾರದ ಸಭಾಂಗಣದಲ್ಲಿ ರೋಟರಿ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮದಲ್ಲಿ …
Read More »ಸತೀಶ ಜಾರಕಿಹೊಳಿ ಹೇಳಿಕೆಯನ್ನು ಬೆಂಬಲಿಸಿ ಗೋಕಾಕನಲ್ಲಿ ಪ್ರತಿಭಟನೆ!!
ಸತೀಶ ಜಾರಕಿಹೊಳಿ ಹೇಳಿಕೆಯನ್ನು ಬೆಂಬಲಿಸಿ ಗೋಕಾಕನಲ್ಲಿ ಪ್ರತಿಭಟನೆ!! ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಹೇಳಿಕೆಯನ್ನು ಬೆಂಬಲಿಸಿ ದಲಿತ ಸಂಘರ್ಷ ಸಮಿತಿ ಕರ್ನಾಟಕ ಕಾರ್ಯಕರ್ತರು ಪ್ರತಿಭಟನೆ ನಡೆಯಿಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು. ಬುಧವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದಂತೆ ಸಮಿತಿಯ ಕಾರ್ಯಕರ್ತರು ಬಿಜೆಪಿಯ ಶಶಿಕಲಾ ಜೋಲ್ಲೆ, ಸಂಸದ ಈರಣ್ಣ ಕಡಾಡಿ ಸೇರಿದಂತೆ ಇತರ ನಾಯಕರ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಸತೀಶ ಜಾರಕಿಹೊಳಿ ಅವರ …
Read More »
YuvaBharataha Latest Kannada News