ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಬಾಸ್ಕೇಟ್ ಬಾಲ್ ಪಂದ್ಯಾವಳಿಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ!! ಯುವ ಭಾರತ ಸುದ್ದಿ ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಧಾರವಾಡದಲ್ಲಿ ನಡೆದ ಬಾಸ್ಕೇಟ್ ಬಾಲ್ ಪಂದ್ಯಾವಳಿಗಳಲ್ಲಿ ಕು.ಲಕ್ಷ್ಮೀ ಹೆಜ್ಜೆಗಾರ, ಕು.ನಮ್ರತಾ ಮರಾಠೆ, ಕು.ರೇಣುಕಾ ನಂದಿಯವರ, ಕು.ವಿಜಯಲಕ್ಷ್ಮೀ ಘಮಾನಿ ಹಾಗೂ ಕು.ಚೇತನಾ ಎಕ್ಕೇರಿಮಠ, ನಿಪ್ಪಾಣಿಯಲ್ಲಿ ನಡೆದ ಚೆಸ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಕು.ಫುರ್ಕಾನ್ ಬುಡ್ಡೇಭಾಯಿ ಮತ್ತು …
Read More »ಬಿಲಕುಂದಿ ಗ್ರಾಮದ ಸಿದ್ಧಾರೂಢ ಜಾತ್ರಾ ಮಹೋತ್ಸವಕ್ಕೆ ಗಣ್ಯರಿಂದ ಚಾಲನೆ!!
ಬಿಲಕುಂದಿ ಗ್ರಾಮದ ಸಿದ್ಧಾರೂಢ ಜಾತ್ರಾ ಮಹೋತ್ಸವಕ್ಕೆ ಗಣ್ಯರಿಂದ ಚಾಲನೆ!! ಗೋಕಾಕ: ತಾಲೂಕಿನ ಬಿಲಕುಂದಿ ಗ್ರಾಮದ ಸಿದ್ಧಾರೂಢ ಜಾತ್ರಾ ಮಹೋತ್ಸವ ಅತಿ ವಿಜೃಂಭಣೆಯಿAದ ಜರುಗಿತು. ಬೆಳಿಗ್ಗೆ ಶ್ರೀ ಸಿದ್ಧಾರೂಢರ ಮೂರ್ತಿಗೆ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ಜರುಗಿ, ೧೧ಗಂಟೆಗೆ ಸುಮಂಗಲಿಯರಿAದ ಪೂರ್ಣಕುಂಭ ಮೇಳದೊಂದಿಗೆ ಗ್ರಾಮದಲ್ಲಿ ಮೆರವಣಿಗೆ ನಡೆದು ಮಧ್ಯಾಹ್ನ ಮಹಾಪ್ರಸಾದಕ್ಕೆ ಗಣ್ಯರು ಚಾಲನೆ ನೀಡಿದರು. ಜಾತ್ರಾಮಹೋತ್ಸವದ ದಿವ್ಯ ಸಾನಿಧ್ಯ ವಹಿಸಿದ್ದ ಸುಣಧೋಳಿಯ ಜಡಿಸಿದ್ಧೇಶ್ವರ ಮಠದ ಶ್ರೀ ಅಭಿನವ ಶಿವಾನಂದ ಸ್ವಾಮಿಜಿಯವರು …
Read More »ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಹನಮಂತ ಕಡಕೋಳ ಅವರಿಂದ ಸನ್ಮಾನ್!!
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಹನಮಂತ ಕಡಕೋಳ ಅವರಿಂದ ಸನ್ಮಾನ್!! ಗೋಕಾಕ: ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಉಪ್ಪಾರಹಟ್ಟಿ ಗ್ರಾಮದ ನೂತನ ಪಿಕೆಪಿಎಸ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹನಮಂತ ಕಡಕೋಳ ಅವರು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಸನ್ಮಾನಿಸಿದರು. ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹನಮಂತ ಕಡಕೋಳ ಅವರನ್ನು ಅಭಿನಂಧಿಸಿದರು. ಈ ಸಂದರ್ಭದಲ್ಲಿ ಉಪ್ಪಾರಹಟ್ಟಿ ಗ್ರಾಪಂ ಸದಸ್ಯ …
Read More »ಪತ್ರಕರ್ತರನ್ನು ದೂರವಿಟ್ಟು ಸಭೆ ನಡೆಸಿದ ತಹಶೀಲ್ದಾರ
ಮೂಡಲಗಿ -ಇದೇ ದಿ. ೧೧ ರಂದು ನಡೆಯಲಿರುವ ಕನಕದಾಸ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ನಡೆಸಲಾಗಿದ್ದು ತಾಲೂಕಾಡಳಿತವು ಮತ್ತೆ ಪತ್ರಕರ್ತರನ್ನು ದೂರವಿಟ್ಟು ಸಭೆ ನಡೆಸಿದೆ. ತಾಲೂಕಾಡಳಿತದಿಂದ ಆಚರಿಸಲಾಗುವ ಸರಕಾರಿ ಕಾರ್ಯಕ್ರಮಗಳು, ಜಯಂತಿ ಉತ್ಸವಗಳ ಸಿದ್ಧತೆಗಾಗಿ ಪೂರ್ವಭಾವಿ ಸಭೆಗೆ ತಾಲೂಕಿನ ಪತ್ರಕರ್ತರಿಗೆ ಆಹ್ವಾನ ನೀಡುವುದು ಮೊದಲಿನಿಂದ ಬಂದ ಪದ್ಧತಿಯಾಗಿದ್ದರೂ ತಹಶೀಲ್ದಾರ ಡಿ ಜಿ ಮಹಾತ್ ಅವರು ಪತ್ರಕರ್ತರಿಗೆ ಆಹ್ವಾನ ನೀಡದೆ ಸಭೆ ನಡೆಸಿರುವುದು ಆಶ್ಚರ್ಯಕರವಾಗಿದೆ. ಈ ಹಿಂದೆ …
Read More »ಅಂದರ್ ಬಾಹರ್ ಜೂಜಾಟದ ಅಡ್ಡೆ ಮೇಲೆ ಗೋಕಾಕ ಗ್ರಾಮೀಣ ಪೋಲಿಸರು ದಾಳಿ!!
ಅಂದರ್ ಬಾಹರ್ ಜೂಜಾಟದ ಅಡ್ಡೆ ಮೇಲೆ ಗೋಕಾಕ ಗ್ರಾಮೀಣ ಪೋಲಿಸರು ದಾಳಿ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಬೆಣಚಿಣಮರರ್ಡಿ ಗ್ರಾಮದ ಹತ್ತಿರ ಪಾರನಟ್ಟಿ ಕ್ರಾಸ್ ಬಳಿ ಅಂದರ್ ಬಾಹರ್ ಜೂಜಾಟದ ಅಡ್ಡೆ ಮೇಲೆ ಗೋಕಾಕ ಗ್ರಾಮೀಣ ಪೋಲಿಸರು ದಾಳಿ ನಡೆಸಿ ಆಟದಲ್ಲಿ ತೊಡಗಿದ್ದವರನ್ನು ಬಂಧಿಸಿದ್ದಾರೆ. ಕಳೆದ ಗುರುವಾರದಂದು ಸಂಜೆ ಪಾರನಟ್ಟಿ ಕ್ರಾಸ್ ಬಳಿ ಜೂಜಾಟದಲ್ಲಿ 13ಜನ ತೋಡಗಿದ್ದು ಅವರಲ್ಲಿ 7ಜನರನ್ನು ಪೋಲಿಸರು ಬಂಧಿಸಿದ್ದು 6ಜನ ಆರೋಪಿತರು ಪರಾರಿಯಾಗಿದ್ದಾರೆ. ಬಂಧಿತರಿದ …
Read More »ಜನತೆಗೆ ಒಳ್ಳೆಯ ಗುಣಮಟ್ಟದ ಆಹಾರ ನೀಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ : ಡಾ ಜಗದೀಶ್ ಜಿಂಗಿ!!
ಜನತೆಗೆ ಒಳ್ಳೆಯ ಗುಣಮಟ್ಟದ ಆಹಾರ ನೀಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ : ಡಾ ಜಗದೀಶ್ ಜಿಂಗಿ!! ಬೆಳಗಾವಿ ವತಿಯಿಂದ ಆಹಾರ ಮಾರಾಟಗಾರರು, ಉತ್ಪಾದಕರು ಆಹಾರ ಸಂಸ್ಕರಣೆ ಉದ್ಯಮಗಾರರ ಜಾಗೃತಿ ಸಭೆ! ಯುವ ಭಾರತ ಸುದ್ದಿ ಗೋಕಾಕ : ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಬೆಳಗಾವಿ ವತಿಯಿಂದ ಸಣ್ಣ ಆಹಾರ ಮಾರಾಟಗಾರರು, ಉತ್ಪಾದಕರು ಆಹಾರ ಸಂಸ್ಕರಣೆ ಉದ್ಯಮದವರು ಸೇರಿದಂತೆ ವಿವಿಧ ರೀತಿಯ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ ಆಹಾರ ಸೇವೆಗಳ ಗುಣಮಟ್ಟದ …
Read More »ಎಮ್ ಬಿ ಮೋಟರ್ಸ ಘಟಕಕ್ಕೆ ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ!!
ಎಮ್ ಬಿ ಮೋಟರ್ಸ ಘಟಕಕ್ಕೆ ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ!! ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಕಿ ರಾಷ್ಟಿಯ ಹೆದ್ದಾರಿ ೪ರ ಬಳಿಯಿರುವ ಎಮ್ ಬಿ ಮೋಟರ್ಸ್ ಘಟಕಕ್ಕೆ ಬುಧವಾರದಂದು ಹುಬ್ಬಳಿ ಕೇನರಾ ಬ್ಯಾಂಕ ಪ್ರಧಾನ ವ್ಯವಸ್ಥಾಪಕ ಭಾಸ್ಕರ್ ಚಕ್ರವರ್ತಿ, ಉಪಪ್ರಧಾನ ವ್ಯವಸ್ಥಾಪಕ ಕೃಷ್ಣಾ ಕುಲಕರ್ಣಿ, ಚಿಕ್ಕೋಡಿ ಪ್ರಾದೇಶಿಕ ಕಚೇರಿ ಮುಖ್ಯಸ್ಥ ಕೃಷ್ಣಮೂರ್ತಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಎಮ್ ಬಿ ಮೋಟರ್ಸ್ ಮಾಲಿಕ ಆನಂದ ಮಜಲಿಕರ …
Read More »ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ-ಸರ್ವೋತ್ತಮ ಜಾರಕಿಹೊಳಿ!!
ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ-ಸರ್ವೋತ್ತಮ ಜಾರಕಿಹೊಳಿ!! ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿAದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ …
Read More »ರೈತರ ಜೀವನಾಡಿಯಾಗಿರುವ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶು ವೈದ್ಯರು ಹೆಚ್ಚಿನ ಮಹತ್ವ ನೀಡುವಂತೆ- ಶಾಸಕ ರಮೇಶ ಜಾರಕಿಹೊಳಿ!!
ರೈತರ ಜೀವನಾಡಿಯಾಗಿರುವ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶು ವೈದ್ಯರು ಹೆಚ್ಚಿನ ಮಹತ್ವ ನೀಡುವಂತೆ- ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ರೈತರ ಜೀವನಾಡಿಯಾಗಿರುವ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಪಶು ವೈದ್ಯರು ಹೆಚ್ಚಿನ ಮಹತ್ವ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಗುರುವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಗೋಕಾಕ ಮತಕ್ಷೇತ್ರದ ಪಶು ಪಾಲನಾ ಇಲಾಖೆಯ ಚಿಕಿತ್ಸಾಲಯಗಳಿಗೆ ವೈಯಕ್ತಿಕವಾಗಿ ನೀಡಿದ ಚರ್ಮ ಗಂಟು ರೋಗ ಔಷಧಿ ಕಿಟ್ಗಳನ್ನು ವಿತರಿಸಿ ಅವರು ಮಾತನಾಡುತ್ತಾ ಜಾನುವಾರುಗಳು ರೈತರ …
Read More »ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ -ಶಾಸಕ ಬಾಲಚಂದ್ರ ಜಾರಕಿಹೊಳಿ!!
ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ -ಶಾಸಕ ಬಾಲಚಂದ್ರ ಜಾರಕಿಹೊಳಿ!! ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುುದ್ದಿ ಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು ರೋಗದಿಂದ ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ …
Read More »
YuvaBharataha Latest Kannada News